ಶಿವಮೊಗ್ಗ | ವಿಬಿಜಿ ರಾಮ್ ಜಿ ಹೆಸರು ವಿರೋಧಿಸಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಜಿಲ್ಲಾಧ್ಯಕ್ಷ ಆರ್ ಪ್ರಸನ್ನ ಕುಮಾರ್ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ, ಎಂ ಎಲ್ ಸಿ ಬಲ್ಕಿಸ್ ಬಾನು, ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಸೂಡ್ಯಾಧ್ಯಕ್ಷ ಎಚ್ಎಸ್ ಸುಂದರೇಶ್, ಹಾಪ್ ಕಾಮ್ಸ್ ನ ವಿಜಯ ಕುಮಾರ್, ಜವಳಿ ನಿಗಮದ ಚೇತನ್ ಗೌಡ, ಮಾಜಿ ಕಾರ್ಪರೇಟರ್ ಗಳಾದ ಎಚ್ ಸಿ ಯೋಗೇಶ್, ಯಮುನಾರಂಗೇಗೌಡ, ರಂಗೇಗೌಡ, ಅರ್ಚನ ನಿರಂಜನ್, ರಮೇಶ್ ಹೆಗ್ಡೆ, ವಿಜಯಲಕ್ಷ್ಮಿ ಪಾಟೀಲ್, ಕಲೀಂ ಪಾಷ, ಎಂ ಎಸ್ ಶಿವಕುಮಾರ್ ಮೊದಲಾದವರ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದೆ.

Continue Reading

ಶಿವಮೊಗ್ಗ | ಅಲ್ಲಮಪ್ರಭು‌ ಮೈದಾನದಲ್ಲಿ‌ ಫಲ-ಪುಷ್ಪ ಪ್ರದರ್ಶನ ಮೇಳ, ಸ್ವಸಹಾಯ ಗುಂಪಿನ ಉತ್ಪನ್ನಗಳ ಪ್ರದರ್ಶನ, ಕೈಮಗ್ಗ ವಸ್ತು ಮತ್ತು ಸಿರಿಧಾನ್ಯ ಮೇಳ

ಶಿವಮೊಗ್ಗದ ಈ ಮೇಳದ ಮಳಿಗೆಗಳಲ್ಲಿ ರಾಜ್ಯ /ಹೊರ ರಾಜ್ಯ ವಿವಿಧ ಜಿಲ್ಲೆಯ ಗ್ರಾಮೀಣ ಪ್ರದೇಶದ ಸ್ಮ-ಸಹಾಯ ಗುಂಪಿನ ಮಹಿಳೆಯರು ಉತ್ಪಾದಿಸಿರುವ ಉತ್ಪನ್ನಗಳಾದ ಮಣಿನ ಅಲಂಕಾರಿಕ ಉತ್ಪನ್ನಗಳು, ಮಾಕ್ರನ್ ಉತ್ಪನ್ನಗಳು, ಹಸೆ ಚಿತ್ತಾರ ಮತ್ತು ಬತ್ತದ ತೋರಣ, ಈಚಲು ಚಾಪೆ, ಮಣ್ಣಿನ ಅಭರಣಗಳು, ಮರದ ಕೆತ್ತನೆಗಳು, ಸೌದಿ ಉತ್ಪನ್ನಗಳು, ಕೊಪ್ಪಳದ ಕಿನ್ನಾಳ ಉತ್ಪನ್ನಗಳು, ಕೊಪ್ಪಳದ ಬನಾನ ಪೈಬರ್ ಉತ್ಪನ್ನಗಳು, ಚಿಕ್ಕಬಳ್ಳಾಪುರ ಲೇದ‌ ಉತ್ಪನ್ನಗಳು, ನವಲಗುಂದ ದುರಿ, ಮೈಸೂರು ಮರದ ಕೆತ್ತನೆಯ ಉತ್ಪನ್ನಗಳು ಹಾಗೂ ಬೀದರ್ ಜಿಲ್ಲೆಯ ಬಿದರಿ ಉತ್ಪನ್ನಗಳು […]

