ಶಿವಮೊಗ್ಗ | ವಾಣಿಜ್ಯೋದ್ಯಮಿಗಳಿಗೆ ನಂಬಿಕಸ್ಥ ಆರ್ಥಿಕ ಆಸರೆಯಾಗಿ ನಿಂತಿರುವ ಸಂಸ್ಥೆಯ ಸಾಧನೆ ಜಿಲ್ಲೆಗೆ ಮಾದರಿ : ಸಂಸದ BYR

ಕಾರ್ಯಕ್ರಮವು ಶ್ರೀಮದ್ ರಂಭಾಪುರಿ ವೀರಸಿಂಹಾಸನ ಮಹಾಸಂಸ್ಥಾನ ಪೀಠದ ಜಗದ್ಗುರು ಶ್ರೀ 1008 ಡಾ. ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರ ಹಾಗೂ ಉಜ್ಜಯಿನಿ ಸದ್ಧರ್ಮ ಪೀಠದ ಜಗದ್ಗುರುಗಳಾದ ಶ್ರೀಶ್ರೀಶ್ರೀ 1008 ಜಗದ್ಗುರು ಸಿದ್ಧಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದ ಮಹಾಸ್ವಾಮಿಗಳವರ ಪವಿತ್ರ ದಿವ್ಯ ಸಾನಿಧ್ಯದಲ್ಲಿ ನೆರವೇರಿತು. ಪೂಜ್ಯ ಮಹಾಸ್ವಾಮಿಗಳ ದಿವ್ಯ ಸಮ್ಮುಖ ಲಭಿಸಿತು.ಕಾರ್ಯಕ್ರಮವನ್ನು ಮಾಜಿ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಬಿ.ಎಸ್. ಯಡಿಯೂರಪ್ಪನವರು ಉದ್ಘಾಟಿಸಿದರು. ಶಾಸಕರುಗಳಾದ ಶ್ರೀ ಎಸ್.ಎನ್. ಚನ್ನಬಸಪ್ಪ, ಶ್ರೀ ಎಸ್. ರುದ್ರೇಗೌಡ, ಶ್ರೀ ಡಾ. ಧನಂಜಯ ಸರ್ಜಿ, ಸಹಕಾರ […]

Continue Reading

ಶಿವಮೊಗ್ಗ | ವಿದ್ಯಾರ್ಥಿಗಳೇ, ಶಾಲಾ ಪ್ರಾರಂಭವಾದ ದಿನದಿಂದ ಕೇಸರಿ ಶಾಲು ಹಾಕಿಕೊಂಡು ಬನ್ನಿ ; ನಿಮ್ಮೊಂದಿಗೆ ನಾವು ಇದ್ದೇವೆ ಭಜರಂಗದಳ ಕರೆ..!

ಎಲ್ಲಾ ಹಿಂದೂ ವಿದ್ಯಾರ್ಥಿಗಳು ಶಾಲಾ ಕಾಲೇಜು ಮೊದಲನೇ ದಿನದಿಂದ ಪ್ರತಿಯೊಬ್ಬರು ಕೇಸರಿ ಶಾಲನ್ನು ಹಾಕಿಕೊಂಡು ಬರಬೇಕು ನಿಮ್ಮ ಬೆಂಬಲಕ್ಕೆ ಬಜರಂಗದಳ ಸಿದ್ಧವಾಗಿದೆ ಎಂದು ತಿಳಿಸಿದ್ದಾರೆ. ಹೋರಾಟವೇನೆಂದರೆ ಎಲ್ಲಾ ಹಿಂದೂ ವಿದ್ಯಾರ್ಥಿಗಳು ಶಾಲಾ ಕಾಲೇಜುಗಳಲ್ಲಿ ಬೇಸಿಗೆ ಶಾಲೆ ಮುಗಿಸಿ ಆರಂಭಗೊಳ್ಳುತ್ತಿರುವ ಮೊದಲನೇ ದಿನ ಕೇಸರಿ ಶಾಲನ್ನ ಹಾಕಿಕೊಂಡು ಬರುವಂತೆ ರಾಜೇಶ್ ಗೌಡ ಕರೆ ನೀಡಿದ್ದಾರೆ. ಶಾಲ ಕಾಲೇಜುಗಳಲ್ಲಿ ಹಿಜಾಬ್ ಗೆ ಅವಕಾಶ ಕಲ್ಪಿಸಿ, ಕೇಸರಿ ಶಾಲು ಪೇಟಗೆ ನಿಷೇಧಿಸಿದ ಹಿನ್ನಲೆಯಲ್ಲಿ ಹಿಂದೂ ಸಂಘಟನೆಯ ಈ ಕರೆ ಶಿಕ್ಷಣ ಇಲಾಖೆಗೆ […]

