ಶಿವಮೊಗ್ಗ | ಗಾಂಜಾ ಮಾರಾಟ ; ಇಬ್ಬರ ಬಂಧನ
ಪ್ರಕರಣದಲ್ಲಿ ಓಡಿಹೋಗಲು ಯತ್ನಿಸಿದ್ದ ಇಬ್ಬರನ್ನ ಬಂಧಿಸಿದ್ದಾರೆ. ಟಿಪ್ಪುನಗರದ ನಿವಾಸಿ ಶಾಹೀದ್ (37) ಮತ್ತು ಸೂಳೆಬೈಲಿನ ನಿವಾಸಿ ಜಾಫರ್(23) ಎಂಬಾತನನ್ನ ಪೊಲೀಸರು ಬಂಧಿಸಿದ್ದಾರೆ.
Continue Readingಪ್ರಕರಣದಲ್ಲಿ ಓಡಿಹೋಗಲು ಯತ್ನಿಸಿದ್ದ ಇಬ್ಬರನ್ನ ಬಂಧಿಸಿದ್ದಾರೆ. ಟಿಪ್ಪುನಗರದ ನಿವಾಸಿ ಶಾಹೀದ್ (37) ಮತ್ತು ಸೂಳೆಬೈಲಿನ ನಿವಾಸಿ ಜಾಫರ್(23) ಎಂಬಾತನನ್ನ ಪೊಲೀಸರು ಬಂಧಿಸಿದ್ದಾರೆ.
Continue Readingನಂತರ ದಿನಾಂಕ:03-01-2023 ರಂದು ಈಕೆಯು ಬೈರನಕೊಪ್ಪದ ಮನೆಗೆ ಬಂದು ನೀನು ಕೆಳಜಾತಿಗೆ ಸೇರಿದ್ದು, ನಾನು ಮೇಲ್ಜಾತಿಗೆ ಸೇರಿದ್ದೇನೆ, ನಿನ್ನಂತಹವರನ್ನ ನನ್ನ ಕುಲಕ್ಕೆ ಸೇರಿಸಿಕೊಳ್ಳುವುದಿಲ್ಲ ಎಂದು ಜಾತಿ ನಿಂದನೆ ಮಾಡಿ, ನನಗೆ ಜೀವ ಬೆದರಿಕೆ ಹಾಕಿ,ಮಾನಸಿಕವಾಗಿ ನೋವುಂಟು ಮಾಡಿದ್ದ ಎಂದು ಆರೋಪಿಸಿ, ಈ ಬಗ್ಗೆ ಕ್ರಮಕೈಗೊಳ್ಳುವಂತೆ ಮಂಜುಳ ಎಂಬುವರು ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಪ್ರಕರಣದ ಅಂದಿನ ತನಿಖಾಧಿಕಾರಿಗಳಾದ ಸುರೇಶ್.ಎಂ. ಡಿ.ವೈ.ಎಸ್.ಪಿ ರವರು ಪ್ರಕರಣದ ತನಿಖೆ ಪೂರೈಸಿ, ಘನ ನ್ಯಾಯಾಲಯಕ್ಕೆ ಆರೋಪಿತರ ವಿರುದ್ಧ ದೋಷಾರೋಪಣ ಪತ್ರವನ್ನು ಸಲ್ಲಿಸಿದ್ದರು. […]
Continue Readingರಾಜ್ಯದ ಬೇರೆ ಬೇರೆ ಜಿಲ್ಲೆಗಳ 1500ಕ್ಕೂ ಹೆಚ್ಚು ಶ್ಲೋಕ ಕೇಂದ್ರಗಳಲ್ಲಿ ಇದರ ಪಠಣ ನಡೆದಿದೆ 300ಕ್ಕೂ ಹೆಚ್ಚು ಉಪನ್ಯಾಸಗಳು ಸುಮಾರು 60,000 ಜನರನ್ನು ತಲುಪಿದೆ ಡಿಸೆಂಬರ್ 1 ರಂದು ಗೀತ ಜಯಂತಿ ಎಂದು ಸಮಗ್ರ ಗೀತ ಪಠಣ ಎಲ್ಲಾ ಜಿಲ್ಲೆಗಳಲ್ಲೂ ನಡೆಯಲಿದೆ ಎಂದು ತಿಳಿಸಿದರು.
