ಚಿಕ್ಕಮಗಳೂರು | ಪೊಲೀಸರ ಎದುರೇ ಕತ್ತು ಕುಯ್ದುಕೊಂಡ ಯುವಕ ; ಆಸ್ಪತ್ರೆಯಲ್ಲಿ ಹೊಲಿಗೆ ಹಾಕುತ್ತಿದ್ದಂತೆ ಪರಾರಿ

ಇದೆ ವಿಚಾರ ಸಂಬಂಧ ಅತ್ತೆ ಬಳಿ ಹಣ ಕೇಳಿದ್ದಾನೆ ಎನ್ನಲಾಗಿದೆ. ಈ ವೇಳೆ ಅತ್ತೆ ಹಣ ನೀಡಲು ನಿರಾಕರಿಸಿದರು ಎಂಬ ಕಾರಣಕ್ಕೆ ಪೊಲೀಸರ ಬಳಿ ನ್ಯಾಯ ಕೇಳಲು ಬಂದ ಯುವಕ ಬ್ಲೆಡ್ ನಿಂದ ಕತ್ತು ಕುಯ್ದುಕೊಂಡಿದ್ದಾನೆ. ಈ ವೇಳೆ ತಕ್ಷಣವೇ ಯುವಕನನ್ನು ಆಸ್ಪತ್ರೆಗೆ ದಾಖಲೀಸಲಾಗಿದೆ.ಹಾಗೂ ಈ ಸಂದರ್ಭದಲ್ಲಿ ಆಸ್ಪತ್ರೆಯಲ್ಲಿ ನರ್ಸ್ ಗಳು ಹೊಲಿಗೆ ಹಾಕುತ್ತಿದ್ದಂತೆ ಯುವಕ ಆಸ್ಪತ್ರೆಯಿಂದ ಪರಾರಿಯಾಗಿದ್ದಾನೆ. ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಬಳಿ ಈ ಒಂದು ಘಟನೆ ನಡೆದಿದೆ

Continue Reading

ಚಿತ್ರದುರ್ಗ | Traffic Diversion ಮಾಡಲು ಅನುಮತಿ ನೀಡುವಂತೆ ಜಿಲ್ಲಾಧಿಕಾರಿಗೆ ಪತ್ರ

ಅದರಂತೆ ಉಲ್ಲೇಖ(2)ರಲ್ಲಿ ಪೊಲೀಸ್ ಉಪಾಧೀಕ್ಷಕರು, ಚಿತ್ರದುರ್ಗ ರವರು ರಾಷ್ಟ್ರೀಯ ಹೆದ್ದಾರಿ-13ರ ಬಳಿ ರಾ.ಹೆ.369 ಕ್ಕೆ ಸಂಪರ್ಕಿಸುವ ರಸ್ತೆ ಕಾಮಗಾರಿ ನಿರ್ಮಾಣ ಅವಶ್ಯಕತೆಯಿದ್ದು, ಕಾಮಗಾರಿ ನಿರ್ವಹಿಸುವ ಸಂದರ್ಭದಲ್ಲಿ ವಾಹನಗಳ ಓಡಾಟಕ್ಕೆ ಅಡಚಣೆಯಾಗಲಿದೆ. ಆದ ಕಾರಣ ಸದರಿ ಕಾಮಗಾರಿಯನ್ನು ನಿರ್ವಹಿಸಲು ಅರೆಹಳ್ಳಿ ಗ್ರಾಮದ ರೈಲ್ವೆ ಗೇಟ್ ಬಳಿ ಮಾರ್ಗಬದಲಾವಣೆಗೆ ಚಿತ್ರದುರ್ಗ ಕಡೆಯಿಂದ ಬರುವ ವಾಹನಗಳು ಅರೇಹಳ್ಳಿ ಗ್ರಾಮದಿಂದ ಮಾಳೇನಹಳ್ಳಿ ಗ್ರಾಮ, ನಂತರ ಅಲ್ಲಿಂದ ಆರ್.ನುಲೇನೂರು ಮತ್ತು ಬಸಾಪುರ ಗೇಟ್‌ಗೆ ಬಂದು ಅಲ್ಲಿ ಎನ್.ಹೆಚ್.369 ರಸ್ತೆಯನ್ನು ಸೇರುತ್ತವೆ ಅದೇ ರೀತಿ ಶಿವಮೊಗ್ಗ-ಚನ್ನಗಿರಿ […]

