ಮೈಸೂರು | ಉದ್ಬುರು ಸರ್ಕಾರಿ ಶಾಲೆಯಲ್ಲಿ ರಾಷ್ಟ್ರೀಯ ಆವಿಷ್ಕಾರ್ ಅಭಿಯಾನದಡಿ ವಿಜ್ಞಾನ ವಸ್ತು ಪ್ರದರ್ಶನ ಕಾರ್ಯಕ್ರಮ

ಈ ವಸ್ತು ಪ್ರದರ್ಶನದಲ್ಲಿ ಒಟ್ಟು 40 ಮಾಡಲ್ ಗಳು ಹಾಗೂ 12 ಪ್ರಯೋಗಗಳನ್ನು ಪ್ರದರ್ಶಿಸಲಾಯಿತು. ಕಾರ್ಯಕ್ರಮದಲ್ಲಿ ಶಾಲೆಯ 8ನೇ, 9ನೇ ಮತ್ತು 10ನೇ ತರಗತಿಯ ಒಟ್ಟು 50 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಈ ಕಾರ್ಯಕ್ರಮವು ಯಶಸ್ವಿಯಾಗಿ ನಡೆಯಲು ಶಾಲೆಯ ಗಣಿತ ಮತ್ತು ವಿಜ್ಞಾನ ವಿಷಯ ಶಿಕ್ಷಕರು ಉತ್ತಮವಾದ ಮಾರ್ಗದರ್ಶನ ನೀಡುವುದರ ಜೊತೆಗೆ ಹೆಚ್ಚಿನ ಪರಿಶ್ರಮವನ್ನು ಹಾಕಿ ಮಕ್ಕಳನ್ನು ಪರಿಪೂರ್ಣವಾಗಿ ಸಿದ್ದಗೊಳಿಸಿರುತ್ತಾರೆ. ಇದಲ್ಲದೆ ಈ ಕಾರ್ಯಕ್ರಮಕ್ಕೆ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು, ಕಛೇರಿಯ ಸಿಬ್ಬಂದಿ ಮತ್ತು ಅಡುಗೆ ಸಿಬ್ಬಂದಿಗಳು ಕೂಡ […]

Continue Reading

ಶಿವಮೊಗ್ಗ | ಜಿಲ್ಲಾಧಿಕಾರಿ ಆದೇಶಕ್ಕೆ ಡೋಂಟ್ ಕೇರ್ ; ನಾವು ನಗರದಲ್ಲೇ ಸಂಚರಿಸುತ್ತೇವೆ KSRTC Bus

ಆದರೆ ಶಿವಮೊಗ್ಗದಿಂದ ಚಿತ್ರದುರ್ಗ ಹಾಗೂ ಹರಿಹರ, ಹೊಸಪೇಟೆ ಅಥವಾ ದಾವಣಗೆರೆ ಹೋಗುವ KSRTC ಬಸ್ ನವರು ಮಾತ್ರ ಶಿವಮೊಗ್ಗ ಜಿಲ್ಲಾಧಿಕಾರಿ ಆದೇಶಕ್ಕೆ ನಯಾ ಪೈಸೆ ಬೆಲೆ ಇಲ್ಲದಂತೆ ನಡೆದುಕೊಳ್ಳುತ್ತಿದ್ದಾರೆ. ಈ ಸಂಬಂಧ ಶಿವಮೊಗ್ಗ ಟ್ರಾಫಿಕ್ ಪೊಲೀಸ್ ಇಲಾಖೆಗೆ ದಿನ ನಿತ್ಯ ನಗರೊದೊಳಗೆ ಬರುವ KSRTC ಬಸ್ ಗಳನ್ನು ಪುನಃ ನಗರದೊಳಗೆ ಬರಬೇಡಿ ಎಂದು ಕಳಿಸಬೇಕಾದ ಅನಿವಾರ್ಯತೆ ಎದುರಾಗಿದೆ. ಇರುವ ಕೆಲಸ ಜೊತೆಗೆ ಮತ್ತೊಂದು ಈ ಕೆಲಸವಾಗಿದೆ. ಬಿಸಿಲೋ ಮಳೆಯೋ ಚಳಿಯೋ ಟ್ರಾಫಿಕ್ ಪೊಲೀಸರು ನಗರದೊಳಗೆ ಕೆಲಸ ಮಾಡುತ್ತಾರೆ. […]

Continue Reading

ಶಿವಮೊಗ್ಗ | ನಮ್ಮ ಶಾಲೆಯ ಸಮಸ್ಯೆ ಬಗೆಹರಿಸಿ ; ಇಲ್ಲವೇ ಶಾಲೆಗೆ ಬೀಗ ಹಾಕುತ್ತೇವೆ..?