Continue Readingಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಬಲ್ಕಿಶ್ ಭಾನು, ಶಾಹಿ ಸಂಸ್ಥೆಯ ಸೀನಿಯರ್ ಮ್ಯಾನೇಜರ್ ಕವಿತಾ ಪ್ರಸಾದ್, ಆಡಳಿತ ವಿಭಾಗದ ಜಿಎಂ ಲಕ್ಷ್ಮಣ ಧರ್ಮಟ್ಟಿ, ಕೇಂದ್ರ ಕಾರಾಗೃಹದ ಮುಖ್ಯ ಅಧ್ಯಕ್ಷಕ ಡಾ. ಬಿ ರಂಗನಾಥ್, ಶಿವಮೊಗ್ಗ ಡಿವೈಎಸ್ಪಿ ಅಂಜನಪ್ಪ ಕಾರಾಗೃಹದ ಸಹಾಯಕ ಅಧೀಕ್ಷಕಿ ಪ್ರೀತಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ತರಬೇತಿ ಅಧಿಕಾರಿಗಳಾದ ನಾಗರಾಜ್ ಕಿರಣ್ ಅವರನ್ನು ಅಭಿನಂಧಿಸಲಾಯಿತು. ತಿಮ್ಮಪ್ಪ ಪ್ರಾರ್ಥಿಸಿದರು, ತಿಪ್ಪೇಸ್ವಾಮಿ ಹಾಗೂ ಶಿವಾನಾಯ್ಕ ಅವರು ತರಬೇತಿ ಅವಧಿಯ ಅನುಭವಗಳನ್ನು ಹಂಚಿಕೊಂಡರು. ಸಂಸ್ಥೆ ಶಿಕ್ಷಕ ಗೋಪಾಲಕೃಷ್ಣ ಅವರು […]
Continue Readingಹೊಸಬರಿಗೆ ಅವಕಾಶ ಕೊಡಬೇಕು ಆದಷ್ಟು ಬೇಗ ಆಗಬೇಕು ಎಂದು ಮಾತು ಮುಂದುವರೆಸಿದ ಶಾಸಕ ನಾನೇನು ಸನ್ಯಾಸಿನಾ? ಮೂರ್ನಾಲ್ಕು ಬಾರಿ ಎಂಎಲ್ಎ ಆಗಿದ್ದೇನೆ, ನನ್ನ ಹಕ್ಕುಗಳನ್ನು ರಾಜ್ಯ ಮತ್ತು ಕೇಂದ್ರದ ನಾಯಕರಲ್ಲಿ ಕೇಳಿದ್ದೇನೆ, ಮಂತ್ರಿ ಸ್ಥಾನ ಕೊಡುವ ನಿರ್ಧಾರ ಕೇಂದ್ರ ನಾಯಕರು ಮಾಡುತ್ತಾರೆ.ನಾನು ಮಂತ್ರಿ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದಾನೆ. ಎರಡುವರೆ ವರ್ಷ ಅವಧಿಯ ಹಂಚಿಕೆ ಬಗ್ಗೆ ನನಗೇನು ಗೊತ್ತಿಲ್ಲ ಈ ಬಗ್ಗೆ ಹೈಕಮಾಂಡ್ ತೀರ್ಮಾನ ಕೈಗೊಳ್ಳುತ್ತೆ ನನ್ನನ್ನು ಯಾರು ಸಹಿ ಹಾಕಿ ಎಂದು ಕೇಳಿಲ್ಲ ನಾನು ಯಾವುದು ಸಹಿ […]
