ಶಿವಮೊಗ್ಗ | ಅಧಿವೇಶನದ ಪ್ರಶ್ನೆಗಳಿಗೆ ರಾಜ್ಯ ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆ : ಡಾ.ಧನಂಜಯ್ ಸರ್ಜಿ ಹೇಳಿಕೆ

ಸಂಸದರು ಸಂಸತ್ತಿನಲ್ಲಿ ಮತ್ತು ಕೇಂದ್ರ ಆರೋಗ್ಯ ಸಚಿವರಾದ ಜೆ.ಪಿ. ನಡ್ಡಾ ಅವರಲ್ಲಿ ಮಾಡಿದ ಮನವಿಯ ಫಲವಾಗಿ ಅಕ್ಟೋಬರ್ 13, 2025 ರಿಂದ ಅನ್ವಯವಾಗುವಂತೆ ದೇಶಾದ್ಯಂತ CGHS ದರಗಳನ್ನು ಮಾರುಕಟ್ಟೆ ದರಕ್ಕೆ ಅನುಗುಣವಾಗಿ ಪರಿಷ್ಕರಿಸಲಾಗಿದೆ. ಸಿಸೇರಿಯನ್, ನಾರ್ಮಲ್ ಹೆರಿಗೆ ಮತ್ತು ಹಾರ್ಟ್ ಸರ್ಜರಿಗಳಂತಹ ಸುಮಾರು 2,000 ವೈದ್ಯಕೀಯ ಪ್ರಕ್ರಿಯೆಗಳ ದರವನ್ನು ಹೆಚ್ಚಿಸಲಾಗಿದೆ. ನಗರಗಳನ್ನು ಟೈರ್-1, 2, 3 ಎಂದು ವಿಂಗಡಿಸಿ, ಆಸ್ಪತ್ರೆಗಳ ಮಾನ್ಯತೆ (NABH) ಆಧಾರದ ಮೇಲೆ ದರ ನಿಗದಿಪಡಿಸಲಾಗಿದೆ. ಯಶಸ್ವಿನಿ ಮತ್ತು ಆಯುಷ್ಮಾನ್ ಭಾರತ್, ಜ್ಯೋತಿ ಸಂಜೀವಿನಿ, […]

Continue Reading

ಶಿವಮೊಗ್ಗ | ಕೆಎಸ್ಆರ್​ಟಿಸಿ ಬಸ್ ಹಾಗೂ ಕಾರಿನ ನಡುವೆ ಡಿಕ್ಕಿ ಇಬ್ಬರ ದುರ್ಮರಣ

ಅಪಘಾತದಿಂದ ರಸ್ತೆ ಸಂಚಾರ ಕೆಲ ಕಾಲ ಬಂದ್ ಆಗಿತ್ತು. ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ತೀರ್ಥಹಳ್ಳಿ ಪೊಲೀಸರು, ರಸ್ತೆ ಸಂಚಾರಕ್ಕೆ ಅನುವು ಮಾಡಿ ಕೊಟ್ಟರು. ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Continue Reading

ಶಿವಮೊಗ್ಗ | ಜಿಲ್ಲಾಧಿಕಾರಿ ಹೆಸರಲ್ಲಿ ನಕಲಿ ವಾಟ್ಸಾಪ್ ಸಂದೇಶ ; ವಂಚಕರಿಂದ ಜಾಗರೂಕರಾಗಿರಿ

ಒಂದು ವೇಳೆ ಇಂತಹ ನಕಲಿ ವಾಟ್ಸಾಪ್ ಸಂಖ್ಯೆಗಳಿಂದ ಹಣದ ಬೇಡಿಕೆ ಬಂದಲ್ಲಿ ಅಥವಾ ಯಾವುದಾದರೂ ಸಹಾಯ ಕೋರಿ ಸಂದೇಶಗಳು ಸ್ವೀಕೃತವಾದಲ್ಲಿ, ಅವುಗಳನ್ನು ಸಂಪೂರ್ಣವಾಗಿ ನಿರ್ಲಕ್ಷಿಸಬೇಕು ಮತ್ತು ಕೂಡಲೇ ಅಂತಹ ಸಂಖ್ಯೆಗಳನ್ನು ಬ್ಲಾಕ್ ಮಾಡಬೇಕು ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ.

