ಶಿವಮೊಗ್ಗ | ಪ್ರಧಾನಿ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ; ರಾಷ್ಟ್ರಪ್ರೇಮಿ ವಕೀಲರ ಬಳಗದಿಂದ ದೂರು

ಈ ನೆಲದಲ್ಲಿ ಪ್ರತಿಯೊಬ್ಬರಿಗೂ ಪ್ರತಿಯೊಂದನ್ನು ಪ್ರಶ್ನಿಸುವ ವಿಶ್ಲೇಸಿಸುವ ಮತ್ತು ವಿಮರ್ಶಾತ್ಮಕವಾಗಿ ಟೀಕೆಗೆ ಒಳಪಡಿಸುವ ಹಕ್ಕನ್ನು ಭಾರತ ಸಂವಿಧಾನವು ನೀಡಿದೆ ಆದರೆ ಅಂತಹ ಟೀಕೆ ಟಿಪ್ಪಣಿಗಳು ಮತ್ತೊಬ್ಬರ ಮಾನ ಮರ್ಯಾದೆ ಮತ್ತು ಗೌರವಕ್ಕೆ ಧಕ್ಕೆ ಉಂಟುಮಾಡಬಾರದು. ಟೀಕೆ ಮಾಡುವ ಭರದಲ್ಲಿ ದೇಶದ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಅವರನ್ನು ಈ ರೀತಿ ಅಶ್ಲೀಲ ಮತ್ತು ಅವೇಳನಕಾರಿಯಾಗಿ ಚಿತ್ರಿಸುವುದು ಈ ದೇಶದ ಸಂವಿಧಾನದಲ್ಲಿ ನಂಬಿಕೆ ಇಟ್ಟ ಪ್ರತಿಯೊಬ್ಬ ಭಾರತೀಯನಿಗೂ ನೋವು ಮಾಡಿದೆ ಉನ್ನತ ಸಂವಿಧಾನಾತ್ಮಕ ಹುದ್ದೆಯಲ್ಲಿರುವ ಪ್ರಧಾನಮಂತ್ರಿಯವರಿಗೆ ಮಾಡಿದ ಅವಮಾನ […]

Continue Reading

ಶಿವಮೊಗ್ಗ | ಎಫ್‌ಎಂ ಪ್ರಸಾರಕ ಉದ್ಘಾಟನೆ ; ಯಡಿಯೂರಪ್ಪನವರ 84ನೇ ಜನ್ಮದಿನಕ್ಕೆ ಸಮರ್ಪಣೆ ಎಂದ ಬಿ.ವೈ. ಆರ್

2009ರಲ್ಲಿ ಶಿವಮೊಗ್ಗಕ್ಕೆ ಎಫ್‌ಎಂ ಕೇಂದ್ರ ಅಗತ್ಯವಿದೆ ಎಂಬ ಬೇಡಿಕೆಯನ್ನು ಯಡಿಯೂರಪ್ಪನವರು ಮುಂದಿಟ್ಟಿದ್ದು, ಆ ಪ್ರಯತ್ನದ ಫಲವಾಗಿ ಇಂದು ಸರ್ಕಾರದಿಂದ ಈ ಯೋಜನೆ ಸಾರ್ಥಕಗೊಂಡಿದೆ ಎಂದು ಅವರು ವಿವರಿಸಿದರು. ಕಾರ್ಯಕ್ರಮದ ಯಶಸ್ಸಿಗೆ ಶ್ರಮಿಸಿದ ಎಲ್ಲರಿಗೂ ಅಭಿನಂದನೆಗಳನ್ನು ಸಲ್ಲಿಸಿದರು.