Continue Readingಹಸ್ತಾಂತರ ಸಮಾರಂಭ ಉದ್ಘಾಟಿಸಿದ ಸಂಸದರಾದ ಬಿ.ವೈ. ರಾಘವೇಂದ್ರ ಅವರು ಶಾಹೀ ಸೇವಾ ಕಾರ್ಯವನ್ನು ಪ್ರಶಂಸಿಸಿದರು. ಶಾಹಿಯ ಆಡಳಿತ ವಿಭಾಗದ ಜಿ.ಎಂ. ಲಕ್ಷಣ ಧರ್ಮಟ್ಟಿ, ಮಾನವ ಸಂಪನ್ಮೂಲ ವಿಭಾಗದ ಜಿ.ಎಂ. ಬೀನೇಶ್ ಕುಮಾರ, ಮಾನವ ಸಂಪನ್ಮೂಲ ವಿಭಾಗದ ಎಜಿಎಂ ಪ್ರಶಾಂತ್ ಎಂ ಆರ್. ವಿಭಾಗ, ಹಾಗೂ ಸಿ ಎಸ್ ಆರ್ ತಂಡದ ನಾಗಯ್ಯ ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳು, ಡಿಟಿಓ ನಟರಾಜು, ಎಎಂ. ಓ ಅರುಣ್ ಕುಮಾರ್ ಉಪಸ್ಥಿತರಿದ್ದರು.
Continue Readingಡಾಕ್ಟರ್ ಶ್ರೀನಿವಾಸ್ ಹಾಗೂ ತಂಡದವರಿಂದ ನಡೆದ ಈ ಕಾರ್ಯಕ್ಕೆ ಸಾರ್ವಜನಿಕ ವಲಯದಲ್ಲಿ ಪ್ರಸಂಶೆ ವ್ಯಕ್ತವಾಗಿದೆ. ಶಿಕಾರಿಪುರದ ಈ ಆಸ್ಪತ್ರೆ ಸಾವಿರಾರು ಜನರಿಗೆ ಅತ್ಯಂತ ಸಹಕಾರಿಯಾಗಿದೆ ಎಂಬುದು ಅತ್ಯಂತ ಸಂತಸದ ಸಂಗತಿಗಯೆ ಸರಿ.
Continue Readingಲತಾ ಎನ್ನುವ ಮಹಿಳಾ ಭದ್ರಾ ಬಲದಂಡೆ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಇದೇ ವರ್ಷದ ಏಪ್ರಿಲ್ ನಲ್ಲಿ ಶಿಕಾರಿಪುರ ತಾಲೂಕು ದಿಂಡದಹಳ್ಳಿ ಗ್ರಾಮದ ಗುರುರಾಜ್ ಎಂಬಾತನ ಜೊತೆ ಬಿಎಸ್ಸಿ ಪದವಿಧರೆಯಾಗಿದ್ದ ಲತಾ ಮದುವೆಯಾಗಿದ್ದರು. ಭದ್ರಾವತಿ ತಾಲೂಕಿನ ಡಿ ಬಿ ಹಳ್ಳಿಯ ದಿ. ಪರಮೇಶ್ವರಪ್ಪ ಮತ್ತು ರುದ್ರಮ್ಮ ದಂಪತಿಗಳ ಪುತ್ರಿಯಾಗಿದ್ದ ಲತಾ, ಮದುವೆಯಾದ ಏಳು ತಿಂಗಳಲ್ಲಿ ಗಂಡನ ಮನೆಯವರಿಂದ ನಾನಾ ರೀತಿಯ ಹಿಂಸೆ ಎಂದು ಡೆತ್ ನೋಟ್ ಬರೆದಿಟ್ಟು ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಿ ಆರ್ ಪಿ ಯಲ್ಲಿ […]
Continue Reading