Continue Reading

ಶಿವಮೊಗ್ಗ | ಎಮ್ಮೆಗೆ ಡಿಕ್ಕಿಯಾಗಿ ಸ್ಕೂಟಿ ಪಲ್ಟಿ, ಓರ್ವ ಗಂಭೀರ

ಗಾಯಾಳುವಿಗೆ ಮೊದಲು ರಿಪ್ಪನ್‌ಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದ್ದು, ನಂತರ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.ರಿಪ್ಪನ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Continue Reading

ಶಿವಮೊಗ್ಗ | ಯಶಸ್ವಿಯಾಗಿ ಜರುಗಿದ,3ನೇ ರಾಷ್ಟ್ರೀಯ ಮಟ್ಟದ ಓಪನ್ ಕರಾಟೆ ಚಾಂಪಿಯನ್‌ಶಿಪ್ ಪಂದ್ಯಾವಳಿ

ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಅಧ್ಯಕ್ಷರಾದ ಕಲಗೋಡು ರತ್ನಾಕರ್, DSP ರಾಚಪ್ಪ, ನ್ಯೂಸ್ ವಾರಿಯರ್ಸ್ ಸಂಪಾದಕರಾದ ರಘುರಾಜ್ , ಮಮಕೋಸ್ ನಿರ್ದೇಶಕರಾದ ವಿರೂಪಾಕ್ಷಪ್ಪ , ರಾಷ್ಟ್ರೀಯ ವಸತಿ ಶಾಲೆಯ ಪ್ರಾಂಶುಪಾಲರಾದ ವಾಸುದೇವ್, ಡಾ. ಶಿಹಾನ್ ಎ .ಝೆಡ್ ಮುಹಿಬ್ ರವರು, ಅಖಿಲ ಕರ್ನಾಟಕ ಸ್ಪೋರ್ಟ್ಸ್ ಕರಾಟೆ ಅಸೋಸಿಯೇಷನ್ ನ ರೆಫ್ರೀ ಕಮಿಷನರ್ ಸನ್ ಸೈ .ಕೆ.ಪಿ.ಜೊಸ್, ಬೆಳಗಾವಿ ಜಿಲ್ಲೆಯ ಪ್ರಧಾನ ಕಾರ್ಯದರ್ಶಿಯಾದ ಶ್ರೀಯುತ ಸನ್ ಸೈ ಜಿತೇಂದ್ರ ಕಾಕಟೇಕರ್, ಹಾವೇರಿ ಜಿಲ್ಲೆಯ ಅಧ್ಯಕ್ಷರಾದ ಶಿಹಾನ್ […]

Continue Reading

ಶಿವಮೊಗ್ಗ | ರಸ್ತೆ ದುರಸ್ತಿಯಲ್ಲಿ ಪಾಲಿಕೆ ವಿಫಲ ; ನಜಿರ್ ಅಹ್ಮದ್ ನೇತೃತ್ವದಲ್ಲಿ ಪ್ರತಿಭಟನೆ

ಇಂದು ಸಹ ಆಪ್ ಮುಖಂಡ ನಜಿರ್ ಅಹ್ಮದ್ ನೇತೃತ್ವದಲ್ಲಿ ಸ್ಥಳೀಯ ನಿವಾಸಿಗಳನ್ನು ಒಳಗೊಂಡು ಪ್ರತಿಭಟನೆ ನಡೆಸಲಾಯಿತು ಹಾಗೂ ಈ ಸಂದರ್ಭದಲ್ಲಿ ವಾರ್ಡ್ ನ ಎಂಜಿನಿಯರಗಳಿಗೆ ಮನವಿ ಸಲ್ಲಿಸಲಾಯಿತು.

Continue Reading