Continue Reading

ಬೆಂಗಳೂರು | ನಿಜವಾದ ಮತದಾರರಿಗೆ ಅನ್ಯಾಯವಾಗಬಾರದು : ಸಿಎಂ

*ನಿಜವಾದ ಮತದಾರರಿಗೆ ಅನ್ಯಾಯವಾಗಬಾರದು: ಸಿಎಂ* ಚುನಾವಣಾ ಆಯೋಗ ನಡೆಸುವ ಎಸ್‌ಐಆರ್ ವಿಚಾರದಲ್ಲಿ ಕಾಂಗ್ರೆಸ್ ಎಂದಿಗೂ ರಾಜಕೀಯ ಮಾಡುವುದಿಲ್ಲ. ನಿಜವಾದ ಮತದಾರರು ಪಟ್ಟಿಯಿಂದ ಹೊರಗೆ ಉಳಿಯಬಾರದು ಎಂಬುವುದಷ್ಟೇ ನಮ್ಮ ಕಾಳಜಿಯಾಗಿದೆ ಎಂದು ಸಿಎಂ ಹೇಳಿದರು.ರಾಜ್ಯದ 3 ಕೋಟಿ ಮತದಾರರ ಮ್ಯಾಪಿಂಗ್ ಆಗಿಲ್ಲವೆಂದು ತಿಳಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ, ಎಸ್‌ಐಆರ್ ಪ್ರಕ್ರಿಯೆ ಎಚ್ಚರಿಕೆಯಿಂದ ನಡೆಯಬೇಕಿದ್ದು, ಯಾವುದೇ ಮತದಾರರಿಗೆ ಅನ್ಯಾಯವಾಗದಂತೆ ಕಾರ್ಯನಿರ್ವಹಿಸಬೇ ಎಂದು ಬಿಎಲ್‌ಒಗಳಿಗೆ ಸೂಚಿಸಲಾಗಿದೆ ಎಂದರು. ವಿರೋಧಪಕ್ಷಗಳು ಸುಳ್ಳು ಆರೋಪಗಳಿಂದ ಜನರ ದಾರಿ ತಪ್ಪಿಸುತ್ತಿದ್ದಾರೆಶಾಸಕ ಜನಾರ್ದನ ರೆಡ್ಡಿಯವರು ಸಿಎಂ […]

Continue Reading

ಬೆಂಗಳೂರು | ಬ್ಯಾಲೆಟ್ ಪೇಪರ್‌ನಲ್ಲೇ ಸ್ಥಳೀಯ ಸಂಸ್ಥೆಗಳ ಚುನಾವಣೆ : ಚುನಾವಣಾ ಆಯುಕ್ತ ಸಂಗ್ರೇಶ್‌

ಜಿಬಿಎ ಚುನಾವಣಾ ವಿಭಾಗದ ವಿಶೇಷ ಆಯುಕ್ತ ಆರ್. ರಾಮಚಂದ್ರನ್ ಮಾತನಾಡಿ, ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ 5 ನಗರ ಪಾಲಿಕೆಗಳ ವಾರ್ಡ್‌ವಾರು ಕರಡು ಮತದಾರರ ಪಟ್ಟಿಯಲ್ಲಿ ಒಟ್ಟು 88,91,411 ಮತದಾರರು ಇದ್ದಾರೆ. ಜಿಬಿಎ ವ್ಯಾಪ್ತಿಯಲ್ಲಿ ಬೆಂಗಳೂರು ಕೇಂದ್ರ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಪೂರ್ವ ಮತ್ತು ಬೆಂಗಳೂರು ಪಶ್ಚಿಮ ನಗರ ಪಾಲಿಕೆಗಳು ಸೇರಿದಂತೆ ಒಟ್ಟು 05 ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ 369 ವಾರ್ಡ್‌ಗಳು ರಚನೆಯಾಗಿವೆ ಎಂದು ಮಾಹಿತಿ ನೀಡಿದರು.

Continue Reading

ಶಿವಮೊಗ್ಗ | ಗಾಜನೂರಿನಲ್ಲಿ ಅಕ್ರಮ ಮದ್ಯದ ಹಾವಳಿ ತಪ್ಪಿಸಿ ; ಬಾರ್ ಬಂದ್‌ಗೆ ಆಗ್ರಹಿಸಿ ಧರಣಿ

ತಕ್ಷಣ ಕಾರ್ಯೋನ್ಮುಖರಾಗಿ ಗ್ರಾಮದ ಮಧ್ಯಭಾಗದಲ್ಲಿರುವ ಬಾರ್ ಮತ್ತು ರೆಸ್ಟೋರೆಂಟ್ ಅನ್ನು ಗ್ರಾಮದ ಮಧ್ಯಭಾಗದಿಂದ ಸ್ಥಳಾಂತರಿಸಿ ಗ್ರಾಮದಲ್ಲಿ ಗೂಡಂಗಡಿಗಳ ಮನೆಗಳಲ್ಲಿ ಅನಧಿಕೃತ ಮದ್ಯ ಮಾರಾಟ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದರು. ಗಾಜನೂರು ನಾಗರಾಜ ನೇತ್ವದಲ್ಲಿ ನಡೆದ ಈ ಪ್ರತಿಭಟನೆಯಲ್ಲಿ ಡಿಎಸ್ಸೆಸ್ ಜಿಲ್ಲಾ ಸಂಚಾಲಕ ಟಿ ಎಚ್ ಹಾಲೇಶಪ್ಪ, ಮಾದಾರ ಜಿಲ್ಲಾ ಸಮಿತಿಯ ಮುಖಂಡರಾದ ತೇಜಸ್, ಜಿಲ್ಲಾಧ್ಯಕ್ಷ ಶಿವಾಜಿ ಮೊದಲಾದವರಿದ್ದರು.

