ಹೆಣ್ಣಿನ ಬಗ್ಗೆ ಅಸಹ್ಯ ಸಾಹಿತ್ಯ ರಚನೆ : ಕೊನೆಗೂ ಕ್ಷಮೆಯಾಚಿಸಿದ ಪ್ರೇಮ್

ಪ್ರೇಮ್ ಸಿನಿಮಾ ಬಂದರೆ ಹಾಡುಗಳನ್ನು ಭರ್ಜರಿಯಾಗಿ ಮಾಡಿರುತ್ತಾನೆ ಅಂದುಕೊಂಡಿರುತ್ತಾರೆ. ಅದಕ್ಕೆಲ್ಲ ನಾನು ಯಾವಾಗಲೂ ಚಿರಋಣಿ ಆಗಿರುತ್ತೇನೆ” ಎಂದಿದ್ದಾರೆ. https://www.instagram.com/reel/DWBrUvck4c2/?igsh=bzJzY2txa3B5NTFt ಈ ಹಾಡು (ಸರ್ಸೆ ಸೆರಗು) ಬರೆದಾಗ ನಾನು ನನ್ನ ದೃಷ್ಟಿಕೋನದಿಂದ ಬರೆದಿದ್ದೆ. ಒಂದು ಬಾಟಲ್, ಉಪ್ಪಿನ ಕಾಯಿ ಕಂಟೆಂಟ್ ಇಡ್ಕೊಂಡು ಬರೆದಿದ್ದೆ. ಒಂದು ಪದ ತೆಗೆದು ಮೇಲೇ ಹಾಕಬಹುದಿತ್ತು. ಆದರೆ ಕುತೂಹಲ ಇರಲಿ ಅಂತ ಕೊನೆಯಲ್ಲಿ ಬರೆದೆ. ಯಾಕೆ ಅಂದ್ರೆ ಒಬ್ಬ ಸಾಹಿತಿ ಹೀಗೂ ಬರೆಯಬಹುದು ಅಂತ ಬರೆದೆ. ಹಾಗಂತ ನಾನು ಅ*ಶ್ಲೀಲವಾಗಿ ಆಗಲಿ, ಯಾರಿಗೂ ನೋವು […]

Continue Reading

ಕೆಡಿ ಸಿನಿಮಾದಲ್ಲಿ ಹೆಣ್ಣಮಕ್ಕಳು ಬಗ್ಗೆ ಅತಿರೇಕದ ಅಶ್ಲೀಲತೆ, ಅಸಹ್ಯ ಸಾಹಿತ್ಯ ; ಪ್ರೇಮ್ ವಿರುದ್ದ ದೂರು

ಆದರೆ ಈ ಹಾಡಿನ ಸಾಹಿತ್ಯ ತೀವ್ರ ಟೀಕೆಗೆ ಗುರಿ ಆಗಿದ್ದು, ಹಾಡಿನ ವಿರುದ್ಧ ದೂರುಗಳು ದಾಖಲಾಗಿವೆ. ನೋರಾ ಫತೇಹಿ ಮತ್ತು ಸಂಜಯ್ ದತ್ ಅಭಿನಯದ ಈ ಐಟಂ ಸಾಂಗ್ ಬಿಡುಗಡೆಯಾದ ಬೆನ್ನಲ್ಲೇ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿತ್ತು. ಹಾಡಿನಲ್ಲಿರುವ ನೋರಾ ಫತೇಹಿ ಅವರ ನೃತ್ಯದ ಭಂಗಿಗಳು ‘ಅತಿರೇಕದ ಅಶ್ಲೀಲತೆ’ಯಿಂದ ಕೂಡಿವೆ ಎನ್ನಲಾಗಿತ್ತು. ಅದರಲ್ಲೂ ಹಾಡಿನ ಸಾಹಿತ್ಯವಂತೂ ತೀರ ಅಶ್ಲೀಲವಾಗಿದೆ ಎನ್ನಲಾಗುತ್ತಿದೆ. ವಿಶೇಷವಾಗಿ ಹಿಂದಿ ಹಾಡಿನ ಸಾಹಿತ್ಯದ ಬಗ್ಗೆ ತೀವ್ರ ಟೀಕೆಗಳು ವ್ಯಕ್ತವಾಗಿದ್ದು, ಇದೀಗ ದೆಹಲಿಯಲ್ಲಿ ಈ […]

