ಶಿವಮೊಗ್ಗ | ಆತ್ಮಹತ್ಯೆಗೆ ಶರಣಾದ ಯುವಕ
ಹಳೆಯ ಪ್ರೇಮ ಪ್ರಕರಣದ ನೋವು ಹಾಗೂ ಮದ್ಯಪಾನದ ಅಮಲಿನಲ್ಲಿ ಈ ಆತ್ಮಹತ್ಯೆ ಸಂಭವಿಸಿರಬಹುದು ಎಂದು ಮೃತನ ಸಂಬಂಧಿಕರು ಸಂಶಯ ವ್ಯಕ್ತಪಡಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ರಿಪ್ಪನ್ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Continue Readingಹಳೆಯ ಪ್ರೇಮ ಪ್ರಕರಣದ ನೋವು ಹಾಗೂ ಮದ್ಯಪಾನದ ಅಮಲಿನಲ್ಲಿ ಈ ಆತ್ಮಹತ್ಯೆ ಸಂಭವಿಸಿರಬಹುದು ಎಂದು ಮೃತನ ಸಂಬಂಧಿಕರು ಸಂಶಯ ವ್ಯಕ್ತಪಡಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ರಿಪ್ಪನ್ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Continue Readingದಂಪತಿ ತಮ್ಮ ಎರಡು ವರ್ಷದ ಹೆಣ್ಣು ಮಗುವಿನ ಜೀವಕ್ಕೂ ಹಾನಿ ಮಾಡಲು ಯತ್ನಿಸಿದರೆಂಬ ಶಂಕೆ ವ್ಯಕ್ತವಾಗಿದ್ದು, ಮಗು ಅದೃಷ್ಟವಶಾತ್ ಬದುಕುಳಿದಿದೆ ಎಂದು ಮಾಹಿತಿ ಲಭ್ಯವಾಗಿದೆ. ದಿವ್ಯಶ್ರೀ ಅವರು ಕೆ.ಆರ್.ಪೇಟೆ ತಾಲೂಕಿನ ನಾಟನಹಳ್ಳಿ ಗ್ರಾಮದವರಾಗಿದ್ದು, ಸುಮಾರು ಮೂರು ವರ್ಷಗಳ ಹಿಂದೆ ಹೊಸಕೋಟೆಯ ದರ್ಶನ್ ಅವರೊಂದಿಗೆ ವಿವಾಹವಾಗಿದ್ದರು. ದಂಪತಿ ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಈ ಸಂಬಂಧ ದರ್ಶನ್ ಅವರ ತಂದೆ ನೀಡಿದ ದೂರಿನ ಮೇರೆಗೆ ಕೆ.ಆರ್.ಪೇಟೆ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
Continue Readingಸುಣ್ಣದಹಳ್ಳಿ ನಿವಾಸಿ ವಿ. ಆರ್ಮುಗಂ ಅವರು ಸದರಿ ಗ್ರಾಮದಲ್ಲಿರುವ ತಮಗೆ ಸೇರಿದ ಸರ್ವೆ ನಂ. ೫೮/೮ ರಲ್ಲಿ ಒಂದು ಎಕರೆ ಜಮೀನು ಇದ್ದು, ಇದರಲ್ಲಿ ೧೦ ಗುಂಟೆ ಜಮೀನನ್ನು ಸೈಟ್ ಮಾಡಿ ಅದರಲ್ಲಿ ಪ್ರೇಮ ಕೋಂ ಮಂಜುನಾಥ ಇವರಿಗೆ ೪೦*೯೦ ಉದ್ದಳತೆಯ ನಿವೇಶನವನ್ನು ಕೊಟ್ಟಿದ್ದು, ಸದರಿಯವರು ನಿವೇಶನದಲ್ಲಿ ಆರ್,ಸಿ.ಸಿ ಮನೆಯನ್ನು ಕಟ್ಟಿಕೊಂಡು ವಾಸವಿರುತ್ತಾರೆ. ಸದರಿ ಮನೆಯ ಪಕ್ಕದಲ್ಲಿ ೧/೨ ಗುಂಟೆ ಖಾಲಿಜಾಗವಿದ್ದು, ಆ ಖಾಲಿ ಜಾಗವನ್ನು ಖಚಿತಪಡಿಸಿಕೊಳ್ಳುವ ಸಲುವಾಗಿ ಸರ್ಕಾರಿ ಸರ್ವೆಗೆ ಹಾಕಿದ್ದು, ಅದರಂತೆ ಜೂನ್ ೩, […]
