Category: ಜಿಲ್ಲೆಗಳು
ಶಿವಮೊಗ್ಗ | ಮಕ್ಕಳು ದೇಶದ ಸಂಪತ್ತು : ಸಚಿವ ಮಧು ಬಂಗಾರಪ್ಪ
ಕಾರ್ಯಕ್ರಮದಲ್ಲಿ ಸ್ವಾಮಿ ವಿವೇಕಾನಂದ ಯೋಗ ರಿಸರ್ಚ್ ನ ಸಂಸ್ಥಾಪಕ ಅಧ್ಯಕ್ಷರಾದ ಡಾ.ಯೋಗಿ ದೇವರಾಜ್, ಶಿವಗಂಗಾ ಯೋಗ ಕೇಂದ್ರದ ರುದ್ರ ಆರಾಧ್ಯರರು ಶರಾವತಿ ಡೆಂಟಲ್ ಕಾಲೇಜಿನ ಉಪ ಪ್ರಾಂಶುಪಾಲರಾದ ಡಾ.ಶ್ರೀನಿಧಿ , ಮಲ್ನಾಡ್ ಇಂಟರ್ ನ್ಯಾಷನಲ್ ಸ್ಕೂಲ್ ನ ಪ್ರಾಂಶುಪಾಲರಾದ ಕುಮಾರಿ ನಿಶಾ.ಬಿ ಸೇರಿದಂತೆ ಹಲವರಿದ್ದರು.
Continue Readingಶಿವಮೊಗ್ಗ | ಶಾಲಾ ಜಮೀನುಗಳನ್ನ ಸರ್ಕಾರದ ವಶಕ್ಕೆ ಪಡೆಯಲು ಮುಂದಾಗಿರುವುದು ಅವೈಜ್ಞಾನಿಕ ಕ್ರಮ : ಕಲ್ಲೂರು ಮೇಘರಾಜ್
ಮಾಜಿ ಮುಖ್ಯಮಂತ್ರಿಗಳಾದ ಎಸ್. ಬಂಗಾರಪ್ಪ ನವರು ಉಳುವವನೇ ಹೊಲದೊಡೆಯ ಎಂಬ ಸಮಾಜವಾದಿ ಸಿದ್ಧಾಂತದಡಿಯಲ್ಲಿ ಶಿವಮೊಗ್ಗ ಜಿಲ್ಲೆ ಹಾಗೂ ರಾಜ್ಯದಲ್ಲಿ ರಾಜಕಾರಣ ಮಾಡಿಕೊಂಡು ಬಂದವರು. ಆದರೆ ಅವರ ಪುತ್ರ ರಾಜ್ಯದ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವರಾದಂತಹ ಮಧುಬಂಗಾರಪ್ಪ ನವರು ಕಳೆದ 6-7 ದಶಕಗಳಿಂದ ಗೇಣಿ ಸಾಗುವಳಿ ಮಾಡಿಕೊಂಡು ಬರುತ್ತಿರುವ ಶಾಲಾ ಜಮೀನು ಗೇಣಿದಾರರನ್ನ ಒಕ್ಕಲೆವರಿ, ಶಾಲಾ ಜಮೀನುಗಳನ್ನು ರೈತರಿಂದ ಸರ್ಕಾರ ವಶಪಡಿಸಿಕೊಳ್ಳಲು ವಿಶೇಷ ಮಸೂದೆಯೊಂದನ್ನ ತರಲು ಮುಂದಾಗಿರುವುದು ವಿಪಾರ್ಯಾಸ ಸಂಗತಿ ಎಂದು ರಾಜ್ಯ ಭೂ-ವಿದ್ಯಾದಾನದ ಶಾಲಾ ಜಮೀನು […]
Continue Readingಶಿವಮೊಗ್ಗ | ಡಿ. ದೇವರಾಜ ಅರಸ್ ಭವನ ಕಟ್ಟಡ ಪೂರ್ಣಗೊಳಿಸಿ, ನಂತರ ಕಟ್ಟಡ ಉದ್ಘಾಟನೆ ನೆರೆವೇರಿಸಲು ಡಿಸಿ ಗೆ ಮನವಿ
ಇತ್ತೀಚಿಗೆ ಸರ್ಕಾರದ ಆದೇಶ :BCWD/14011/175/2024BCWD-COORD-BCWD : 19-02-2025 ಇಲಾಖೆಯೂ ಡಿ.