ರಾಷ್ಟ್ರಮಟ್ಟದ ಟಗರು ಕಾಳಗ ಅಂಕಣ ಪೂಜೆ ಕ್ರೀಡೆಗಳಿಂದ ಸಂಘಟನೆಗೆ ಬಲ : ಹಾರನಹಳ್ಳಿ ಚೌಕಿ ಮಠದ ಸ್ವಾಮೀಜಿ

ನಮ್ಮೂರ ಬಳಗದ ಪ್ರಧಾನ ಸಂಚಾಲಕ ಕೆ ರಂಗನಾಥ್, ಗೌರವ ಸಂಚಾಲಕರಾದ ಎಚ್ ಪಾಲಾಕ್ಷಿ , ಐಡಿಯಲ್ ಗೋಪಿ ಹೆಚ್ ಸಿ ಮಾಲ್ತೇಶ್, ಹಾಪ್ ಕಾಮ್ಸ್ ನಿರ್ದೇಶಕ ಶರತ್ ಮರಿಯಪ್ಪ, ಸೂಡ ಸದಸ್ಯರಾದ ಎಂ ಪ್ರವೀಣ್ ,ಕುಮಾರ್ ಯುವ ಮುಖಂಡರಾದ ಬಳ್ಳಕೆರೆ ಸಂತೋಷ್, ಸಂಚಾಲಕರುಗಳಾದ ಕೆ ಆರ್ ಸುರೇಶ್, ಹೆಚ್. ಪಿ. ಗಿರೀಶ್, ಬಿ .ಲೋಕೇಶ್,ವಿನಯ್ ಇತರರು ಇದ್ದರು.

Continue Reading

ಶಿವಮೊಗ್ಗ | ಬೆಸ್ಕಾಂ ಎಇಇ ನಿವಾಸ ಹಾಗೂ ಫಾರ್ಮ್ ಹೌಸ್ ಮೇಲೆ ಲೋಕಾಯುಕ್ತ ದಾಳಿ

ಮುಂದುವರೆದು ದಾವಣಗೆರೆಯ ನಿಟ್ಟುವಳ್ಳಿಯಲ್ಲಿ ಬಾಡಿಗೆ ರೂಮ್ ಮಾಡಿಕೊಂಡಿದ್ದ ಅರ್ಜುನ್ ಅವರ ಮನೆ ಹಾಗೂ ಕಚೇರಿ ಮೇಲೆ ಕೂಡ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

Continue Reading

ಶಿವಮೊಗ್ಗ | ಲಾಡ್ಜ್​​ವೊಂದರಲ್ಲಿ ಕ್ಷುಲ್ಲಕ ಕಾರಣಕ್ಕೆ ಹಲ್ಲೆ

ಈ ವೇಳೆ ಮಹಿಳಾ ಸಿಬ್ಬಂದಿ ತಡೆಯಲು ಯತ್ನಿಸಿದರೂ ಲೆಕ್ಕಿಸದೆ, ನನಗೆ ಬುದ್ಧಿವಾದ ಹೇಳಲು ನೀವ್ಯಾರು? ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಮುರಿದು ಬಿದ್ದಿದ್ದ ಬಾಗಿಲಿನ ಅಲ್ಯೂಮಿನಿಯಂ ಪಟ್ಟಿಯನ್ನು ಹಿಡಿದುಕೊಡು ಇಬ್ಬರ ಮೇಲೆ ಮನಬಂದಂತೆ ದಾಳಿ ಮಾಡಿದ್ದಾನೆ ಎನ್ನಲಾಗಿದೆ. ಇದನ್ನು ತಡೆಯಲು ಹೋದ ಮಹಿಳಾ ಸಿಬ್ಬಂದಿಯ ಬಟ್ಟೆ ಹಿಡಿದು ಎಳೆದಾಡಿದ ಆರೋಪಿಯು, ಅವರನ್ನು ಜೋರಾಗಿ ತಳ್ಳಿ ಒಬ್ಬನ ಮೇಲೆ ಕೊಲೆಗೆ ಯತ್ನಿಸಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

