ಶಿವಮೊಗ್ಗ | ಸಿದ್ದರಾಮಯ್ಯನವರೇ ಕ್ಷಮೆ ಕೇಳಿ ; ಬಿಜೆಪಿ ಮಹಿಳಾ ಮೋರ್ಚಾ ಆಗ್ರಹ

ಒಬ್ಬ ಮುಖ್ಯಮಂತ್ರಿಯಾಗಿ ಅವರು ಬಳಸಿದ ಭಾಷೆ ಅತ್ಯಂತ ಕೀಳುಮಟ್ಟದ್ದಾಗಿದೆ. ನಿರ್ಮಲಾ ಸೀತಾರಾಮನ್ ಅವರು ಕೇವಲ ಒಬ್ಬ ರಾಜಕಾರಣಿಯಲ್ಲ, ಬದಲಿಗೆ ಸಮಸ್ತ ಮಹಿಳಾ ಸಮುದಾಯದ ಪ್ರತಿಬಿಂಬ. ಅವರ ಬಗ್ಗೆ ಬಳಸಿದ ಅಸಭ್ಯ ಪದಗಳು ರಾಜ್ಯದ ಎಲ್ಲಾ ಮಹಿಳೆಯರಿಗೆ ಅವಮಾನ ಮಾಡಿದಂತೆ ಎಂದು ಆಕ್ರೋಶ ವ್ಯಕ್ತಪಡಿಸಿದೆ. ಸಾರ್ವಜನಿಕ ಜೀವನದಲ್ಲಿ ಮತ್ತು ಉನ್ನತ ಸ್ಥಾನದಲ್ಲಿರುವ ವ್ಯಕ್ತಿಯಿಂದ ಈ ರೀತಿಯ ಹೇಳಿಕೆಗಳು ಬರುವುದು ಅತ್ಯಂತ ವಿಷಾದನೀಯ ಎಂದು ಬೇಸರಿಸಿದೆ. ಆದ್ದರಿಂದ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡಲೇ ಕೇಂದ್ರ ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ […]

Continue Reading

ಬೆಳಗಾವಿ | ನಾಳೆಯಿಂದ ಅಧಿವೇಶನ ; 12 ಸಾವಿರ ಪೊಲೀಸರಿಂದ ಬಂದೋಬಸ್ತ್

ಈ ಬಾರಿ ರೈತರು, ವಿದ್ಯಾರ್ಥಿಗಳು, ವಿವಿಧ ಸಂಘ ಸಂಸ್ಥೆಗಳು, ಮೀಸಲಾತಿಗಾಗಿ ಸಮುದಾಯಗಳು ಬೃಹತ್ ಪ್ರತಿಭಟನೆಗೆ ನಡೆಸಲು ಮುಂದಾಗಿದ್ದು ಹೀಗಾಗಿ ಹೆಚ್ಚಿನ ಅಲರ್ಟ್ ಮಾಡಿಕೊಳ್ಳಲಾಗಿದೆ. ದ್ವೇಷ ಭಾಷಣದ ವಿರುದ್ಧ ವಿಧೇಯಕ ಮಂಡನೆಗೆ ಸರ್ಕಾರದ ಸಿದ್ಧತೆಕರ್ನಾಟಕ ದ್ವೇಷ ಭಾಷಣ & ದ್ವೇಷ ಅಪರಾಧ ವಿಧೇಯಕ-2025 ಅನ್ನು ಚಳಿಗಾಲದ ಅಧಿವೇಶನದಲ್ಲಿ ಮಂಡಿಸಲು ಸರ್ಕಾರ ಸಿದ್ಧತೆ ಮಾಡಿಕೊಳ್ಳುತ್ತಿದೆ. ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದ ಸಂಪುಟ ಸಭೆ ಬೆಂಗಳೂರಿನಲ್ಲಿ ನಡೆಯಲಿದ್ದು, ವಿಧೇಯಕದ ಮೇಲೆ ಚರ್ಚೆ ನಡೆಯಲಿದೆ. ನಂತರ ಸಂಪುಟ ಅನುಮೋದನೆ ಪಡೆದು, ಬೆಳಗಾವಿ ಅಧಿವೇಶನದಲ್ಲಿ […]

Continue Reading

ಶಿವಮೊಗ್ಗ | ಕರವೇ ಸ್ವಾಭಿಮಾನಿ ಬಣದಿಂದ ಹಳದಿ, ಕೆಂಪು ಕನ್ನಡ, ಬಾವುಟದ ಪೇಟ ತೋಡುವ ಮೂಲಕ ಅದ್ದೂರಿ ಕನ್ನಡ ರಾಜ್ಯೋತ್ಸವ ಆಚರಣೆ

ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿದಂತ ಕಾರ್ಯಕರ್ತರಿಗೆ ಸನ್ಮಾನಿಸಲಾಯಿತು ಕಾರ್ಯಕ್ರಮದಲ್ಲಿ ವಿಶೇಷವಾಗಿ ಹಳದಿ, ಕೆಂಪು ಕನ್ನಡದ ಬಾವುಟದ ಪೇಟವನ್ನು ಧರಿಸಲಾಗಿತ್ತ. ನಂತರ ಸಾರ್ವಜನಿಕವಾಗಿ ಅನ್ನಸಂತರ್ಪಣೆಯನ್ನು ಏರ್ಪಡಿಸಲಾಗಿತ್ತು ಹಾಗೂ ನೆರೆದಿದ್ದ ಸಾರ್ವಜನಿಕರಿಗೆ ಪ್ರೀತಮ್ ಮೆಲೋಡಿಸ್ ಆರ್ಕೆಸ್ಟ್ರಾ ಅವರಿಂದ ರಸಮಂಜರಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಶಿಕಾರಿಪುರದ ಪದಾಧಿಕಾರಿಗಳು ಸಾಗರದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಶಿವಮೊಗ್ಗ ಜಿಲ್ಲೆಯ ಮಹಿಳಾ ಘಟಕದ ಅಧ್ಯಕ್ಷರಾದ ಕವಿತಾ ಶ್ರೀರವರು ಅಚ್ಚುಕಟ್ಟಾಗಿ ಕಾರ್ಯಕ್ರಮದ ನಿರ್ವಹಣೆ ನೆರವೇರಿಸಿದರು ಹಾಗೂ ಮಹಿಳಾ ಘಟಕದ ಪದಾಧಿಕಾರಿಗಳು ಜಿಲ್ಲಾ ಘಟಕದ ಪದಾಧಿಕಾರಿಗಳು ಕಾರ್ಯಕರ್ತರು ಹಾಜರಿದ್ದರು.

Continue Reading

ಶಿವಮೊಗ್ಗ | ಅಪಘಾತದಲ್ಲಿ ಮೃತರಾಗಿದ್ದ ಕೆಎಸ್‌ಆರ್‌ಟಿಸಿ ಸಿಬ್ಬಂದಿಯ ಕುಟುಂಬಕ್ಕೆ 1 ಕೋಟಿ ಪರಿಹಾರ

ಈ ಸಂದರ್ಭದಲ್ಲಿ ಕೆಎಸ್‌ಆರ್‌ಟಿಸಿ ಶಿವಮೊಗ್ಗ ವಿಭಾಗೀಯ ನಿಯಂತ್ರಕ ಟಿ.ಆರ್. ನವೀನ್, ಎಸ್‌ಬಿಐ ಅಧಿಕಾರಿಗಳು ಹಾಗೂ ಕೆಎಸ್‌ಆರ್‌ಟಿಸಿ ಸಿಬ್ಬಂದಿ ಉಪಸ್ಥಿತರಿದ್ದರು.

Continue Reading

ಮಂಗಳೂರು | ಪೊಲೀಸರಿಂದ ಭರ್ಜರಿ ಬೇಟೆ ; 50 ಲಕ್ಷ ಮೌಲ್ಯದ ಭಾರೀ ಡ್ರಗ್ಸ್ ವಶಕ್ಕೆ

ಈ ಕೃತ್ಯಕ್ಕೆ ಬಳಸಿದ 10 ಲಕ್ಷ₹ ಮೌಲ್ಯದ ನೀಲಿ ಬಣ್ಣದ ಮಾರುತಿ FRONX ಕಾರು ವಶಕ್ಕೆ ಪಡೆಯುವುದರ ಜೊತೆಗೆ 5 ಮೊಬೈಲ್ ಪೋನ್ ಗಳನ್ನು ವಶಪಡಿಸಿಕೊಂಡ ಪೊಲೀಸರು. ಎನ್.ಡಿ.ಪಿ.ಎಸ್. ಕಾಯ್ದೆ ಜೊತೆಗೆ 3(5) ಬಿ.ಎನ್.ಎಸ್. ರಂತೆ ಪ್ರಕರಣ ದಾಖಲಾಗಿದೆ.

