ಹೊಸನಗರ | ಗುಂಡಿ ತೆಗೆಯುವಾಗ ಬಿದ್ದ ಬಂಡೆ ; ಯುವಕ ಸಾವು

ಈ ಸಮಯದಲ್ಲಿ ಮೇಲ್ಭಾಗದಲ್ಲಿದ್ದ ದೊಡ್ಡ ಕಲ್ಲು ಬಂಡೆಯೊಂದು ಏಕಾಏಕಿ ಜಾರಿ ಅವರ ಮೇಲೆ ಬಿದ್ದಿದೆ. ಬಾರೀ ಗಾತ್ರದ ಬಂಡೆಯ ಅಡಿಗೆ ಸಿಲುಕಿದ ಸತೀಶ್ ಅವರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲಿಯೇ ಕೊನೆಯುಸಿರೆಳೆದಿದ್ದಾರೆ.

Continue Reading

ಬಳ್ಳಾರಿ | ಸರ್ಕಾರಿ ಪದವಿಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರಿಂದ ಪ್ರತಿಭಟನೆ

ಸರ್ಕಾರಿ ಪದವಿಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರುಗಳು ಸಹ, ಗುಣಮಟ್ಟದ ಶಿಕ್ಷಣವನ್ನು ಖಾತ್ರಿಪಡಿಸಿ ಸೇವೆ ಸಲ್ಲಿಸುತ್ತಿದ್ದಾರೆ. ಆದ್ದರಿಂದ, ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಈ ಶೈಕ್ಷಣಿಕ ವರ್ಷ (2025-25)ಸೇವೆ ಸಲ್ಲಿಸುತ್ತಿರುವ ಮತ್ತು ಸೇವಾ ಹಿರಿತನವುಳ್ಳ ಎಲ್ಲಾ ಅತಿಥಿ ಉಪನ್ಯಾಸಕರನ್ನು ಮುಂದಿನ ಶೈಕ್ಷಣಿಕ ವರ್ಷವೂ (2026-27) ಮುಂದುವರಿಸಬೇಕು. ಸರ್ಕಾರಿ ಪದವಿ ಪೂರ್ವ ಅತಿಥಿ ಉಪನ್ಯಾಸಕರ ಮಾಸಿಕ ಗೌರವ ಧನವನ್ನು ರೂ.14,000 ಗಳಿಂದ ರೂ.30,000 ಹೆಚ್ಚಿಸಬೇಕು. ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ಈ ಶೈಕ್ಷಣಿಕ ವರ್ಷದ ಮಾರ್ಚ್ ಅಂತ್ಯದವರೆಗೂ […]

Continue Reading

ಬೆಂಗಳೂರು | ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಶಾಲಾ ಶಿಕ್ಷಣ ಇಲಾಖೆಯ ಬೋಧಕೇತರ ನೌಕರರ ಸಂಘದಿಂದ ಸುದೀರ್ಘ ಸಭೆ

ಶಾಲಾ ಶಿಕ್ಷಣ ಇಲಾಖೆಯ ಬೋಧಕೇತರ ನೌಕರರ ವೃಂದ ಮತ್ತು ನೇಮಕಾತಿ ನಿಯಮಗಳ ತಿದ್ದುಪಡಿ ಕುರಿತು :- ಈ ವಿಚಾರಕ್ಕೆ ಸಂಬಂಧಿಸಿದಂತೆ 1967ರಿಂದ ಜಾರಿಯಲ್ಲಿರುವ ವೃಂದ ಮತ್ತು ನೇಮಕಾತಿ ನಿಯಮಗಳನ್ನು ಬೋಧಕೇತರ ನೌಕರರಿಗೆ ಅನ್ವಯವಾಗುವಂತೆ ಪ್ರತ್ಯೇಕವಾಗಿ ಪರಿಷ್ಕರಿಸುವಂತೆ ಕೋರಿಕೊಂಡ ಮನವಿಯ ಹಿನ್ನೆಲೆಯಲ್ಲಿ ಮಾನ್ಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು ಸ್ಪಂದಿಸುವುದರೊಂದಿಗೆ ಕರಡನ್ನು ಅಂತಿಮಗೊಳಿಸುತ್ತಿದ್ದು, ಸದ್ಯದಲ್ಲಿಯೇ ಪ್ರಕಟ ಮಾಡುವುದಾಗಿ ತಿಳಿಸಿದರು. ಈ ಮಧ್ಯೆ ಕೆಲವು ಹುದ್ದೆಗಳಲ್ಲಿ ಗೊಂದಲಗಳ ಬಗ್ಗೆ ಮತ್ತು ಇಲಾಖೆಗೆ 2015ರಲ್ಲಿ ಮಂಜೂರಾಗಿರುವ ಪ್ರಥಮ ದರ್ಜೆ ಲೆಕ್ಕಸಹಾಯಕ ಹಾಗೂ […]

