Category: ಜಿಲ್ಲೆಗಳು
ಕರ್ನಾಟಕದ ಹಿತಾಸಕ್ತಿ ಹಾಗೂ ಮಲೆನಾಡಿನ ರೈಲ್ವೆ-ನೀರಾವರಿ ಯೋಜನೆಗಳಿಗೆ ಮತ್ತೊಮ್ಮೆ ನಿರಾಸೆ ಮೂಡಿಸಿದ ಬಜೆಟ್ : ಕೆ. ಚೇತನ್ ಗೌಡ ಹೇಳಿಕೆ
ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ ಈ ಹಿಂದೆ ಇದ್ದ ಶೇ. 4.71ರಷ್ಟು ಪಾಲನ್ನು ಶೇ. 3.64ಕ್ಕೆ ಇಳಿಸಿರುವುದು ರಾಜ್ಯದ ಅಭಿವೃದ್ಧಿಗೆ ದೊಡ್ಡ ಹೊಡೆತ ನೀಡಿದೆ. ಕರ್ನಾಟಕವು ಕೇಂದ್ರಕ್ಕೆ ನೀಡುವ ಪ್ರತಿ ಒಂದು ರೂಪಾಯಿಗೆ ಕೇವಲ 13 ರಿಂದ 15 ಪೈಸೆ ಮಾತ್ರ ಮರಳಿ ಪಡೆಯುತ್ತಿರುವುದು ಒಕ್ಕೂಟ ವ್ಯವಸ್ಥೆಯ ಅಸಮಾನತೆಯನ್ನು ಎತ್ತಿ ತೋರಿಸುತ್ತಿದೆ. ಜನಸಂಖ್ಯೆ ನಿಯಂತ್ರಣದಲ್ಲಿ ರಾಜ್ಯ ಸಾಧಿಸಿದ ಯಶಸ್ಸನ್ನೇ ಮಾನದಂಡವಾಗಿ ಬಳಸಿ ಅನುದಾನ ಕಡಿತಗೊಳಿಸಿರುವುದು ರಾಜ್ಯದ ಪ್ರಗತಿಗೆ ಮುಳುವಾಗಿದೆ.ಇನ್ನು ಮಲೆನಾಡು ಭಾಗದ ದೃಷ್ಟಿಕೋನದಿಂದ ನೋಡಿದರೆ, ಶಿವಮೊಗ್ಗ ಮತ್ತು ಸುತ್ತಮುತ್ತಲ […]
Continue Readingಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡುವುದಕ್ಕಿಂತ ಎಗ್ ರೈಸ್ ಮಾರಿಕೊಂಡು ಬದುಕುವುದು ವಾಸಿ! ; ಪೊಲೀಸ್ ಪೇದೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್
ಈ ಬೆಳವಣಿಗೆ ತನ್ನ ಮಾತೃ ಇಲಾಖೆಯ ಬಗ್ಗೆ ಅಸಮಾಧಾನ ಮೂಲಕ ವ್ಯಕ್ತ ಪಡಿಸಿರುವ ರೀತಿ ಇಲಾಖೆಯ ಶಿಸ್ತು ಗೌರವ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗಪಡಿಸಿದ್ದಾನೆ.
Continue Readingಬೆಂಗಳೂರು | ಪ್ರಾದೇಶಿಕ ಅಭಿವೃದ್ಧಿ ಮಂಡಳಿಗಳನ್ನು ರದ್ದುಗೊಳಿಸಿ ; ಗೋವಿಂದ ರಾವ್ ಸಮಿತಿ ಶಿಫಾರಸು
ಮಂಡಳಿಗಳ ರದ್ದತಿಯೊಂದಿಗೆ, ಬಜೆಟ್ ಹಣವನ್ನು ಜಿಲ್ಲಾ ಪಂಚಾಯತ್ಗಳ ಮೂಲಕ ಪರಿಣಾಮಕಾರಿ-ಫಲಿತಾಂಶ ಆಧಾರಿತ ಕಾರ್ಯಕ್ರಮಗಳಿಗಾಗಿ ಬಳಸಬೇಕು ಎಂದು ಸಮಿತಿ ತಿಳಿಸಿದೆ. ಕರ್ನಾಟಕ ಸರ್ಕಾರವು ಮಾರ್ಚ್ 2024 ರಲ್ಲಿ ರಚಿಸಿದ ಸಮಿತಿಯು ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತನ್ನ ವರದಿಯನ್ನು ಸಲ್ಲಿಸಿತು. ರಾಜ್ಯ ವಿಧಾನಸಭೆಯ ಬಜೆಟ್ ಅಧಿವೇಶನದಲ್ಲಿ ಮಂಡಿಸುವ ಮೊದಲು ಫೆಬ್ರವರಿ 11 ರಂದು ಪ್ರಸ್ತುತಿ ಮಾಡುವಂತೆ ಸಿದ್ದರಾಮಯ್ಯ ಸಮಿತಿಯನ್ನು ಕೇಳಿಕೊಂಡರು.