Continue Reading

ಶಿವಮೊಗ್ಗ | ಹವಾಮಾನಾಧಾರಿತ ಬೆಳೆವಿಮೆ ನಿರ್ಧರಣೆ ನ್ಯೂನತೆ ಸಮರ್ಪಕಗೊಳಿಸಿ : ಸಂಸದ ಬಿ.ವೈ.ಆರ್ ಸೂಚನೆ

ಒಂದೊಮ್ಮೆ ನೆರೆಯ ಗ್ರಾಮ ಪಂಚಾಯಿತಿಗಳಲ್ಲಿನ ಮಳೆ ಪ್ರಮಾಣವನ್ನು ಗುರುತಿಸುವುದಾದರೆ ರಸ್ತೆಯ ದೂರವನ್ನಾಧರಿಸಿ ಅಥವಾ ವೈಮಾನಿಕ ದೂರವನ್ನು ಅಂದಾಜಿಸಿ ಮಳೆಯ ಮಾಪನ ಕೇಂದ್ರವನ್ನು ಗುರುತಿಸಲಾಗುವುದು ಎಂಬ ಬಗ್ಗೆ ಅಧಿಕಾರಿಗಳಲ್ಲಿ ನಿಖರವಾದ ಮಾಹಿತಿ ಇಲ್ಲ. ಮಲೆನಾಡು, ಅರೆಮಲೆನಾಡು ಮತ್ತು ಬಯಲುಸೀಮೆ ಪ್ರದೇಶಗಳಲ್ಲಿ ಮಳೆ ಪ್ರಮಾಣ, ದತ್ತಾಂಶ ಸಂಗ್ರಹಣೆಯಲ್ಲಿನ ನ್ಯೂನತೆಗಳಂತಹ ಅವೈಜ್ಞಾನಿಕವಾದ ಕಾರಣಗಳಿಂದಾಗಿ ಸಂತ್ರಸ್ಥ ರೈತರಿಗೆ ಶೋಷಣೆ ಮಾಡುತ್ತಿರುವುದು ಸೂಕ್ತವಲ್ಲ ಎಂದ ಅವರು, ಸಂಬಂಧಿಸಿದ ಇಲಾಖೆಗಳ ಹಾಗೂ ವಿಮಾ ಕಂಪನಿಗಳ ಅಧಿಕಾರಿಗಳು ಕೂಡಲೇ ಗಮನಹರಿಸಿ, ಅಸಮರ್ಪಕ ವಿಮಾ ಮೊತ್ತದ ವಿತರಣೆಯನ್ನು ಸರಿಪಡಿಸಿಕೊಂಡು […]

Continue Reading

ಶಿವಮೊಗ್ಗ | ಸಮಾಜಸೇವಕ ಪ್ರಫುಲ್ಲ ಚಂದ್ರ ಹುಟ್ಟುಹಬ್ಬದ ಪ್ರಯುಕ್ತ ಅಂಧ ಮಕ್ಕಳಿಗೆ ಊಟ ಹಾಗೂ ಸಿಹಿ ವಿತರಣೆ

ಶಿವಮೊಗ್ಗ ಜಿಲ್ಲಾ ಪತ್ರಿಕಾ ಒಕ್ಕೂಟದ ಜಿಲ್ಲಾಧ್ಯಕ್ಷರು ಹಾಗೂ ಜೀವನ್ ನಾಗರಾಜ್ ರವರು ಪ್ರಫುಲ್ಲ ಚಂದ್ರ ರವರಿಗೆ ಸನ್ಮಾನಿಸಿ ಗೌರವಿಸಲಾಯಿತು. ಪ್ರಫುಲ್ಲಚಂದ್ರ ರವರು ಮಲೆನಾಡು ಆರ್ ಎಂ ಸಿ ಆಟೋ ಚಾಲಕರು ಮತ್ತು ಮಾಲೀಕರ ಸಂಘದ ಅಧ್ಯಕ್ಷರು. ಹಿಂದೂ ಜನಜಾಗೃತಿ ವೇದಿಕೆ ಸದಸ್ಯರು. ಹಿಂದೂ ಸಮನ್ವಯ ಸಮಿತಿ ಸದಸ್ಯರು. ಹಾಗೂ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಪ್ರಧಾನ ಕಾರ್ಯದರ್ಶಿಯಾಗಿ ಸುಮಾರು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದು ಇವರು ಸಕ್ರಿಯವಾಗಿ ಕೆಲ ಹೋರಾಟಗಳಲ್ಲಿ ಭಾಗವಹಿಸಿ ನಗರದಲ್ಲಿಡೆ ಚಿರಪರಿಚಿತರಾಗಿದ್ದು ಇವರ ಈ ಸೇವೆ ಹೀಗೆ […]