ಶಿಕ್ಷಕಿ ಮಂಜುಳ ಅವರು ಶಾಲೆಯಲ್ಲಿ ಮಕ್ಕಳಿಗೆ ಸರಿಯಾಗಿ ಪಾಠ ಮಾಡುತ್ತಿಲ್ಲ, ಮಕ್ಕಳಿಗೆ ಈ ಶಾಲೆಗೆ ಬರಲು ಭಯ ವಾತಾವರಣ ಉಂಟಾಗಿದೆ ಎಂದು ಪೋಷಕರು ಆರೋಪಿಸಿದ್ದಾರೆ. ಮಕ್ಕಳೊಂದಿಗೆ ಸ್ನೇಹಮಯಿ ವರ್ತನೆ ಮಾಡುತ್ತಿಲ್ಲ ಹಾಗಾಗಿ ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆ ಉಂಟಾಗುತ್ತಿದೆ ಎಂದು ಆರೋಪಿಸಿದ್ದಾರೆ. ಈ ಕಾರಣದಿಂದ ಮಕ್ಕಳಿಗೆ ಶಾಲೆಗೆ ಬರುವಂತೆ, ಆಸಕ್ತಿ ಬರುವಂತೆ ಸದರಿ ಶಿಕ್ಷಕಿಗೆ ಉತ್ತಮ ವಾತಾವರಣ ನಿರ್ಮಾಣ ಆಗುತ್ತಿಲ್ಲ. ಹಾಗಾಗಿ ಶಿಕ್ಷಕಿ ಶೈಕ್ಷಣಿಕವಾಗಿ ಹಿಂದುಳಿದ ಮಕ್ಕಳಿಗೆ ತಿಳಿಹೇಳಿ ಕಲಿಸುವ ಬದಲು ಹಲ್ಲೆ, ಅವಾಚ್ಯ, ಶಬ್ದ ಬಳಕೆ ಮಾಡಿ […]

Continue Reading

ಶಿವಮೊಗ್ಗ | ರಾಷ್ಟ್ರೀಯ ಮಜ್ದೂರ್ ಕಾಂಗ್ರೆಸ್ ನಿಂದ ಕಾರ್ಮಿಕರಿಗೆ ಅರಿವು ಕಾರ್ಯಕ್ರಮ : ಜಿಲ್ಲಾಧ್ಯಕ್ಷ ಮಕ್ಬೂಲ್ ಅಹಮದ್

ಖಾಸಗಿ ವಾಹನ ಚಾಲಕರ ಮಂಡಳಿಯಡಿ ಕಾರ್ಮಿಕರು ಅಂದರೆ:ಡ್ರೈವರ್, ಕಂಡಕ್ಟರ್, ಮೆಕ್ಯಾನಿಕ್, ವೀಲ್ ಅಲೈಮೆಂಟ್, ಪಂಚರ್ ಷಾಪ್ ಕಾರ್ಮಿಕ, ವಾಟರ್ ವಾಷ್, ಬಸ್ ಏಜೆಂಟರು, ಕ್ಲೀನರ್ ಕಾರ್ಮಿಕರು ಇದರ ವ್ಯಾಪ್ತಿಗೆ ಬರುತ್ತಾರೆ. ಗಿಗ್ ಕಾರ್ಮಿಕರು, ಸ್ವಿಗ್ಗಿ, ಝೋಮ್ಯಾಟೋ, ಇನ್ನಿತರೆ ಆನ್ ಲೈನ್ ಡೆಲಿವರಿ ಮಾಡುವ ಕಾರ್ಮಿಕರು ಇದರ ವ್ಯಾಪ್ತಿಗೆ ಬರುತ್ತಾರೆ ಎಂದರು. ಈ ಮೇಲ್ಕಂಡ ಸಾಮಾಜಿಕ ಭದ್ರತಾ ಯೋಜನೆಗಳ ಬಗ್ಗೆ ಅರಿವು ಮೂಡಿಸಿ ಅವರಿಗೆ ಸಿಗಬಹುದಾಂತಹ ಮೆಲ್ಕಂಡ ಸೌಲಭ್ಯಗಳನ್ನು ಕೊಡಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನವನ್ನು “ಇಂಟೆಕ್” ಸಂಘಟನೆ ಮಾಡುವ […]

Continue Reading

ಶಿವಮೊಗ್ಗ | ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಹೆಸರಲ್ಲಿ 40,000 ಸರ್ಕಾರಿ ಶಾಲೆಗಳು ಬಂದ್ : ಎಐಡಿಎಸ್ ಓ ಆರೋಪ