Continue Reading

ಶಿವಮೊಗ್ಗ | NEET ವೈದ್ಯಕೀಯ 2026 ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ NSUI ಪ್ರತಿಭಟನೆ

ಆದರೆ ಇಂದು ಅದೇ ವ್ಯವಸ್ಥೆ ಪ್ರಶ್ನೆಪತ್ರಿಕೆ ಸೋರಿಕೆ ಆರೋಪಗಳು, coaching mafia, ಪರೀಕ್ಷಾ ಅಕ್ರಮ ಮತ್ತು ಹಣದ ಪ್ರಭಾವದಿಂದ ತನ್ನ ಮೂಲ ಉದ್ದೇಶವನ್ನೇ ಕಳೆದುಕೊಳ್ಳುತ್ತಿರುವಂತಾಗಿದೆ. 2024ರಲ್ಲಿಯೂ NEET UG ಕುರಿತು ಪ್ರಶ್ನೆ ಪತ್ರಿಕೆ ವಿವಾದ ದೇಶಾದ್ಯಂತ ಕೇಳಿಬಂದಿದ್ದರೂ ಸಹ ಈ ವಿಷಯನ್ನು ಕೇಂದ್ರ ಸರ್ಕಾರ ಮುಚ್ಚಿಹಾಕಿತು ಆದರೂ ವಿದ್ಯಾರ್ಥಿಗಳಲ್ಲಿ ಈವರಗೂ ಸಂಪೂರ್ಣ ವಿಶ್ವಾಸ ಮರುಸ್ಥಾಪನೆಯಾಗಿಲ್ಲ. ರಾಷ್ಟ್ರಮಟ್ಟದ ಪರೀಕ್ಷೆಯ ಭದ್ರತೆ ಮತ್ತು ವಿಶ್ವಾಸಾರ್ಹತೆಯನ್ನು ಕಾಪಾಡುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ. ಈ ಬೇಜಾವಬ್ದಾರಿ ಕೇಂದ್ರ ಸರ್ಕಾರವನ್ನು ಈ ಕೂಡಲೇ ವಜಾಗೊಳಿಸಿ […]

Continue Reading

ಶಿವಮೊಗ್ಗ | ಹಿಜಾಬ್ ನಿಷೇದ ಹಿಂಪಡೆದ ಕಾಂಗ್ರೆಸ್ ಸರ್ಕಾರ ; ಮುಸ್ಲಿಮರ ಸಂಘಟನಾತ್ಮಕ ಹೋರಾಟಕ್ಕೆ ಸಿಕ್ಕ ಜಯ
: ಸಯ್ಯದ್ ಮುಜಿಬುಲ್ಲ

