ಹಾಸನ | ಸಕಲೇಶಪುರದಲ್ಲಿ ಮಳೆ ಅಬ್ಬರಕ್ಕೆ ಹಳಿ ಮೇಲೆ ಗುಡ್ಡ ಕುಸಿತ ; ರೈಲು ಸಂಚಾರ ಸ್ಥಗಿತ
ಪ್ರಯಾಣಿಕರಿಗೆ ರೈಲು ರದ್ದತಿ ಬಗ್ಗೆ ಇಲಾಖೆಯಿಂದ ಮಾಹಿತಿ ನೀಡಲಾಗಿದೆ. ಇಂದು (ಆ. 2) ಈ ಮಾರ್ಗದಲ್ಲಿ ಸಂಚರಿಸುವ ಎಲ್ಲಾ ರೈಲುಗಳ ಸಂಚಾರ್ ಬಂದ್ ಮಾಡಲಾಗಿದೆ.
Continue Readingಪ್ರಯಾಣಿಕರಿಗೆ ರೈಲು ರದ್ದತಿ ಬಗ್ಗೆ ಇಲಾಖೆಯಿಂದ ಮಾಹಿತಿ ನೀಡಲಾಗಿದೆ. ಇಂದು (ಆ. 2) ಈ ಮಾರ್ಗದಲ್ಲಿ ಸಂಚರಿಸುವ ಎಲ್ಲಾ ರೈಲುಗಳ ಸಂಚಾರ್ ಬಂದ್ ಮಾಡಲಾಗಿದೆ.
Continue Readingತಮ್ಮ ತಾಯಿಯವರು ಜೀವಂತವಿದ್ದ ವೇಳೆ ಅವರು ನಡೆದುಕೊಂಡ ನಡವಳಿಕೆಗಳನ್ನು ನೆನಪಿಸಿಕೊಂಡು ಅವರ ಅಭಿಮಾನಿಗಳು ಆಗಮಿಸುತ್ತಾರೆ. ಅವರಿಗೆ ಎಲ್ಲ ರೀತಿಯ ಸಿದ್ಧತೆ ಮಾಡಿಕೊಂಡಿದ್ದೇವೆ ಎಂದರು. ಕೊನೆಯದಾಗಿ ಹಲವು ಜನ ನಮ್ಮ ಪಕ್ಷದ ಮುಖಂಡರು, ಶಾಸಕರುಗಳು,ಮಾಜಿ ಮಂತ್ರಿಗಳು ಸರ್ಕಾರದ ಮಂತ್ರಿಗಳು ಎಲ್ಲರೂ ಬರುವ ನಿರೀಕ್ಷೆ ಇಟ್ಟುಕೊಂಡಿದ್ದೇವೆ ಎಂದು ಎಚ್ಡಿಕೆ ಹೇಳಿದರು.
Continue Readingಪ್ರವಾಸಿಗರ ಈ ರೀತಿಯ ಮೋಜು ಮಸ್ತಿ ವರ್ತನೆಗೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾಗೂ ಶಾಸಕರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಗಮನವಹಿಸಿ ಸೂಕ್ತ ಕ್ರಮ ಜರುಗಿಸುವಂತೆ ಸ್ಥಳೀಯರು ಅಗ್ರಹಿಸಿದ್ದಾರೆ.
Continue Readingಮದುವೆಗೆ ಭರದಿಂದ ಸಿದ್ಧತೆ ನಡೆದಿದ್ದು, ಪ್ರೀ ವೆಡ್ಡಿಂಗ್ ಶೂಟ್ಗೆಂದು ಭಾವಿ ಪತ್ನಿಯನ್ನು ಕರೆ ತರಲು ಕಾರಿನಲ್ಲಿ ಮನು ಹೋಗುತ್ತಿದ್ದರು. ಈ ವೇಳೆ ಮೂಗಲಿ ಬಳಿ ಕಾರು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದ್ದು, ಅಪಘಾತದ ರಭಸಕ್ಕೆ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮಗನನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಸಕಲೇಶಪುರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಾಗಿದೆ.
