ಶಿವಮೊಗ್ಗ | ಕೇಂದ್ರ ಕಾರಗೃಹದಲ್ಲಿ ಹೊಲಿಗೆ ತರಬೇತಿ

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಬಲ್ಕಿಶ್ ಭಾನು, ಶಾಹಿ ಸಂಸ್ಥೆಯ ಸೀನಿಯರ್ ಮ್ಯಾನೇಜರ್ ಕವಿತಾ ಪ್ರಸಾದ್, ಆಡಳಿತ ವಿಭಾಗದ ಜಿಎಂ ಲಕ್ಷ್ಮಣ ಧರ್ಮಟ್ಟಿ, ಕೇಂದ್ರ ಕಾರಾಗೃಹದ ಮುಖ್ಯ ಅಧ್ಯಕ್ಷಕ ಡಾ. ಬಿ ರಂಗನಾಥ್, ಶಿವಮೊಗ್ಗ ಡಿವೈಎಸ್ಪಿ ಅಂಜನಪ್ಪ ಕಾರಾಗೃಹದ ಸಹಾಯಕ ಅಧೀಕ್ಷಕಿ ಪ್ರೀತಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ತರಬೇತಿ ಅಧಿಕಾರಿಗಳಾದ ನಾಗರಾಜ್ ಕಿರಣ್ ಅವರನ್ನು ಅಭಿನಂಧಿಸಲಾಯಿತು. ತಿಮ್ಮಪ್ಪ ಪ್ರಾರ್ಥಿಸಿದರು, ತಿಪ್ಪೇಸ್ವಾಮಿ ಹಾಗೂ ಶಿವಾನಾಯ್ಕ ಅವರು ತರಬೇತಿ ಅವಧಿಯ ಅನುಭವಗಳನ್ನು ಹಂಚಿಕೊಂಡರು. ಸಂಸ್ಥೆ ಶಿಕ್ಷಕ ಗೋಪಾಲಕೃಷ್ಣ ಅವರು […]

Continue Reading

SHIVAMOGGA BREAKING ನಾನು ಸಚಿವ ಸ್ಥಾನದ ಪ್ರಭಲ ಆಕಾಂಕ್ಷಿ : ಶಾಸಕ ಬೇಳೂರು ಗೋಪಾಲಕೃಷ್ಣ

ಹೊಸಬರಿಗೆ ಅವಕಾಶ ಕೊಡಬೇಕು ಆದಷ್ಟು ಬೇಗ ಆಗಬೇಕು ಎಂದು ಮಾತು ಮುಂದುವರೆಸಿದ ಶಾಸಕ ನಾನೇನು ಸನ್ಯಾಸಿನಾ? ಮೂರ್ನಾಲ್ಕು ಬಾರಿ ಎಂಎಲ್ಎ ಆಗಿದ್ದೇನೆ, ನನ್ನ ಹಕ್ಕುಗಳನ್ನು ರಾಜ್ಯ ಮತ್ತು ಕೇಂದ್ರದ ನಾಯಕರಲ್ಲಿ ಕೇಳಿದ್ದೇನೆ, ಮಂತ್ರಿ ಸ್ಥಾನ ಕೊಡುವ ನಿರ್ಧಾರ ಕೇಂದ್ರ ನಾಯಕರು ಮಾಡುತ್ತಾರೆ.ನಾನು ಮಂತ್ರಿ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದಾನೆ. ಎರಡುವರೆ ವರ್ಷ ಅವಧಿಯ ಹಂಚಿಕೆ ಬಗ್ಗೆ ನನಗೇನು ಗೊತ್ತಿಲ್ಲ ಈ ಬಗ್ಗೆ ಹೈಕಮಾಂಡ್ ತೀರ್ಮಾನ ಕೈಗೊಳ್ಳುತ್ತೆ ನನ್ನನ್ನು ಯಾರು ಸಹಿ ಹಾಕಿ ಎಂದು ಕೇಳಿಲ್ಲ ನಾನು ಯಾವುದು ಸಹಿ […]

Continue Reading

ಶಿಕಾರಿಪುರ ಆಸ್ಪತ್ರೆಗೆ 20 ಲಕ್ಷದ ಸಿಬಿ ನ್ಯಾಟ್ ಯಂತ್ರ ಕೊಡುಗೆ ನೀಡಿದ ಶಾಹಿ ಎಕ್ಸ್ಪೋರ್ಟ್

ಹಸ್ತಾಂತರ ಸಮಾರಂಭ ಉದ್ಘಾಟಿಸಿದ ಸಂಸದರಾದ ಬಿ.ವೈ. ರಾಘವೇಂದ್ರ ಅವರು ಶಾಹೀ ಸೇವಾ ಕಾರ್ಯವನ್ನು ಪ್ರಶಂಸಿಸಿದರು. ಶಾಹಿಯ ಆಡಳಿತ ವಿಭಾಗದ ಜಿ.ಎಂ. ಲಕ್ಷಣ ಧರ್ಮಟ್ಟಿ, ಮಾನವ ಸಂಪನ್ಮೂಲ ವಿಭಾಗದ ಜಿ.ಎಂ. ಬೀನೇಶ್ ಕುಮಾರ, ಮಾನವ ಸಂಪನ್ಮೂಲ ವಿಭಾಗದ ಎಜಿಎಂ ಪ್ರಶಾಂತ್ ಎಂ ಆರ್. ವಿಭಾಗ, ಹಾಗೂ ಸಿ ಎಸ್ ಆರ್ ತಂಡದ ನಾಗಯ್ಯ ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳು, ಡಿಟಿಓ ನಟರಾಜು, ಎಎಂ. ಓ ಅರುಣ್ ಕುಮಾರ್ ಉಪಸ್ಥಿತರಿದ್ದರು.