Continue Reading

ಶಿವಮೊಗ್ಗ | SSLC ವಿದ್ಯಾರ್ಥಿ ಹತ್ಯೆ ಪ್ರಕರಣ ; ಎನ್. ಐ.ಎ ತನಿಖೆಗೆ ಒಪ್ಪಿಸಿ : ಶಾಸಕ ಚನ್ನಬಸಪ್ಪ ಅಗ್ರಹ

ಕೊಲೆ ಮಾಡಿದರೂ ಅಪ್ರಾಪ್ತ ಎಂಬ ಕಾರಣಕ್ಕೆ ಆರೋಪಿಗಳನ್ನು ಸುಲಭವಾಗಿ ಬಿಡುಗಡೆ ಮಾಡಲಾಗುತ್ತಿದೆ. ಇದು ಸಮಾಜಕ್ಕೆ ಅತ್ಯಂತ ಅಪಾಯಕಾರಿ. ಈ ಹಿಂದೆ ಶಿವಮೊಗ್ಗದಲ್ಲಿ ಪಿ.ಎಫ್.ಐ ನಿಷೇಧವಾಗಿದ್ದರೂ, ಅದರ ಚಟುವಟಿಕೆಗಳು ತೆರೆಯ ಮರೆಯಲ್ಲಿ ನಡೆಯುತ್ತಿವೆ. ಹಿಂದೂ ಮುಖಂಡರ ಹತ್ಯೆ ಮತ್ತು ಕಲ್ಲು ತೂರಾಟದಂತಹ ಪ್ರಕರಣಗಳಲ್ಲಿ ಅಪ್ರಾಪ್ತರನ್ನು ಕೋಮು ಪ್ರಚೋದನೆ ನೀಡಿ ಬಳಸಿಕೊಳ್ಳುವವರ ವಿರುದ್ಧ ಕಠಿಣ ತನಿಖೆಯಾಗಬೇಕು ಎಂದು ಆಗ್ರಹಿಸಿದರು. ರಾಜ್ಯ ಬಜೆಟ್ ಕುರಿತು ಮಾತನಾಡಿದ ಚನ್ನಬಸಪ್ಪ, ಈ ಸರ್ಕಾರದ ಬಜೆಟ್ ಮೇಲೆ ನಮಗೆ ಯಾವುದೇ ನಿರೀಕ್ಷೆಯಿಲ್ಲ. ನಿರೀಕ್ಷೆ ಇಟ್ಟುಕೊಂಡು ನಿರಾಸೆಗೊಳ್ಳುವ […]

Continue Reading

ಶಿವಮೊಗ್ಗ | ಇನ್ಸ್ಪೆಕ್ಟರ್ ನಾರಾಯಣ ಮಧುಗಿರಿ ನೇತೃತ್ವದಲ್ಲಿ ದಾಳಿ ; ಗಾಂಜಾ ಮಾರಾಟ ಮಾಡುತ್ತಿದ್ದವನ ಬಂಧನ

ಈತ ವೃತ್ತಿಯಲ್ಲಿ ಬಟ್ಟೆ ವ್ಯಾಪಾರಿಯಾಗಿದ್ದು, ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾನೆ. ಆದರೆ, ಎರಡನೇ ಆರೋಪಿ ವಸೀಂ ಅಕ್ರಂ ಅಲಿಯಾಸ್ ಸೈಲೆಂಟ್ ಎಂಬಾತ ಸ್ಥಳದಿಂದ ಪರಾರಿಯಾಗಿದ್ದು, ಆತನ ಪತ್ತೆಗಾಗಿ ಪೊಲೀಸರು ವಿಶೇಷ ತಂಡವನ್ನು ರಚಿಸಿದ್ದಾರೆ. ಬಂಧಿತ ಆರೋಪಿ ಅಜರ್​​​ನ ಮೇಲೆ ಈ ಹಿಂದೆ ದೊಡ್ಡಪೇಟೆ ಮತ್ತು ತುಂಗಾನಗರ ಪೊಲೀಸ್ ಠಾಣೆಗಳಲ್ಲಿ ಕೊಲೆ ಯತ್ನ (Section 307), ದರೋಡೆ ಸಂಚು, ಮಹಿಳೆಯರ ಮೇಲೆ ದೌರ್ಜನ್ಯ ಹಾಗೂ ಎನ್‌ಡಿಪಿಎಸ್ ಕಾಯ್ದೆಯಡಿ ಒಟ್ಟು 6 ಪ್ರಕರಣಗಳು ದಾಖಲಾಗಿವೆ.

