ಮಾಧುರ್ಯಭರಿತ ಧ್ವನಿಯಿಂದಲೇ ಅದೆಷ್ಟೋ ಜನರ ಮನಗೆದ್ದಿದ್ದ “ಜಾನಕಿ ಅಮ್ಮ” ಇನ್ನಿಲ್ಲ

ಎಸ್‌.ಜಾನಕಿ ಅವರಿಗೆ ಈವರೆಗೂ ನಾಲ್ಕು ರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ. ವಿವಿಧ ರಾಜ್ಯಗಳಿಂದ 33 ರಾಜ್ಯ ಚಲನಚಿತ್ರ ಪ್ರಶಸ್ತಿಗೆ ಭಾಜನರಾಗಿದ್ದಾರೆ.ಬಹುಮುಖ ಪ್ರತಿಭೆಯ ಗಾಯಕಿಯಾಗಿ ವ್ಯಾಪಕವಾಗಿ ಅವರು ಮೆಚ್ಚುಗೆ ಪಡೆದಿದ್ದರು. ಎಸ್.ಪಿ. ಬಾಲಸುಬ್ರಹ್ಮಣ್ಯಂ ಮತ್ತು ಸಂಗೀತ ನಿರ್ದೇಶಕ ಇಳಯರಾಜ ಅವರೊಂದಿಗೆ ಆತ್ಮೀಯ ಒಡನಾಟ ಇರಿಸಿಕೊಂಡಿದ್ದರು. 1960, 1970 ಮತ್ತು 1980 ರ ದಶಕಗಳಲ್ಲಿ ಪಿ.ಬಿ. ಶ್ರೀನಿವಾಸ್ , ಎಸ್.ಪಿ. ಬಾಲಸುಬ್ರಹ್ಮಣ್ಯಂ ಮತ್ತು ಡಾ. ರಾಜ್‌ಕುಮಾರ್ ಜೊತೆಗೆ ಆಪ್ತ ಒಡನಾಟ ಹೊಂದಿದ್ದರು. ಹೆಚ್ಚೂಕಡಿಮೆ ಡಾ.ರಾಜ್‌ಕುಮಾರ್‌ ಅವರ ಎಲ್ಲಾ ಚಿತ್ರಗಳಲ್ಲೂ ಎಸ್‌.ಜಾನಕಿ ಅವರ […]

Continue Reading

ಕೆನರಾ ಬ್ಯಾಂಕಿನ ಸರಳ ಸಜ್ಜನಿ ನಿವೃತ್ತ ಮ್ಯಾನೇಜರ್ ಉಮೇಶ್ ಮಲ್ಯ ಇನ್ನಿಲ್ಲ

ಮ್ಯಾನೇಜರ್ ಆಗಿ ಕರ್ತವ್ಯ ನಿರ್ವಹಿಸಿದ ಸಂದರ್ಭದಲ್ಲಿ ಸದಾ ಜನಾನುರಾಗಿಯಾಗಿ ಬಡ ಬಗ್ಗರ ಕಷ್ಟಕ್ಕೆ ಸ್ಪಂದಿಸಿ ನಿರ್ಗತಿಕರಿಗೆ ಬ್ಯಾಂಕ್ ಸೌಲಭ್ಯ ಒದಗಿಸುವಲ್ಲಿ ಸಾಕಷ್ಟು ಜನಕ್ಕೆ ಸಹಾಯ ಮಾಡಿದ್ದರು.ಹಲವಾರು ರಾಜಕಾರಣಿಗಳು ಸಹ ಇವರಿಗೆ ಆತ್ಮೀರಾಗಿದ್ದರು ಆದರೂ ಸಹ ಯಾರ ಬಳಿ ಕೂಡ ಸಹಾಯ ಮತ್ತೊಂದು ಅಪೇಕ್ಷೆ ಮಾಡಿರಲಿಲ್ಲ. ಹಾಗೂ ಇವರು ನಿವೃತ್ತರಾದ ನಂತರದ ದಿನಗಳಲ್ಲಿ ಸಹ ಹಲವಾರು ಜನರಿಗೆ ಬ್ಯಾಂಕಿನ ಸೌಲಭ್ಯಗಳ ಕುರಿತು ಮಾಹಿತಿ ನೀಡುತ್ತಿದ್ದರು. ಹಾಗೆ ಇವರಿಗೆ ಜನಸಾಮಾನ್ಯರು ಸಹ ತುಂಬಾ ಗೌರವ ಪ್ರೀತಿ ಪಾತ್ರದಿಂದ ನೆನಪಿಸಿಕೊಳ್ಳುತ್ತಿದ್ದರು. ಮುಖ್ಯವಾಗಿ […]