Continue Readingಸಾರ್ವಜನಿಕರ ಸಹಕಾರದೊಂದಿಗೆ ಚಾನೆಲ್ಗೆ ಬಿದ್ದಿದ್ದ ವ್ಯಕ್ತಿಯನ್ನು ಮೇಲಕ್ಕೆತ್ತಿ ತುರ್ತಾಗಿ ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುವ ವ್ಯವಸ್ಥೆ ಮಾಡಿದರು. ಶಿವಮೊಗ್ಗ ಜಿಲ್ಲೆಯ ಪೊಲೀಸ್ ಅಧೀಕ್ಷಕರಾದ ಶ್ರೀ ನಿಖಿಲ್ ಬಿ. ಐಪಿಎಸ್ ಅವರು ERSS-112 ಅಧಿಕಾರಿಗಳು ತೋರಿದ ಸಮಯೋಚಿತ ಕಾರ್ಯ ಮತ್ತು ಮಾನವೀಯ ಸೇವೆಯನ್ನು ಪ್ರಶಂಸಿಸಿ ಅಭಿನಂದಿಸಿದ್ದಾರೆ
Continue Readingಶಿಬಿರದ ಅವಧಿಯಲ್ಲಿ ಎನ್ಎಸ್ಎಸ್ ಸ್ವಯಂಸೇವಕರು ಗ್ರಾಮ ಸ್ವಚ್ಛತಾ ಕಾರ್ಯ, ಮೇಗರವಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ಅವರಣ ಸ್ವಚ್ಛತೆ, ಗ್ರಾಮ ಪಂಚಾಯತಿ ಆವರಣ ಸ್ವಚ್ಛತೆ, ಗ್ರಾಮ ಪಂಚಾಯಿತಿ ಗ್ರಂಥಾಲಯ ಗೋಡೆಗೆ ಬಣ್ಣ ಹಚ್ಚುವುದು,ಗ್ರಾಮ ಪಂಚಾಯಿತಿ ಆವರಣ ಸ್ವಚ್ಛತೆ, ಶಾಲಾ ಆವರಣ ಸ್ವಚ್ಛತೆ, ದೇವಾಲಯದ ಆವರಣ ಸ್ವಚ್ಛತೆ ಹಾಗೂ ಪರಿಸರ ಸಂರಕ್ಷಣೆ ಕುರಿತು ಜಾಗೃತಿ ಕಾರ್ಯಕ್ರಮಗಳನ್ನು ನಡೆಸಿದರು. ಜೊತೆಗೆ ಗ್ರಾಮ ಸಮೀಕ್ಷೆ, ಆರೋಗ್ಯ ಅರಿವು, ಸ್ವ ಉದ್ಯೋಗ ಪ್ರಾತ್ಯಕ್ಷಿಕೆ ಹಾಗೂ ಕೃಷಿ ಸಂಬಂಧಿತ ಉಪನ್ಯಾಸಗಳನ್ನು ಆಯೋಜಿಸಲಾಯಿತು.ಸಹ ಶಿಬಿರಾಧಿಕಾರಿಗಳಾಗಿ ಮಾರುತಿ, ಡಾ.ವಿಮಲಾ, .ನಿರಂಜನ್, ಮತ್ತು . ಅರುಣ್ […]
Continue Readingಈ ಸಂದರ್ಬದಲ್ಲಿ ಶಿವಮೊಗ್ಗ ಯುವ ಕಾಂಗ್ರೆಸ್ ನಗರ ಅಧ್ಯಕ್ಷ ಚರಣ್ ಜೆ. ಶೆಟ್ಟಿ ಮಾತನಾಡಿ ಬಿಜೆಪಿ ಸರ್ಕಾರ ಬಡವರ ವಿರೋಧಿ ಸರ್ಕಾರವಾಗಿದೆ. ಪ್ರಧಾನಿ ಮೋದಿಯವರು ಡೊನಾಲ್ಡ್ ಟ್ರಂಪ್ ಅವರ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ. ಹಣದುಬ್ಬರ ಮತ್ತು ನಿರುದ್ಯೋಗದಿಂದ ತತ್ತರಿಸಿರುವ ಸಾಮಾನ್ಯ ಜನರು, ದಿನಗೂಲಿ ನೌಕರರು, ರೈತರು ಹಾಗೂ ಮಹಿಳೆಯರಿಗೆ ಈ ಬೆಲೆ ಏರಿಕೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ರಾಷ್ಟ್ರಪತಿಗಳು ಕೂಡಲೇ ಮಧ್ಯಪ್ರವೇಶಿಸಿ ಈ ನಿರ್ಧಾರವನ್ನು ಹಿಂಪಡೆಯುವಂತೆ ಕೇಂದ್ರಕ್ಕೆ ಸೂಚಿಸಬೇಕು, ಇಲ್ಲವೇ ಜನವಿರೋಧಿ ಸರ್ಕಾರವನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿದರು. […]