Continue Reading

ನೇತ್ರಾವತಿ ನದಿ ತೀರದಲ್ಲಿ ಅಪಾರ ಪ್ರಮಾಣದ ಆಧಾರ್ ಕಾರ್ಡ್ ಗಳು ಪತ್ತೆ : ತನಿಖೆಗೆ ಸೂಚಿಸಿದ ಯು. ಟಿ. ಖಾದರ್

ಅಂಚೆ ವಿಭಾಗದವರು ಏನಂತಾರೆ? ಹೊಳೆ ಬದಿಯಲ್ಲಿ ಆಧಾರ್ ಕಾಡ್೯ಗಳ ರಾಶಿ ಪತ್ತೆಯಾಗಿರುವುದು ನಮ್ಮ ಗಮನಕ್ಕೆ ಬಂದಿದೆ. ನಾಳೆ(ಗುರುವಾರ) ಅಂಚೆ ಇಲಾಖೆಯ ನಿರೀಕ್ಷಕರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ವರದಿ ನೀಡಲಿದ್ದಾರೆ. ಮುಂದಿನ ಕ್ರಮದ ಬಗ್ಗೆ ಬಳಿಕ ನಿರ್ಧರಿಸಲಾಗುವುದು ಎಂದು ಮಂಗಳೂರು ಅಂಚೆ ವಿಭಾಗದ ಉಪಾಧೀಕ್ಷಕ ದಿನೇಶ್ ತಿಳಿಸಿದ್ದಾರೆ. ಫರಂಗಿಪೇಟೆ ಹತ್ತನೇ ಮೈಲ್‌ಕಲ್ಲು ಸಮೀಪದ ನೇತ್ರಾವತಿ ನದಿ ತೀರದಲ್ಲಿ ಪುದು ಗ್ರಾಮದ ನಿವಾಸಿಗಳ ವಿಳಾಸ ಹೊಂದಿರುವ ಆಧಾರ್ ಕಾರ್ಡ್‌ಗಳು ರಾಶಿ ರಾಶಿಯಾಗಿ ಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. […]

Continue Reading

ಶಿವಮೊಗ್ಗ | ಶ್ರೀ ಕ್ಷೇತ್ರ ಹೆಗಲತ್ತಿಯಲ್ಲಿ ನಾಗಯಕ್ಷಿ ದೇವರ ವಾರ್ಷಿಕೋತ್ಸವ

ಈ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳು ಬಂಗಾರಮಕ್ಕಿಯ ಧರ್ಮದರ್ಶಿ ಮಾರುತಿ ಗುರೂಜಿಯವರ ಮತ್ತು ಮೂಲ ಪಾತ್ರಿ ಶಾರದಮ್ಮನವರ ಪೂರ್ಣಾನುಗ್ರಹ ಆಶೀರ್ವಾದದೊಂದಿಗೆ ಹಾಗೂ ಪಾತ್ರಿ ಕಲ್ಪನಮ್ಮನವರ ಉಪಸ್ಥಿತಿಯಲ್ಲಿ ನೆರವೇರಲಿವೆ. .

Continue Reading

ಶಿವಮೊಗ್ಗ | ಗುತ್ತಿಗೆದಾರರಿಗೆ ಹಣ ಪಾವತಿಸಲಾಗದಷ್ಟು ಸರ್ಕಾರ ದಿವಾಳಿ : ಕೆ. ಎಸ್. ಈಶ್ವರಪ್ಪ ವಾಗ್ದಾಳಿ

ಇದಕ್ಕೆ ತಾಜಾ ಉದಾಹರಣೆ ಶಿವಮೊಗ್ಗ ಸಮೀಪದ ಯಲವಟ್ಟಿ ಕೆರೆ ಅಭಿವೃದ್ಧಿ ಕಾಮಗಾರಿಗೆ ಟೆಂಡರ್ ಕರೆದಾಗ ಯಾವುದೇ ಗುತ್ತಿಗೆದಾರರು ಟೆಂಡರ್ ಪ್ರಕ್ರಿಯೆಯಲ್ಲಿ ಭಾಗವಹಿಸಿಲ್ಲ.ಸರ್ಕಾರದಿಂದ ಹಣ ಬಿಡುಗಡೆಯಾಗದೆ ಶಿವಮೊಗ್ಗದ ಆಶ್ರಯ ಯೋಜನೆಯ ಮನೆಗಳ ಕಾಮಗಾರಿಯೂ ಸೇರಿದಂತೆ ರಾಜ್ಯದಾದ್ಯಂತ ಸಾವಿರಾರು ಕಾಮಗಾರಿಗಳು ಅರ್ದಕ್ಕೆ ನಿಂತಿರುವುದು ರಾಜ್ಯದ ಅಭಿವೃದ್ಧಿಗೆ ದೊಡ್ಡ ತೊಡಕಾಗಿದೆ. ಟೆಂಡ‌ರ್ ಪ್ರಕ್ರಿಯೆಯಲ್ಲಿ ಕೇಂದ್ರೀಕೃತ ವ್ಯವಸ್ಥೆಯನ್ನು ಜಾರಿಗೆ ತರಲು ಹೊರಟಿರುವ ಸರ್ಕಾರ ಬೃಹತ್ ಮೊತ್ತದ ಟೆಂಡರ್‌ಗಳನ್ನು ಕರೆದು ಹೊರ ರಾಜ್ಯದ ಗುತ್ತಿಗೆದಾರರಿಗೆ ಅನುಕೂಲ ಕಲ್ಪಿಸುವ ನಿಟ್ಟನಲ್ಲಿ ಕನ್ನಡಿಗರಿಗೆ ಅನ್ಯಾಯವೆಸಗುತ್ತಿದೆ ಎಂದರು. ಸರ್ಕಾರದ […]