Continue Reading

ಭಾರತದ ತೂಗುಸೇತುವೆಗಳ ಸರದಾರ ಬ್ರಿಡ್ಜ್ ಮ್ಯಾನ್ ಖ್ಯಾತಿಯ ಪದ್ಮಶ್ರೀ ಡಾ. ಗಿರೀಶ್ ಭಾರದ್ವಜ್ ಇನ್ನಿಲ್ಲ

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಇಂಜಿನಿಯರಿಂಗ್ ಪದವೀಧರರಾಗಿದ್ದ ಅವರು, ಬಹುದೊಡ್ಡ ಕಂಪನಿಗಳ ಆಕರ್ಷಕ ಉದ್ಯೋಗದ ಆಫರ್‌ಗಳನ್ನು ಬದಿಗೊತ್ತಿ ಗೆ ಜನರ ಸಬಲೀಕರಣಕ್ಕೆ ಶ್ರಮಿಸಿದರು. ಸರ್ಕಾರಿ ವ್ಯವಸ್ಥೆ ಕೋಟ್ಯಂತರ ರೂಪಾಯಿ ವೆಚ್ಚ ಮಾಡಿ ಕೈಚೆಲ್ಲುವ ಜಾಗದಲ್ಲಿ, ಅತ್ಯಂತ ಕಡಿಮೆ ವೆಚ್ಚದಲ್ಲಿ ಸುಲಭವಾಗಿ ನಿರ್ಮಿಸಬಹುದಾದ ಪರಿಸರಸ್ನೇಹಿ ತೂಗುಸೇತುವೆಗಳನ್ನು ಗ್ರಾಮೀಣ ಪ್ರದೇಶಗಳಲ್ಲಿ ವಿನ್ಯಾಸಗೊಳಿಸಿ ದೇಶಾದ್ಯಂತ ಕ್ರಾಂತಿ ಸೃಷ್ಟಿಸಿದ್ದರು. ಬ್ರಿಡ್ಜ್ ಮ್ಯಾನ್ ಎಂದೇ ಖ್ಯಾತಿ: ಮೆಕ್ಯಾನಿಕಲ್ ಇಂಜಿನಿಯರಿಂಗ್ ಪದವಿ ಮುಗಿಸಿದ ನಂತರ ಗಿರೀಶ್ ಅವರು ಸುಳ್ಯದಲ್ಲೇ ತಂದೆಯವರ ಜೊತೆಗೂಡಿ ಸಣ್ಣದೊಂದು ವರ್ಕ್‌ಶಾಪ್ ಆರಂಭಿಸಿದರು. […]

Continue Reading

ರಾಜ್ಯದ ಐವರು ಸಾಧಕರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮುರಿಂದ ಪದ್ಮ ಪ್ರಶಸ್ತಿ ಪ್ರದಾನ

ಸ್ವತಃ ಕಾಯಿಲೆಯಿಂದ ಬಳಲುತ್ತಿದ್ದರೂ ಅದನ್ನು ಮೆಟ್ಟಿ ನಿಂತು, ದೇಶದಲ್ಲೇ ಮೊದಲ ಬಾರಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಹಿಮೋಫಿಲಿಯಾ ರೋಗಿಗಳಿಗೆ ಉಚಿತ ಚಿಕಿತ್ಸೆ ಸಿಗುವಂತೆ ಮಾಡಿದ ಕ್ರಾಂತಿಕಾರಿ ವೈದ್ಯ ಡಾ. ಸುರೇಶ್ ಹನಗವಾಡಿ, ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳಲ್ಲಿ ಕಡ್ಡಾಯವಾಗಿರುವ ‘ದೃಷ್ಟಿ’ ವ್ಯವಸ್ಥೆಯನ್ನು ಆವಿಷ್ಕರಿಸಿ, ‘ಅಗ್ನಿ’ ಕ್ಷಿಪಣಿಯ ತಾಂತ್ರಿಕ ದೋಷ ನಿವಾರಿಸಿ ಭಾರತೀಯ ರಕ್ಷಣಾ ವಲಯವನ್ನು ಸ್ವಾವಲಂಬಿಯಾಗಿಸಿದ ವಿಜ್ಞಾನಿ ಡಾ. ಶುಭಾ ವೆಂಕಟೇಶ್ ಅಯ್ಯಂಗಾರ್ ಅವರಿಗೆ ಪದ್ಮ ಪ್ರಶಸ್ತಿಯನ್ನು, ಹಾಗೂ ಪ್ರೆಸ್ಟೀಜ್ ಸಂಸ್ಥೆಯನ್ನು ಬಿಲಿಯನ್ ಡಾಲರ್ ಉದ್ಯಮವಾಗಿ ಬೆಳೆಸಿ, ಕುಕ್ಕರ್ ಅಪಘಾತ […]