Continue Reading

ನಿರ್ದೇಶಕ ಅನೀಶ್ ಕಿಡ್ನಾಪ್ ಪ್ರಕರಣ ; ನಟಿ ಸೇರಿ 11 ಮಂದಿ ಬಂಧನ

ಅನೀಶ್ ಅವರು ತಮ್ಮ ಕಾರನ್ನು ಮಾರಾಟ ಮಾಡುವ ಉದ್ದೇಶದಿಂದ ಪರಿಚಯವಿದ್ದ ನಟಿಯೊಬ್ಬರಿಗೆ ಮಾಹಿತಿ ನೀಡಿದ್ದರು. ಇದೇ ಮಾಹಿತಿಯನ್ನು ಬಳಸಿಕೊಂಡು ಆರೋಪಿಗಳು ನಟಿಯ ಮೂಲಕ ಅನೀಶ್ ಅವರನ್ನು ಸಂಪರ್ಕಿಸಿದ್ದರು. ಕಾರು ಖರೀದಿ ಮಾಡುವ ನೆಪದಲ್ಲಿ ಕರೆ ಮಾಡಿ, ನಟಿಯ ಮೂಲಕವೇ ಅನೀಶ್ ಅವರನ್ನು ಮುಂಬೈನಿಂದ ಬೆಂಗಳೂರಿಗೆ ಕರೆಸಿಕೊಳ್ಳಲಾಗಿದೆ. ಆ ನಟಿಯ ಹೆಸರು ಐಶ್ವರ್ಯಾ ಈ ಹಿಂದೆ ನಟ ದುನಿಯಾ ಅವರ ಭೀಮಾ ಚಿತ್ರದಲ್ಲಿ ಅವರೊಂದಿಗೆ ನಟಿಸಿದ್ದವರು. ಆರೋಪಿಗಳು ಅನೀಶ್ ಅವರನ್ನು ಆಡುಗೋಡಿ ಠಾಣೆ ವ್ಯಾಪ್ತಿಗೆ ಕರೆಸಿ ಕಾರಿನಲ್ಲಿ ಕಿಡ್ನ್ಯಾಪ್ […]

Continue Reading

ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ ; ವೈಜ್ಞಾನಿಕ ಮನೋಭಾವಕ್ಕೆ ಸಚಿವ ಮಧು ಬಂಗಾರಪ್ಪ ಕರೆ

ವಿದ್ಯಾರ್ಥಿಗಳು ಕೇವಲ ಪಠ್ಯಕ್ಕೆ ಸೀಮಿತವಾಗದೆ ಇನೋವೇಟಿವ್ (Innovative) ಸಿಸ್ಟಮ್‌ಗಳ ಕಡೆಗೆ ಗಮನ ಹರಿಸಬೇಕು. “ಆಕಾಶವೇ ಎಲ್ಲೆ” (Sky is the limit) ಎಂಬಂತೆ ನಿರಂತರ ಸಂಶೋಧನೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಕರೆ ನೀಡಿದರು. ರಾಜ್ಯದ ಸರ್ಕಾರಿ ಶಾಲೆಗಳ ಹಾಗೂ ಅನುದಾನಿತ ಶಾಲೆಗಳ ವಿದ್ಯಾರ್ಥಿಗಳಿಗೆ ಆಧುನಿಕ ತಂತ್ರಜ್ಞಾನ ಮತ್ತು ವಿಜ್ಞಾನದ ಅರಿವು ಮೂಡಿಸಲು ಶಾಲಾ ಶಿಕ್ಷಣ ಇಲಾಖೆಯು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯೊಂದಿಗೆ ಸದಾ ಕೈಜೋಡಿಸಲಿದೆ ಎಂದು ಭರವಸೆ ನೀಡಿದರು. ವಿಜ್ಞಾನ ದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ವೈಜ್ಞಾನಿಕ ಮನೋಭಾವ ಮತ್ತು […]

Continue Reading

ಶಿರಸಿ ಮಾರಿಕಾಂಬಾ ಜಾತ್ರೆಗೆ ಹೋಗುವ ಭಕ್ತರಿಗೆ ರೈಲ್ವೆ ಇಲಾಖೆಯಿಂದ ಗುಡ್ ನ್ಯೂಸ್

ಒಟ್ಟು 20 ಬೋಗಿಗಳು (1 ಪ್ರಥಮ ದರ್ಜೆ/AC 2-ಟೈರ್, 2 AC 3-ಟೈರ್, 10 ಸ್ಲೀಪರ್ ಕ್ಲಾಸ್, 5 ಸಾಮಾನ್ಯ ದರ್ಜೆ ಮತ್ತು 2 ಎಸ್‌ಎಲ್‌ಆರ್) ಇರಲಿದೆ. ಈಗಾಗಲೇ ಇರುವ ಇರುವ ರೈಲನ್ನು ತಾಳಗುಪ್ಪದವರೆಗೆ ವಿಸ್ತರಿಸಲಾಗಿದೆ. ಇನ್ನು ಮಾರ್ಚ್​​ ಒಂದರಿಂದ ರೈಲು ಸಂಖ್ಯೆ 16581 ಮಧ್ಯರಾತ್ರಿ 12:15ಕ್ಕೆ ಯಶವಂತಪುರದಿಂದ ಹೊರಟು ಬೆಳಿಗ್ಗೆ 09:00ಕ್ಕೆ ತಾಳಗುಪ್ಪ ತಲುಪಲಿದೆ. ಇನ್ನು ಅದೇ ದಿನ ಅಂದರೆ ಮಾರ್ಚ್ 1 ರಂದು ರೈಲು ಸಂಖ್ಯೆ 16582 ( ರಾತ್ರಿ 10:00ಕ್ಕೆ ತಾಳಗುಪ್ಪದಿಂದ ಹೊರಟು […]