Continue Readingಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ – results.cisce.org ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಅನಂತ್ ಇಂಟರ್ನ್ಯಾಷನಲ್ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಸಾನ್ವಿತ.ಕೆ. ಎಸ್ ಈ ಬಾರಿ ನಡೆದ ICSE 10th ಪರೀಕ್ಷೆಯಲ್ಲಿ ಶೇಕಡ. 79% ಪರ್ಸಂಟೇಜ್ ಗಳಿಸುವ ಮೂಲಕ ಉತ್ತಮ ಅಂಕ ಪಡೆದಿದ್ದಾರೆ. ಸಾನ್ವಿತ ಅವರ ತಾಯಿ ದಿವ್ಯ ಗೃಹಿಣಿಯಾಗಿದ್ದಾರೆ ಹಾಗೂ ತಂದೆ ಸುಧಾಕರ್ ಅವರು ಅರಸೀಕೆರೆಯಲ್ಲಿರುವ ಪ್ರತಿಷ್ಠಿತ ಚಂದ್ರಶೇಖರಭಾರತಿ ಖಾಸಗಿ ವಿದ್ಯಾ ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದಾರೆ. ಸಾನ್ವಿತ ವಿದ್ಯಾರ್ಥಿನಿಯು ಇ-ಕನ್ನಡ ಮಾಧ್ಯಮ ಸಂಪಾದಕರಾದ ರಾಘವೇಂದ್ರ ಅವರ ಸಹೋದರಿಯ […]
Continue Readingಹಲ್ಲೆ ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿ ಫೋಟೊಗ್ರಾಫರ್ಸ್ ಕುಟುಂಬದ ಸದಸ್ಯರು ಠಾಣೆ ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದರು. ಈ ವೇಳೆ ಗ್ರಾಮಸ್ಥರು ಹಾಗೂ ದೂರುದಾರರ ನಡುವೆ ವಾದ-ವಿವಾದ ನಡೆಯಿತು. ಹಲ್ಲೆ ನಡೆಸಿದ ಆರೋಪಿಗಳ ವಿರುದ್ಧ ತುರ್ತು ಕ್ರಮ ಜರುಗಿಸಬೇಕು ಎಂದು ಫೋಟೋಗ್ರಾಫರ್ ಕುಟುಂಬದವರು ಆಗ್ರಹಿಸಿದರೆ, ಇದನ್ನು ಖಂಡಿಸಿದ 15ಕ್ಕೂ ಹೆಚ್ಚು ಗ್ರಾಮಸ್ಥರು, ‘ವಿಡಿಯೋದಲ್ಲಿ ಇರುವುದೆಲ್ಲ ನಿಜವಲ್ಲ.ಫೋಟೋಗ್ರಾಫರ್ ಸ್ಥಳೀಯರೊಡನೆ ಅಸಭ್ಯವಾಗಿ ವರ್ತಿಸಿದರು’’ ಎಂದು ಪ್ರತ್ಯಾರೋಪ ಮಾಡಿದರು.