Continue Reading

ಎಸ್. ಐ. ಆರ್ | ಚುನಾವಣಾ ಆಯೋಗದ ಅಧಿಕಾರವನ್ನು ಎತ್ತಿಹಿಡಿದ ಸುಪ್ರೀಂ ಕೋರ್ಟ್..!

ಎಸ್‌ಐಆ‌ರ್ ಅನ್ನು ಚಲಾಯಿಸುವ ಮೂಲಕ ಚುನಾವಣಾ ಆಯೋಗವು ಶಾಸನಬದ್ಧ ಅಧಿಕಾರಗಳ ಹೊರಗೆ ಕಾರ್ಯನಿರ್ವಹಿಸಿಲ್ಲ ಎಂದು ಪೀಠ ಗಮನಿಸಿತು. ‘ಸಾಮಾನ್ಯವಾಗಿ ನಡೆಸುವುದಕ್ಕಿಂತ ಭಿನ್ನವಾಗಿರುವುದರಿಂದ ಇದನ್ನು ಅಲ್ಮಾ ವೈರ್‌ಗಳು ಎಂದು ಹೇಳಲಾಗುವುದಿಲ್ಲ’ ಎಂದು ನ್ಯಾಯಾಲಯ ಗಮನಿಸಿದೆ. “ಎಸ್‌ಐಆರ್ ಸಾಧಿಸಲು ಬಯಸುವ ಉದ್ದೇಶವು ಮುಕ್ತ ಮತ್ತು ನ್ಯಾಯಯುತ ಚುನಾವಣೆಗಳ ಸಾಂವಿಧಾನಿಕ ಗುರಿಯೊಂದಿಗೆ ನೇರ ಸಂಬಂಧ ಹೊಂದಿದೆ ಎಂದು ನಾವು ಅಷ್ಟೇ ತೃಪ್ತರಾಗಿದ್ದೇವೆ” ಎಂದು ಸುಪ್ರೀಂ ಕೋರ್ಟ್ ಹೇಳಿದೆ.

Continue Reading

Cockroach Janatha Party | ಜಿರಲೆಗಳ ತರಲೆ ಹಾವಳಿಗೆ ಬ್ರೇಕ್ ಹಾಕಲು ಈಗ ಕಾಫಿನಾಡಿನ ಮಲೆನಾಡಿಗರು ಸಜ್ಜು..!

ಈ ಹಿಟ್ ಪಾರ್ಟಿ ಕೇವಲ ಹೆಸರಿಗೆ ಮಾತ್ರ ಸೀಮಿತವಾಗಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ಲಕ್ಷಾಂತರ ಜನ ಈ ಪಾರ್ಟಿಯನ್ನು ಫಾಲೋ ಮಾಡಲು ಆರಂಭಿಸಿದ್ದಾರೆ. ‘ನಾವು ಜಿರಲೆಗಳಿಗೆ ಹೆದರುವುದಿಲ್ಲ, ಅವುಗಳನ್ನು ಮಟ್ಟಹಾಕಲು ನಮ್ಮ ಬಳಿ ಅಸ್ತ್ರಗಳಿವೆ’ ಎಂಬ ಸ್ಲೋಗನ್‌ಗಳು ವೈರಲ್ ಆಗುತ್ತಿವೆ. ಜಿರಲೆಗಳು ಎಲ್ಲಿಯೇ ಕಾಣಿಸಿಕೊಂಡರೂ ಹಿಟ್ ಸ್ಪ್ರೇ ಅಥವಾ ಲಕ್ಷ್ಮಣರೇಖೆ ಬಳಸಿ ಅವುಗಳನ್ನು ಶಮನ ಮಾಡಲು ನಾವು ಸಿದ್ಧರಿದ್ದೇವೆ ಎಂದು ಹಿಟ್ ಪಾರ್ಟಿ ಕಾರ್ಯಕರ್ತರು ಸಾಮಾಜಿಕ ಜಾಲತಾಣಗಳಲ್ಲಿ ಅಬ್ಬರಿಸುತ್ತಿದ್ದಾರೆ.

