ಶಿವಮೊಗ್ಗ | ಸಾಲಬಾಧೆ ಮಾವಿನ ಮರಕ್ಕೆ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ

ಸಾಲ ತೀರಿಸಲಾಗದ ಚಿಂತೆಯಲ್ಲಿದ್ದ ಅವರು, ಮಾನಸಿಕವಾಗಿ ನೊಂದಿದ್ದರು ಎಂದು ತಿಳಿದುಬಂದಿದೆ.ಗೋಪಾಲ್ ತುಂಬಾ ಸಮಯದವರೆಗೆ ಮನೆಗೆ ಬಾರದಿದ್ದಾಗ ಕುಟುಂಬಸ್ಥರು ಆತಂಕಗೊಂಡು ಹುಡುಕಾಟ ನಡೆಸಿದ್ದಾರೆ. ಈ ವೇಳೆ ಮನೆಯ ಹಿತ್ತಲಿನಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

ದಾವಣಗೆರೆ | ಎಸ್​ಎಸ್​ಎಲ್​ಸಿ ಓದುತ್ತಿರುವ ಮಗಳ ಪುಸ್ತಕಗಳನ್ನು ಸುಟ್ಟಾಕಿದ ತಂದೆ

ಈ ನಡುವೆ ನ್ಯಾಮತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ ಆರುಂಡಿಯಲ್ಲಿ ಮದ್ಯ ವ್ಯಸನಿಯಾಗಿರುವ ತಂದೆ ಮಗಳ ಪುಸ್ತಕಗಳಿಗೆ ಬೆಂಕಿ ಹಚ್ಚಿ, ಅಮಾನವೀಯತೆ ಪ್ರದರ್ಶಿಸಿದ್ದಾನೆ. ಆತನ ಈ ವರ್ತನೆ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಆರುಂಡಿ ಗ್ರಾಮದ ನಿವಾಸಿ ತಂದೆ (ಹೆಸರು ಬೇಡ) ಮದ್ಯಪಾನದ ವ್ಯಸನಕ್ಕೆ ಜೋತುಬಿದ್ದು ದಿನನಿತ್ಯ ಮನೆಯಲ್ಲಿ ಗಲಾಟೆ ಮಾಡುತ್ತಾನೆ. ಅಲ್ಲದೆ ಪುತ್ರಿ (ಅಪ್ರಾಪ್ತ ಬಾಲಕಿ)ಗೂ ಶಾಲೆಗೆ ಹೋಗಬೇಡ ಎಂದು ಕಿರಿಕ್ ಮಾಡಿದ್ದಾನೆ.ಇದನ್ನು ಸಹಿಸಿಕೊಳ್ಳದ ಶಾಲಾ ಬಾಲಕಿ, ತನ್ನ ತಂದೆ ಕುಡಿದು ಬಂದು ಗಲಾಟೆ ಮಾಡುವುದಲ್ಲದೆ, ತನ್ನನ್ನು ಶಾಲೆಗೂ […]

Continue Reading

ಶಿವಮೊಗ್ಗ | ಗಾಂಧಿ ಪಾರ್ಕ್‌ನಲ್ಲಿ ಸಾರ್ವಜನಿಕರಿಗೆ ಹೆಚ್ಚಿನ ಸೌಲಭ್ಯ ; ವಾರದೊಳಗೆ ವಿಜ್ಞಾನ ಉದ್ಯಾನವನ ಲೋಕಾರ್ಪಣೆ : ಶಾಸಕ ಚನ್ನಬಸಪ್ಪ

ಉದ್ಯಾನವನಕ್ಕೆ ಹೊಸ ಮೆರುಗು ನೀಡಲು 5 ಕೃತಕ ಕೊಳಗಳನ್ನು ನಿರ್ಮಿಸಲಾಗುತ್ತಿದೆ. ಪರಿಸರ ಮತ್ತು ವಿಜ್ಞಾನದ ಕುರಿತು ಮಕ್ಕಳಿಗೆ ಅರಿವು ಮೂಡಿಸಲು ಈಗಾಗಲೇ ಸಿದ್ಧವಾಗಿರುವ ವನ್ಯಜೀವಿ ವ್ಯಾಖ್ಯಾನ ಕೇಂದ್ರ ಹಾಗೂ ವಿಜ್ಞಾನ ಉದ್ಯಾನವನವನ್ನು ಒಂದು ವಾರದಲ್ಲಿ ಸಾರ್ವಜನಿಕರ ಉಪಯೋಗಕ್ಕೆ ಬರುವಂತೆ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಪಾರ್ಕ್‌ನ ಸ್ವಚ್ಛತೆ ಮತ್ತು ಸಾರ್ವಜನಿಕ ಸುರಕ್ಷತೆಗೆ ಯಾವುದೇ ಲೋಪವಾಗದಂತೆ ನಿರ್ವಹಣೆ ಮಾಡಲು ಪಾಲಿಕೆಗೆ ಕಟ್ಟುನಿಟ್ಟಿನ ಆದೇಶ ನೀಡಲಾಗಿದೆ ಎಂದು ಅವರು ತಿಳಿಸಿದರು. ಈ ಸಂದರ್ಭದಲ್ಲಿ ಪಾಲಿಕೆಯ ಇಂಜಿನಿಯರ್‌ಗಳು ಹಾಗೂ ಉದ್ಯಾನವನದ ಸಿಬ್ಬಂದಿಗಳು […]