Continue Readingಚಲನಚಿತ್ರ ವಾಣಿಜ್ಯ ಮಂಡಳಿಯ ಚುನಾವಣೆ ; ಅಧ್ಯಕ್ಷೆಯಾಗಿ ಜಯಮಾಲಾ ಆಯ್ಕೆ
ಉಪಾಧ್ಯಕ್ಷ, ಖಜಾಂಚಿ ಮುಂತಾದ ಪದಾಧಿಕಾರಿಗಳ ಸ್ಥಾನಗಳಿಗೂ ಚುನಾವಣೆ ನಡೆದಿತ್ತು. ಅದರಂತೆ ಗೌರವ ಉಪಾಧ್ಯಕ್ಷರಾಗಿ ನಿರ್ಮಾಪಕರ ವಲಯದಿಂದ ಸುಂದರ್ ರಾಜ್ ಗೆದ್ದು ಉಪಾಧ್ಯಕ್ಷ ಸ್ಥಾನ ಅಲಂಕರಿಸಿದ್ರೆ, ಎಕ್ಸಿಬ್ಯೂಟರ್ ವಲಯದಿಂದ ಕಿಶೋರ್, ಡಿಸ್ಟ್ರಿಬ್ಯೂಟರ್ ವಲಯದಿಂದ ಕೆ ಮಂಜು ಉಪಾಧ್ಯಕ್ಷರಾಗಿದ್ದಾರೆ. ನಿರ್ಮಾಪಕರ ವಲಯದಿಂದ ಎ ಗಣೇಶ್, ಡಿಸ್ಟ್ರಿಬ್ಯೂಟರ್ ವಲಯದಿಂದ ರಮೇಶ್, ಎಕ್ಸಿಬ್ಯೂಟರ್ ವಲಯದಿಂದ ಅಶೋಕ್ ಕಾರ್ಯದರ್ಶಿ ಸ್ಥಾನಗಳಿಗೆ ಚುನಾಯಿತರಾಗಿದ್ದಾರೆ. ಇನ್ನೂ ನಟ ಜಯಸಿಂಹ ಮುಸುರಿ ಖಜಾಂಚಿಯಾಗಿ ಆಯ್ಕೆ ಆಗಿದ್ದಾರೆ. 2024 – 25ನೇ ಸಾಲಿನ ಚುನಾವಣೆಯಲ್ಲಿ ಎಂ. ನರಸಿಂಹಲು ಗೆದ್ದು ಅಧ್ಯಕ್ಷರಾಗಿದ್ದರು. […]
Continue Readingಶಿವಮೊಗ್ಗ | ಪುಟಾಣಿಗಳಿಂದ ಬ್ಲೂಮಿಂಗ್ ಕಿಡ್ಸ್ ಶಾಲೆಯಲ್ಲಿ ಮಕ್ಕಳ ಜಾತ್ರೆ ; ಗಣ್ಯರಿಂದ ಶುಭಾಶಯ
ಜಾತ್ರೆಯಲ್ಲಿ ಪುಟಾಣಿ ಮಕ್ಕಳ ಸಂಭ್ರಮಕ್ಕೆ ಪಾರವೇ ಇಲ್ಲದಾಗಿತ್ತು. ಪೋಷಕರುಗಳಿಗೆ ಮಕ್ಕಳೊಂದಿಗೆ ಈ ಸುಂದರ ಕ್ಷಣಗಳು ಸವಿಯುವತ್ತ ವ್ಯಾಪಾರ ಮಾಡುವ ಸೌಭಾಗ್ಯ, ಪ್ರತಿಯೊಂದು ಮಗುವು ವಿಭಿನ್ನವಾಗಿ ವ್ಯಾಪಾರ ಮಾಡುತ್ತಿದ್ದನ್ನು ಕಂಡು ಗಣ್ಯರು, ಸಾರ್ವಜನಿಕರು ಬೆಕ್ಕಸ ಬೆರಗಾಗಿದ್ದರು. ಮೊದಲಿಗೆ ಆಂಜನೇಯ ಪ್ರತಿಮೆ ಸ್ಥಾಪಿಸಲಾಗಿತ್ತು. ಮುಖ್ಯಪ್ರಾಣ ಆಂಜನೇಯನ ದರ್ಶನ ಪಡೆದುಕೊಂಡು ಆಂಜನೇಯನಿಗೆ ಹೂವು ಅರ್ಪಿಸಿ, ತೀರ್ಥ ಪ್ರಸಾದ ಪಡೆದುಕೊಂಡು ನಂತರ ತಮ್ಮ ತಮ್ಮ ವ್ಯಾಪಾರ ವಹಿವಾಟುಗಳನ್ನು ಪುಟಾಣಿ ಮಕ್ಕಳು ಪ್ರಾರಂಭ ಮಾಡಿದರು, ಹಾಗೆಯೇ ಜಾತ್ರೆಗೆ ಬಂದಂತಹ ಗಣ್ಯರು ಸಾರ್ವಜನಿಕರು ಎಲ್ಲರೂ ಸಹ […]