Continue Readingನಿಯಂತ್ರಣ ಮಾ. 10 ರಂದು ಮೈಸೂರು–ತಾಳಗುಪ್ಪ ಎಕ್ಸ್ಪ್ರೆಸ್ (16206) ಮಾರ್ಗಮಧ್ಯೆ 25 ನಿಮಿಷ ನಿಯಂತ್ರಣವಾಗಲಿದೆ. ಮಾ. 16 ರಂದು ಮೈಸೂರು–ಅರಸೀಕೆರೆ ಪ್ಯಾಸೆಂಜರ್ (56266) 70 ನಿಮಿಷ ಹಾಗೂ ಮೈಸೂರು–ಯಶವಂತಪುರ ಎಕ್ಸ್ಪ್ರೆಸ್ (16208) 30 ನಿಮಿಷ ಮಾರ್ಗಮಧ್ಯೆ ತಡೆಹಿಡಿಯಲಾಗುವುದು. ಸಮಯ ಮರುನಿಗದಿ: ಮಾರ್ಚ್ 10ರಂದು ಅರಸೀಕೆರೆ–ಮೈಸೂರು ಪ್ಯಾಸೆಂಜರ್ (56267) ಮತ್ತು ಮೈಸೂರು–ಶಿವಮೊಗ್ಗ ಟೌನ್ ಎಕ್ಸ್ಪ್ರೆಸ್ (16225) ರೈಲುಗಳು ನಿಗದಿತ ಸಮಯಕ್ಕಿಂತ 90 ನಿಮಿಷ ತಡವಾಗಿ ಹೊರಡಲಿವೆ.ಅದೇ ರೀತಿ, ಮಾರ್ಚ್ 16ರಂದು ಅರಸೀಕೆರೆ–ಮೈಸೂರು ಪ್ಯಾಸೆಂಜರ್ (56265) ಮತ್ತು ಮೈಸೂರು–ಎಸ್ಎಂವಿಟಿ ಬೆಂಗಳೂರು […]
Continue ReadingKSRTC ಬಸ್ ಗಳು ಎಂದಿನಂತೆ ಪ್ರಯಾಣಿಕರು ಶಿವಮೊಗ್ಗ-ಭದ್ರಾವತಿ ದಿನ ನಿತ್ಯ ಸಂಚಾರ ಮಾಡುವ ನಗರ ಸಾರಿಗೆ KSRTC ಬಸ್ ಸ್ಟಾಪ್ ಗಳಲ್ಲಿ ಕಾಯುತ್ತಿದ್ದಾಗ ಸಮಯಕ್ಕೆ ಸರಿಯಾಗಿ ಬಸ್ ಗಳು ಬರುವುದಿಲ್ಲ. ಬಂದಂತ ಬಸ್ ಗಳು ಒಮ್ಮೆಲೇ ಎರಡು ಮೂರು ಒಟ್ಟಿಗೆ ಬಂದರೆ, ಗಂಟೆಗಟ್ಟಲೆ ಬಸ್ ಬಸ್ ಬರುವುದಿಲ್ಲ ಹಾಗೂ ಎಷ್ಟೋ ಹೊತ್ತು ಕಾಯುತ್ತ ನಿಂತಿದ್ದಾಗ ಬರುವಂತ ಬಸ್ ಗಳು ನಿಲ್ಲಿಸುವುದೇ ಇಲ್ಲ. ಈ ಬಿರು ಬೇಸಿಗೆಯಲ್ಲಿ ಮಹಿಳೆಯರು ಮಕ್ಕಳು ವಯೋ ವೃದ್ಧರು ಬಡ ಕೂಲಿ ಕಾರ್ಮಿಕರು ಬಾಣಂತಿಯರು, […]
Continue Readingಅದರಲ್ಲೂ ಹೆಲ್ಮೆಟ್ ಕಡ್ಡಾಯವಾಗಿ ಎಲ್ಲಾ ವಾಹನ ಸವಾರರು ಧರಿಸಲೇಬೇಕಾಗಿದ್ದು, ಹಿಂದೆ ಕೂರುವವರು ಕೂಡ ಧರಿಸಲೇಬೇಕು. ನಿಮಗಾಗಿ ಅಲ್ಲದೇ, ನಿಮ್ಮ ಮನೆಯ ಕುಟುಂಬ ಸದಸ್ಯರಿಗಾಗಿ ಹೆಲ್ಮೆಟ್ ಧರಿಸಿ ವಾಹನ ಚಲಾಯಿಸುವುದು ಸೂಕ್ತ ಎಂದರು. ನಿಮ್ಮ ಈ ಜನ ಜಾಗೃತಿ ರ್ಯಾಲಿ ನೋಡಿಯಾದರೂ, ಇತರರು ಹೆಲ್ಮೆಟ್ ಧರಿಸುವಂತಾಗಲಿ ಎಂದು ಹಾರೈಸಿದರು. ಇನ್ನು ಮಹಿಳಾ ದಿನಾಚರಣೆ ದಿನದಂದೇ ಹೆಲ್ಮೆಟ್ ಜಾಗೃತಿ ಅಭಿಯಾನ ನಡೆಸುತ್ತಿರುವುದಕ್ಕೆ ಶ್ಲಾಘಿಸಿದರು. ಅನೇಕ ಅಪಘಾತ ಪ್ರಕರಣಗಳಲ್ಲಿ ಹೆಲ್ಮೆಟ್ ಪ್ರಮುಖ ಪಾತ್ರ ವಹಿಸಿರುವುದು ನಮ್ಮ ಕಣ್ಣ ಮುಂದೆ ಇದೆ. ಜೀವ […]
Continue Reading