ಶಿವಮೊಗ್ಗ | ನವಚೇತನ ಬುದ್ಧಿಮಾಂದ್ಯ ವಸತಿ ಶಾಲೆಯಲ್ಲಿ ಹೊಸ ವರ್ಷಾಚರಣೆ

ಸಂಸ್ಥೆಯ ಕಾರ್ಯದರ್ಶಿ ಜಿ ಬಿ ರಾಮಪ್ಪ ಮಾತನಾಡಿ ಶಿಕ್ಷಕರು ಮತ್ತು ಪೋಷಕರ ಬೆಂಬಲ ಹಾಗೂ ಮಕ್ಕಳ ಪರಿಶ್ರಮದಿಂದ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿ ಬಹುಮಾನ ಗೆಲ್ಲುವಂತಾಗಿದೆ ಎಂದರು. ಮಕ್ಕಳಿಂದ ಕೇಕ್ ಕತ್ತರಿಸಿ ಹೊಸ ವರ್ಷಾಚರಣೆ ಮಾಡಲಾಯಿತು.ಕಾರ್ಯಕ್ರಮದಲ್ಲಿ ಸಂಸ್ಥೆಯ ಕಾರ್ಯದರ್ಶಿ ಜಿಬಿ ರಾಮಪ್ಪ, ಅತಿಥಿಗಳಾಗಿ ಪತ್ರಕರ್ತರಾದ ಎಚ್ ಕೆ ಬಿ ಸ್ವಾಮಿ,ನೋಪಿ ಶಂಕರ ಎಂ,ಎಲ್ ಕುಂದಗಸವಿಮುಖ್ಯ ಶಿಕ್ಷಕ ಎಸ್ ರವೀಂದ್ರ, ರಾಜಪ್ರಶಸ್ತಿ ವಿಜೇತ ಶಿಕ್ಷಕ ಪುಟ್ಟರಾಜು, ಶಿಕ್ಷಕಿಯರಾದ ಗಾಯಿತ್ರಿ ನಾಯ್ಕ್, ಮಂಗಳ ಪೂಜಾರ್, ಸುಮಂಗಲ, ಪಲ್ಲವಿ ಹಾಗೂ ಉಮೇಶ್, ಚಂದ್ರಪ್ಪ […]

Continue Reading

ಶಿವಮೊಗ್ಗ | ಕೋಟೆ ಸೀತಾರಾಮಾಂಜನೆಯ ತೆಪ್ಪೋತ್ಸವ ಜ.3ಕ್ಕೆ

ಈ ಸಮಿತಿಯು ಕಳೆದ 25 ವರ್ಷಗಳಿಂದ ಅದ್ದೂರಿಯಾಗಿ, ವೈಭವದಿಂದ ತಪ್ಪೋತ್ಸವವನ್ನು ನಡೆಸಿಕೊಂಡು ಬರಲಾಗುತ್ತಿದೆ ಎಂದರು. ಝಗ ಝಗಿಸುವ ವಿದ್ಯುತ್ ದೀಪಾಲಂಕಾರ, ಬಣ್ಣ-ಬಣ್ಣದ ಹೂ ಬೆಳಕನ್ನು ಹೊರಹಾಕುವ ಸಿಡಿಮದ್ದುಗಳು, ಸುಶ್ರಾವ್ಯವಾದ ಮಂಗಳವಾದ್ಯ, ಭಕ್ತಿ ಸಂಗೀತ ಹಾಗೂ ಮನಕ್ಕೆ ಮುದ ನೀಡುವ ಭಜನೆ ಇವುಗಳೆಲ್ಲದರ ಮಧ್ಯೆ ಸರ್ವಾಲಂಕಾರ ಭೂಷಿತ ಕೋದಂಡರಾಮರ ಉತ್ಸವ ಬಿಂಬ ತಪ್ಪದಲ್ಲಿ ವಿಜೃಂಭಿಸಲಿದೆ ಎಂದರು.