Continue Readingಚಾಮರಾಜನಗರದಲ್ಲಿ ಪಕ್ಷಕ್ಕಾಗಿ ದುಡಿದವರು ಬಹಳಷ್ಟು ನಾಯಕರು ಇದ್ದಾರೆ ; ನಿಖಿಲ್ ಕುಮಾರಸ್ವಾಮಿ ಸ್ಪಷ್ಟನೆ
ಭ್ರಷ್ಟಾಚಾರ ಸೇರಿದಂತೆ ಎಲ್ಲವನ್ನೂ ತಿಂದು ಜೀರ್ಣಿಸಿಕೊಂಡು ಮೆಟ್ಟಿ ನಿಲ್ತೇವೆ ಎಂಬ ಮನಸ್ಥಿತಿಯಲ್ಲಿ ಕಾಂಗ್ರೆಸ್ ಸರ್ಕಾರ ಇದೆ.. ಇದು ಬಹಳ ದಿನ ನಡೆಯೋದಿಲ್ಲ.. ಈ ಸರ್ಕಾರದ ವಿರುದ್ಧ ಅತಿ ಶೀಘ್ರದಲ್ಲಿ ಹೋರಾಟ ಮಾಡ್ತೇವೆ ಎಂದು ನಿಖಿಲ್ ಅವರು ಎಚ್ಚರಿಕೆ ನೀಡಿದರು. ಸ್ಥಳೀಯ ಸಂಸ್ಥೆಗಳಲ್ಲಿ ಮೈತ್ರಿ ಮುಂದುವರಿಯುತ್ತಾ ಎಂಬ ವಿಚಾರ ಸಂಬಂಧ ಮಾತನಾಡಿದ ಅವರುಇದರ ಬಗ್ಗೆ ರಾಜ್ಯ ಮಟ್ಟದಲ್ಲಿ ಎರಡು ಪಕ್ಷಗಳಿಂದ ಯಾವುದೇ ಚರ್ಚೆ ಬಂದಿಲ್ಲ. ವರಿಷ್ಠರ ಬಳಿ ಆನ್ ಟೇಬಲ್ ನಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯ ಮೈತ್ರಿ ವಿಚಾರ […]
Continue Readingಬೆಳಗಾವಿ | 400 ಕೋಟಿ ದರೋಡೆ ಪ್ರಕರಣ ; ಪ್ರಮುಖ ಆರೋಪಿ ಕಿಶೋರ್ ಸಾಳ್ವೆ ಪೊಲೀಸ್ ವಶಕ್ಕೆ
ಕಿಶೋರ್ ಸಾಳ್ವೆ ಬಂಧನದೊಂದಿಗೆ ದರೋಡೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಎಂಟಕ್ಕೆ ಏರಿಕೆಯಾಗಿದೆ. ಪ್ರಕರಣದ ಗಂಭೀರತೆಯನ್ನು ಮನಗಂಡಿರುವ ಮಹಾರಾಷ್ಟ್ರ ಸರ್ಕಾರ, ತನಿಖೆಯನ್ನು ಕಟ್ಟುನಿಟ್ಟಾಗಿ ಮುಂದುವರೆಸಲು ಸೂಚನೆ ನೀಡಿದೆ. ಈ ಪ್ರಕರಣದಲ್ಲಿ ದೂರುದಾರರಾಗಿರುವ ಸಂದೀಪ್ ಪಾಟೀಲ್ ಅವರ ಕಿಡ್ನ್ಯಾಪ್ ಮತ್ತು 400 ಕೋಟಿ ರೂ. ದರೋಡೆ ಸಂಬಂಧಿತ ಅಂಶಗಳ ಬಗ್ಗೆ ಎಸ್ಐಟಿ ತನಿಖೆ ನಡೆಸುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ವೈರಲ್ ಆಗಿರುವ ಆಡಿಯೋ ಸಂಭಾಷಣೆಗಳನ್ನೂ ಎಸ್ಐಟಿ ಪರಿಶೀಲನೆಗೆ ತೆಗೆದುಕೊಂಡಿದೆ. ಎಸ್ಐಟಿ ತನಿಖೆಯ ವಿರುದ್ಧವೇ ದೂರುದಾರ ಸಂದೀಪ್ ಪಾಟೀಲ್ ಇತ್ತೀಚೆಗೆ ಆರೋಪಗಳನ್ನು […]
