ಶಿವಮೊಗ್ಗ | ನನ್ನದು ತಾಯಿ ಹೃದಯ, ಸಿದ್ದರಾಮಯ್ಯ ಎಂದಿಗೂ ದೇವರಾಜ್ ಅರಸು ಆಗಲು ಸಾಧ್ಯವಿಲ್ಲ : ಎಚ್ ಡಿ ಕುಮಾರಸ್ವಾಮಿ
ಇನ್ನು ಇನ್ನು ಎಲ್ಲಾ ಕಡೆ ಕೊಟ್ಟ ಮಾತು ಉಳಿಸಿಕೊಂಡಿದ್ದೇವೆ ಎಂಬ ಸರ್ಕಾರ ಜಾಹಿರಾತು ಜೊತೆಗೆ ಗ್ಯಾರಂಟಿ ಯೋಜನೆಗಳ ಪ್ರಿಂಟ್ ಹಾಕಿಸುತ್ತಾರೆ.ಇದರ ಬಗ್ಗೆ ನನಗೆ ಅಸೂಯೆ ಇಲ್ಲ.ಸರ್ಕಾರದ ಈ ಯೋಜನೆ ಯಶಸ್ವಿ ಆದರೆ ನಾನೆ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು. ಸರ್ಕಾರದ ಖಜಾನೆಗೆ ಯಾವತ್ತು ಖಜಾನೆ ಖಾಲಿ ಆಗಲು ನಮ್ಮ ಜನರು ಬಿಟ್ಟಿಲ್ಲ, ಆದರೆ ರಾಜ್ಯ ಸರ್ಕಾರ ಸರಿಸಾಮಾನವಾಗಿ ಯೋಜನೆ ಬಳಕೆ ಮಾಡಿಕೊಂಡಿದ್ದಾರ ಅನ್ನುವುದು ಪ್ರಶ್ನೆ? ಈ ಸರ್ಕಾರ ಯಾವಾಗ ಹೋಗತ್ತೋ ಏನೋ ಎಂದು ಅಧಿಕಾರಿಗಳು ಸಹ ತಲೆ […]
Continue Reading