ಇದೇ ರೀತಿ ಜಿಲ್ಲೆಯಾದ್ಯಂತ 1518 ಶಾಲೆಗಳನ್ನು ಮುಚ್ಚಲು ಮುಂದಾಗಿದೆ ಎಂದು ಹೇಳಿದರು. ರಾಜ್ಯದ ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಉಪನ್ಯಾಸಕರುಗಳು, ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಪಾಠ ಮಾಡುವಂತೆ, ಸೇವಾ ನಿಯಮಗಳನ್ನು ತಿದ್ದುಪಡಿ ಮಾಡಲಾಗುತ್ತಿದೆ. ಕೇವಲ ಶಾಲೆಗಳಷ್ಟೇ ಅಲ್ಲದೆ ರಾಜ್ಯದ ಸಾವಿರಾರು ಸರ್ಕಾರಿ ಪದವಿ ಪೂರ್ವ ಕಾಲೇಜುಗಳು ಕೂಡ ಮುಚ್ಚುವ ಅಪಾಯಕ್ಕೆ ಸಿಲುಕಿವೆ ಎಂದರು.ರಾಜ್ಯದಲ್ಲಿ ಒಂದೇ ಒಂದು ಶಾಲೆಯನ್ನು ಮುಚ್ಚುವುದಿಲ್ಲ ಎಂಬ ಸರ್ಕಾರದ ಸ್ಪಷ್ಟನೆ ಮತ್ತು ಮಾಧ್ಯಮಗಳೆದುರಿಗೆ ರಾಜ್ಯದ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವರು, ಹೇಳುತ್ತಿರುವ ಮಾತು […]

Continue Reading

ಮೈಸೂರು | 50 ಕೆಜಿ ತೂಕದ ಹೆಬ್ಬಾವು ರಕ್ಷಣೆ

ಈ ಕುರಿತು ವೀರನಹೊಸಹಳ್ಳಿ ಆರ್​​ಎಫ್‌ಒ ವಿನೋದ್‌ ಗೌಡ ಅವರು ತಿಳಿಸಿದ ಮಾಹಿತಿಯಂತೆ, ”ಇಲ್ಲಿಯವರೆಗೂ ಈ ಭಾಗದಲ್ಲಿ ಇಷ್ಟೊಂದು ಬೃಹತ್ ಗಾತ್ರದ ಹಾವನ್ನು ನಾವು ಕಂಡಿರಲಿಲ್ಲ. ಹನ್ನೆರಡುವರೆ ಅಡಿ ಉದ್ದ, 50 ಕೆ.ಜಿ. ತೂಕದ ಸುಮಾರು 8-10 ವರ್ಷ ಪ್ರಾಯದ ಈ ಹೆಣ್ಣು ಹೆಬ್ಬಾವು ಆರೋಗ್ಯಯುತವಾಗಿದೆ” ಎಂದು ತಿಳಿಸಿದ್ದಾರೆ. ಕೆಲ ದಿನಗಳ ಹಿಂದೆ ಹೆಚ್‌. ಡಿ. ಕೋಟೆಯ ಗಿರಿಜ‌ನ ಆಶ್ರಮ ಶಾಲೆಯ ಬಳಿಯೇ ಹೆಬ್ಬಾವೊಂದು ಕಾಣಿಸಿಕೊಂಡಿತ್ತು‌.

Continue Reading

ಶಿವಮೊಗ್ಗ | ಹಂದಿ ಹಿಡಿಯಲು ಬಂದವರಿಂದ ನಾಯಿಯ ಕ್ರೂರ ಕೊಲೆ

ಆದ್ದರಿಂದ ಈ ಕೃತ್ಯವೆಸಗಿದವರ ವಿರುದ್ದ ಸೂಕ್ತ ಕಾನೂನು ಕ್ರಮವನ್ನು ಕೈಗೊಳ್ಳಬೇಕೆಂದು ಸೂರಜ್ ತುಂಗನಗರ ಪೊಲೀಸರಿಗೆ ನೀಡಿದ ಲಿಖಿತ ದೂರಿನ ಮೇರೆಗೆ ಗುನ್ನೆ ಸಂಖ್ಯೆ: 0723/2025 ಕಲಂ 11 (1) The Prevention of cruelty to Animal (PCA) Act 1960 & ಕಲಂ 325 ಬಿ ಎನ್ ಎಸ್ ರೀತ್ಯಾ ಪ್ರಕರಣ ದಾಖಲು ಮಾಡಿ ತನಿಖೆ ಕೈಗೊಳಲಾಗಿದೆ.

Continue Reading