Continue Reading

ಉತ್ತಮ ಆದಾಯ ಪಡೆಯುವ ಪೋಷಕರ ಮಕ್ಕಳಿಗೆ ಮೀಸಲಾತಿ ಯಾಕೆ? : ಸುಪ್ರೀಂ ಕೋರ್ಟ್ ಪ್ರಶ್ನೆ?

“ಇದು ನಾವೆಲ್ಲರೂ ಕಾಳಜಿ ವಹಿಸುವ ವಿಚಾರ. ಅದರ ಲಾಭವೇನು? ನಿಮಗೆ ಮೀಸಲಾತಿ ನೀಡಲಾಗಿದೆ. ಪೋಷಕರಿಬ್ಬರು ಕಲಿತಿದ್ದಾರೆ, ಅವರು ಉತ್ತಮ ಕೆಲಸದಲ್ಲಿದ್ದಾರೆ. ಅವರು ಉತ್ತಮ ಆದಾಯ ಪಡೆಯುತ್ತಿದ್ದಾರೆ. ಆದರೆ ಅವರ ಮಕ್ಕಳಿಗೆ ಮತ್ತೆ ಮೀಸಲಾತಿ ಬೇಕಂತೆ. ಅವರು ಮೀಸಲಾತಿಯಿಂದ ಹೊರಬರಬೇಕು” ಎಂದು ನ್ಯಾ.ನಾಗರತ್ನ ಹೇಳಿದರು. ಅರ್ಜಿದಾರರ ಪೋಷಕರು ಇಬ್ಬರೂ ರಾಜ್ಯ ಸರ್ಕಾರಿ ನೌಕರರಾಗಿದ್ದು, ಅವರನ್ನು ಮೀಸಲಾತಿಯಿಂದ ಹೊರಗಿಡುವುದನ್ನು ಎತ್ತಿಹಿಡಿದ ಕರ್ನಾಟಕ ಹೈಕೋರ್ಟ್ ತೀರ್ಪಿನ ವಿರುದ್ಧದ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ನ್ಯಾಯಮೂರ್ತಿಗಳಾದ ನಾಗರತ್ನ ಮತ್ತು ಉಜ್ಜಲ್ ಭುಯಾನ್ ಅವರ ಪೀಠವು […]

Continue Reading

182 ಕೋಟಿ ಮೌಲ್ಯದ ‘ಜಿಹಾದಿ ಡ್ರಗ್’ ಕ್ಯಾಪ್ಟಗನ್ ವಶಕ್ಕೆ : ಅಮಿತ್ ಶಾ ಎಕ್ಸ್​​ನಲ್ಲಿ ಮಾಹಿತಿ

ಈ ಬಗ್ಗೆ ಎಕ್ಸ್​​ನಲ್ಲಿ ಪೋಸ್ಟ್ ಮಾಡಿರುವ ಅಮಿತ್ ಶಾ, “ಮೋದಿ ಸರ್ಕಾರ ‘ಮಾದಕವಸ್ತು ಮುಕ್ತ ಭಾರತ’ಕ್ಕೆ ಸಂಕಲ್ಪ ಮಾಡಿದೆ. ‘ಆಪರೇಷನ್ ರೇಜ್‌ಪಿಲ್’ ಮೂಲಕ ನಮ್ಮ ಏಜೆನ್ಸಿಗಳು 182 ಕೋಟಿ ರೂ. ಮೌಲ್ಯದ “ಜಿಹಾದಿ ಡ್ರಗ್” ಎಂದು ಕರೆಯಲ್ಪಡುವ ಕ್ಯಾಪ್ಟಗನ್ ಅನ್ನು ಮೊದಲ ಬಾರಿಗೆ ವಶಪಡಿಸಿಕೊಂಡಿವೆ ಎಂಬ ವಿಷಯವನ್ನು ಹಂಚಿಕೊಳ್ಳಲು ಸಂತೋಷವಾಗುತ್ತಿದೆ. ಮಧ್ಯಪ್ರಾಚ್ಯಕ್ಕೆ ಸಾಗಿಸುತ್ತಿದ್ದ ಈ ಡ್ರಗ್ಸ್​ ಜಾಲವನ್ನು ಭೇದಿಸುವುದು ಮತ್ತು ವಿದೇಶಿ ಪ್ರಜೆಯ ಬಂಧನವು ಮಾದಕವಸ್ತುಗಳ ವಿರುದ್ಧದ ಭಾರತದ ಶೂನ್ಯ ಸಹಿಷ್ಣುತೆಗೆ ನಮ್ಮ ಬದ್ಧತೆಗೆ ಉದಾಹರಣೆಗಳಾಗಿವೆ. ಭಾರತಕ್ಕೆ […]