Continue Reading

ಶಿವಮೊಗ್ಗ | ಸೂಡ ಭ್ರಷ್ಟಾಚಾರ ವಿರುದ್ದ ತನಿಖೆಗೆ ಆಗ್ರಹಿಸಿ ಜೆಡಿಎಸ್ ಪ್ರತಿಭಟನೆ

ಆದರೆ ಯಾವುದೇ ದೂರುಗಳ ಕುರಿತಾಗಿಯೂ ಸೂಕ್ತ ತನಿಖೆ ನಡೆದಿರುವುದು ಕಂಡು ಬಂದಿರುವುದಿಲ್ಲ. ಈ ಹಿಂದೆ ಪ್ರಾಧಿಕಾರವೇ ನಿರ್ಮಿಸಿರುವ ವಾಜಪೇಯಿ ಬಡಾವಣೆ ನಿವೇಶನ ಹಂಚಿಕೆ ಸಂದರ್ಭದಲ್ಲಿ ಅಕ್ರಮಗಳು ನಡೆದಿದ್ದು, ಅಂದಿನ ಜಿಲ್ಲಾಧಿಕಾರಿಗಳಿಂದ ತನಿಖೆ ನಡೆದಿತ್ತು. ನಿವೃತ್ತ ನ್ಯಾಯಮೂರ್ತಿ ರವೀಂದ್ರನಾಥ್ ರವರು ನಿವೇಶನ ಹಂಚಿಕೆಯಲ್ಲಿ ನಡೆದ ಭ್ರಷ್ಟಾಚಾರ, ಸ್ವಜನ ಪಕ್ಷಪಾತದ ಕುರಿತು ವರದಿ ನೀಡಿದ್ದು ಲೋಕಾಯುಕ್ತದ ತನಿಖೆಯೂ ನಡೆದಿತ್ತು. ಇದೆಲ್ಲದರಿಂದಾಗಿ ಅರ್ಹ ನಿವೇಶನ ದಾರರಿಗೆ ನಿವೇಶನ ಪಡೆದುಕೊಳ್ಳಲು ಇದ್ದ ತೊಂದರೆಯೂ ನಿವಾರಣೆ ಆಗಿತ್ತು. ಈಗ ವಾಜಪೇಯಿ ಬಡಾವಣೆ, ಊರಗಡೂರು ಬಡಾವಣೆ […]

Continue Reading

ಶಿವಮೊಗ್ಗ | ಮೆಗ್ಗಾನ್ ಅವ್ಯವಸ್ಥೆ ಕುರಿತು ಕರವೇ ಜನಮನ ಸಂಘಟನೆ ಆಕ್ರೋಶ, ಪ್ರತಿಭಟನೆಯ ಎಚ್ಚರಿಕೆ..!

ವೈದ್ಯಕೀಯ ಕಾಲೇಜಿನ ಮುಖ್ಯಸ್ಥರು/ಸೂಪರಿಂಟೆಂಡೆಂಟ್ ಮೆಗ್ಗಾನ್ ವೈದ್ಯಕೀಯ ಬೋಧನ ಮತ್ತು ಜಿಲ್ಲಾ ಆಸ್ಪತ್ರೆ ಶಿವಮೊಗ್ಗ ಇವರಿಗೆ ಈ ಒಂದು ಪ್ರತಿಭಟನೆ ಕುರಿತು ಈ ಕೆಳಕಂಡ ಮಾಹಿತಿ ನೀಡಿದ್ದಾರೆ ಮೆಗ್ಗಾನ್ ಆಸ್ಪತ್ರೆಯಲ್ಲಿ ವಿಳಂಬ ನೀತಿ ಮತ್ತು ಸಿಬ್ಬಂದಿಗಳ ಉಡಾಫೆ ಉತ್ತರ ಮತ್ತು ಶುಕ್ರೂಶಕಿಯರ ತಾತ್ಸಾರ ವರ್ತನೆಯ ವಿರುದ್ಧ ನಮ್ಮ ಆಕ್ಷಪಣೆ ಎಂದು ತಿಳಿಸಿದ್ದಾರೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ. ನಮ್ಮ ಸಂಘಟನೆಯು ಆಕ್ಷೇಪಣೆಯನ್ನು ವ್ಯಕ್ತ ಪಡಿಸುತ್ತಾ ಇಲ್ಲಿಯ ನ್ಯೂನ್ಯತೆಗಳನ್ನು ಸರಿಪಡಿಸಿಕೊಳ್ಳಲು ಮತ್ತು ವಿಳಂಬ ನೀತಿಯ ಸೇವಾ ಮನೋಭಾವನೆಯಿಂದ ಸ್ಥಳೀಯ ಮತ್ತು ಪರ […]

