ಶಿವಮೊಗ್ಗ ಜಿಲ್ಲಾಸ್ಪತ್ರೆ ಹಾಗೂ ಮಹಿಳಾ ಪೊಲೀಸ್ ಠಾಣೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರ ಭೇಟಿ

ತಾಯಿ ಮತ್ತು ಮಗುವಿನ ಆಸ್ಪತ್ರೆಯಲ್ಲಿ ಗರ್ಭಿಣಿಯರು ಗಂಟೆಗಟ್ಟಲೆ ಸರತಿಯಲ್ಲಿ ನಿಲ್ಲುವ ಪರಿಸ್ಥಿತಿ ತಡೆಯಲು, ನೋಂದಣಿ ಹಾಗೂ ಚಿಕಿತ್ಸಾ ಕೌಂಟರ್‌ಗಳ ಸಂಖ್ಯೆಯನ್ನು ಹೆಚ್ಚಿಸಬೇಕು ಎಂದು ಈ ಹಿಂದೆಯೇ ಸೂಚಿಸಿದ್ದೆ ಎಂದು ಕೌಂಟರ್ ಬಳಿ ತೆರಳಿ ಪರಿಶೀಲನೆ ನಡೆಸಿದರು. ರೋಗಿಗಳಿಗೆ ತೊಂದರೆಯಾಗದಂತೆ ಆಸ್ಪತ್ರೆಯ ಆಡಳಿತದಲ್ಲಿ ಉತ್ತರದಾಯಿತ್ವ ತರಲು ಹಾಗೂ ವ್ಯವಸ್ಥೆಯನ್ನು ಕೂಡಲೇ ಸರಿಪಡಿಸಬೇಕೆಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಇದೇ ವೇಳೆ ಒಳರೋಗಿಗಳು, ಮತ್ತು ಅವರ ಕಡೆಯವರು ರೋಗಿಗಳ ಕೈಯಲ್ಲೇ ಲ್ಯಾಬ್ ಪರೀಕ್ಷೆಗೆ ಮಾದರಿಗಳನ್ನು ಕಳುಹಿಸಲಾಗುತ್ತದೆ.‌ಪರೀಕ್ಷೆಗಳ ವರದಿ ಸಿಗುವುದು […]

Continue Reading

ಶಿವಮೊಗ್ಗ | ಮಲೆನಾಡಿನ ಜನರ ಹಿತರಕ್ಷಣೆ ಮತ್ತು ಬದುಕಿನ ಭದ್ರತೆಗಾಗಿ ಬಿಜೆಪಿ ಸದಾ ಮುಂಚೂಣಿಯಲ್ಲಿ ನಿಂತು ಹೋರಾಡಲಿದೆ : ಸಂಸದ ಬಿ. ವೈ. ರಾಘವೇಂದ್ರ

ಈ ಪಾದಯಾತ್ರೆ ಮತ್ತು ಸಭೆಯಲ್ಲಿ ತೀರ್ಥಹಳ್ಳಿ ಶಾಸಕರಾದ ಆರಗ ಜ್ಞಾನೇಂದ್ರ, ದಾವಣಗೆರೆ ವಿಭಾಗ ಪ್ರಭಾರಿ ಟಿ. ಡಿ ಮೇಘರಾಜ್, ತೀರ್ಥಹಳ್ಳಿ ಬಿಜೆಪಿ ಅಧ್ಯಕ್ಷರಾದ ನವೀನ್ ಹೆದ್ದೂರು,ಪಾದಯಾತ್ರೆ ಪ್ರಮುಖರಾದ ಎಂ ಬಿ ಹರಿಕೃಷ್ಣ, ಶಿವನಂಜಪ್ಪ, ಗಾಜನೂರು ಮಹಾಶಕ್ತಿ ಕೇಂದ್ರದ ಅಧ್ಯಕ್ಷ ರಾದ ಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಾಲತೇಶ್ ಸಿ ಹೆಚ್,ಜಿಲ್ಲಾ ಕಾರ್ಯದರ್ಶಿಗಳಾದ ಸುರೇಖಾ ಮುರಳಿಧರ್, ಶಾಂತ ಸುರೇಂದ್ರ, ಜಿಲ್ಲಾ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಗಣೇಶ್ ಬಿಳಕಿ,ಪ್ರಮುಖರಾದ ಪೆರುಮಾಳ್,ಹಾಗೂ ಗ್ರಾಮದ ಪ್ರಮುಖರು, ರೈತರು, ಸಾರ್ವಜನಿಕರು ಉಪಸ್ಥಿತರಿದ್ದರು.