Continue Reading

ಬಳ್ಳಾರಿ | ವಿವಿಧ ಬೇಡಿಕೆ ಆಗ್ರಹಿಸಿ ಕರ್ನಾಟಕ ರಾಜ್ಯ ಸಂಯುಕ್ತ ಅಕ್ಷರ ದಾಸೋಹ ಕಾರ್ಮಿಕ ಸಂಘದಿಂದ ಪ್ರತಿಭಟನೆ

ಮುಖ್ಯಮಂತ್ರಿಗಳಿಗೆ ಉದ್ದೇಶಿಸಲಾದ ಮನವಿ ಪತ್ರವನ್ನು ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ನೀಡಲಾಯಿತು.ಈ ಸಂದರ್ಭದಲ್ಲಿ ಮಾತನಾಡಿದ ಎಐಯುಟಿಯುಸಿ ಜಿಲ್ಲಾ ಕಾರ್ಯದರ್ಶಿ ಡಾ.ಪ್ರಮೋದ್ ಎನ್ ಬಿಸಿಯೂಟ ಯೋಜನೆ ಕೆಳಗಡೆ ಕೆಲಸ ಮಾಡುವ ಅಡುಗೆ ಕಾರ್ಮಿಕರ ಗೌರವಧನ ಅತ್ಯಂತ ಕಡಿಮೆಯಾಗಿದೆ. ಮಾಸಿಕ ೪೬೦೦-೪೭೦೦ ರೂ ಪಡೆದು ಜೀವನ ನಡೆಸುವುದೇ ದುಸ್ತರವಾಗಿದೆ. ಇದೀಗ ಕೆಪಿಎಸ್ ಮ್ಯಾಗ್ನೆಟ್ ಶಾಲಾ ಯೋಜನೆಯ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಹಂತ ಹಂತವಾಗಿ ಸರ್ಕಾರಿ ಶಾಲೆಗಳನ್ನು ಮುಚ್ಚುವ ಪ್ರಕ್ರಿಯೆಯು ನಡೆಯುತ್ತಿದೆ ಎನ್ನುವುದರಿಂದ ಬಿಸಿಯೂಟ ಕಾರ್ಮಿಕರು ಕೆಲಸದ ಅಭದ್ರತೆಯಲ್ಲಿದ್ದು ತಮ್ಮ ಭವಿಷ್ಯದ ಕುರಿತು ಆತಂಕಿತರಾಗಿದ್ದಾರೆ. ಈ […]

Continue Reading

ನರ್ಸ್ ನಿರ್ಲಕ್ಷಕ್ಕೆ 6 ತಿಂಗಳ ಮಗುವಿನ ಬೆರಳು ಕಟ್

ಜ್ವರ ಮತ್ತು ಕಫದ ಹಿನ್ನೆಲೆ ಚಿನ್ಮಯ್ ಮಿಷನ್ ಆಸ್ಪತ್ರೆಗೆ ಮಗುವನ್ನು ಪೋಷಕರು ಫೇಬ್ರವರಿ 19ರಂದು ದಾಖಲಿಸಿದ್ದರು. ಅಲ್ಲಿಂದ ಫೆ.24ರ ವರೆಗೆ ಮಗುವಿಗೆ ನಿರಂತರ ಚಿಕಿತ್ಸೆ ನೀಡಲಾಗಿತ್ತು. ಆದರೆ ನಿನ್ನೆ ಡ್ರಿಪ್ಸ್​​ಗೆ ಹಾಕಿದ್ದ ಡ್ರೆಸ್ಸಿಂಗ್ ತೆಗೆಯುವ ಸಂದರ್ಭ ನಿರ್ಲಕ್ಷದ ಕಾರಣದಿಂದ ನರ್ಸ್ ಮಗುವಿನ ಎಡಗೈ ಕಿರುಬೆರೆಳಿನ ಅರ್ಧ ಬಾಗವನ್ನೇ ಕತ್ತರಿಸಿದ್ದಾರೆ. ಗಂಭೀರ ಗಾಯದಿಂದ ಎಳೆಯ ಕಂದಮ್ಮ ನರಳಾಡುತ್ತಿದ್ದು, ಈ ಬಗ್ಗೆ ಪೊಲೀಸ್​​ ದೂರು ದಾಖಲಾಗಿದೆ. 6 ತಿಂಗಳ ತಮ್ಮ ಗಂಡು ಮಗು ಜ್ವರ ಮತ್ತು ಶೀತದಿಂದ ಬಳಲುತ್ತಿದ್ದ ಹಿನ್ನೆಲೆ […]

