ಶಿವಮೊಗ್ಗ | ಭೀಕರ ರಸ್ತೆ ಅಪಘಾತ ; ಲಾರಿ ಹರಿದು ಯುವಕ ಸ್ಥಳದಲ್ಲೇ ಸಾವು

ನಯಾಜ್ ತೀರ್ಥಹಳ್ಳಿಯಿಂದ ರಿಪ್ಪನ್‌ಪೇಟೆ ಕಡೆಗೆ ಬರುತ್ತಿದ್ದ ಬಸ್‌ಗೆ ಪಾರ್ಸಲ್ ಹಾಕಲು ರಸ್ತೆ ದಾಟುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಪಿಎಸ್‌ಐ ರಾಜು ರೆಡ್ಡಿ ಹಾಗೂ ಪೊಲೀಸ್ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

Continue Reading

ಶಿವಮೊಗ್ಗ | ಜ.12ಕ್ಕೆ ಪತ್ರಿಕಾ ವಿತರಕರ ಒಕ್ಕೂಟದ 2026ರ ಕ್ಯಾಲೆಂಡರ್ ಬಿಡುಗಡೆ : ಎನ್.ಮಾಲತೇಶ್

ಮುಖ್ಯ ಅತಿಥಿಗಳಾಗಿ ಕರವೇ ಜನಮನ ರಾಜ್ಯ ಸಂಘಟನೆ ರಾಜ್ಯ ಅಧ್ಯಕ್ಷರಾದ ಜನಾರ್ಧನ್ ಸಾಲಿಯನ್ ಹಾಗೂ ಪದಾಧಿಕಾರಿಗಳು ಮಧುರ ಪ್ಯಾರಡೈಸ್ ಗೋಪಿನಾಥ್, ಆ.ನಾ.ವಿಜೇಂದ್ರ, ಕಾಂಗ್ರೆಸ್ ಮುಖಂಡ ಕೆ,.ದೇವೇಂದ್ರಪ್ಪ ಇನ್ನು ಮುಂತಾದ ಗಣ್ಯರು ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಶಿವಮೊಗ್ಗ ಜಿಲ್ಲಾ ಘಟಕದ ಗೌರವ ಅಧ್ಯಕ್ಷರು ಶಿಕಾರಿಪುರ ಹುಲಿಗಿ ಕೃಷ್ಣ, ಉಪಾಧ್ಯಕ್ಷರು ರಾಮು ಜಿ, ತೀರ್ಥಹಳ್ಳಿ ನಾಗಭೂಷಣ್, ಪ್ರಧಾನ ಕಾರ್ಯದರ್ಶಿ ಮುಖ್ತಾರ್ ಅಹಮದ್( ನಜೀರ್) ಉಪಾಧ್ಯಕ್ಷರು ವಿನಯ್ ಕುಮಾರ್ ಎಸ್. ವಾಲಿ ತೊಗರ್ಸಿ, ಸಂಘಟನಾ ಕಾರ್ಯದರ್ಶಿ […]

Continue Reading

ಹುಬ್ಬಳ್ಳಿ ಘಟನೆ ; ಬಿಜೆಪಿ‌ ಮಹಿಳಾ ಮೋರ್ಚಾದಿಂದ ಜಿಲ್ಲಾಧಿಕಾರಿಗೆ ಮನವಿ

ಹುಬ್ಬಳ್ಳಿಯ ಈ ಘಟನೆಯ ಬಗ್ಗೆ ತಟಸ್ಥ ಮತ್ತು ಉನ್ನತ ಮಟ್ಟದ ನ್ಯಾಯಾಂಗ ತನಿಖೆಯಾಗಬೇಕು. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಬಗ್ಗೆ ಪೊಲೀಸ್ ಇಲಾಖೆಯು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಳ್ಳಲು ಮುಂದಾಗಿದೆ. ಆದರೆ, ಈ ಸುಮೋಟೋ ಪ್ರಕರಣವು ಕೇವಲ ವಿಡಿಯೋ ಮಾಡಿದವರ ವಿರುದ್ಧ ಮಾತ್ರ ಸೀಮಿತವಾಗಬಾರದು. ಘಟನೆಗೆ ಪ್ರಚೋದನೆ ನೀಡಿದವರು ಮತ್ತು ಮಹಿಳೆಯ ಮೇಲೆ ಹಲ್ಲೆ ಮಾಡಿದ ಪೊಲೀಸ್ ಸಿಬ್ಬಂದಿಗಳ ವಿರುದ್ಧವೂ ಇಲಾಖೆಯು ಕಠಿಣ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು. ಕಾಂಗ್ರೆಸ್ ಕಾರ್ಪೊರೇಟರ್ ಅವರ ಒತ್ತಡಕ್ಕೆ ಮಣಿದು ಪೊಲೀಸರು […]

Continue Reading

ಶಿವಮೊಗ್ಗ | ಹೆಡ್ ಕಾನ್ಸ್ಟೆಬಲ್ ನಾಸಿರ್, ಸಹ ಸಿಬ್ಬಂದಿ ಕಿಂಡಲ್ ಮಾಡಿದ್ದಕ್ಕೆ, ಆತ್ಮಹತ್ಯೆ ಮಾಡಿಕೊಂಡರ?