Continue Reading

ಮುಂದಿನ ವರ್ಷದಿಂದ ಸಿಬಿಟಿ ಮಾದರಿಯಲ್ಲಿ ನೀಟ್​ ಪರೀಕ್ಷೆ : ಸಚಿವ ಧರ್ಮೇಂದ್ರ ಪ್ರಧಾನ್​

ವಿದ್ಯಾರ್ಥಿಗಳು ಮತ್ತು ಅವರ ಭವಿಷ್ಯವೇ ನಮ್ಮ ಪ್ರಮುಖ ಆದ್ಯತೆಯಾಗಿದೆ. ವಿದ್ಯಾರ್ಥಿಗಳ ಕಠಿಣ ಪರಿಶ್ರಮ ಮತ್ತು ಪ್ರಯತ್ನದ ಕುರಿತು ಸರ್ಕಾರ ಯಾವಾಗಲೂ ಸೂಕ್ಷ್ಮವವಾಗಿ ಕಾರ್ಯ ನಿರ್ವಹಿಸಿದೆ ಎಂದರು. ಮೇ 3ರಂದು ದೇಶಾದ್ಯಂತ ನಡೆದಿದ್ದ ವೈದ್ಯಕೀಯ ಪ್ರವೇಶದ ನೀಟ್​ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾದ ಹಿನ್ನೆಲೆ ಈ ಪರೀಕ್ಷೆಯನ್ನು ಎನ್​ಟಿಎ ರದ್ದು ಮಾಡಿತ್ತು. ಜೂನ್​ 21ರಂದು ನಡೆಯಲಿರುವ ನೀಟ್​ ಮರು ಪರೀಕ್ಷೆ ಒಎಂಆರ್​ ಮಾದರಿಯಲ್ಲಿಯೇ ನಡೆಯಲಿದ್ದು, ಮುಂದಿನ ವರ್ಷದಿಂದ ಹೊಸ ಮಾದರಿ ಕಂಪ್ಯೂಟರ್​ ಆಧಾರಿತ ಅಳವಡಿಕೆ ಮಾಡಿಕೊಳ್ಳಲಾಗುವುದು. ನ್ಯಾಯಯುತ ಮತ್ತು […]

Continue Reading

ದೇಶಾದ್ಯಂತ ಪೆಟ್ರೋಲ್,ಡೀಸೆಲ್ ಬೆಲೆಯಲ್ಲಿ ಪ್ರತಿ ಲೀಟರ್‌ಗೆ 3 ರೂಪಾಯಿ ಹೆಚ್ಚಳ

ಅಂತರರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ಸತತ ಏರಿಳಿತವಾಗುತ್ತಿದೆ. ಪಶ್ಚಿಮ ಏಷ್ಯಾ ಹಾಗೂ ಇರಾನ್ ಸಂಘರ್ಷದಿಂದಾಗಿ ತೈಲ ಸಾಗಣೆಯ ಜಲಮಾರ್ಗಗಳಲ್ಲಿ ವ್ಯತ್ಯಯ ಉಂಟಾಗಿದೆ. ಡಾಲರ್ ಎದುರು ಭಾರತೀಯ ರೂಪಾಯಿ ಮೌಲ್ಯ ಕುಸಿದಿರುವುದರಿಂದ ಆಮದು ವೆಚ್ಚ ಹೆಚ್ಚಾಗಿದ್ದರಿಂದ ದರ ಏರಿಕೆ ಮಾಡಲಾಗಿದೆ. ಟೆಂಪೋ ಮತ್ತು ಟ್ರಕ್‌ಗಳು ಡೀಸೆಲ್ ಬಳಸುವುದರಿಂದ ಸರಕು ಸಾಗಣೆ ದರಗಳು ತಕ್ಷಣವೇ ದುಬಾರಿಯಾಗಲಿವೆ. ಸಾಗಣೆ ವೆಚ್ಚ ಹೆಚ್ಚಾಗುವುದರಿಂದ ಮಾರುಕಟ್ಟೆಗೆ ಬರುವ ತರಕಾರಿ, ಹಣ್ಣು, ಧಾನ್ಯಗಳು ಮತ್ತು ಹಾಲಿನ ಬೆಲೆಗಳು ಹೆಚ್ಚಾಗಲಿವೆ. ಖಾಸಗಿ ಬಸ್ಸುಗಳು, ಆಟೋ ಮತ್ತು […]

Continue Reading