Continue Reading

ಶಿವಮೊಗ್ಗ | ಹೊಸವರ್ಷ ಸಂಭ್ರಮಾಚರಣೆ ಮಧ್ಯೆ ಜಿಲ್ಲೆಯ ವಿವಿಧೆಡೆ ಅಪಘಾತ

ಶಿವಮೊಗ್ಗ ನಗರದ ಕರ್ನಾಟಕ ಸಂಘದ ಬಳಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಎರಡು ಬೈಕ್ ಗಳಲ್ಲಿದ್ದವರಿಗೆ ಸಣ್ಣಪುಟ್ಟ ಗಾಯವಾದ ವರದಿಗಳು ಬಂದಿವೆ. ತೀರ್ಥಹಳ್ಳಿ, ತಾಲೂಕಿನ ಕಟ್ಟೆಹಕ್ಲು ಸಮೀಪ ಚಲಿಸುತ್ತಿದ್ದ ಸರ್ಕಾರಿ ಬಸ್ ವೊಂದರ ಸ್ಟೇರಿಂಗ್ ಕಟ್ ಆದ ಘಟನೆ ನಡೆದಿದ್ದು, ಚಾಲಕನ ಸಮಯ ಪ್ರಜ್ಞೆಯಿಂದ ಸಂಭಾವ್ಯ ದುರಂತವೊಂದು ತಪ್ಪಿದೆ.ಸುಮಾರು 50 ಪ್ರಯಾಣಿಕರಿದ್ದ ಸರ್ಕಾರಿ ಬಸ್ ಶಿವಮೊಗ್ಗದಿಂದ ತೀರ್ಥಹಳ್ಳಿಗೆ ಹೊರಟಿದ್ದ ವೇಳೆ ಘಟನೆ ನಡೆದಿದೆ. ಸ್ಟೇರಿಂಗ್ ತುಂಡರಿಸುತ್ತಿದ್ದಂತೆ, ಚಾಲಕ ಬಸ್ ನಿಯಂತ್ರಣಕ್ಕೆ ತಂದು ರಸ್ತೆ […]

Continue Reading

ಶಿವಮೊಗ್ಗ | ಜಿಲ್ಲೆಗೆ ನೂತನ ಡಿಸಿಯಾಗಿ ಪ್ರಭುಲಿಂಗ ಕವಳಕಟ್ಟಿ

ಪ್ರಸ್ತುತ ಬೆಂಗಳೂರಿನ ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಈ ಹಿಂದೆ ಹಟ್ಟಿ ಚಿನ್ನದ ಗಣಿ ಕಂಪನಿಯ ವ್ಯವಸ್ಥಾಪಕ ನಿರ್ದೇಶಕರಾಗಿ ಹಾಗೂ ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಯಾಗಿಯೂ ಸಮರ್ಥವಾಗಿ ಕಾರ್ಯನಿರ್ವಹಿಸಿದ ಅನುಭವ ಇವರಿಗಿದೆ. ಕೆಎಎಸ್ ಅಧಿಕಾರಿಯಾಗಿದ್ದ ಇವರು ಭಡ್ತಿ ಪಡೆದು ಐಎಎಸ್ ಆದವರು.

Continue Reading

ಶಿವಮೊಗ್ಗ | ದಲಿತ ಹಾಗೂ ಹಿಂದುಳಿದ ವರ್ಗಗಳ ನೌಕರರ ವಿರೋಧಿ ಸಂಸ್ಥೆಯಾದ ರಾಷ್ಟ್ರಿಯ ಶಿಕ್ಷಣ ಸಮಿತಿ, CRPF ಶಿವಮೊಗ್ಗ ಶಾಖೆ ಆರೋಪ

ಭದ್ರಾವತಿ ಬಿ.ಆರ್ ಪ್ರಾಜೆಕ್ಟ್ ನ ಶಾಂತಿನಗರದಲ್ಲಿರುವ ರಾಷ್ಟ್ರೀಯ ಪದವಿ ಪೂರ್ವ ಕಾಲೇಜಿಲ್ಲಿ ಅತಿಥಿ ಉಪನ್ಯಾಸಕಿಯಾಗಿ ಸಂತ್ರಸ್ಥೆಯು ಕೆಲಸಮಾಡಿಕೊಂಡಿದ್ದು ಅದೇ ಕಾಲೇಜಿನಲ್ಲಿ ಇಂಗ್ಲೀಷ್ ಉಪನ್ಯಾಸಕರಾದ ಶ್ರೀಪಾದ್ ಹಗ್ಡೆ ರವರು ಪರಿಶಿಷ್ಟಜಾತಿಗೆ ಸೇರಿದ ಸಂತ್ರಸ್ಥೆಯ ಮೇಲೆ ಕಾರಿನಲ್ಲಿ ಕರೆದುಕೊಂಡು ಹೋಗುವಾಗ ಲೈಂಗಿಕ ದೌರ್ಜನ್ಯ ಎಸಗಿರುತ್ತಾರೆ ಎಂಬ ಆರೋಪವಾಗಿದೆ. ಅಲ್ಲದೆ ಅಲ್ಲಿನ ಇತರೇ ಸಿಬ್ಬಂದಿಗಳಾದ ಮಂಗಳ ಮತ್ತು ವಸುಂಧರ ರವರು ಕ್ಷುಲ್ಲಕ ಕಾರಣಕ್ಕೆ ಜಾತಿ ನಿಂದನೆ ಮಾಡಿ ಹಲ್ಲೆ ನಡೆಸಿರುತ್ತಾರೆ. ಈ ವಿಷಯವಾಗಿ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿರುತ್ತದೆ […]

Continue Reading