Continue Readingಈ ವೇಳೆ ಅವರ ಜೊತೆಯಲ್ಲಿದ್ದ ಶಿವಣ್ಣ ಎಂಬುವವರು ಇಬ್ಬರಿಗೂ ಸೇರಿಸಿ ಟಿಕೆಟ್ ಪಡೆದುಕೊಂಡಿದ್ದರು.ಸಕಲೇಶಪುರಕ್ಕೆ ತಲುಪುವ ಮೊದಲೇ ಶಿವಣ್ಣ ಅವರು ಸೇತುವೆ ಸ್ಟಾಪ್ನಲ್ಲಿ ಇಳಿದುಕೊಂಡಿದ್ದು, ಇಬ್ಬರ ಟಿಕೆಟ್ ಕೂಡ ಅವರ ಬಳಿಯೇ ಉಳಿದುಕೊಂಡಿತ್ತು. ಅಬ್ದುಲ್ ಹಫೀಜ್ ಅವರು ಹಳೆ ಬಸ್ ನಿಲ್ದಾಣದ ಬಳಿ ಇಳಿಯುವಾಗ, ಅಲ್ಲಿ ಕರ್ತವ್ಯದಲ್ಲಿದ್ದ ಟಿಕೆಟ್ ಚೆಕ್ಕಿಂಗ್ ಇನ್ಸ್ಪೆಕ್ಟರ್ ಸದಾಶಿವ ಎಂಬುವವರು ಟಿಕೆಟ್ ಕೇಳಿದ್ದಾರೆ. ”ಟಿಕೆಟ್ ನನ್ನ ಜೊತೆ ಬಂದಿದ್ದವರ ಬಳಿ ಇದೆ” ಎಂದು ಅಬ್ದುಲ್ ಹಫೀಜ್ ವಿವರಿಸಲು ಪ್ರಯತ್ನಿಸಿದರೂ, ಸದಾಶಿವ ಅವರು ಅದನ್ನು ಕೇಳಿಸಿಕೊಳ್ಳದೆ […]
Continue Readingನಿಯಂತ್ರಣ ಮಾ. 10 ರಂದು ಮೈಸೂರು–ತಾಳಗುಪ್ಪ ಎಕ್ಸ್ಪ್ರೆಸ್ (16206) ಮಾರ್ಗಮಧ್ಯೆ 25 ನಿಮಿಷ ನಿಯಂತ್ರಣವಾಗಲಿದೆ. ಮಾ. 16 ರಂದು ಮೈಸೂರು–ಅರಸೀಕೆರೆ ಪ್ಯಾಸೆಂಜರ್ (56266) 70 ನಿಮಿಷ ಹಾಗೂ ಮೈಸೂರು–ಯಶವಂತಪುರ ಎಕ್ಸ್ಪ್ರೆಸ್ (16208) 30 ನಿಮಿಷ ಮಾರ್ಗಮಧ್ಯೆ ತಡೆಹಿಡಿಯಲಾಗುವುದು. ಸಮಯ ಮರುನಿಗದಿ: ಮಾರ್ಚ್ 10ರಂದು ಅರಸೀಕೆರೆ–ಮೈಸೂರು ಪ್ಯಾಸೆಂಜರ್ (56267) ಮತ್ತು ಮೈಸೂರು–ಶಿವಮೊಗ್ಗ ಟೌನ್ ಎಕ್ಸ್ಪ್ರೆಸ್ (16225) ರೈಲುಗಳು ನಿಗದಿತ ಸಮಯಕ್ಕಿಂತ 90 ನಿಮಿಷ ತಡವಾಗಿ ಹೊರಡಲಿವೆ.ಅದೇ ರೀತಿ, ಮಾರ್ಚ್ 16ರಂದು ಅರಸೀಕೆರೆ–ಮೈಸೂರು ಪ್ಯಾಸೆಂಜರ್ (56265) ಮತ್ತು ಮೈಸೂರು–ಎಸ್ಎಂವಿಟಿ ಬೆಂಗಳೂರು […]
Continue Readingಘಟನೆ ಕುರಿತು ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಪ್ರಕರಣ ಹಾಸನ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಖಲಾಗಿದೆ.
Continue Readingಹಾಸನ ಜಿಲ್ಲೆಯಲ್ಲಿ ಮತ್ತೆ ಹೃದಯಾಘಾತ ಪ್ರಕರಣಗಳು ಮರುಕಳಿಸಿದ್ದು ಜಿಲ್ಲೆಯ ಜನರಲ್ಲಿ ಆತಂಕ ಉಂಟು ಮಾಡಿದೆ.
Continue Reading