ಶಿವಮೊಗ್ಗ | ಕೆಎಸ್ ಆರ್ ಟಿಸಿ ಬಸ್ ಚಕ್ರಕ್ಕೆ ಸಿಲುಕಿ ನಾಡಬಾಂಬ್ ಸ್ಫೋಟ

ನಾಡ ಬಾಂಬ್ ಸ್ಫೋಟಗೋಳ್ಳುವ ಮೊದಲು ಕೇವಲ 7 ನಿಮಿಷದ ಹಿಂದೆ 45 ವಿದ್ಯಾರ್ಥಿಗಳು ಬಸ್ಸಿನಿಂದ ಹಿಂದಿನ ಸ್ಟಾಪ್‌ನಲ್ಲಿ ಇಳಿದಿದ್ದರು. ಬಸ್ಸಿನ ಟೈರ್ ಅಂಚಿಗೆ (ರಿಮ್‌ಗೆ) ನಾಡಬಾಂಬ್ ತಗುಲಿ ಸ್ಫೋಟಗೊಂಡಿದ್ದರಿಂದ ದುರಂತದ ಪ್ರಮಾಣ ಕಡಿಮೆ ಆಗಿದೆ. ಒಂದು ವೇಳೆ ಬಾಂಬ್ ಟೈರ್‌ಗಳ ನಡುವೆ ಅಥವಾ ಬಸ್‌ನ ಮುಖ್ಯ ಭಾಗದ ಅಡಿಯಲ್ಲಿ ಸ್ಫೋಟಗೊಂಡಿದ್ದರೆ, ಬಸ್‌ನಲ್ಲಿದ್ದ ಪ್ರಯಾಣಿಕರಿಗೆ ಭಾರಿ ಪ್ರಾಣಾಪಾಯ ಅಥವಾ ಗಂಭೀರ ಗಾಯಗಳು ಸಂಭವಿಸುತ್ತಿದ್ದವು. ಘಟನೆಯ ನಂತರ ಪ್ರತಿಕ್ರಿಯಿಸಿದ ಬಸ್ ಚಾಲಕ ಬಸವರಾಜ್ ಅವರು, ‘ನಾಡಬಾಂಬ್ ಸ್ಫೋಟಕ್ಕೆ ಕಾರಣರಾದವರ ವಿರುದ್ಧ […]

Continue Reading

ಚಿಕ್ಕೋಡಿ | ಕಾವಿ ಬಟ್ಟೆ ಧರಿಸಿರುವವರು ಬಸವ ತಾಲಿಬಾನಿಗಳು : ಕನ್ನೇರಿ ಶ್ರೀ

ಈ ಮಾಲೆ ಮಾತನಾಡುವುದಿಲ್ಲ. ಹನುಮ ಮಾಲೆಯ ಕುರಿತು ಕೆಲವರು ಟೀಕೆ ಮಾಡಬಹುದು. ಕಮ್ಯುನಿಸ್ಟರು ಹಾಗೂ ನಮ್ಮಂಥ ಕಾವಿ ಬಟ್ಟೆ ಧರಿಸಿರುವ ಬಸವ ತಾಲಿಬಾನಿಗಳು ಮಾಲೆ ಬಗ್ಗೆ ಟೀಕೆ ಮಾಡಬಹುದು ಎಂದು ಲಿಂಗಾಯತ ಸ್ವಾಮೀಜಿಗಳ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಕೈಯಲ್ಲಿ ಬಡಿಗೆ ಹಿಡಿದು ಸಂಚಾರ ನಡೆಸಿದರೆ ವಿರೋಧ ಮಾಡುತ್ತಾರೆ. ಬಡಗಿ ಬದಲು ಏನು ಆರತಿ ತಟ್ಟೆ ಹಿಡಿದುಕೊಳ್ಳಬೇಕಿತ್ತೇ? ನಮ್ಮ ಹುಡುಗಿಯರನ್ನ ಹೊತ್ತುಕೊಂಡು ಹೋಗುತ್ತಿದ್ದಾರೆ. ಅಂಥಹವರನ್ನ ಹಿಡಿದುಕೊಂಡು ಬಂದು ತಿಳಿಯುವ ಭಾಷೆಯಲ್ಲಿ ಹೇಳಬೇಕು. ಸನ್ಯಾಸಿಯಾಗಿ ಗಡ್ಡ […]