Continue Reading

ಶಿವಮೊಗ್ಗ ಗ್ರಾಮಾಂತರ ಸರ್ಕಾರಿ ಪ್ರೌಢಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ : ಶೂ-ಸಾಕ್ಸ್‌ ಗುಣಮಟ್ಟ ಪರಿಶೀಲನೆ

ಶಾಲೆಯ ಮೇಲ್ಚಾವಣಿ ದುರಸ್ತಿ ಕಾರ್ಯ ವೀಕ್ಷಿಸಿ ಶೀಘ್ರವಾಗಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

Continue Reading

ಶಿವಮೊಗ್ಗ | ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ಭೇಟಿ

ರೋಗಿಗಳಿಗೆ ತುರ್ತು ಚಿಕಿತ್ಸೆ ಒದಗಿಸಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಕೊರತೆಯ ಕುರಿತು ಮೆಡಿಕಲ್ ಡೀನ್ ಡಾ. ರಮೇಶ್ ಬಾಬು ಅವರು ಸಚಿವರ ಗಮನಕ್ಕೆ ತಂದರು. ಅಲ್ಲದೆ, ನಾಲ್ಕು ಮಾಡ್ಯುಲರ್ ಓಟಿ ಕೊಠಡಿಗಳಿಗೆ ಅಗತ್ಯವಿರುವ ಬಾಕಿ ಯಂತ್ರೋಪಕರಣಗಳನ್ನು ಅಳವಡಿಸಲು ಸುಮಾರು ₹6 ಕೋಟಿ ಅನುದಾನದ ಅಗತ್ಯವಿದೆ ಎಂದು ಮನವಿ ಮಾಡಿದರು. ಮನವಿಗೆ ಸ್ಪಂದಿಸಿದ ಸಚಿವ ಮಧು ಬಂಗಾರಪ್ಪ ಅವರು, ಈ ಕುರಿತು ಲಿಖಿತ ಮನವಿ ಸಲ್ಲಿಸುವಂತೆ ಸೂಚಿಸಿದರು. […]

Continue Reading

ಬಳ್ಳಾರಿ | ಮಧು ಬಂಗಾರಪ್ಪ ದಿನಕ್ಕೊಂದು ಶೂ ಹಾಕ್ತಾರೆ, ಶಾಲಾ ಮಕ್ಕಳಿಗೆ ಕಿತ್ತೋಗಿರೋ ಶೂ ಕೊಡ್ತಾರೆ : ಶ್ರೀರಾಮುಲು ವಾಗ್ದಾಳಿ

ಮಧು ಬಂಗಾರಪ್ಪನವರು ದಿನಕ್ಕೊಂದು ಹೊಸ ಶೂ ಬದಲಾಯಿಸ್ತಾರೆ… ಆದರೆ ಶಾಲಾ ಮಕ್ಕಳಿಗೆ ಕೊಡುವ ಶೂ ಚಿಂದಿ ಆಯುವವರು ಕೂಡ ತಗೋಳಲ್ಲ ಎಂದಿದ್ದಾರೆ, ಹಾಕಿಕೊಂಡ ಕೂಡಲೇ ಶೂ ಹರಿಯುತ್ತದೆ ಶಿಕ್ಷಣ ಎಂಬುದು ಹುಟ್ಟಿನಿಂದ ಸಾಯುವವರೆಗೂ ಇರುತ್ತದೆ .ಹೀಗಾಗಿ, ಶಿಕ್ಷಣದ ಕಡೆ ಗಮನ ಕೊಡಬೇಕು ಎಂದರು. ರೆಡ್ಡಿ, ಶ್ರೀರಾಮುಲು ಮತ್ತು ಯಡಿಯೂರಪ್ಪ ಅವರು ಪ್ರತ್ಯೇಕ ಪಕ್ಷ ಕಟ್ಟಿದ್ದರು ಎಂದು ತಂಗಡಗಿ ಹೇಳಿದ್ದಾರೆ. ಯಡಿಯೂರಪ್ಪ ಪಾರ್ಟಿ ಕಟ್ಟಿದ್ದು ಸ್ವಾರ್ಥಕ್ಕಲ್ಲ, ಜನಹಿತಕ್ಕಾಗಿ. ನಿನ್ನ ಹಾಗೆ ಅಧಿಕಾರಕ್ಕಾಗಿ ಪದೇ ಪದೇ ಸ್ವಾಮಿ ನಿಷ್ಠೆ, ಪಕ್ಷ […]

Continue Reading

ಶಿವಮೊಗ್ಗ | Road Network Grid Plan ಅವೈಜ್ಞಾನಿಕ : ರಾಜ್ಯ ರೈತ ಸಂಘ ಪ್ರತಿಭಟನೆ

ಆದ್ದರಿಂದ ಯಾವ ರೈತರ ಜಮೀನಿನಲ್ಲಿ ಹಾದು ಹೋಗುತ್ತದೆಯೋ ಅವರಿಗೆ ರಿಜಿಸ್ಟರ್‌ ಅಂಚೆ ಮೂಲಕ ಪತ್ರ ಕಳುಹಿಸಿ ಅವರಿಂದ ಅಭಿಪ್ರಾಯ ಪಡೆದು ಮುಂದಿನ ಕ್ರಮಕ್ಕೆ ಮುಂದಾಗಬೇಕು ಎಂದರು.. ಮೇಲ್ಕಂಡ ಎಲ್ಲಾ ಕಾರಣದಿಂದ ಅವೈಜ್ಞಾನಿಕವಾದ ರಸ್ತೆಯನ್ನು ಕೈಬಿಡಬೇಕಾಗಿ ಕೋರಿದ್ದಾರೆ .

Continue Reading