ಹೆಡ್ ಕಾನ್ಸ್ ಟೇಬಲ್ ಅವರು ಒಂದು ತಿಂಗಳು ರಜೆ ಯಲ್ಲಿದ್ದು ಎರಡು ದಿನದ ಹಿಂದೆ ಡ್ಯೂಟಿಗೆ ಬಂದಿದ್ದ ಮಹಮ್ಮದ್ ಜಕ್ರೀಯಾ ಅವರು ಸಹ ಸಿಬ್ಬಂದಿ ನಾಸೀರ್ ಅಹಮ್ಮದ್ ಕಿಂಡಲ್ ಮಾಡುತ್ತಿದ್ದ ಎಂದು ಡೇತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾಹಿತಿಯಾಗಿದೆ. ಪಶ್ಚಿಮ ಸಂಚಾರ ಪೊಲೀಸ್ ಠಾಣೆಗೆ ಎಸ್ಪಿ ನಿಖಿಲ್ ಭೇಟಿ ಪರಿಶೀಲನೆ ನಡೆಸಿದ್ದಾರೆ. ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Continue Reading

ಶಿವಮೊಗ್ಗ | ‘ಮಹಿಳೆಯರು, ಹೆಣ್ಣುಮಕ್ಕಳ ರಕ್ಷಣೆಗಾಗಿ ಅಕ್ಕ ಪಡೆ’

ಎಸ್ಪಿ. ಬಿ ನಿಖಿಲ್ ಮಾತನಾಡಿ, ಸಮಾಜಘಾತುಕ ಶಕ್ತಿಗಳು ಮಹಿಳೆಯರು ಮತ್ತು ಮಕ್ಳಳಿಗೆ ಕಿರುಕುಳ ನೀಡುವುದು, ಅಸಭ್ಯವಾಗಿ ವರ್ತಿಸುವುದು ಮತ್ತು ಯಾವುದೇ ರೀತಿಯ ದೌರ್ಜನ್ಯ ಎಸಗುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಹಾಗೂ ಮಹಿಳೆಯರಲ್ಲಿ ಜಾಗೃತಿ ಮೂಡಿಸಲು ಜಿಲ್ಲೆಯಲ್ಲಿ ‘ಅಕ್ಕ’ ಪಡೆ ರಚಿಸಲಾಗಿದೆ. ಅಪಾಯದಲ್ಲಿರುವ ಮತ್ತು ಸಂಕಷ್ಟದಲ್ಲಿರುವ ದುರ್ಬಲ ಮಹಿಳೆಯರು ಮತ್ತು ಮಕ್ಕಳಿಗೆ ತಕ್ಷಣದ ರಕ್ಷಣೆ ನೀಡುವುದು, ಅಕ್ಕ ಪಡೆಯ ಪ್ರಾಥಮಿಕ ಉದ್ದೇಶವಾಗಿದೆ. ಇಡೀ ರಾಜ್ಯದಲ್ಲಿ ಬೇರೆ ಬೇರೆ ಹೆಸರಲ್ಲಿ ಈ ಪಡೆ ಕೆಲಸ ಮಾಡುತ್ತಿದೆ. ವಿಶೇಷವಾಗಿ ಶಾಲಾ […]

Continue Reading

ಶಿವಮೊಗ್ಗ | ಎಂ.ಡಿ. ವ್ಯಾಸಾಂಗ ಮಾಡುತ್ತಿದ್ದ ವೈದ್ಯ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು

ಮೂಲತಃ ತುಮಕೂರಿನ ಮಧುಗಿರಿಯವನಾದ ಸಂದೀಪ್ ರಾಜ್ ಎಂಬಿಬಿಎಸ್ ಮುಗಿಸಿ ಎಂ.ಡಿ. ವ್ಯಾಸಾಂಗ ಮಾಡುತ್ತಿದ್ದ ವಿದ್ಯಾರ್ಥಿಯು ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದರು ಎಂಬ ಮಾಹಿತಿಯಾಗಿದೆ. ಈ ಸಂಬಂಧ ಶಿವಮೊಗ್ಗದ ಖಾಸಗಿ ಮಾನಸಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ತಿಳಿದುಬಂದಿದೆ.

