ಶಿವಮೊಗ್ಗ | ಸರ್ಕಲ್ ಇನ್ಸ್ಪೆಕ್ಟರ್ ದೇವರಾಜ್ ಹುದ್ದೆಗೆ ಅವಮಾನ ಮಾಡುವ ಮೂಲಕ ದರ್ಪ ಪ್ರದರ್ಶಿಸಿದ KSRTC DC ನವೀನ್

ಈ ರೀತಿಯಲ್ಲಿ ತಾವು ತಮ್ಮ ದರ್ಪ ತೋರಿಸುವ ಮೂಲಕ ತಾವು ಸರ್ಕಾರಿ ಅಧಿಕಾರಿಯಾಗಿ ಮುಂದುವರೆಯುತ್ತಿರುವುದು ನೋಡಿದರೆ ತಾವು ಒಬ್ಬ ಸರ್ಕಾರಿ ಅಧಿಕಾರಿ ಎಂಬುದನ್ನೇ ಮರೆತಿದ್ದೀರಾ? ಹಾಗೂ ಯಾರು ಕೂಡ ನಿಮ್ಮನ್ನ ಪ್ರಶ್ನೆ ಮಾಡಬಾರದು ತಾವೊಬ್ಬ ಪ್ರಶ್ನಿತೀತ ಅಧಿಕಾರಿಯಂತೆ ವರ್ತಿಸುತ್ತಿರುವುದು ಕಳವಳಕಾರಿಯಾದ ಸಂಗತಿಯಾಗಿದೆ, ಸರ್ಕಲ್ ಇನ್ಸ್ಪೆಕ್ಟರ್ ದೇವರಾಜ್ ಅವರ ಬಳಿ ನಾನೆ ಮಾತಾಡಿಕೊಳ್ಳುತ್ತೇನೆ, ನನಗೆ ಆಡಿಷನಲ್ ಎಸ್ಪಿ ಸಹಕಾರವಿದೆ ಎಂಬಂತ ನಿಮ್ಮ ಮಾತುಗಳು ಅತಿರೇಕದ ವರ್ತನೆವೆಂಬಂತೆ ಅನಿಸುತ್ತೆ. ಬೇರೆ ಇಲಾಖೆಯ ಅಧಿಕಾರಿಗಳೊಂದಿಗೆ ಸಮನ್ವಯತೆಯಿಂದ, ಸಹಕಾರ ನೀಡುವ ಮೂಲಕ ನಗರದಲ್ಲಿ […]

Continue Reading

ಶಿವಮೊಗ್ಗ | ಭಾರತ್ ಸ್ಕೌಟ್ಸ್, ಗೈಡ್ಸ್ ಜಿಲ್ಲಾ ಸಂಸ್ಥೆಯ ಶತಮಾನೋತ್ಸವ ಕಾರ್ಯಕ್ರಮ

ಜನವರಿ 1೦ರ ರಾತ್ರಿ 9ಕ್ಕೆ ಭವ್ಯ ಶಿಬಿರಾಗ್ನಿ ಕಾರ್ಯಕ್ರಮವನ್ನು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಕಾರ್ಯದರ್ಶಿ ಕೆ.ಗಂಗಪ್ಪ ಗೌಡ ನಡೆಸಿಕೊಡುವರು. ಜನವರಿ ೧೧ರ ಬೆಳಗ್ಗೆ ೯.೩೦ಕ್ಕೆ ಕೌಶಲ್ಯ ದರ್ಶನ ಕಾರ್ಯಕ್ರಮವನ್ನು ಎಂಎಲ್‌ಸಿ ಡಾ|| ಧನಂಜಯ ಸರ್ಜಿ ಉದ್ಘಾಟಿಸುವರು. ಅಪರ ಜಿಲ್ಲಾಧಿಕಾರಿ ವಿ.ಅಭಿಷೇಕ್ ಮತ್ತು ತಹಸೀಲ್ದಾರ್ ಎಸ್.ವಿ.ರಾಜೀವ್ ಪಾಲ್ಗೊಳ್ಳುವರು.ಜನವರಿ 11ರಂದು ಮಧ್ಯಾಹ್ನ 2.3೦ಕ್ಕೆ ಸಮಾರೋಪ ಸಮಾರಂಭ ನಡೆಯಲಿದೆ. ಜಿಲ್ಲಾ ಪಂಚಾಯಿತಿ ಸಿಇಒ ಎನ್.ಹೇಮಂತ್ ಅಧ್ಯಕ್ಷತೆ ವಹಿಸುವರು. ಮಹಾನಗರ ಪಾಲಿಕೆ ಆಯುಕ್ತ ಕೆ.ಮಾಯಣ್ಣಗೌಡ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಭಾರತ್ […]

