Category: ಜಿಲ್ಲೆಗಳು
ಶಿವಮೊಗ್ಗ | ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ನೇತೃತ್ವದಲ್ಲಿ, ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಮಂಡಲ ಶಹ ವಿಶೇಷ ಸಭೆ
ಉ.ಕ ಮಾಜಿ ಅಧ್ಯಕ್ಷರಾದ ವೆಂಕಟೇಶ್ ನಾಯ್ಕ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಶಿವರಾಜ್, ಎಂ ಬಿ ಹರಿಕೃಷ್ಣ,ಮಾಲತೇಶ್ ಸಿ ಹೆಚ್. ಶಿವಮೊಗ್ಗ ನಗರ ಅಧ್ಯಕ್ಷ ರಾದ ಮೋಹನ್ ರೆಡ್ಡಿ, ಹಾಗೂ ಅಪೇಕ್ಷಿತರು ಉಪಸ್ಥಿತರಿದ್ದರು.
Continue Readingಶಿವಮೊಗ್ಗ | ನಾಡಬಂದೂಕು ಕಾರ್ಖಾನೆ ಬಯಲು ; 7 ಅಕ್ರಮ ಬಂದೂಕು ಜಪ್ತಿ, ಓರ್ವ ಪೊಲೀಸ್ ವಶಕ್ಕೆ
ನಂತರ ಮಾನ್ಯ ಪೊಲೀಸ್ ಅಧೀಕ್ಷಕರು ಶಿವಮೊಗ್ಗ ಜಿಲ್ಲೆ ಶ್ರೀ ನಿಖಿಲ್ ಬಿ. ಐಪಿಎಸ್ ಅವರ ಮಾರ್ಗದರ್ಶನದಲ್ಲಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಶ್ರೀ ಎ.ಜಿ. ಕಾರಿಯಪ್ಪ ಹಾಗೂ ಶ್ರೀ ರಮೇಶ್ ಅವರ ನಿರ್ದೇಶನದಂತೆ, ಪೊಲೀಸ್ ಉಪಾಧೀಕ್ಷಕರು ಶಿಕಾರಿಪುರ ಉಪವಿಭಾಗದ ಶ್ರೀ ಕೇಶವ ಕೆ.ಇ ಅವರ ಮೇಲ್ವಿಚಾರಣೆಯಲ್ಲಿ ಸಿಪಿಐ ಸಂತೋಷ್ ಎಂ. ಪಾಟೀಲ್ ಅವರ ನೇತೃತ್ವದಲ್ಲಿ ವಿಶೇಷ ತಂಡವನ್ನು ರಚಿಸಲಾಯಿತು.ಮಾನ್ಯ ನ್ಯಾಯಾಲಯದಿಂದ ಸರ್ಚ್ ವಾರೆಂಟ್ ಪಡೆದು ದಿ.04-02-2026ರಂದು ಸಂಜೆ 6 ಗಂಟೆ ಸುಮಾರಿಗೆ ಆರೋಪಿತನ ಮನೆಯ ಮೇಲೆ ದಾಳಿ ನಡೆಸಿದ […]
Continue Readingಶಿವಮೊಗ್ಗ | ಎಂಆರ್ ಪಿ ಗಿಂತ ಹೆಚ್ಚಿನ ದರ ಪಡೆದ ಫ್ಲಿಫ್ ಕಾರ್ಟ್ ಗೆ ದಂಡ ವಿಧಿಸಿದ ಶಿವಮೊಗ್ಗದ ಗ್ರಾಹಕ ಕೋರ್ಟ್
ಈ ಬಗ್ಗೆ ಹೆಚ್ಚಿನ ಹಣ ಮರುಪಾವತಿಸುವಂತೆ ಶಿವಕುಮಾರ್ ಅವರು ಲೀಗಲ್ ನೋಟೀಸ್ ನೀಡಿದರೂ ಸಹ ಕಂಪನಿಯು ಯಾವುದೇ ಪ್ರತಿಕ್ರಿಯೆ ನೀಡದೆ ಮೌನ ವಹಿಸುವ ಮೂಲಕ ಸೇವಾ ನ್ಯೂನ್ಯತೆ ಎಸಗಿತ್ತು. ಇದರಿಂದ ನೊಂದ ಗ್ರಾಹಕರು ನ್ಯಾಯಕ್ಕಾಗಿ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗದ ಮೊರೆ ಹೋಗಿದ್ದರು. ದೂರುದಾರರು ಸಲ್ಲಿಸಿದ ಪ್ರಮಾಣ ಪತ್ರ ಮತ್ತು ದಾಖಲೆಗಳನ್ನು ಕೂಲಂಕಷವಾಗಿ ಪರಿಶೀಲಿಸಿದ ಆಯೋಗವು ಗ್ರಾಹಕರಿಗೆ ಮೋಸ ಮಾಡಿರುವುದು ಸತ್ಯ ಎಂದು ತೀರ್ಮಾನಿಸಿತು. ದೂರುದಾರರ ವಾದವನ್ನು ಪುರಸ್ಕರಿಸಿದ ಆಯೋಗದ ಅಧ್ಯಕ್ಷರಾದ ಟಿ.ಶಿವಣ್ಣ ಮತ್ತು ಸದಸ್ಯರಾದ […]