Continue Reading

ಶಿವಮೊಗ್ಗ | ಮನೆಯ ಬೀಗ ಮುರಿದು ಕಳ್ಳತನ

ಖಾಜಿ ಮೊಹಲ್ಲಾದಲ್ಲಿ ಫ್ಯಾನ್ಸಿ ಸ್ಟೋರ್ ನಡೆಸುತ್ತಿರುವ ಕುಟುಂಬವೊಂದು, ಅಂಗಡಿಗೆ ಬೇಕಾದ ಸಾಮಗ್ರಿಗಳನ್ನು ಖರೀದಿಸಲು ಮುಂಬೈಗೆ ತೆರಳಿತ್ತು. ಇದೇ ಸಮಯವನ್ನು ಬಳಸಿಕೊಂಡ ಕಳ್ಳರು, ಮನೆಯಲ್ಲಿ ಯಾರೂ ಇಲ್ಲದ ಸಮಯ ನೋಡಿ ಬಾಗಿಲು ಮುರಿದು ಒಳ ನುಗ್ಗಿದ್ದಾರೆ. ಈ ಸಂದರ್ಭದಲ್ಲಿ 25 ಗ್ರಾಂ ತೂಕದ ಚಿನ್ನದ ನೆಕ್ಲೇಸ್,20 ಗ್ರಾಂ ತೂಕದ ಚಿನ್ನದ ಕೈ ಕಡಗ,5 ಗ್ರಾಂ ತೂಕದ ಚಿನ್ನದ ಬ್ರೇಸ್‌ಲೆಟ್, ಚಿನ್ನದ ಉಂಗುರ ಹಾಗೂ ಒಂದು ವಜ್ರದ ಉಂಗುರ,10,000 ರೂಪಾಯಿ ನಗದು ಹಣ ಸೇರಿದಂತೆ ಮನೆಯಲ್ಲಿದ್ದ ಸುಮಾರು 4,75,700 ರೂಪಾಯಿ […]

Continue Reading

ಹಿರಿಯ ಪತ್ರಕರ್ತ, ವಿಧಾನ ಪರಿಷತ್ತಿನ ಮಾಜಿ ಸದಸ್ಯ ಪಿ. ರಾಮಯ್ಯ ಇನ್ನಿಲ್ಲ

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ,ಮಾಧ್ಯಮ ಅಕಾಡೆಮಿ ಪ್ರಶಸ್ತಿ, ಕೆಂಪೇಗೌಡ ಪ್ರಶಸ್ತಿಗೆ ಪಾತ್ರರಾಗಿದ್ದ ರಾಮಯ್ಯ ಅವರು ಪತ್ರಿಕಾ ಅಕಾಡೆಮಿ ಹಾಗು ವಿವಿಧ ಪತ್ರಕರ್ತ ಕಲ್ಯಾಣ ಸಮಿತಿ ಸದಸ್ಯರಾಗಿದ್ದರು. ಸಣ್ಣ ಪತ್ರಿಕೆಗಳ ಸಮಸ್ಯೆಗಳ ಅಧ್ಯಯನಕ್ಕಾಗಿ ರಚಿಸಲಾಗಿದ್ದ ಸಮಿತಿಯ ಅಧ್ಯಕ್ಷರಾಗಿದ್ದ ರಾಮಯ್ಯ ಅವರು ಸಣ್ಣ ಪತ್ರಿಕೆಗಳ ಸಮಸ್ಯೆಗೆ ಪರಿಹಾರ ದೊರಕಿಸಿದ್ದರು. ಸಾರ್ವಜನಿಕ ದರ್ಶನಕ್ಕಾಗಿ ಪಾರ್ಥೀವ ಶರೀರವನ್ನು ಬೆಳಗ್ಗೆ 9 ಗಂಟೆಯಿಂದ ಸದಾಶಿವನಗರ ಕ್ಲಬ್ ಸಮೀಪದಲ್ಲಿ ವಾಸವಾಗಿದ್ದ ಮನೆ 295/12/1 7ನೇ ಮೇನ್ 16 ನೇ ಕ್ರಾಸ್ ಇಡಲಾಗುವುದು ಎಂದು ಗಿರೀಶ್ ಲಿಂಗಣ್ಣ […]

Continue Reading