Continue Reading

ಹಾಸನ | ಗದ್ದುಗೆ ಗುದ್ದಾಟದ ನಡುವೆ ಕೋಡಿಮಠಕ್ಕೆ ಪರಮೇಶ್ವರ್ ಭೇಟಿ

ಸಚಿವರ ಭೇಟಿಯ ಕುರಿತು ಸ್ಥಳೀಯ ಕಾಂಗ್ರೆಸ್ ಮುಖಂಡರಿಗೆ ಅಥವಾ ಪೊಲೀಸ್ ಇಲಾಖೆಗೆ ಆಗಲಿ ಯಾವುದೇ ಮಾಹಿತಿ ನೀಡಲಾಗಿರಲಿಲ್ಲ ಎನ್ನುವುದು ವಿಶೇಷವಾಗಿದೆ. ರಾಜಕೀಯ ವಿಪ್ಲವ, ನೈಸರ್ಗಿಕ ವಿಕೋಪ, ಜಾಗತಿಕ ಆಗುಹೋಗುಗಳ ಬಗ್ಗೆ ಭವಿಷ್ಯ ನುಡಿಯುವ ಕೋಡಿಮಠದ ಶ್ರೀಗಳು, ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಮುಂದುವರಿಯಲಿದ್ದಾರಾ ಅಥವಾ ಇಲ್ಲವಾ ಎನ್ನುವುದರ ಬಗ್ಗೆಯೂ ಹಲವು ಬಾರಿ ಭವಿಷ್ಯವನ್ನು ನುಡಿದಿದ್ದರು.

Continue Reading

ಶಿವಮೊಗ್ಗ | ಪಶ್ಚಿಮ ಸಂಚಾರಿ ಪೊಲೀಸ್ ಠಾಣೆಗೆ ಭೇಟಿ ನೀಡಿ ಪ್ರಗತಿ ಪರಿಶೀಲಿಸಿದ ನ್ಯಾಯಾಧೀಶರು

ಭೇಟಿ ಸಮಯದಲ್ಲಿ ಹಾಜರಿದ್ದ ಸಂಚಾರಿ ಪೊಲೀಸ್ ಠಾಣಾಧಿಕಾರಿಗಳು ನೀಡಿದ ವಿವರದಂತೆ ಇಲ್ಲಿಯವರೆಗೂ ಶಿವಮೊಗ್ಗ ಜಿಲ್ಲೆಯಲ್ಲಿ ಒಟ್ಟು 2,00,508 ಪ್ರಕರಣಗಳು ದಾಖಲಾಗಿದ್ದು ಅದರ ದಂಡದ ಒಟ್ಟು ಮೊತ್ತ ರೂ. 16,33,91,250/- ಆಗಿದ್ದು ಅವುಗಳ ಪೈಕಿ ಒಟ್ಟು 1,527 ಈ ಚಲನ್ ಪ್ರಕರಣಗಳು ಮುಕ್ತಾಯಗೊಂಡಿದ್ದು ಒಟ್ಟು ರೂ. 6,14,750/- ರಷ್ಟು ಹಣ ಪಾವತಿ ಮಾಡಲಾಗಿದೆ. ದಿನಾಂಕ 13.12.2025 ರಂದು ಅಂದರೆ ಇದೇ ತಿಂಗಳ ಎರಡನೇ ಶನಿವಾರದಂದು ರಾಷ್ಟ್ರೀಯ ಲೋಕ ಅದಾಲತ್ ಶಿವಮೊಗ್ಗ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಆಯೋಜಿಸಲಾಗಿದ್ದು ಅದರ ಹಿನ್ನೆಲೆಯಲ್ಲಿ […]

Continue Reading

ಶಿವಮೊಗ್ಗ | ಗಾಂಜಾ ವಿರುದ್ಧ ಝೀರೋ ಟಾಲರೆನ್ಸ್ : ಎಸ್ಪಿ ಮಿಥುನ್ ಕುಮಾರ್ ಹೇಳಿಕೆ

ಗಾಂಜಾ ಜಾಗೃತಿ ಕಾರ್ಯಕ್ರಮಗಳನ್ನ ಮಾಡಲಾಗಿದೆ. 2025 ನ.30ರ ತನಕ 613 ಜಾಗೃತಿ ಕಾರ್ಯಕ್ರಮ ಮಾಡಲಾಗುತ್ತಿದೆ. ದೂರು ಬರುವ ಕಡೆ ರ್ಯಂಡಮ್ ದಾಳಿ ನಡೆಸಲಾಗುತ್ತಿದೆ. 929 ಗಾಂಜಾ ದಾಳಿ ನಡೆದಿದೆ. ಸಾರ್ವಜನಿಕರು ಸಹ ಗಾಂಜಾ ಸೇವನೆ ಬಗ್ಗೆ ಮಾಹಿತಿ ನೀಡಿದರೆ ದೂರು ನೀಡಿದವರ ಹೆಸರನ್ನ ಗೌಪ್ಯವಾಗಿ ಇಡಲಾಗುವುದು. ಒಂದು ವೇಳೆ ಠಾಣೆಗೆ ಕೊಡಲು ಇಷ್ಟವಿಲ್ಲದಿದ್ದರೆ ನನಗೆ ನೇರವಾಗಿ ಮಾಹಿತಿ ನೀಡಿ ಎಂದು ತಿಳಿಸಿದರು. 35 ಪ್ರಕರಣವನ್ನ ಪೆಡ್ಲರ್ ವಿರುದ್ದ 80 ಕೇಸ್ ದಾಖಲಿಸಲಾಗಿದೆ. ಗಾಂಜಾ ಖರೀದಿಸುವ ಜಾಗಕ್ಕೂ ನಮ್ಮ […]