ದೇವರಾಜ ಅರಸ್ ಭವನ ಮುಂದುವರಿದ ಕಾಮಗಾರಿಗೆ ರೂ 1 ಕೋಟಿ ಹಣವನ್ನು ಬಿಡುಗಡೆಗೊಳಿಸಿ ಆದೇಶಿಸಲಾಗಿದೆ. ಈ ಹಣವನ್ನು ಭವನದ ಮುಂಭಾಗ ನೇ ಮಹಡಿಯಲ್ಲಿ ಜಿಲ್ಲಾ ಹಿಂದುಳಿದ ವರ್ಗಗಳ ಇಲಾಖೆಯ ಕಛೇರಿಯನ್ನು ಸ್ಥಳಾಂತರಿಸುವ ಕೆಲಸಗಳನ್ನು ಪ್ರಾರಂಬಿಸಿ ಪೂರ್ಣಗೊಳಿಸಿದ್ದು, ಇದು ಸರ್ಕಾರದ ಆದೇಶಕ್ಕೆ ವಿರುದ್ಧವಾಗಿರುತ್ತಕಂತ ಕ್ರಮವಾಗಿರುತ್ತದೆ. ಇದನ್ನು ತಾವು ಪರಿಶೀಲಿಸಿ ಸಂಬಂಧಪಟ್ಟವರ ಮೇಲೆ ಕಾನೂನು ರಿತ್ಯಾ ಕ್ರಮ ಕೈಗೊಳ್ಳಬೇಕೆಂದು ನಾವುಗಳು ಒತ್ತಾಯಿಸುತ್ತೇವೆ ಎಂದು ಸಂಘಟನೆ ಮನವಿ ಮಾಡಿದೆ. ಈ ಸಂಧರ್ಭದಲ್ಲಿ […]
Continue Readingಶಿವಮೊಗ್ಗ | ಅಡಿಕೆ ಸುಲಿಯಲೆಂದು ಬಂದು ಮಾಲೀಕನ ವಾಹನ ಕದ್ದು ಪರಾರಿ
ಘಟನೆ ಸಂಬಂಧ ದೇವರಾಜ ಅವರು ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ತನಿಖೆ ನಡೆಯುತ್ತಿದೆ.
Continue Readingಲಿಂಗಾಯತ ಮಹಾಸಭಾ ಅಧ್ಯಕ್ಷ ಸ್ಥಾನ ; ಸಚಿವ ಈಶ್ವರ ಖಂಡ್ರೆ ಪ್ರಬಲ ಸ್ಪರ್ಧಿ
ನಿವೃತ್ತ ಡಿಜಿಪಿ ಶಂಕರ್ ಬಿದರಿ ರಾಜ್ಯ ಅಧ್ಯಕ್ಷರಾಗಿ ಮುಂದುವರೆದಿದ್ದಾರೆ. ಪ್ರಭಾಕರ್ ಕೋರೆ ಮತ್ತು ವೀರಣ್ಣ ಚರಂತಿಮಠ್ ಸೇರಿದಂತೆ ಪ್ರಮುಖ ಉಪಾಧ್ಯಕ್ಷರ ಬೆಂಬಲದೊಂದಿಗೆ, ಮಹಾಸಭಾ ಕರ್ನಾಟಕದಲ್ಲಿ ಒಂದು ಅಸಾಧಾರಣ ಸಾಮಾಜಿಕ-ರಾಜಕೀಯ ಶಕ್ತಿಯಾಗಿದ್ದಾರೆ.
Continue Readingಮಂಗಳೂರು | ದ್ವೇಷಭಾಷಣ ಮಸೂದೆ;ರಾಜ್ಯಪಾಲರು ವಾಪಸ್ ಕಳಿಸಿಲ್ಲ: ಸಿಎಂ
ಬಳ್ಳಾರಿಯಿಂದ ಬಿಜೆಪಿ ಪಾದಯಾತ್ರೆ ಮಾಡುವ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಸಿಎಂ, ಈ ಹಿಂದೆ ಬಳ್ಳಾರಿಯಲ್ಲಿ ಕಾನೂನುಬಾಹಿರ ಗಣಿಗಾರಿಕೆ ಮಾಡುತ್ತಿರುವ ಬಗ್ಗೆ ವಿಧಾನಸಭೆಯಲ್ಲಿ ಚರ್ಚೆ ಮಾಡಿದಾಗ ರೆಡ್ಡಿ ಸಹೋದರರು ಹಾಗೂ ಯಡಿಯೂರಪ್ಪ ಅವರು ಸವಾಲು ಹಾಕಿದ್ದರು. ಅದಕ್ಕಾಗಿ ನಾವು ಪಾದಯಾತ್ರೆ ಮಾಡಿದೆವು. ಈಗ ಬಿಜೆಪಿಯವರು ಏಕೆ ಪಾದಯಾತ್ರೆ ಮಾಡಬೇಕು? ಎಂದು ಪ್ರಶ್ನಿಸಿದರು.* ಬ್ಯಾನರ್ ತೆಗೆದದ್ದು ಬಳ್ಳಾರಿ ಘಟನೆಗೆ ಪ್ರಚೋದನೆ ಬಳ್ಳಾರಿಯಲ್ಲಿ ಮಹರ್ಷಿ ವಾಲ್ಮೀಕಿ ಪ್ರತಿಮೆ ಉದ್ಘಾಟನೆ ಬಗ್ಗೆ ಹಾಕಿದ್ದ ಬ್ಯಾನರನ್ನು ತೆಗೆಯಬೇಕಾದ ಅಗತ್ಯವೇನಿತ್ತು? ಅದನ್ನು ತೆಗೆದದ್ದೆ ಘಟನೆಗೆ […]
Continue Reading