Continue Reading

ದಾವಣಗೆರೆ | ಹಿರೇಕಲ್ಮಠದಲ್ಲಿ ರಾಜ್ಯಮಟ್ಟದ ಕೃಷಿ ಮೇಳ ಮತ್ತು ಶ್ರೀ ಒಡೆಯರ್ ಚಂದ್ರಶೇಖರ್ ಶಿವಾಚಾರ್ಯ ಮಹಾಸ್ವಾಮಿಗಳ ಪುಣ್ಯರಾಧನೆ ಕಾರ್ಯಕ್ರಮ

ಆದ್ದರಿಂದ ರೈತ ಕುಲದ ಬೆನ್ನೆಲುಬಾಗಿ ನಿಂತು ಸಹಕಾರಿಯಾಗೋಣ ರೈತಫಲವನ್ನು ಉಳಿಸೋಣ ಎಂದು ಡಾಕ್ಟರ್ ಒಡೆಯರ್ ಚನ್ನಮಲ್ಲಿಕಾರ್ಜುನ ಶ್ರೀಗಳು ರೈತರ ಬಗ್ಗೆ ಮಾತನಾಡಿದರು.

Continue Reading

ಶಿವಮೊಗ್ಗ | ಫೆ-22ಕ್ಕೆ ಸವ೯ ಜಾತಿ-ಜನಾಂಗಗಳ ; ವಿಧುರ-ವಿಧವೆ ಸಮಾಲೋಚನೆ ಸಭೆ

ಮೊಬೈಲ್ : 9448143165/9449552635/9342158359/6363002259 ಇವರಲ್ಲಿ ಹೆಸರು ನೊಂದಾಯಿಸಿಕೊಂಡು ಪೋಸ್ಟ್ ಕಾಡ್೯ ಸೈಜ್ ಫೋಟೋ, ಆಧಾರ್ ಕಾಡ್೯, ಇತರೆ ಸಮಂಜಸ ದಾಖಲೆಗಳ ಸಹಿತ ಕಾಯ೯ಕ್ರಮದಲ್ಲಿ ಭಾಗವಹಿಸಬಹುದು.

Continue Reading

ಶಿವಮೊಗ್ಗ | ಕೃಷಿ ಇಲಾಖೆ ಜಾಗೃತ ದಳದಿಂದ ದಾಳಿ ; ನೊಂದಣಿ ಇಲ್ಲದ ಕೀಟ ನಾಶಕ ಜಪ್ತಿ

ಈ ದಾಳಿಯು ಮೈಸೂರು ಜಂಟಿ ಕೃಷಿ ನಿರ್ದೇಶಕ (ಜಾಗೃತ ಕೋಶ) ರಾಮಕೃಷ್ಣ ಅವರ ಮಾರ್ಗದರ್ಶನದಲ್ಲಿ ದಾಳಿ ತಂಡದಲ್ಲಿ ಮೈಸೂರಿನ ಸಹಾಯಕ ಕೃಷಿ ನಿರ್ದೇಶಕರುಗಳಾದ ಜಗದೀಶ್ ಯಾದವ ಬಾಬು, ಸಹಾಯಕ ಕೃಷಿ ನಿರ್ದೇಶಕ (ಜಾಗೃತ ಕೋಶ ಶಿವಮೊಗ್ಗ) ಬಿ.ಸಿ.ಶಶಿಧರ್ ಹಾಗೂ ಸಹಾಯಕ ಕೃಷಿ ನಿರ್ದೇಶಕಿ ಗಿರಿಜಾ ಪಟ್ಟಣಶೆಟ್ಟಿ, ತಾಂತ್ರಿಕ ಅಧಿಕಾರಿ ಚೇತನ್ ಸಿ.ಜೆ., ಕೃಷಿ ಅಧಿಕಾರಿ ಸುನೀಲ್, ಪಾಲ್ಗೊಂಡಿದ್ದರು.

