ಕಾಲಭೈರವನ ದರ್ಶನ ಪಡೆದಿದ್ದು ನನ್ನ ಸೌಭಾಗ್ಯ– ಸಕ್ಕರೆ ನಾಡು ಮಧುರ ಮಂಡ್ಯ ಎಂದು ಕೊಂಡಾಡಿದ ‘ನಮೋ’

ಆದಿಚುಂಚನಗಿರಿ ಮಠ ಆಧ್ಯಾತ್ಮಿಕ ಪರಂಪರೆ ಹೊಂದಿದೆ. ಮಠವು ನೈತಿಕ ಮೌಲ್ಯಗಳಿಂದ ದಾರಿದೀಪವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಬಣ್ಣಿಸಿದರು. ಶ್ರೀಗುರು ಭೈರವೈಕ್ಯ ಮಂದಿರ ಉದ್ಘಾಟನೆ ಬಳಿಕ ಮಾತನಾಡಿದ ಮೋದಿ ಕನ್ನಡದಲ್ಲೇ ಮಾತನ್ನು ಆರಂಭಿಸಿದರು. ಕರ್ನಾಟಕದ ಎಲ್ಲಾ ಸಹೋದರ, ಸಹೋದರಿಯರಿಗೆ ನನ್ನ ನಮಸ್ಕಾರಗಳು ಎಂದು ಕನ್ನಡದಲ್ಲೇ ಮಾತನಾಡಿದರು. ಕಾಲಭೈರನ ದರ್ಶನ ಪಡೆದುಕೊಂಡಿದ್ದೇನೆ. ಭೈರವೈಕ್ಯ ಮಂದಿರವನ್ನು ಉದ್ಘಾಟಿಸಿದ್ದೇನೆ. ನಿಮ್ಮೆಲ್ಲರ ದರ್ಶನ ಪಡೆದುಕೊಂಡಿದ್ದೇನೆ. ಶಬ್ದದಲ್ಲಿ ಈ ಭಾವವನ್ನು ಹೇಳಲು ಸಾಧ್ಯವಿಲ್ಲ. ಪ್ರತಿ ಸಲ ಕರ್ನಾಟಕಕ್ಕೆ ಬಂದಾಗ ಪ್ರೇರಣೆ ಸಿಗುತ್ತದೆ ಎಂದು ಸಂತಸ […]

Continue Reading

ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ ; ಗಣ್ಯರ ಕಂಬನಿ

ಗಾಯಕಿ ಅಶಾ ಭೋಸ್ಲೆ ನಿಧನವನ್ನು ಪುತ್ರ ಆನಂದ್ ಭೋಸ್ಲೆ ಖಚಿತಪಡಿಸಿದ್ದಾರೆ. ಅಶಾ ಭೋಸ್ಲೆ ಅಂತಿ ವಿಧಿ ವಿಧಾನ ನಾಳೆ (ಏ.13) ನಡೆಯಲಿದೆ. ಮುಂಬೈನ ಶಿವಾಜಿ ಪಾರ್ಕ್‌ನಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ ಎಂದು ಆನಂದ್ ಭೋಸ್ಲೆ ಹೇಳಿದ್ದಾರೆ. ಪಿಯಾ ತು ಅಬ್ ತೋ ಆಜಾ, ಕಜ್ರಾ ಮೊಹಬ್ಬತ್ ವಾಲಾ, ರಂಗೀಲಾ ರೇ ಮತ್ತು ದಿಲ್ ಚೀಜ್ ಕ್ಯಾ ಹೈ ಎಂಬ ಪ್ರಸಿದ್ಧ ಹಾಡುಗಳ ಮೂಲಕ ಹೆಸರುವಾಸಿಯಾದ ಆಶಾ ಭೋಸ್ಲೆ ಅವರು ಈ ವರ್ಷದ ಸೆಪ್ಟೆಂಬರ್ 8ರಂದು 93ನೇ […]