Continue Reading

ಶಿವಮೊಗ್ಗ | NES ಖಾಸಗಿಕರಣ ವಿರೋಧಿಸಿ NSUI ಪ್ರತಿಭಟನೆ

ಇದರಿಂದಾಗಿ ಸಾವಿರಾರು ವಿದ್ಯಾರ್ಥಿಗಳು ಕಡಿಮೆ ವೆಚ್ಚದಲ್ಲಿ ಉತ್ತಮವಾದ ಶಿಕ್ಷಣವನ್ನು ಪಡೆದು ಬದುಕು ರೂಪಿಸಿಕೊಂಡಿದ್ದಾರೆ. ಆದರೆ, ಇತ್ತೀಚಿನ ದಿನಗಳಲ್ಲಿ ರಾಷ್ಟ್ರೀಯ ಶಿಕ್ಷಣ ಸಮಿತಿಯಿಂದ ಎ.ಟಿ.ಎನ್.ಸಿ. ಕಾಲೇಜು ಮತ್ತು ಇನ್ನಿತರೆ ಕಾಲೇಜುಗಳನ್ನು ಅನುದಾನರಹಿತ ಖಾಸಗಿ ಕಾಲೇಜೇಂದು ಮಾರ್ಪಡಿಸುವಂತೆ ಕುವೆಂಪು ವಿಶ್ವವಿದ್ಯಾಲಯಕ್ಕೆ ಅರ್ಜಿ ಸಲ್ಲಿಸಲಾಗಿದೆ. ಅಲ್ಲದೇ ಈ ಕಾಲೇಜಿನಲ್ಲಿ ಸರ್ಕಾರದ ವೇತನ ಪಡೆದು ಕಾರ್ಯ ನಿರ್ವಹಿಸುತ್ತಿದ್ದ ಪೂರ್ಣಾವಧಿ ಬೋಧಕ-ಬೋಧಕೇತರ ಸಿಬ್ಬಂದಿಗಳನ್ನು ಬೇರೆ ಬೇರೆ ಕಾಲೇಜುಗಳಿಗೆ ನಿಯೋಜಿಸಲಾಗಿದ್ದು. ಮುಂದಿನ ದಿನಗಳಲ್ಲಿ ಬೇರೆ ಅಧ್ಯಾಪಕರನ್ನು ನೇಮಕ ಮಾಡಿಕೊಳ್ಳುತ್ತಿದ್ದಾರೆ ಎಂಬ ವಿಚಾರ ತಿಳಿದು ಬಂದಿದ್ದು ವಿದ್ಯಾರ್ಥಿಗಳಲ್ಲಿ […]

Continue Reading

ಕೊಲೆ ಆರೋಪ ; ಮಾಜಿ ಸಚಿವ ಬೈರತಿ ಬಸವರಾಜ್ ಬಂಧನ

ವಿಮಾನ ನಿಲ್ದಾಣದಲ್ಲಿ ಹೈಡ್ರಾಮಾ ಬೈರತಿ ಬಸವರಾಜ್ ಅವರು ಇಂದು ಅಹಮದಾಬಾದ್‌ನಿಂದ ಬೆಂಗಳೂರಿಗೆ ಆಗಮಿಸುತ್ತಿರುವ ಬಗ್ಗೆ ಸಿಐಡಿ ಅಧಿಕಾರಿಗಳಿಗೆ ಖಚಿತ ಮಾಹಿತಿ ಲಭ್ಯವಾಗಿತ್ತು. ಅದರಂತೆ ದೇವನಹಳ್ಳಿ ಎಸಿಪಿ ಹರ್ಷ ಅವರ ನೇತೃತ್ವದ ಪೊಲೀಸ್ ತಂಡ ಹಾಗೂ ಸಿಐಡಿಯ ವಿಶೇಷ ತಂಡ ವಿಮಾನ ನಿಲ್ದಾಣಕ್ಕೆ ಲಗ್ಗೆ ಇಟ್ಟಿತ್ತು. ಶಾಸಕರು ಬರುತ್ತಿದ್ದಂತೆಯೇ ವಶಕ್ಕೆ ಪಡೆಯಲು ಟರ್ಮಿನಲ್ 1ರ ಬಳಿ ಭಾರೀ ಬಂದೋಬಸ್ತ್ ಮಾಡಲಾಗಿತ್ತು. ಕೆಎಸ್ಆರ್ಪಿ (KSRP) ತುಕಡಿಗಳನ್ನು ಕೂಡ ಮುನ್ನೆಚ್ಚರಿಕಾ ಕ್ರಮವಾಗಿ ನಿಯೋಜಿಸಲಾಗಿತ್ತು. ಅಹಮದಾಬಾದ್‌ನಿಂದ ಹೊರಟಿದ್ದ ಇಂಡಿಗೋ ವಿಮಾನ (6E683) ಸಂಜೆ […]