Continue Readingಶಿವಮೊಗ್ಗ | ಕಮಲಾಕರ ಭಟ್ಟನ ಪ್ರಕರಣ ; ಇನ್ನೂ ಹಲವು ವಿಷಯಗಳು ಬೆಳಕಿಗೆ
ಬಾಡಿಗೆ ಮನೆಯಲ್ಲಿ ದಂಪತಿಯಂತೆ ವಾಸಜ್ಯೋತಿಷಿ ಕಮಲಾಕರ್ ಭಟ್ ಶಿವಮೊಗ್ಗ ನಗರದ ಪಂಪನಗರದಲ್ಲಿ ಸುಚಿತ್ರಾ ಜೊತೆ ಬಾಡಿಗೆ ಮನೆಯನ್ನು ಮಾಡಿಕೊಂಡು ವಾಸವಾಗಿದ್ದನು. ಕಳೆದ ಹಲವು ತಿಂಗಳಿನಿಂದ ಈ ಮನೆ ಅವರಿಬ್ಬರ ಐಷಾರಾಮಿ ಜೀವನಕ್ಕೆ ಸಾಕ್ಷಿಯಾಗಿತ್ತು ಎನ್ನಲಾಗುತ್ತಿದೆ. ಪಂಪನಗರದ ಈ ಮನೆಯಲ್ಲಿ ಸುಚಿತ್ರಾ ಮತ್ತು ಕಮಲಾಕರ್ ಭಟ್ ಪತಿ–ಪತ್ನಿಯರಂತೆ ವಾಸವಾಗಿದ್ದರು. ಐಷಾರಾಮಿ ಗಿಫ್ಟ್ ಕೊಡಿಸಿದ್ದ ಗುರೂಜಿ ಸುಚಿತ್ರಾಳ ಮೇಲೆ ಅಪಾರ ಪ್ರೀತಿ ಹಾಗೂ ನಂಬಿಕೆ ಹೊಂದಿದ್ದ ಜ್ಯೋತಿಷಿ ಕಮಲಾಕರ್ ಭಟ್, ಆಕೆಗೆ ಹಲವು ದುಬಾರಿ ಉಡುಗೊರೆಗಳನ್ನು ನೀಡಿದ್ದಾನೆ. ಕಾರು, ಎನ್ಫೀಲ್ಡ್ […]
Continue Readingಶಿವಮೊಗ್ಗದ ಸೇಲ್ಸ್ಮನ್ಗೆ 53 ಲಕ್ಷ ರೂ. ಸೈಬರ್ ವಂಚನೆ
ತೆರಿಗೆ ಹಾಗೂ ಪೆನಾಲ್ಟಿ ಹೆಸರಿನಲ್ಲಿ ಮತ್ತೆ ಹಣ ಹಾಕಿಸಿಕೊಂಡ ಆರೋಪಿಗಳು ಈ ಹಣವನ್ನು ವಿವಿಧ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಿಕೊಂಡಿದ್ದರು. ಇತ್ತ ಸೇಲ್ಸ್ಮನ್ ಹಣ ವಾಪಸ್ ಬರಬಹುದು ಎಂದು ಕಾಯುತ್ತಿದ್ದರೂ ಬಾರದಿದ್ದಾಗ ತಾನು ವಂಚನೆಗೆ ಒಳಗಾಗಿರುವುದು ತಡವಾಗಿ ಅರಿವಿಗೆ ಬಂದಿದೆ. ಘಟನೆ ಸಂಬಂಧ ಸೆಲ್ಸ್ಮನ್ ಶಿವಮೊಗ್ಗದ ಸಿಇಎನ್ ಠಾಣೆಗೆ ದೂರು ನೀಡಿದ್ದಾರೆ.
Continue Readingಶಿವಮೊಗ್ಗ | ತೀರ್ಥಹಳ್ಳಿ ಎಪಿಎಂಸಿಯಲ್ಲಿ ನೂತನ ಡಿಸಿಸಿ ಬ್ಯಾಂಕ್ ಶಾಖೆ ಲೋಕಾರ್ಪಣೆ
ಡಿಸಿಸಿ ನಿರ್ದೇಶಕ ಬಸವಾನಿ ವಿಜಯದೇವ್,ಡಿ.ಸಿ.ಸಿ.ಬ್ಯಾಂಕ್ ನ ಜಿಲ್ಲಾ ಹಾಗೂ ತಾಲೂಕಿನ ನಿರ್ದೇಶಕರು,ಪ.ಪಂ.ಅಧ್ಯಕ್ಷ ರತ್ನಾಕರ್ ಶೆಟ್ಟಿ,ಸಂವೃದ್ಧಿ ಸಹಕಾರಿ ಸಂಸ್ಥೆ ಅಧ್ಯಕ್ಷೆ ರೇವತಿ ಅನಂತಮೂರ್ತಿ ಮುಂತಾದವರಿದ್ದರು.