Continue Readingದಾವಣಗೆರೆ | ಕಾಂಗ್ರೆಸ್ ಮುಖಂಡನ ಪುತ್ರನಿಂದ ಮಹಿಳಾ ಸಿಪಿಐ ಮೇಲೆ ಹಲ್ಲೆ, ಅನುಚಿತ ವರ್ತನೆ ; ಪೊಲೀಸ್ ಸಿಬ್ಬಂದಿಗಳ ಮೇಲು ಹಲ್ಲೆ ಆಸ್ಪತ್ರೆ ದಾಖಲು
ದಾವಣಗೆರೆಯ ಇಮಾಮ್ ನಗರದ ರೌಡಿಶೀಟರ್ ಹುಸೇನ್ ಎಂಬಾತನನ್ನು ಬಂಧಿಸಲು ತೆರಳಿದ್ದ ಬಡಾವಣೆ ಠಾಣೆಯ ಸಿಪಿಐ ಗಾಯತ್ರಿ ಹಾಗೂ ಸಿಬ್ಬಂದಿ ಮೇಲೆ ಭೀಕರ ಹಲ್ಲೆ ನಡೆದಿದೆ. ಕಾಂಗ್ರೆಸ್ ಮುಖಂಡ ಆಯೂಬ್ ಪೈಲ್ವಾನ್ ಪುತ್ರ ಹುಸೇನ್, ತನ್ನನ್ನು ವಶಕ್ಕೆ ಪಡೆಯಲು ಬಂದ ಮಹಿಳಾ ಅಧಿಕಾರಿಯ ಜೊತೆ ಅತ್ಯಂತ ಕೆಟ್ಟದಾಗಿ ನಡೆದುಕೊಂಡಿದ್ದಾನೆ. ಸಿಪಿಐ ಗಾಯತ್ರಿ ಅವರ ಕೈಯಲ್ಲಿದ್ದ ಮೊಬೈಲ್ ಕಿತ್ತುಕೊಂಡು, ಅವರ ಮೇಲೆ ಹಲ್ಲೆ ಮಾಡಿದ್ದಲ್ಲದೆ, ಅನುಚಿತವಾಗಿ ವರ್ತಿಸಿರುವುದು. ಈ ಸರ್ಕಾರದಲ್ಲಿ ಮಹಿಳೆಯರಿ ರಕ್ಷಣೆಯಿಲ್ಲ ಎಂಬ ಆರೋಪಕ್ಕೆ ಈ ಘಟನೆ ತಾಜಾ […]
Continue Readingದಾವಣಗೆರೆ | ಗುರುಕುಲ ಶಾಲೆಗೆ ಕಿರೀಟಪ್ರಾಯ ಗೌರವ ; ಯುಕೆಜಿ ಪುಟಾಣಿ ಪುಣ್ಯಾಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ 2026ರ ಪ್ರಶಸ್ತಿ
ಈ ಸಾಧನೆ ಗುರುಕುಲ ಶಾಲೆಯ ಇತಿಹಾಸದಲ್ಲೇ ಒಂದು ಅಪೂರ್ವ ಹಾಗೂ ಮರೆಯಲಾಗದ ಕ್ಷಣವಾಗಿ ದಾಖಲೆಯಾಗಿದೆ. ಪುಣ್ಯಾಳ ಈ ಯಶಸ್ಸು ಶಾಲೆಯ ವಿದ್ಯಾರ್ಥಿಗಳಲ್ಲಷ್ಟೇ ಅಲ್ಲದೆ ಪಾಲಕರು ಹಾಗೂ ಶಿಕ್ಷಕರಲ್ಲಿ ಅಪಾರ ಹೆಮ್ಮೆ ಮತ್ತು ಉತ್ಸಾಹವನ್ನು ಮೂಡಿಸಿದೆ. ಈ ಮಹಾನ್ ಸಾಧನೆಗೆ ಶಾಲೆಯ ಕಾರ್ಯದರ್ಶಿಗಳಾದ ಅಬ್ದುಲ್, ಮುಖ್ಯೋಪಾಧ್ಯಾಯರು ಹಾಗೂ ಎಲ್ಲಾ ಶಿಕ್ಷಕ–ಶಿಕ್ಷಕಿಯರು ಪುಣ್ಯಾಳಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿ, ಭವಿಷ್ಯದಲ್ಲಿಯೂ ಇನ್ನೂ ದೊಡ್ಡ ಸಾಧನೆಗಳನ್ನು ಮಾಡುವಂತೆ ಶುಭ ಹಾರೈಸಿದ್ದಾರೆ. ಗುರುಕುಲ ಶಾಲೆಗೆ ಪುಣ್ಯಾ ತಂದಿರುವ ಈ ಗೌರವ, ಮುಂದಿನ ಪೀಳಿಗೆಗೆ ಪ್ರೇರಣೆಯ […]
Continue Reading