Continue Reading

ಶಿವಮೊಗ್ಗ | ಗಾಜನೂರು ಬಳಿ ಭೀಕರ ಕೊಲೆ

ಕೊಲೆ ಮಾಡಿ ಪರಾರಿಯಾಗಿರುವ ಸ್ನೇಹಿತರಿಗಾಗಿ ಪೊಲೀಸರ ಹುಡುಕಾಟ ನಡೆಸುತ್ತಿದ್ದಾರೆ. ತುಂಗಾ ನಗರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಗುರುರಾಜ್ ನೇತೃತ್ವದಲ್ಲಿ ಸ್ಥಳ ಪರಿಶೀಲನೆ ನಡೆಸಿದ್ದಾರೆ.

Continue Reading

ಹಂಪಿ ಉತ್ಸವಕ್ಕೆ ಇಂದು ಸಿಎಂ ಚಾಲನೆ

ಕಲೆ, ಸಾಹಿತ್ಯ, ಸಂಗೀತ ಸಂಗಮವಾಗಿದ್ದ ವಿಜಯನಗರ ಸಾಮ್ರಾಜ್ಯದ ಭವ್ಯತೆಯನ್ನು ಸ್ಮರಿಸಿಕೊಳ್ಳುವ ಹಾಗೂ ನಾಡಿನ ಸಾಂಸ್ಕೃತಿಕ ಪರಂಪರೆಯನ್ನು ಜತನದಿಂದ ಮುಂದುವರಿಸುವ ಉದ್ದೇಶದಿಂದ ಜರುಗುತ್ತಿರುವ ಹಂಪಿ ಉತ್ಸವದಲ್ಲಿ ಲಕ್ಷಾಂತರ ಜನರು ಭಾಗವಹಿಸುವ ನಿರೀಕ್ಷೆಯಿದೆ. ಇಂದಿನಿಂದ ಮೂರು ದಿನಗಳ ಕಾಲ ಐತಿಹಾಸಿಕ ಹಂಪಿ ಉತ್ಸವ ವಿಜಯನಗರ ಸಾಮ್ರಾಜ್ಯದ ಗತವೈಭವ ಸಾರುವ ಹಂಪಿ ಉತ್ಸವ ನಡೆಯಲಿದೆ.ಹಂಪಿ ಉತ್ಸವ ಉದ್ಘಾಟನೆಯನ್ನ ನಾಡದೊರೆ ಸಿಎಂ ಸಿದ್ದರಾಮಯ್ಯ ಮಾಡಲಿದ್ದಾರೆ. ಶಿವರಾಜ್ ಕುಮಾರ್, ಅಶ್ವಿನಿ ಪುನಿತ್ ರಾಜ್ ಕುಮಾರ್, ಗಣೇಶ ಸೇರಿದಂತೆ ನಟ, ನಟಿಯರು ಭಾಗಿಮೂರು ದಿನಗಳ ಕಾಲ […]

Continue Reading

ಬೆಳಗಾವಿ | ಅಂಗಾಂಗ ದಾನಕ್ಕೆ ವಾಗ್ದಾನ ಮಾಡುವ ಮೂಲಕ ಮಾದರಿಯಾದ ನವಜೋಡಿ

ಅಂಗಾಂಗ ದಾನದ ಒಪ್ಪಿಗೆ ಪತ್ರಕ್ಕೆ ಸಹಿ ಹಾಕಿರುವುದು ಸಾವಿನ ನಂತರ ಮಣ್ಣಲ್ಲಿ ಮಣ್ಣಾಗುವ ದೇಹ, ಹಲವು ಜನರಿಗೆ ಉಪಯೋಗಕ್ಕೆ ಬರಲಿ ಎಂದು ಮದುವೆ ದಿನವೇ ಅಂಗಾಂಗ ದಾನದ ಪ್ರತಿಜ್ಞೆಗೈದು, ಅದಕ್ಕೆ ಸಂಬಂಧಿಸಿದಂತೆ ಭಾರತ ಸರ್ಕಾರದ ಆರೋಗ್ಯ ಇಲಾಖೆ ವೆಬ್​ಸೈಟಿನಲ್ಲಿ ನೋಂದಣಿ ಕಾರ್ಯ ಪೂರ್ಣ ಮಾಡಿದ್ದಾರೆ.