Continue Reading

ಶಿವಮೊಗ್ಗ | ರಾಜ್ಯ ಸರ್ಕಾರದ ಬೆಳೆ ವಿಮೆ ಧೋರಣೆ ಕುರಿತು ಜಿಲ್ಲಾ ಬಿಜೆಪಿ ರೈತ ಮೋರ್ಚಾದಿಂದ ಅಂಕಿ ಅಂಶ ಬಿಡುಗಡೆ

ಸ್ಯಾಟಲೈಟ್ ಸರ್ವೆಯನ್ನು ಬೆಳೆ ಬೆಳೆದಿರುವ ಮೊದಲೇ ಅವರೇ ಮುಂಚಿತವಾಗಿ ನಿಗಧಿ ಪಡಿಸಿದ ಜಾಗದಲ್ಲಿ ಸರ್ವೇ ಮಾಡಲಾಗುತ್ತಿದ್ದು ಇದರಿಂದ ರೈತರಿಗೆ ಅನ್ಯಾಯವಾಗುತ್ತಿದೆ ಎಂದು ಹೇಳಿದ್ದಾರೆ. ಶಿಕಾರಿಪುರ ತಾಲ್ಲೂಕಿನ ಒಟ್ಟು ರೈತರು 15192ಜಮಾ ಆಗಿರುವ ಮೊತ್ತ 2234.38 ಲಕ್ಷ,ಸತತ ಮೇ ತಿಂಗಳಿನಿಂದ ಅತಿ ಹೆಚ್ಚು ಮಳೆಗೆ ಹಾನಿಯಾಗಿ ತೊಂದರೆ ಅನುಭವಿಸಿದ್ದು, ಕಲ್ಮನೆ ಪಂಚಾಯ್ತಿಯಲ್ಲಿ ಈ ವರ್ಷ ಅತೀ ಹೆಚ್ಚಿನ ಮಳೆಯಾಗಿದ್ದು ಗುಂಟೆ 31 ರೂ ಬೆಳೆ ವಿಮೆ ಪರಿಹಾರ ನೀಡಿರುತ್ತೀರಿ. ತೊಗರ್ಸಿ ಮತ್ತು ಹರಿಗಿ ಪಂಚಾಯ್ತಿಯ ವ್ಯಾಪ್ತಿಯಲ್ಲಯೂ ಕೂಡ ಕಲ್ಮನೆ […]

Continue Reading

ಮಂಡ್ಯ | ಎಷ್ಟು ಲಕ್ಷದ ವಾಚ್ ಮುಖ್ಯವಲ್ಲ ; ಇವರ ದುಡ್ಡಲ್ಲಿ ಖರೀದಿಸಿದ್ದಾರ? : ಎಚ್ಡಿಕೆ ಪ್ರಶ್ನೆ..!

ಕೇಂದ್ರ ಸರ್ಕಾರ ಮೇಲೆ ರಾಜಕೀಯಕ್ಕೆ ಟೀಕೆ ಮಾಡಬೇಡಿ.ನಮ್ಮನ್ನು ಪ್ರಧಾನ ಮಂತ್ರಿಗಳ ಮುಂದೆ ನಿಲ್ಲಬೇಕು ಅಂತೀರಾ..!ಮೊದಲು ನಿಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಿ ಎಂದರು. ಎಂಎಸ್‌ಪಿ ಬೆಲೆ ನಿಗದಿ ವಿಚಾರದಲ್ಲಿ ಮೊದಲು ಸಮಸ್ಯೆ ಬಗೆಹರಿಸಿಕೊಳ್ಳಿವೆಂದು ರಾಜ್ಯ ಸರ್ಕಾರಕ್ಕೆ ಕಿವಿ ಮಾತು ಹೇಳಿದರು. ಮೊದಲು ನೀವು ಖರೀದಿ ಕೇಂದ್ರ ತೆರೆಯಿರಿ.ಆ ಬಳಿಕ ಕೇಂದ್ರವನ್ನು ಕೇಳಿ ಎಂದರು.ಎಂಎಸ್‌ಪಿ ಬೆಲೆಯನ್ನು ಕಾರ್ಯರೂಪಕ್ಕೆ ತರುವುದು ರಾಜ್ಯ ಸರ್ಕಾರದ ಕರ್ತವ್ಯವೆಂದರು. ರಾಜ್ಯ ಸರ್ಕಾರದವರು ಕೇಂದ್ರ ಸರ್ಕಾರ ಅನುದಾನ ಪಡೆಯಲು ಕೋರ್ಟ್‌ಗೆ ಹೋಗಬೇಕು ಅಂತಾರೆ. ಆದರೆ ನಾನು ಸಿಎಂ ಆಗಿದ್ದಾಗ […]

Continue Reading