Continue Reading

ಶಿಕಾರಿಪುರ | ಯಡ್ಯೂರಪ್ಪನವರ ಹುಟ್ಟುಹಬ್ಬದ ಸಂಭ್ರಮಕ್ಕೆ ಸಿದ್ಧತೆ

ಕಳೆದ ಚುನಾವಣೆಗಿಂತ ಮುಂಬರುವ ದಿನಗಳಲ್ಲಿ ತಮ್ಮ ಗೆಲುವಿನ ಅಂತರವನ್ನು ಮತ್ತಷ್ಟು ಹೆಚ್ಚಿಸಿಕೊಳ್ಳುವ ನಿಟ್ಟಿನಲ್ಲಿ ತಂದೆಯ ಮೊರೆ ಹೋಗಿದ್ದಾರೆ. ಶಿಕಾರಿಪುರ ಭದ್ರಕೋಟೆಯನ್ನು ಮತ್ತಷ್ಟು ಬಲಪಡಿಸಿಕೊಳ್ಳಲು, ಬಿಎಸ್‌ವೈ ಅವರ ರಾಜಕೀಯ ವರ್ಚಸ್ಸು, ಜಾತಿ ಬಲ, ಆರ್‌ಎಸ್‌ಎಸ್ ಹಾಗೂ ಪಕ್ಷದ ಸಂಪೂರ್ಣ ಬೆಂಬಲವನ್ನು ತಮ್ಮದಾಗಿಸಿಕೊಳ್ಳಲು ಈ ಬರ್ತ್‌ಡೇ ಸೆಲೆಬ್ರೇಷನ್ ಅನ್ನು ದಾಳವಾಗಿ ಬಳಸಿಕೊಳ್ಳುತ್ತಿದ್ದಾರೆ. ಕಳೆದ ಬಾರಿ ಬಿಎಸ್‌ವೈ ಹುಟ್ಟುಹಬ್ಬದ ಅದ್ದೂರಿ ಆಚರಣೆಗೆ ಸ್ವಪಕ್ಷದ ಕೆಲವು ನಾಯಕರ ಸಲಹೆಯಂತೆ ಹೈಕಮಾಂಡ್ ಬ್ರೇಕ್ ಹಾಕಿತ್ತು. ಆದರೆ ಈ ಬಾರಿ ಯಾವುದೇ ಅಡೆತಡೆಗಳಿಲ್ಲದೆ ಬೃಹತ್ ಕಾರ್ಯಕ್ರಮ […]

Continue Reading

ಶಿವಮೊಗ್ಗ | ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಯ ಹತ್ಯೆ ; ಕಾನೂನು ಸುವ್ಯವಸ್ಥೆಯ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಸಂಸದ ಬಿ. ವೈ. ರಾಘವೇಂದ್ರ

ಜನರ ಭದ್ರತೆ ಸರ್ಕಾರದ ಮೊದಲ ಆದ್ಯತೆಯಾಗಬೇಕು. ರಾಜ್ಯ ಸರ್ಕಾರ ತಕ್ಷಣ ಎಚ್ಚೆತ್ತುಕೊಂಡು ಕಾನೂನು ಸುವ್ಯವಸ್ಥೆಯನ್ನು ಕಟ್ಟು ನಿಟ್ಟಾಗಿ ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ನಗರ ಘಟಕದ ಅಧ್ಯಕ್ಷರಾದ ಮೋಹನ್ ರೆಡ್ಡಿ, ಶ್ರೀಮತಿ ಸಂಗೀತ ನಾಗರಾಜ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ, ಮಾಲತೇಶ್ ಸಂತೋಷ್ ಬಳ್ಳೇಕೆರೆ ರಾಜೇಶ್ ಕಾಮತ್ ದಿವಾಕರ್ ಶೆಟ್ಟಿ ಹಾಗೂ ಮಾಧ್ಯಮ ಪ್ರಮುಖವಾದ ಚಂದ್ರಶೇಖರ್ ಎಸ್. ಉಪಸ್ಥಿತರಿದ್ದರು.

Continue Reading

ಶಿವಮೊಗ್ಗ | ಕೋಟೆ ಮಾರಿಕಾಂಬ ದೇವಿಯ ಜಾತ್ರೆ ; ಎಸ್ಪಿ ನಿಖಿಲ್ ರಿಂದ ಭದ್ರತಾ ವ್ಯವಸ್ಥೆ ಪರಿಶೀಲನೆ

ಈ ಸಂದರ್ಭದಲ್ಲಿ ದೊಡ್ಡಪೇಟೆ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಶ್ರೀ ಸತ್ಯನಾರಾಯಣ ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು.

Continue Reading