Continue Reading

ಶಿವಮೊಗ್ಗ | ಸಿದ್ಧರಾಮಯ್ಯ ಅಭಿಮಾನಿಗಳಿಂದ ಅಶೋಕ ವೃತ್ತದಲ್ಲಿ ನಾಟಿ ಕೋಳಿ ಬಿರಿಯಾನಿ ಮತ್ತು ಸಿಹಿ ಹಂಚಿಕೆ

ಡಿಸಿಸಿ ಬ್ಯಾಂಕ್ ನಿರ್ದೇಶಕ ಹಾಗೂ ಕಾಂಗ್ರೆಸ್ ಮುಖಂಡ ಎಂ. ಶ್ರೀಕಾಂತ್ ಮಾತನಾಡಿ, ಅಂದು ಅರಸು ಇಂದು ಸಿದ್ಧರಾಮಯ್ಯ ಬಡವರಿಗೆ ನೆಮ್ಮದಿ ಕೊಟ್ಟವರು. ಅವರ ಗ್ಯಾರಂಟಿ ಯೋಜನೆ ಎಲ್ಲರ ಮನೆಗೂ ಈಗಾಗಲೇ ತಲುಪಿದೆ. ನಮ್ಮ ಕಾರ್ಯಕರ್ತರು ಪ್ರತಿ ಮನೆಗೂ ಭೇಟಿ ನೀಡಿ ಆ ಯೋಜನೆಯ ಪ್ರಾಮುಖ್ಯತೆಯನ್ನು ವಿವರಿಸುವ ಕೆಲಸ ಮಾಡಬೇಕು ಎಂದರು. ಯುವ ನಾಯಕ ಕೆ. ರಂಗನಾಥ್ ಮಾತನಾಡಿ, ರೆಕಾರ್ಡ್ ಮುಖ್ಯಮಂತ್ರಿ ಸಿದ್ಧರಾಮಯ್ಯನವರು. ದೀರ್ಘಾವಧಿ ಮುಖ್ಯಮಂತ್ರಿಯಾಗಿದ್ದಾರೆ. ಪ್ರೀತಿ ಪೂರ್ವಕವಾಗಿ ಅವರ ಅಭಿಮಾನಿಗಳು ಪಟಾಕಿ ಸಿಡಿಸಿ ಸಿಹಿ ಹಂಚಿ. 30 […]

Continue Reading

ನಶ ಮುಕ್ತ (ನಶೆ) ಅಭಿಯಾನ ಮತ್ತು ಅಭಿಯಾನ ಅಯೋಜಕರು” : ಕೆ ಪಿ ಶ್ರೀಪಾಲ್ ವಕೀಲರು

ಇದರ ಮದ್ಯೆ ಕೆಲವು NGO ಗಳು ಸಹ ಈ ನಶೆ ಮುಕ್ತತತೆ ಬಗ್ಗೆ ಅಬಿಯಾನ ಹಮ್ಮಿಕೊಂಡಿವೆ, ಈ ಕಾರ್ಯಕ್ರಮಗಳ ಆಯೋಜಕರು, ರೂವಾರಿಗಳಲ್ಲಿ ಬಹುತೇಕರು ನಶೆ ಏರಿಸುವ ಕ್ಲಬ್ ಗಳ ಅಜೀವ ಸದಸ್ಯರು, ವೈನ್ ಶಾಪ್ ಬಾರ್ ಅಂಡ್ ರೆಸ್ಟೋರೆಂಟ್ ಮಾಲೀಕರೆ ಇದ್ದಾರೆ, ರಾತ್ರಿ ತಾವೆ ಹಣ ಪಡೆದು ನಶೆ ಏರಿಸಿಕೊಳ್ಳಲು ಅವಕಾಶಮಾಡಿಕೊಟ್ಟು ತಾವು ಸಹ ನಶೆಯುಕ್ತರಾಗಿ ಬೆಳಿಗ್ಗೆ ನಶೆ ಇಳಿದೊಡೆ ನಶೆ ಮುಕ್ತ ಸಮಾಜ ನಿರ್ಮಾಣದ ಅಭಿಯಾನ ಹಮ್ಮಿ ಕೊಳ್ಳುತ್ತಿರುವುದು ದುರಂತ. ನಶ ಮುಕ್ತ ಸಮಾಜ ನಿರ್ಮಾಣವಾಗಬೇಕಾದರೆ […]

Continue Reading