Continue Reading

ಶಿವಮೊಗ್ಗ | ಬಸಮ್ಮ ಕೊಲೆ ಕೇಸ್ ರಿವೀಲ್ ; ಪಕ್ಕದಲ್ಲೇ ಇರುತ್ತಾರೆ ಹಂತಕರು ಎಚ್ಚರ..!

ಈ ಪ್ರಕರಣದಲ್ಲಿ ತಾಂತ್ರಿಕ ಸಾಕ್ಷ್ಯ ಮತ್ತು ಇತರೆ ಸಾಕ್ಷಿಗಳನ್ನು ಆಧಾರವಾಗಿಟ್ಟುಕೊಂಡು, ನಿಜವಾದ ಆರೋಪಿಗಳ ಪತ್ತೆಗಾಗಿ ಪೊಲೀಸ್ ಇಲಾಖೆ ವಿಶೇಷ ತಂಡ ರಚಿಸಿರುತ್ತದೆ. ಈ ವೇಳೆ ಸಿಕ್ಕಿಬಿದ್ದ ಹಂತಕರು, ಪ್ರಕರಣದ ಆರೋಪಿತರಾಗಿ ಎ1 ಎಂ.ಅಮಾನ್ ಸಿಂಗ್ 4 ಮುನ್ನಾ @ ಸುಜಾನ್ ,( 21 ವರ್ಷ), ಮತ್ತು ಎ2.ವಿಕಾಸ್ (21 ವರ್ಷ), ರವರುಗಳನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಮಾಡಿರುತ್ತಾರೆ. ಈ ಆರೋಪಿಗಳು ಮೃತೆ ಬಸಮ್ಮ ಅವರ ನೆರೆ ಹೊರೆಯವರು ಆಗಿದ್ದು. ಬಸಮ್ಮ ಮನೆಯಲ್ಲಿ ಒಂಟಿ ಇರುವುದನ್ನು ಗಮನಸಿ […]

Continue Reading

ಶಿವಮೊಗ್ಗ | ಸಫಾಯಿ ಕರ್ಮಚಾರಿ ಆಯೋಗ, ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ, ಸಮಿತಿ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ

ಇದಕ್ಕೆ ಪೂರಕವಾಗಿ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಅವರು ಸ್ಪಂದಿಸಿರುತ್ತಾರೆ ಎಂಬ ಮಾಹಿತಿಯಾಗಿದೆ.

Continue Reading

ಶಿವಮೊಗ್ಗ | ಡಿ.3 ರಂದು ಅದ್ದೂರಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ : ಕರವೇ ಸ್ವಾಭಿಮಾನಿ ಬಣ ಕಿರಣ್ ಹೇಳಿಕೆ

ಲಾವಿದರಾಗಿ ಪಂಚ ಭಾಷಾ ಚಲನಚಿತ್ರ ನಟ ರಘುರಾಜ್ ಮಲ್ನಾಡ್ ಭಾಗವಹಿಸಲಿದ್ದಾರೆ ಗೌರವಾನ್ವಿತ ಸನ್ಮಾನಿತರಾಗಿ ಡಾಕ್ಟರ್ ಮಹೇಶ್ ಮೂರ್ತಿ ಬಿ ಆರ್. ಡಿ.ಪಿ ಅರವಿಂದ್. ಚಂದ್ರಶೇಖರ್ ಜಿ. ರಾಮನಾಥ್. ರಘುರಾಜ್ ಎಚ್. ಕೆ.ಕರವೇ ಸ್ವಾಭಿಮಾನಿ ಬಣದ ಹೋರಾಟಗಾರರಿಗೆ ಸನ್ಮಾನ ಮಾಡಲಾಗುವುದು. ಸಾರ್ವಜನಿಕವಾಗಿ ಅನ್ನ ಸಂತರ್ಪಣೆ ಹಾಗೂ ಪ್ರೀತಮ್ ಮಲೋಡಿ ಆರ್ಕೆಸ್ಟ್ರಾ ಭದ್ರಾವತಿ ಮನೋರಂಜನ ಕಾರ್ಯಕ್ರಮ ನಡೆಸಲಾಗುವುದೆಂದು ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷ ಕಿರಣ್ ಕುಮಾರ್ ಎಚ್ಎಸ್ ತಿಳಿಸಿದ್ದಾರೆ