Continue Reading

ಶಿವಮೊಗ್ಗ | ಖಾಸಗಿ ಸಿಟಿ ಬಸ್ ಗಳಲ್ಲಿ, ಪೊಲೀಸ್ ಸಹಾಯವಾಣಿ ಅಳವಡಿಸುವಂತೆ ; ಸರ್ಕಲ್ ಇನ್ಸ್ಪೆಕ್ಟರ್ ದೇವರಾಜ್ ಅವರಿಗೆ ಮನವಿ ಸಲ್ಲಿಸಿದ ಅರ್ಚನ ನಿರಂಜನ್

ಈ ಸಂಬಂಧ ಶಿವಮೊಗ್ಗ ಸಂಚಾರಿ ವೃತ್ತ ನಿರೀಕ್ಷಕರಾದ ದೇವರಾಜ್ ಟಿ.ವಿ. ಗಮನಕ್ಕೆ ಮಾಹಿತಿ ತಿಳಿಯಬಯಸುವುದು ಏನೆಂದರೆ, ನಗರದಲ್ಲಿ ಸಂಚರಿಸುವ ಖಾಸಗಿ ಸಿಟಿ ಬಸ್‌ಗಳಲ್ಲಿ ಪ್ರತಿನಿತ್ಯ ಬಸ್‌ಗಳಲ್ಲಿ ಕೆಟ್ಟ ಕೆಟ್ಟ ಅಸಭ್ಯ ಹಾಡುಗಳನ್ನು ಹಾಕುವುದು. ಮಹಿಳಾ ಪ್ರಯಾಣಿಕರೊಂದಿಗೆ ಕೆಲವು ಚಾಲಕ ಹಾಗೂ ನಿರ್ವಾಹಕರು ಅಸಭ್ಯ ವರ್ತಿಸುವುದು, ಮೊಬೈಲ್ ನಂಬರ್ ಕೊಡುವಂತೆ ಪೀಡಿಸುವುದು ಹಾಗೂ ಚಿಲ್ಲರೆ ನೀಡದೆ ಸತಾಯಿಸುವುದು ಹಾಗೂ ಬಸ್ ರಶ್ ಇದ್ದ ವೇಳೆಯಲ್ಲಿ ಮಹಿಳಾ ಪ್ರಯಾಣಿಕರನ್ನು ಅಸಭ್ಯವಾಗಿ ಮುಟ್ಟುವುದು ಈ ರೀತಿಯ ಘಟನೆಗಳು ಪ್ರತಿನಿತ್ಯ ನಡೆಯುತ್ತಿರುವುದಾಗಿ ದೂರು […]

Continue Reading

ಶಿವಮೊಗ್ಗ | ಭೀಕರ ರಸ್ತೆ ಅಪಘಾತ ; ಲಾರಿ ಹರಿದು ಯುವಕ ಸ್ಥಳದಲ್ಲೇ ಸಾವು

ನಯಾಜ್ ತೀರ್ಥಹಳ್ಳಿಯಿಂದ ರಿಪ್ಪನ್‌ಪೇಟೆ ಕಡೆಗೆ ಬರುತ್ತಿದ್ದ ಬಸ್‌ಗೆ ಪಾರ್ಸಲ್ ಹಾಕಲು ರಸ್ತೆ ದಾಟುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಪಿಎಸ್‌ಐ ರಾಜು ರೆಡ್ಡಿ ಹಾಗೂ ಪೊಲೀಸ್ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

Continue Reading

ಶಿವಮೊಗ್ಗ | ಜ.12ಕ್ಕೆ ಪತ್ರಿಕಾ ವಿತರಕರ ಒಕ್ಕೂಟದ 2026ರ ಕ್ಯಾಲೆಂಡರ್ ಬಿಡುಗಡೆ : ಎನ್.ಮಾಲತೇಶ್