Continue Reading

ಸೋಲಾರ್ ಸಿಸಿಕ್ಯಾಮೆರಾ ಬಳಸಿ ಭಾರತ ಸೇನೆಯ ಚಲನವಲನದ ಮೇಲೆ ಪಾಕ್‌ ದುಷ್ಟ ಹುನ್ನಾರ ; ಆರೋಪಿಗಳು ವಶಕ್ಕೆ

ಆರೋಪಿಗಳು ಪಂಜಾಬ್, ರಾಜಸ್ಥಾನ, ಹರ್ಯಾಣ, ಕಾಶ್ಮೀರದ ಗಡಿಯಲ್ಲಿನ ಸೂಕ್ಷ ಮಿಲಿಟರಿ ನೆಲೆಗಳ ಸಮೀಪ ಸೋಲಾರ್ ಆಧಾರಿತ ಸಿಸಿಟಿವಿ ಕ್ಯಾಮೆರಾಗಳನ್ನು ರಹಸ್ಯವಾಗಿ ಅಳವಡಿಸುವ ಮೂಲಕ ಪಾಕಿಸ್ತಾನಕ್ಕೆ ರಿಯಲ್ ಟೈಮ್‌ನಲ್ಲಿ ಸೇನಾ ಪಡೆಗಳ ಓಡಾಟದ ಮಾಹಿತಿ ರವಾನಿಸುತ್ತಿದ್ದರು. ಈ ಬಂಧನದಿಂದ ಸಂಭಾವ್ಯ ಭಯೋತ್ಪಾದನಾ ದಾಳಿಯನ್ನು ತಪ್ಪಿಸಿದಂತಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ವಿಶೇಷ ಪಡೆ ಮೊದಲು ಪಂಜಾಬ್ ಮತ್ತು ದೆಹಲಿಯಲ್ಲಿ ಆರು ಮಂದಿಯನ್ನು ಬಂಧಿಸಿದ್ದು, ಸಿಸಿಟೀವಿ ಕ್ಯಾಮೆರಾ, ನಾಲ್ಕು ಪಿಸ್ತೂಲ್‌ಗಳು ಮತ್ತಿತರ ವಸ್ತುಗಳನ್ನು ವಶಕ್ಕೆ […]

Continue Reading

ಸುಪ್ರೀಂ ಕೋರ್ಟ್‌ನಿಂದ ಐತಿಹಾಸಿಕ ತೀರ್ಪು! ಮತಾಂತರವಾದರೆ ಎಸ್‌ಸಿ ಮೀಸಲಾತಿ ರದ್ದು

ಪಾದ್ರಿಯಾಗಿ ಕೆಲಸ ಮಾಡುತ್ತಿದ್ದ ಆನಂದ್, ತಮ್ಮ ಮೇಲೆ ಕೆಲವರು ಜಾತಿ ನಿಂದನೆ ಮತ್ತು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದರು. ಆದರೆ, ಆರೋಪಿಗಳು ಆನಂದ್ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡಿರುವುದರಿಂದ ಅವರು ಎಸ್‌ಸಿ ಸೌಲಭ್ಯ ಪಡೆಯಲು ಅರ್ಹರಲ್ಲ ಎಂದು ವಾದಿಸಿದ್ದರು. ಆಂಧ್ರಪ್ರದೇಶ ಹೈಕೋರ್ಟ್ ಆನಂದ್ ಅವರ ಎಫ್‌ಐಆರ್ ಅನ್ನು ರದ್ದುಗೊಳಿಸಿತ್ತು. ಇದರ ವಿರುದ್ಧ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಈ ತೀರ್ಪು ಮತಾಂತರ ಮತ್ತು ಮೀಸಲಾತಿ ಹಕ್ಕುಗಳ ನಡುವಿನ ಕಾನೂನು ಸಂಘರ್ಷಕ್ಕೆ ಸ್ಪಷ್ಟವಾದ ದಿಕ್ಕನ್ನು […]