Continue Reading

ಶಿವಮೊಗ್ಗ | ಶಸ್ತ್ರ ಚಿಕಿತ್ಸೆ ಮೂಲಕ 12.3 ಕೆ ಜಿ ತೂಕದ ಬೃಹತ್ ಗೆಡ್ಡೆ ಹೊರ ತೆಗೆದ ವೈದ್ಯರು

ಡಾಕ್ಟರ್ ಶ್ರೀನಿವಾಸ್ ಹಾಗೂ ತಂಡದವರಿಂದ ನಡೆದ ಈ ಕಾರ್ಯಕ್ಕೆ ಸಾರ್ವಜನಿಕ ವಲಯದಲ್ಲಿ ಪ್ರಸಂಶೆ ವ್ಯಕ್ತವಾಗಿದೆ. ಶಿಕಾರಿಪುರದ ಈ ಆಸ್ಪತ್ರೆ ಸಾವಿರಾರು ಜನರಿಗೆ ಅತ್ಯಂತ ಸಹಕಾರಿಯಾಗಿದೆ ಎಂಬುದು ಅತ್ಯಂತ ಸಂತಸದ ಸಂಗತಿಗಯೆ ಸರಿ.

Continue Reading

BREAKING NEWS ಕಲ್ಬುರ್ಗಿ | ಐಎಎಸ್ ಅಧಿಕಾರಿ, ಬೆಸ್ಕಾಂ ಎಂಡಿ ಮಹಾಂತೇಶ ಬೀಳಗಿ ರಸ್ತೆ ಅಪಘಾತದಲ್ಲಿ ದುರ್ಮರಣ

ಮಹಾಂತೇಶ ಬೀಳಗಿ ಜೊತೆ ಮೃತರಿಬ್ಬರೂ ಅವರ ಸಹೋದರ ಸಂಬಂಧಿಗಳು ಶಂಕರ್ ಬೀಳಗಿ, ಈರಣ್ಣ ಬೀಳಗಿ ಮೃತಪಟ್ಟಿದ್ದಾರೆ.ಇನ್ನೋಬ್ಬರ ಸ್ಥಿತಿ ತೀವ್ರ ಗಂಭೀರವಾಗಿದೆ. ನಾಳೆ ಕಲಬುರಗಿಯಲ್ಲಿ ನಡೆಯಲಿರುವ ಸಂಬಂಧಿಕರ ಮದುವೆಯಲ್ಲಿ ಪಾಲ್ಗೊಳ್ಳಲು ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸುತ್ತಿದ್ದ ಮಹಾಂತೇಶ ಬೀಳಗಿ ಹಾಗೂ ಸಹೋದರರು, ಆಗಮಿಸುತ್ತಿದ್ದ ಮಹಾಂತೇಶ ಬೀಳಗಿ, ವಿಜಯಪುರದಿಂದ ಕಲಬುರಗಿಗೆ ತೆರಳುತ್ತಿದ್ದ ವೇಳೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಗೌನಳ್ಳಿ ಕ್ರಾಸ್​​ ಬಳಿ ಈ ದುರ್ಘಟನೆ ಸಂಭವಿಸಿದೆ. ಅಡ್ಡ ಬಂದ ಶ್ವಾನವನ್ನು ಉಳಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿದ KA […]

Continue Reading

ಶಿವಮೊಗ್ಗ | ಕಿರುಕುಳದಿಂದ ಬೇಸತ್ತು, ನವ ವಿವಾಹಿತೆ ಆತ್ಮಹತ್ಯೆಗೆ ಶರಣು

ಲತಾ ಎನ್ನುವ ಮಹಿಳಾ ಭದ್ರಾ ಬಲದಂಡೆ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಇದೇ ವರ್ಷದ ಏಪ್ರಿಲ್ ನಲ್ಲಿ ಶಿಕಾರಿಪುರ ತಾಲೂಕು ದಿಂಡದಹಳ್ಳಿ ಗ್ರಾಮದ ಗುರುರಾಜ್ ಎಂಬಾತನ ಜೊತೆ ಬಿಎಸ್ಸಿ ಪದವಿಧರೆಯಾಗಿದ್ದ ಲತಾ ಮದುವೆಯಾಗಿದ್ದರು. ಭದ್ರಾವತಿ ತಾಲೂಕಿನ ಡಿ ಬಿ ಹಳ್ಳಿಯ ದಿ. ಪರಮೇಶ್ವರಪ್ಪ ಮತ್ತು ರುದ್ರಮ್ಮ ದಂಪತಿಗಳ ಪುತ್ರಿಯಾಗಿದ್ದ ಲತಾ, ಮದುವೆಯಾದ ಏಳು ತಿಂಗಳಲ್ಲಿ ಗಂಡನ ಮನೆಯವರಿಂದ ನಾನಾ ರೀತಿಯ ಹಿಂಸೆ ಎಂದು ಡೆತ್ ನೋಟ್ ಬರೆದಿಟ್ಟು ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಿ ಆರ್ ಪಿ ಯಲ್ಲಿ […]

Continue Reading