Continue Reading

ಶಿವಮೊಗ್ಗ | ರಾಷ್ಟ್ರೀಯ ಸೇವಾ ಯೋಜನೆ ಸಮಾಜ ಸೇವೆಯ ಮೂಲಕ ವ್ಯಕ್ತಿತ್ವ ರೂಪಿಸುತ್ತದೆ : ಡಾ. ರಂಗನಾಥ ರಾವ್ ಎಚ್ ಕರಾಡ್

ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರಾದ ಮಂಜುನಾಥ ಟಿ ಮತ್ತು ಶ್ರೀಮತಿ ಜಯಶೀಲಾ ರವರು ಶಾಲೆಯ ಮುಖ್ಯೋಪಧ್ಯಾಯರಾದ ಹೇಮಾಂಜನಿರವರು ಹಾಗೂ ಎನ್ ಎಸ್.ಎಸ್ ಘಟಕ 1 ಮತ್ತು 2ರ ಅಧಿಕಾರಿಗಳಾದ ಉಮಾಶಂಕರ್ ಮತ್ತು ಡಾ ವರದರಾಜ್ ಹಾಗೂ ಸಹ ಶಿಬಿರಾಧಿಕಾರಿಗಳಾದ ಡಾ. ಬಸವಣ್ಯಪ್ಪ ಎಂ. ಮಹೇಂದ್ರ ಜಿ. ಹಾಗೂ ಅಧ್ಯಾಪಕರುಗಳಾದ ಡಾ. ಉಮಾಪತಿ ಡಾ. ಜಗದೀಶ್ ಬಿದರಕೊಪ್ಪ, ಅರುಣ್ ಕುಮಾರ್ ಆರ್.ಬಿ., ಡಾ. ಸೈಯದಾ ರಿಹಾನಾ ಬಾನುರವರು ಉಪಸ್ಥಿತಿರಿದ್ದರು.

Continue Reading

ಶಿವಮೊಗ್ಗ | ಶಕ್ತಿ ಯೋಜನೆಯಲ್ಲಿ ಮಹಿಳೆಯರಿಗೆ ನೂತನ ಸ್ಮಾರ್ಟ್ ಕಾರ್ಡ್ ; ಅವೈಜ್ಞಾನಿಕ ಯೋಜನೆ ಕೈಬಿಡಿ ಕಲ್ಲೂರ್ ಮೇಘರಾಜ್ ಹೇಳಿಕೆ

ಈಗಾಗಲೇ ಕೇಂದ್ರ ಸರ್ಕಾರದ ಭಾರತೀಯ ವಿಶಿಷ್ಠ ಗುರುತು ಪ್ರಾಧಿಕಾರವು (Unique Identification Authority of India) ದೇಶಾದ್ಯಂತ ಎಲ್ಲಾ ರಾಜ್ಯಗಳ, ಎಲ್ಲಾ ಜಿಲ್ಲೆಗಳ, ಎಲ್ಲಾ ತಾಲ್ಲೂಕುಗಳ ಹಾಗೂ ಕುಗ್ರಾಮಗಳ ಜನತೆಗೆ ಈಗಾಗಲೇ ಆಧಾರ ಗುರುತಿನ ಚೀಟಿಯನ್ನ ವಿತರಿಸಿದೆ. ಅಲ್ಲದೆ ಕೇಂದ್ರದ ಚುನಾವಣಾ ಆಯೋಗ ಹಾಗೂ ರಾಜ್ಯದ ಚುನಾವಣಾ ಆಯೋಗಗಳು ಈಗಾಗಲೇ ರಾಜ್ಯಾದ್ಯಂತ ಪಟ್ಟಣ ಹಾಗೂ ಕುಗ್ರಾಮಗಳ ಜನತೆಗೆ ಚುನಾವಣಾ ಗುರುತಿನ ಚೀಟಿಯನ್ನ ನೀಡಿದೆ. ಈ ಆಧಾರ ಚೀಟಿ ಅಥವಾ ಚುನಾವಣಾ ಗುರುತಿನ ಚೀಟಿಗಳನ್ನು ಬಳಸಿಕೊಂಡು ರಾಜ್ಯದಲ್ಲಿ ಈಗಾಗಲೇ […]