Continue Reading

ಭಾರತದ ರಾಜಕೀಯದ ಇತಿಹಾಸದಲ್ಲೇ ಪ್ರಧಾನಿ ಮೋದಿ ಹೊಸ ದಾಖಲೆ

ಮೋದಿ ಅವರ ಅಧಿಕಾರಾವಧಿಯನ್ನು ಎರಡು ಹಂತದಲ್ಲಿ ವಿಂಗಡಿಸಲಾಗಿದೆ. ಗುಜರಾತ್ ರಾಜ್ಯದ ಮುಖ್ಯಮಂತ್ರಿ, ದೇಶದ ಪ್ರಧಾನಿಯಾಗಿ ಸೇವೆ ಸಲ್ಲಿಸಿದ ದಿನಗಳನ್ನು ಒಟ್ಟುಗೂಡಿಸಲಾಗಿದೆ. ಸರ್ಕಾರದ ಮುಖ್ಯಸ್ಥರಾಗಿ 25ನೇ ವರ್ಷಕ್ಕೂ ಅವರು ಕಾಲಿಟ್ಟಿರುವುದು ವಿಶೇಷ. ಈ ಮೈಲಿಗಲ್ಲನ್ನು ಅಪರೂಪದ ಮತ್ತು ಮಹತ್ವದ ಸಾಧನೆ ಎಂದು ಪರಿಗಣಿಸಲಾಗಿದೆ.

Continue Reading

ಯುದ್ಧದ ನಡುವೆ ಭಾರತಕ್ಕೆ ಎಲ್‌ಪಿಜಿ ಹೊತ್ತು ತಂದ ಶಿವಾಲಿಕ್‌ ಹಡಗು

ಎಲ್‌ಪಿಜಿ ಸರಬರಾಜಲ್ಲಿ ವಿಳಂಬವಾದರೆ ಮತ್ತಷ್ಟು ಸೇವೆಗಳ ಮೇಲೆ ಪರಿಣಾಮ ಬೀರಬಹುದು. ಇದರ ನಡುವೆ ಶಿವಾಲಿಕ್‌ ಹಡಗು ಭಾರತ ತಲುಪಿದೆ. ಮತ್ತೊಂದು ಹಡಗು ನಂದಾ ದೇವಿ ಮಾರ್ಚ್ 17 ರಂದು ಕಾಂಡ್ಲಾ ಬಂದರಿಗೆ ಆಗಮಿಸಲಿದೆ. ಇದರಿಂದ ಗ್ಯಾಸ್‌ ಸಮಸ್ಯೆಗೆ ಕೊಂಚ ರಿಲೀಫ್‌ ಸಿಗಲಿದೆ. ಎಸ್. ಜೈಶಂಕರ್ ಮತ್ತು ಇರಾನಿನ ವಿದೇಶಾಂಗ ಸಚಿವರ ನಡುವಿನ ಚರ್ಚೆಗಳ ನಂತರ ಈ ಬೆಳವಣಿಗೆ ನಡೆದಿದೆ. ಈ ಮಾತುಕತೆ ಬಳಿಕ ಭಾರತದ ಹಡಗುಗಳಿಗೆ ಸೀಮಿತವಾದ ಮಾರ್ಗವನ್ನು ಸುರಕ್ಷಿತವಾಗಿ ದಾಟಲು ಅನುಮತಿ ದೊರೆತಿತ್ತು.