ಸರ್ಕಾರದ ಈ ನಿರ್ಧಾರವನ್ನು ವೇದಿಕೆಯು ಸ್ವಾಗತಿಸುತ್ತದೆ ಹಾಗೂ ಸಂಘಟನೆ ಮತ್ತು ಹೋರಾಟದಿಂದ ನಮಗೆ ಸಿಗಬೇಕಾದ ಹಕ್ಕುಗಳು ಸಿಗುತ್ತವೆ ಹಾಗಾಗಿ ಮುಸ್ಲಿಂ ಸಮಾಜವು ತಮ್ಮ ಹಕ್ಕುಗಳಿಗಾಗಿ ಸಂಘಟನೆ ಮತ್ತು ಹೊರಾಟಗಳನ್ನು ಜೀವಂತವಾಗಿಡುವುದು ಅತ್ಯಾವಶ್ಯಕವಾಗಿದೆ ಎಂದು ಕ. ರಾ. ಅಲ್ಪಸಂಖ್ಯಾತರ ಹಿತರಕ್ಷಣಾ ವೇದಿಕೆ ಅಧ್ಯಕ್ಷ ಮುಸ್ಲಿಂ ಮುಖಂಡ ಸಯ್ಯದ್ ಮುಜಿಬುಲ್ಲ ತಿಳಿಸಿದ್ದಾರೆ

Continue Reading

ಶಿವಮೊಗ್ಗ | ಇಬ್ಬರು ಹಿರಿಯ ಮಹನೀಯರಿಗೆ ಜೀವಮಾನ ಸಾಧನೆ ಪ್ರಶಸ್ತಿ ಪ್ರದಾನ

ಪ್ರಶಸ್ತಿಯು ೨೫,೦೦೦ ರೂ. ನಗದು ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿದೆ. ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಪ್ರೊ. ಹೆಚ್.ಆರ್. ಶಂಕರನಾರಾಯಣ ಶಾಸ್ತ್ರಿ ಅವರು ವಹಿಸಲಿದ್ದಾರೆ.

Continue Reading

ಶಿವಮೊಗ್ಗ | ಕುವೆಂಪು ವಿವಿಯಲ್ಲಿ ನಾಳೆಯಿಂದ ವನ್ಯಜೀವಿ ಸಂಘರ್ಷ, ಸಹಬಾಳ್ವೆ ಮತ್ತು ಜೀವವೈವಿಧ್ಯ ಸಂರಕ್ಷಣೆ ಕುರಿತು ಎರಡು ದಿನಗಳ ರಾಷ್ಟ್ರೀಯ ಸಮ್ಮೇಳನ

ಮೊದಲ ದಿನ ಮೇ 15ರ ಗುರುವಾರದಂದು ಪಶ್ಚಿಮ ಘಟ್ಟಗಳಲ್ಲಿನ ಜೀವವೈವಿಧ್ಯದ ಬಿಕ್ಕಟ್ಟಿನ ಬಗ್ಗೆ ಪ್ರೊ. ಟಿ.ಎನ್. ಪ್ರಕಾಶ್ ಕಮ್ಮರ್ಡಿ, ಕರ್ನಾಟಕದ ವನ್ಯಜೀವಿ ಸಂಘರ್ಷದ ಬಗ್ಗೆ ಡಾ. ಹೊನ್ನವಳ್ಳಿ.ಎನ್. ಕುಮಾರ್, ಚಿರತೆಗಳೊಂದಿಗಿನ ಸಹಬಾಳ್ವೆ ಕುರಿತು ಡಾ. ಸಂಜಯ್ ಗುಬ್ಬಿ, ಹುಲಿ-ಮಾನವ ಸಂಘರ್ಷದ ಬಗ್ಗೆ ಐಜಿಪಿ ಡಾ. ಪಿ.ಎಸ್. ಹರ್ಷ ಮತ್ತು ಆನೆಗಳ ಸಂಘರ್ಷದ ಕುರಿತು ಡಾ. ತಮ್ಮಯ್ಯ ಸಿ.ಕೆ. ಮತ್ತು ಮಾನವ ಹಸ್ತಕ್ಷೇಪವು ವನ್ಯಜೀವಿಗಳ ನಿರ್ಧಾರಗಳ ಮೇಲೆ ಪ್ರಭಾವದ ಬಗ್ಗೆ ಡಾ. ಹರೀಶ್ ಪ್ರಕಾಶ್ ಹಾಗೂ ಅವರು ವಿಷಯ […]

Continue Reading