ಮುಖ್ಯ ಅತಿಥಿಗಳಾಗಿ ಕರವೇ ಜನಮನ ರಾಜ್ಯ ಸಂಘಟನೆ ರಾಜ್ಯ ಅಧ್ಯಕ್ಷರಾದ ಜನಾರ್ಧನ್ ಸಾಲಿಯನ್ ಹಾಗೂ ಪದಾಧಿಕಾರಿಗಳು ಮಧುರ ಪ್ಯಾರಡೈಸ್ ಗೋಪಿನಾಥ್, ಆ.ನಾ.ವಿಜೇಂದ್ರ, ಕಾಂಗ್ರೆಸ್ ಮುಖಂಡ ಕೆ,.ದೇವೇಂದ್ರಪ್ಪ ಇನ್ನು ಮುಂತಾದ ಗಣ್ಯರು ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಶಿವಮೊಗ್ಗ ಜಿಲ್ಲಾ ಘಟಕದ ಗೌರವ ಅಧ್ಯಕ್ಷರು ಶಿಕಾರಿಪುರ ಹುಲಿಗಿ ಕೃಷ್ಣ, ಉಪಾಧ್ಯಕ್ಷರು ರಾಮು ಜಿ, ತೀರ್ಥಹಳ್ಳಿ ನಾಗಭೂಷಣ್, ಪ್ರಧಾನ ಕಾರ್ಯದರ್ಶಿ ಮುಖ್ತಾರ್ ಅಹಮದ್( ನಜೀರ್) ಉಪಾಧ್ಯಕ್ಷರು ವಿನಯ್ ಕುಮಾರ್ ಎಸ್. ವಾಲಿ ತೊಗರ್ಸಿ, ಸಂಘಟನಾ ಕಾರ್ಯದರ್ಶಿ […]

Continue Reading

ಹುಬ್ಬಳ್ಳಿ ಘಟನೆ ; ಬಿಜೆಪಿ‌ ಮಹಿಳಾ ಮೋರ್ಚಾದಿಂದ ಜಿಲ್ಲಾಧಿಕಾರಿಗೆ ಮನವಿ

ಹುಬ್ಬಳ್ಳಿಯ ಈ ಘಟನೆಯ ಬಗ್ಗೆ ತಟಸ್ಥ ಮತ್ತು ಉನ್ನತ ಮಟ್ಟದ ನ್ಯಾಯಾಂಗ ತನಿಖೆಯಾಗಬೇಕು. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಬಗ್ಗೆ ಪೊಲೀಸ್ ಇಲಾಖೆಯು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಳ್ಳಲು ಮುಂದಾಗಿದೆ. ಆದರೆ, ಈ ಸುಮೋಟೋ ಪ್ರಕರಣವು ಕೇವಲ ವಿಡಿಯೋ ಮಾಡಿದವರ ವಿರುದ್ಧ ಮಾತ್ರ ಸೀಮಿತವಾಗಬಾರದು. ಘಟನೆಗೆ ಪ್ರಚೋದನೆ ನೀಡಿದವರು ಮತ್ತು ಮಹಿಳೆಯ ಮೇಲೆ ಹಲ್ಲೆ ಮಾಡಿದ ಪೊಲೀಸ್ ಸಿಬ್ಬಂದಿಗಳ ವಿರುದ್ಧವೂ ಇಲಾಖೆಯು ಕಠಿಣ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು. ಕಾಂಗ್ರೆಸ್ ಕಾರ್ಪೊರೇಟರ್ ಅವರ ಒತ್ತಡಕ್ಕೆ ಮಣಿದು ಪೊಲೀಸರು […]

Continue Reading

ಮದ್ದೂರು | ಸಹೋದ್ಯೋಗಿ ಕಿರುಕುಳಕ್ಕೆ ಬೇಸತ್ತು, ಪೊಲೀಸ್‌ ಕಾನ್‌ಸ್ಟೆಬಲ್‌ ಆತ್ಮಹತ್ಯೆಗೆ ಶರಣು

ರಮೇಶ್ ಮತ್ತು ಮಹೇಶ್ ಇಬ್ಬರೂ ನಗರದ ಪೊಲೀಸ್ ಠಾಣೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು ಹಾಗೂ ಇಬ್ಬರೂ ಪೊಲೀಸ್ ವಸತಿಗೃಹದ ನಿವಾಸಿಗಳಾಗಿದ್ದರು ಎಂದು ತಿಳಿದು ಬಂದಿದೆ.

Continue Reading