Continue Reading

ಭಯಬೇಡ ಎಂದಿನಂತೆ ನಿಮ್ಮ ಮನೆಗೆ ಗ್ಯಾಸ್​ ಸಿಲಿಂಡರ್ ಬರುತ್ತೆ ; ಕೇಂದ್ರ ಸರ್ಕಾರ ಅಭಯ

ಹಿಂದಿನಂತೆ ಎರಡೂವರೆ ದಿನಗಳಲ್ಲಿ ನಿಮ್ಮ ಮನೆಗಳಿಗೆ ಗ್ಯಾಸ್​ ಸಿಲಿಂಡರ್​ ಬರುವಂತೆ ಕ್ರಮ ವಹಿಸಲಾಗಿದೆ” ಎಂದು ತಿಳಿಸಿದರು.”ಭಾರತಕ್ಕೆ ಬರುವ ಕಚ್ಚಾ ತೈಲ ಸರಬರಾಜು ಸುರಕ್ಷಿತವಾಗಿದೆ. ಹಾರ್ಮುಜ್ ಜಲಸಂಧಿಯ ಮುಚ್ಚಿದ್ದರೂ, ಬೇರೆ ಮಾರ್ಗಗಳಿಂದ ಕಚ್ಚಾ ತೈಲವನ್ನು ಆಮದು ಮಾಡಿಕೊಳ್ಳಲಾಗುತ್ತಿದೆ. ಜೊತೆಗೆ, ಸರ್ಕಾರವು ಎಲ್‌ಪಿಜಿ ಉತ್ಪಾದನೆಯನ್ನು ಹೆಚ್ಚಿಸಲು ಸೂಚಿಸಿದ್ದರಿಂದ ಶೇಕಡಾ 25 ರಷ್ಟು ಏರಿಕೆಯಾಗಿದೆ” ಎಂದು ಹೇಳಿದರು. “ಹೀಗಾಗಿ, ಅಡುಗೆ ಅನಿಲ ಸಿಲಿಂಡರ್‌ಗಳನ್ನು ಭಯಭೀತರಾಗಿ ಬುಕಿಂಗ್ ಮಾಡುವ ಅಗತ್ಯವಿಲ್ಲ. ಈ ಹಿಂದೆ ವಿತರಿಸಿದಂತೆ ಎರಡೂವರೆ ದಿನಗಳಲ್ಲಿ ಗ್ಯಾಸ್​ ಸಿಲಿಂಡರ್​ ನಿಮ್ಮ ಮನೆಗಳಿಗೆ […]

Continue Reading

ದೇಶಾದ್ಯಂತ `ಏಕರೂಪ ನಾಗರಿಕ ಸಂಹಿತೆ’ ಜಾರಿಗೆ ಸುಪ್ರೀಂ ಸಮ್ಮತಿ

ಅರ್ಜಿದಾರರ ಪರ ವಾದಿಸಿದ ವಕೀಲ ಪ್ರಶಾಂತ್ ಭೂಷಣ್, ಧಾರ್ಮಿಕ ಸ್ವಾತಂತ್ರ‍್ಯವನ್ನು ಖಾತರಿಪಡಿಸುವ ಸಂವಿಧಾನದ 25ನೇ ವಿಧಿಯಡಿ ಉತ್ತರಾಧಿಕಾರಕ್ಕೆ ಸಂಬಂಧಿಸಿದ ವೈಯಕ್ತಿಕ ಕಾನೂನನ್ನು ರಕ್ಷಿಸಲಾಗುವುದಿಲ್ಲ. ಮುಸ್ಲಿಂ ಮಹಿಳೆಯರಿಗೆ ಮುಸ್ಲಿಂ ಪುರುಷರಿಗೆ ಇರುವಂತೆ ಸಮಾನವಾದ ಹಕ್ಕುಗಳು ಇರುವುದಿಲ್ಲ ಎಂದು ಹೇಳಿದರು. ವಾದಗಳನ್ನು ಆಲಿಸಿದ ನ್ಯಾಯಾಲಯವು, ಶರಿಯತ್ ಉತ್ತರಾಧಿಕಾರದ ನಿಬಂಧನೆಗಳನ್ನು ರದ್ದುಗೊಳಿಸಿದರೆ ಪರಿಹಾರಗಳೇನು..? ಎಂಬ ಸಲಹೆಗಳನ್ನು ಸೇರಿಸಲು ಅರ್ಜಿಯನ್ನು ತಿದ್ದುಪಡಿ ಮಾಡಲು ಸೂಚಿಸಿತು. ಭೂಷಣ್ ಅವರು ಅರ್ಜಿಯನ್ನು ತಿದ್ದುಪಡಿ ಮಾಡಲು ಒಪ್ಪಿದ ನಂತರ ಪೀಠವು ಮುಂದಿನ ವಿಚಾರಣೆಯನ್ನು ಮತ್ತೊಂದು ದಿನಾಂಕಕ್ಕೆ ಮುಂದೂಡಿತು.