Continue Reading

ಶಿವಮೊಗ್ಗ | ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರುಗಳಿಂದ ಪಕ್ಷಕ್ಕೆ ಕಳಂಕ ತರುವರಿಗೆ ಸ್ಪಷ್ಟ ಸಂದೇಶ

ಮೋಸ ಕಪಟ ಪಕ್ಷ ವಿರೋಧಿಯಂತಹ ವಿಚಾರಕ್ಕೆ ಪಕ್ಷ ಯಾವತ್ತೂ ಸೊಪ್ಪು ಹಾಕುವುದಿಲ್ಲ ಎಂಬ ಸ್ಪಷ್ಟ ಸಂದೇಶ ರವಾನೆಯ ಮೂಲಕ ನಾಜಿಮ ಹಾಗೂ ತಿಮ್ಮರಾಜು ಅವರನ್ನು ಪಕ್ಷದಿಂದ ಕಿಕ್ಔಟ್ ಮಾಡಿದ್ದಾರೆ. ಹಾಗೂ ಪಕ್ಷದ ಘನತೆಗೆ ಇನ್ನು ಮುಂದೆ ಯಾರೇ ಧಕ್ಕೆ ತರುವ ಕೆಲಸ ಮಾಡುವುದಕ್ಕೆ ಹೆದರಿಕೆ ಇರಬೇಕು ಎಂಬ ಸಂದೇಶ ರವಾನಿಸಿದ್ದಾರೆ. ಪಕ್ಷ ಹಾಗೂ ನಾಯಕರ ಹೆಸರಲ್ಲಿ ಎತ್ತುವಳಿ ಮಾಡುವುದು ಬಡವರಿಗೆ ಹಾಗೂ ಯಾರಿಗೆ ಆಗಲಿ ಅನ್ಯಾಯ ಮಾಡಿದ್ದೂ ಗೊತ್ತಾದಲ್ಲಿ ಪಕ್ಷ ಸುಮ್ಮನೆ ಕೂರುವುದಿಲ್ಲ ಎಂಬ ಸಂದೇಶ ರವಾನಿಸಿದ್ದಾರೆ. […]

Continue Reading

ಶಿವಮೊಗ್ಗ | ಸಚಿವ ಮಧು ಬಂಗಾರಪ್ಪ ಹೆಸರು ದುರುಪಯೋಗ, ವಂಚನೆ ; ಕಾಂಗ್ರೆಸ್ ಪಕ್ಷದಿಂದ ನಾಜಿಮ ಮತ್ತು ತಿಮ್ಮರಾಜು ಉಚ್ಚಾಟನೆ

ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಲ್ಲೆ ಆಕ್ರೋಶ ವ್ಯಕ್ತಪಡಿಸಿದ ಹಲವರು, ನಾಜಿಮ ಹಾಗೂ ತಿಮ್ಮರಾಜು ವಿರುದ್ದ ಉಚ್ಚಾಟನೆ ಮಾಡಲೇಬೇಕು ಇವರುಗಳ ಮೇಲೆ ಹಲವಾರು ಆರೋಪಗಳಿವೆ ಹಾಗಾಗಿ ಪಕ್ಷಕ್ಕೆ ಧಕ್ಕೆ ಆಗಲು ಇನ್ನು ಮುಂದೆ ಬಿಡಬಾರದು ಎಂದು ತಿಳಿಸಿದ್ದರು ಎಂದು ತಿಳಿದುಬಂದಿದೆ. ಈ ಹಿನ್ನಲೆಯಲ್ಲಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಆರ್. ಪ್ರಸನ್ನ ಕುಮಾರ್ ಪಕ್ಷದಿಂದ 6 ವರ್ಷ ಕಾಲ ಉಚ್ಚಾಟಿಸಿದ್ದಾರೆ ಎಂಬ ಮಾಹಿತಿಯಾಗಿದೆ. ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಶ್ವೇತ ಬಂಡಿ ಪ್ರತಿಕ್ರಿಯೆ ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ […]

Continue Reading