Continue Reading

ಬೆಂಗಳೂರು | 8 ವರ್ಷದ ಹಳೆಯ ವಿಡಿಯೋ ಈಗ ವೈರಲ್ ಮಾಡಿದ್ದಾರೆ : ಡಿಜಿಪಿ ರಾಮಚಂದ್ರ ರಾವ್ ಸಮಜಾಯಿಷಿ

ಅದು ಈಗಿನ ವಿಡಿಯೋ ಅಲ್ಲ. 8 ವರ್ಷದ ಹಳೇ ವಿಡಿಯೋ. ಆಗ ನಾನು ಬೆಳಗಾವಿಯಲ್ಲಿ ಪೊಲೀಸ್ ಅಧಿಕಾರಿಯಾಗಿದ್ದೆ. ಯಾರೋ ಷಡ್ಯಂತ್ರ ನಡೆಸಿ ಈಗ ವಿಡಿಯೋ ವೈರಲ್ ಮಾಡಿದ್ದಾರೆ ಎಂದಿದ್ದಾರೆ. ಇದೆಲ್ಲ ಸುಳ್ಳು ವಿಡಿಯೋ. ನನ್ನ ವಿರುದ್ಧ ಆರೋಪ ಮಾಡಲು ಇಂತಹ ವಿದಿಯೋ ಬಿಡುತ್ತಿದ್ದಾರೆ ಎಂದು ತಿಳಿಸಿದ್ದಾರೆ.

Continue Reading

ಶಿವಮೊಗ್ಗ | ಕಾರು ಚಾಲಕನ ನಿರ್ಲಕ್ಷ್ಯ ಚಾಲನೆಗೆ, ಮತ್ತೊಬ್ಬ ಕಾರು ಚಾಲಕ ಬಲಿ

ಅತಿವೇಗದ ಕಾರಿನ ಹೊಡೆತಕ್ಕೆ ಸಿಲುಕಿದ ರಮೇಶ್ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

ಡಿಜಿಪಿ ರಾಮಚಂದ್ರ ರಾವ್ ರಾಸಲಿಲೆ ವಿಡಿಯೋ ವೈರಲ್ ; ಇದು Ai ವಿಡಿಯೋ ನನ್ನ ವಿರುದ್ಧ ಷಡ್ಯಂತ್ರ ಎಂದ ಡಿಜಿಪಿ

ವಿಭಿನ್ನ ಸಂದರ್ಭಗಳಲ್ಲಿ ಕಚೇರಿಗೆ ಮಹಿಳೆಯರು ಭೇಟಿ ನೀಡಿದ್ದ ವೇಳೆ ಪ್ರತಿ ಬಾರಿಯೂ ಬೇರೆ ಬೇರೆ ಉಡುಗೆ ತೊಟ್ಟಿರುವ ವಿಡಿಯೋಗಳು ಬಹಿರಂಗವಾಗಿದೆ. ಪೊಲೀಸ್ ಸಮವಸ್ತ್ರ ತೊಟ್ಟಿರುವಾಗಲೂ ರಾಮಚಂದ್ರ ರಾವ್ ತಬ್ಬಿಕೊಂಡು ಮುತ್ತಿಕ್ಕುತ್ತಿರುವುದನ್ನು ಕಾಣಬಹುದಾಗಿದೆ. ಇನ್ನು ಈ ಸಂಬಂಧ ಸಮವಸ್ತ್ರದಲ್ಲೇ ಮಹಿಳೆಯರೊಂದಿಗೆ ಸರಸವಾಡಿದ್ದಾರೆ ಎನ್ನಲಾದ ವಿಡಿಯೋ ವೈರಲ್ ಆದ ಬೆನ್ನಲ್ಲೇ, ಐಜಿಪಿ ರಾಮಚಂದ್ರ ರಾವ್ ಅವರು ಮಾಧ್ಯಮಗಳ ಮುಂದೆ ಪ್ರತ್ಯಕ್ಷವಾಗಿ ತಮ್ಮ ಮೇಲಿನ ಆರೋಪಗಳನ್ನು ನಿರಾಕರಿಸಿದ್ದಾರೆ. ಇದು ನನ್ನ ತೇಜೋವಧೆ ಮಾಡಲು ನಡೆಸಿರುವ ವ್ಯವಸ್ಥಿತ ಷಡ್ಯಂತ್ರ’ ಎಂದು ಅವರು ಕಿಡಿಕಾರಿದ್ದಾರೆ.ವೈರಲ್ […]

Continue Reading