Continue Reading

ನವಜಾತ ಶಿಶುವಿನ ಶವವನ್ನು ರಟ್ಟಿನ ಪೆಟ್ಟಿಗೆಯೊಳಗಿಟ್ಟು ಹಳ್ಳಿಗೆ ತಂದ ಪಾಲಕರು

ಕನಿಷ್ಠ ಪಕ್ಷ ಮಗುವಿನ ಶವವನ್ನು ಗ್ರಾಮಕ್ಕೆ ಸಾಗಿಸಲು ಆಂಬ್ಯುಲೆನ್ಸ್ ಅಥವಾ ಇತರ ವಾಹನದ ವ್ಯವಸ್ಥೆ ಮಾಡಿಕೊಡುವಂತೆ ಅಸಹಾಯಕ ತಂದೆ ಮನವಿ ಮಾಡಿದ್ದಾರೆ. ಆದರೆ ಇದಕ್ಕೂ ಆಸ್ಪತ್ರೆ ಸಿಬ್ಬಂದಿ ಕಿವಿಗೊಡಲಿಲ್ಲ. ಬಳಿಕ ತಮ್ಮ ಶಿಶುವಿನ ಶವವನ್ನು ಹತ್ತಿರದಲ್ಲಿದ್ದ ಖಾಲಿ ರಟ್ಟಿನ ಪೆಟ್ಟಿಗೆಯೊಳಗಿಟ್ಟೇ ಗ್ರಾಮಕ್ಕೆ ತೆಗೆದುಕೊಂಡು ಹೋಗಿದ್ದಾರೆ. ಈ ಘಟನೆಯನ್ನು ನೋಡಿದ ಗ್ರಾಮಸ್ಥರು ಕಣ್ಣೀರು ಹಾಕಿದರು. ಆಸ್ಪತ್ರೆ ಸಿಬ್ಬಂದಿ ಮಾನವೀಯ ನೆಲೆಯಲ್ಲಿ ಶವವನ್ನು ಗೌರವಯುತವಾಗಿ ಮನೆಗೆ ಸಾಗಿಸಲು ವ್ಯವಸ್ಥೆ ಮಾಡಬಹುದಿತ್ತು ಎಂದು ಆಕ್ರೋಶ ಹೊರಹಾಕಿದರು. ಘಟನೆಯ ಕುರಿತು ನಿಷ್ಪಕ್ಷಪಾತ ತನಿಖೆ […]

Continue Reading

ಯುದ್ಧದ ಪರಿಣಾಮ ; ನಾಗರಿಕರಿಗೆ LPG ಸಿಲಿಂಡರ್ ದರ ಏರಿಕೆಯ ಬಿಸಿ

ಜನವರಿಯಿಂದ ಅಮೆರಿಕದಿಂದ ಎಲ್‌ಪಿಜಿ ಭಾರತಕ್ಕೆ ಬರಲು ಪ್ರಾರಂಭಿಸಿದೆ ಎಂದು ಮೂಲಗಳು ತಿಳಿಸಿವೆ. 2025 ರ ನವೆಂಬರ್‌ನಲ್ಲಿ ಭಾರತೀಯ ಪಿಎಸ್‌ಯು ತೈಲ ಕಂಪನಿಗಳು 2026 ರ ಒಪ್ಪಂದ ವರ್ಷಕ್ಕೆ ಯುಎಸ್ ಗಲ್ಫ್ ಕರಾವಳಿಯಿಂದ ಸುಮಾರು 2.2 MTPA ಎಲ್‌ಪಿಜಿಯನ್ನು ಆಮದು ಮಾಡಿಕೊಳ್ಳಲು ಒಂದು ವರ್ಷದ ಒಪ್ಪಂದಕ್ಕೆ ಸಹಿ ಹಾಕಿವೆ.

Continue Reading