Continue Reading

ಶಿವಮೊಗ್ಗ | ತಾಯಿ-ಶಿಶು ಮರಣ ಪ್ರಮಾಣ ತಗ್ಗಿಸಲು ಕ್ರಮಕ್ಕೆ ಸೂಚನೆ : ದಿನೇಶ್ ಗುಂಡೂರಾವ್

ಲಿಂಗಾನುಪಾತ ಸರಿಯಾಗಿರುವಂತೆ ನೋಡಿಕೊಳ್ಳಬೇಕು. ಸೊರಬ, ಶಿವಮೊಗ್ಗ, ಭದ್ರಾವತಿ ಕಡಿಮೆ ಇದ್ದು ಯಾಕೆಂದು ತಿಳಿದು ಕ್ರಮ‌ ವಹಿಸಬೇಕು. ಲಿಂಗ ಪತ್ತೆ ಹಚ್ಚುವ ಕಾರ್ಯವೆಲ್ಲಾದರೂ ನಡೆಯುತ್ತಿದೆಯೋ ಎಂದು ಪತ್ತೆ ಹಚ್ಚಬೇಕು. ಎಎನ್ಸಿ ನೋಂದಣಿ ಕಡ್ಡಾಯವಾಗಿ ಮಾಡಿಸಿ. ವಿಳಂಬ ನೋಂದಣಿಯಲ್ಲಿ ಲಿಂಗಾನುಪಾತ ಪತ್ತೆ ಹಚ್ಚಿ ವರದಿ ನೀಡುವಂತೆ ತಿಳಿಸಿದರು.ಸಿಹೆಚ್ ಸಿ ಗಳಲ್ಲಿ ಹೆರಿಗೆ ಪ್ರಮಾಣ ಕಡಿಮೆ ಇದೆ. ಹೆರಿಗೆ ಅತಿ ಕಡಿಮೆ ಇರುವ ಸಿಹೆಚ್ ಸಿ ಯಿಂದ ಪ್ರಸೂತಿ‌ಮತ್ತು ಅರವಳಿಕೆ ತಜ್ಞ ವೈದ್ಯರನ್ನು‌ ತಾಲ್ಲೂಕು ಆಸ್ಪತ್ರೆಗಳಿಗೆ ವರ್ಗಾಯಿಸಿ 24/7 ಕೆಲಸ ಮಾಡುವಂತೆ […]

Continue Reading

ಶಿವಮೊಗ್ಗ | ನನ್ನದು ತಾಯಿ ಹೃದಯ, ಸಿದ್ದರಾಮಯ್ಯ ಎಂದಿಗೂ ದೇವರಾಜ್ ಅರಸು ಆಗಲು ಸಾಧ್ಯವಿಲ್ಲ : ಎಚ್ ಡಿ ಕುಮಾರಸ್ವಾಮಿ

ಇನ್ನು ಇನ್ನು ಎಲ್ಲಾ ಕಡೆ ಕೊಟ್ಟ ಮಾತು ಉಳಿಸಿಕೊಂಡಿದ್ದೇವೆ ಎಂಬ ಸರ್ಕಾರ ಜಾಹಿರಾತು ಜೊತೆಗೆ ಗ್ಯಾರಂಟಿ ಯೋಜನೆಗಳ ಪ್ರಿಂಟ್ ಹಾಕಿಸುತ್ತಾರೆ.ಇದರ ಬಗ್ಗೆ ನನಗೆ ಅಸೂಯೆ ಇಲ್ಲ.ಸರ್ಕಾರದ ಈ ಯೋಜನೆ ಯಶಸ್ವಿ ಆದರೆ ನಾನೆ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು. ಸರ್ಕಾರದ ಖಜಾನೆಗೆ ಯಾವತ್ತು ಖಜಾನೆ ಖಾಲಿ ಆಗಲು ನಮ್ಮ ಜನರು ಬಿಟ್ಟಿಲ್ಲ, ಆದರೆ ರಾಜ್ಯ ಸರ್ಕಾರ ಸರಿಸಾಮಾನವಾಗಿ ಯೋಜನೆ ಬಳಕೆ ಮಾಡಿಕೊಂಡಿದ್ದಾರ ಅನ್ನುವುದು ಪ್ರಶ್ನೆ? ಈ ಸರ್ಕಾರ ಯಾವಾಗ ಹೋಗತ್ತೋ ಏನೋ ಎಂದು ಅಧಿಕಾರಿಗಳು ಸಹ ತಲೆ […]

Continue Reading