Continue Reading

ಶರಾವತಿ ಪಂಪ್ಡ್ ಸ್ಟೋರೇಜ್ ವಿರೋಧಿಸಿ ಪ್ರತಿಭಟನೆ ; ಜೇಬು ತುಂಬಿಸಿಕೊಳ್ಳುವ ಯೋಜನೆ ಎಂದ ಎ.ಟಿ. ರಾಮಸ್ವಾಮಿ

ಪ್ರೊ. ಬಿ ಎಂ. ಕುಮಾರಸ್ವಾಮಿ ಮಾತನಾಡಿ, ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವಾಲಯಕ್ಕೆ ಅದರ ಅಧಿಕಾರಿ ಪ್ರಣೀತಾ ಕೌಲ್ ನೀಡಿದ ವರದಿಯಲ್ಲಿ ಈ ಭಾಗದಲ್ಲಿ ಸಿಂಗಳಿಕ, ಮುಂಗಟ್ಟೆ ಹೆಚ್ಚು ವಾಸಿಸುತ್ತಿವೆ. ಇದರಿಂದ ಇಲ್ಲಿ ಅಭಿವೃದ್ಧಿ ಸಲ್ಲದು ಎಂದು ವರದಿ ನೀಡಿದ್ದರೂ, ರಾಜ್ಯದ ಅರಣ್ಯ ಅಧಿಕಾರಿ ಸೆಂಥಿಲ್‌ಕುಮಾರ್, ಇಲ್ಲಿ ಯೋಜನೆಯಿಂದ ಯಾವುದೇ ಪ್ರ್ರಾಣಿ-ಪಕ್ಷಿಗೆ ಸಮಸ್ಯೆಯಾಗುವುದಿಲ್ಲ. ಈ ಯೋಜನೆ ಜಾರಿಮಾಡಬಹುದು ಎಂದಿರುವುದು ದುರಂತದ ವಿಷಯ ಎಂದರು.

Continue Reading

ಶಿವಮೊಗ್ಗ | ಮಹಿಳೆಯರ, ಮಕ್ಕಳ ಅನೈತಿಕ ಸಾಗಾಣಿಕೆ ದುರದೃಷ್ಟಕರ : ನ್ಯಾ. ಸಂತೋಷ್‌ಎಂ.ಎಸ್

ಸಾಮಾನ್ಯ ಜನರ ಆಸೆ-ಆಕಾಕ್ಷೆಗಳನ್ನು ಬಳಸಿ ಲಾಭಗಳಿಸುತ್ತಿರುವ ಮಾನವ ಸಾಗಾಣಿಕೆದಾರರು ಅವರ ಮೂಲಭೂತ ಹಕ್ಕುಗಳನ್ನು ಕಿತ್ತುಕೊಳ್ಳುತ್ತಿದ್ದಾರೆ. ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿಗೆ ಸಂಬಂಧಿಸಿದಂತೆ ಸರ್ಕಾರವು ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಮಾನವ ಸಾಗಾಣಿಕೆದಾರರನ್ನು ಕಾನೂನಿನ ಪರಿಮಿತಿಯೊಳಗೆ ತರುವುದು ಮಾತ್ರವಲ್ಲದೆ ಸಂತ್ರಸ್ಥರಿಗೆ ಸುರಕ್ಷಿತ ಮತ್ತು ಉತ್ತಮ ಪುನರ್ವಸತಿ ಕಲ್ಪಿಸಲು ಬದ್ಧವಾಗಿದೆ ಎಂದರು. ಕಳೆದ ಒಂದೂವರೆ ವರ್ಷದಲ್ಲಿ ಇಂತಹ ಯಾವುದೇ ಪ್ರಕರಣ ದಾಖಲಾಗಿಲ್ಲದಿರುವುದು ಸಮಾಧಾನದ ಸಂಗತಿಯೇ ಆಗಿದ್ದರೂ ೨೦೦ಕ್ಕೂ ಹೆಚ್ಚಿನ ಫೋಕ್ಸೋ ಮತ್ತು ೫೦ಕ್ಕೂ ಹೆಚ್ಚಿನ ಬಾಲ್ಯವಿವಾಹ ಪ್ರಕರಣಗಳು ದಾಖಲಾಗಿರುವುದು ವಿಷಾದದ ಸಂಗತಿಯಾಗಿದೆ […]

Continue Reading