Continue Reading

ಶಿವಮೊಗ್ಗ | ಅಮ್ಜದ್ ಕೊಲೆ ಪ್ರಕರಣ ; ಪ್ರಮುಖ ಆರೋಪಿ ಸೇರಿದಂತೆ ರೌಡಿಶೀಟರ್‌ಗಳು ಬೇರೆ ಬೇರೆ ಜೈಲ್ ಗೆ ಶಿಫ್ಟ್

ಈ ಪ್ರಕರಣದ ಪ್ರಮುಖ ಆರೋಪಿಯಾದ ಫೌಝಾನ್‌ ನನ್ನು ಇಂದು ಶಿವಮೊಗ್ಗದಿಂದ ಬೆಳಗಾವಿಯ ಕೇಂದ್ರ ಕಾರಾಗೃಹಕ್ಕೆ ಶಿಫ್ಟ್ ಮಾಡಲಾಗಿದೆ. ಫೌಝಾನ್ ಜೊತೆಗೆ ಶಿವಮೊಗ್ಗದ ಕುಖ್ಯಾತ ರೌಡಿಶೀಟರ್ ಆಗಿರುವ ಕಡೆಕಲ್ ಅಬಿದ್‌ನನ್ನೂ ಸಹ ಸ್ಥಳಾಂತರಿಸಲಾಗಿದೆ. ಅಬಿದ್ ಮೇಲೆ ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ 20 ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದು, ಈತನನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ರವಾನಿಸಲಾಗಿದೆ. ಅಮ್ಜದ್ ಕೊಲೆ ಹೇಗೆಲ್ಲ ಆಯಿತು.. ಅಮ್ಜದ್ ಪೊಲೀಸ್ ಇಲಾಖೆಯ ನೂರಾರು ಪ್ರಕರಣಗಳಲ್ಲಿ ಸಾಕ್ಷಿದಾರನಾಗಿದ್ದ. ಶಿವಮೊಗ್ಗದ ರೌಡಿಸಂ ಜಗತ್ತಿನ […]

Continue Reading

ದ್ವಿತೀಯ ಪಿಯುಸಿ ಹಾಗೂ ಎಸ್ ಎಸ್ ಎಲ್ ಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟಿಸಿದ ಶಿಕ್ಷಣ ಸಚಿವರು

ದ್ವಿತೀಯ ಪಿಯುಸಿ ಪರೀಕ್ಷೆ 1 ವೇಳಾಪಟ್ಟಿ ಫೆಬ್ರವರಿ 28: ಕನ್ನಡ, ಅರೇಬಿಕ್, ಮಾರ್ಚ್ 2: ಭೂಗೋಳ ಶಾಸ್ತ್ರ, ಸಂಖ್ಯಾಶಾಸ್ತ್ರ, ಮನಃಶಾಸ್ತ್ರ, ಮಾರ್ಚ್ 3: ಇಂಗ್ಲಿಷ್ ಮಾರ್ಚ್ 4: ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್ ಮಾರ್ಚ್ 5: ಇತಿಹಾಸ, ಮಾರ್ಚ್ 6: ಭೌತಶಾಸ್ತ್ರ, ಮಾರ್ಚ್ 7: ಐಚ್ಛಿಕ ಕನ್ನಡ, ವ್ಯವಹಾರ ಅಧ್ಯಯನ, ಭೂಗರ್ಭ ಶಾಸ್ತ್ರ, ಮಾರ್ಚ್ 9: ರಸಾಯನಶಾಸ್ತ್ರ, ಶಿಕ್ಷಣಶಾಸ್ತ್ರ, ಮೂಲ ಗಣಿತ, ಮಾರ್ಚ್ 10: ಅರ್ಥಶಾಸ್ತ್ರ, ಮಾರ್ಚ್ 11: ತರ್ಕಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗೃಹ […]

Continue Reading