Continue Readingಶಿವಮೊಗ್ಗ | ಕಾಂಗ್ರೆಸ್ ಎಂದರೆ ಕಲೆಕ್ಷನ್, ಕರಪ್ಷನ್, ಕಮಿಷನ್ ; ಡಾ. ಧನಂಜಯ್ ಸರ್ಜಿ ತೀವ್ರ ಆಕ್ರೋಶ..!
ಮಾತನಾಡಿದ ಶಾಸಕ ಎಸ್ ಎನ್ ಚೆನ್ನಬಸಪ್ಪ, ಕಾಂಗ್ರೆಸ್ನ ದಾಖಲಾತಿ ರಾಜಕಾರಣವನ್ನು ಪ್ರಶ್ನಿಸಿದರು. ಹಿಂದೆ ಬಸವರಾಜ ಬೊಮ್ಮಾಯಿ ಅವರ ವಿರುದ್ಧ ಪೇಸಿಎಂ ಎಂದು ಆರೋಪ ಮಾಡಿದಾಗ ಇವರು ಯಾವ ದಾಖಲೆ ನೀಡಿದ್ದರು? ಈಶ್ವರಪ್ಪನವರ ವಿರುದ್ಧ ಆರೋಪ ಮಾಡಿದಾಗ ಅವರು ರಾಜೀನಾಮೆ ನೀಡಿದರಲ್ಲಾ, ಆಗ ಇವರು ಸಾಕ್ಷಿ ಕೇಳಿದ್ದರಾ? ಈಗ ನಮ್ಮ ಸರದಿ ಬಂದಾಗ ಇವರಿಗೆ ದಾಖಲಾತಿ ನೆನಪಾಗುತ್ತಿದೆಯೇ? ಎಂದು ಪ್ರಶ್ನಿಸಿದರು. ಗಾಂಧೀಜಿಯವರ ತತ್ವಗಳನ್ನು ಕಾಂಗ್ರೆಸ್ ದಿನನಿತ್ಯ ಕಗ್ಗೊಲೆ ಮಾಡುತ್ತಿದೆ ಎಂದು ದೂರಿದರು. ಗಾಂಧೀಜಿಯವರು ಅಂದೇ ಕಾಂಗ್ರೆಸ್ ಅನ್ನು ವಿಸರ್ಜಿಸಿ […]
Continue Readingಬೆಂಗಳೂರು | ಮನೆಯಲ್ಲಿ ಬೈದ್ರು ಅಂತ KSRTC ಉಚಿತ ಬಸ್ ಹತ್ತಿಕೊಂಡು ಭದ್ರಾವತಿಗೆ ಬಂದ ಮಕ್ಕಳ ರಕ್ಷಿಸಿದ ಪೊಲೀಸರು
ಶಕ್ತಿ ಯೋಜನೆಯ ಅಡಿಯಲ್ಲಿ ಆಧಾರ್ ಕಾರ್ಡ್ ತೋರಿಸಿ ತನಗೆ ಉಚಿತ ಟಿಕೆಟ್ ಮಾಡಿಸಿಕೊಂಡ ಬಾಲಕಿ, ತಮ್ಮನಿಗೆ ಉಚಿತ ಪ್ರಯಾಣದ ಟಿಕೆಟ್ ಮಾಡಿಸಿದ್ದಳು. ತಮ್ಮನ ಜೊತೆಗೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯವರೆಗೂ ಪ್ರಯಾಣ ಬೆಳೆಸಿದ್ದಳು. ಈ ಮಧ್ಯೆ ಪೋಷಕರು ಮಕ್ಕಳು ಕಾಣದೇ ಪೊಲೀಸರ ಮೊರೆ ಹೋಗಿದ್ದರು. ಇನ್ನೂ ಪೊಲೀಸರು ಸಹ ತಡಮಾಡದೇ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಮಕ್ಕಳು ಬ್ಯಾಗ್ ಹಿಡಿದುಕೊಂಡು ಮೆಜೆಸ್ಟಿಕ್ ಬಸ್ ನಿಲ್ದಾಣಕ್ಕೆ ಹೋಗಿರುವುದು ಕಾಣಿಸಿದೆ. ಬಸ್ನಿಲ್ದಾಣದ ದೃಶ್ಯಗಳನ್ನ ಪರಿಶೀಲಿಸಿದ ಅವರಿಗೆ ಇಬ್ಬರು ಮಕ್ಕಳು ಶಿವಮೊಗ್ಗದ ಬಸ್ ಹತ್ತಿರುವುದು […]
Continue Reading