Continue Reading

ಸಿನಿಮಾ ಪ್ರಚಾರಕ್ಕಾಗಿ ಅಮುಕು ಡುಮುಕು ಮಂಜುವಿನಿಂದ ಪೆಟ್ರೋಲ್ ಕುಡಿದಂತೆ ನಾಟಕ ; ದಾಖಲಾಯಿತು FIR

ಈಗ ಅವರ ಹೊಸ ವಿಡಿಯೋ ವೈರಲ್ ಆಗಿದೆ. ಇದರಲ್ಲಿ ಅವರು ಸೂರಿ ಅಣ್ಣ ಸಿನಿಮಾ ಗೆಲ್ಲಬೇಕು ಎಂದು ಪೆಟ್ರೋಲ್ ಕುಡಿದರು. ಆ ಬಳಿಕ ಅವರು ಒದ್ದಾಡಿದರು. ನಂತರ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಇತ್ತೀಚೆಗೆ ಕೆಲ ಅಭಿಮಾನಿಗಳು ತಮ್ಮ ನೆಚ್ಚಿನ ನಟರ ಸಿನಿಮಾ ಪ್ರಚಾರಕ್ಕಾಗಿ ಹೇಗೆಲ್ಲಾ ಕೀಳುಮಟ್ಟಕ್ಕಿಳಿಯುತ್ತಿದ್ದಾರೆ ಅನ್ನೋದಕ್ಕೆ ಅಮುಕು ಡುಮುಕು ಮಂಜು ಘಟನೆ ತಾಜಾ ಉದಾಹರಣೆಯಾಗಿದೆ. ಸೂರಿ ಅಣ್ಣ ಸಿನಿಮಾದ ಪ್ರಚಾರಕ್ಕಾಗಿ ನಕಲಿ ಪೆಟ್ರೋಲ್‌ ಸೇವಿಸಿದ್ದ ಸೋಷಿಯಲ್ ಮೀಡಿಯಾ ಇನ್ ಫ್ಲುಯೆನ್ಸರ್ ವಿರುದ್ಧ ಕೇಸ್‌ ದಾಖಲಾಗಿದೆ. […]

Continue Reading

‘ಧುರಂಧರ್ 2’ Vs ಟಾಕ್ಸಿಕ್ ನಡುವೆ ಬಿಗ್ ಫೈಟ್ ; ಮಾರ್ಚ್ 19 ರಂದು ಸಿನಿ ಪ್ರಿಯರಿಗೆ ಹಬ್ಬ

ವಿದೇಶಿ ಮಾರುಕಟ್ಟೆಗಳಲ್ಲಿ ಚಿತ್ರಕ್ಕೆ ಭರ್ಜರಿ ರೆಸ್ಪಾನ್ಸ್ ಸಿಗುತ್ತಿದೆ. ಫ್ರೆಂಚ್ ವಿತರಣಾ ಸಂಸ್ಥೆಗಳು ಸಿನಿಮಾ ಮುಂದೂಡಿಕೆಯಾಗುವುದಿಲ್ಲ ಎಂದು ಖಚಿತಪಡಿಸಿವೆ. ಇದರಿಂದಾಗಿ ಅಭಿಮಾನಿಗಳ ಗೊಂದಲಕ್ಕೆ ತೆರೆ ಬಿದ್ದಂತಾಗಿದೆ. ಪ್ರೀ-ಬುಕಿಂಗ್ ಟ್ರೆಂಡ್ ನೋಡಿದರೆ ಮೊದಲ ದಿನವೇ ಸಿನಿಮಾ ಹೊಸ ದಾಖಲೆ ಬರೆಯುವ ಮುನ್ಸೂಚನೆ ಸಿಕ್ಕಿದೆ. ರಣವೀರ್ ಸಿಂಗ್ ಕ್ರೇಜ್ ಮಾರುಕಟ್ಟೆಯಲ್ಲಿ ಜೋರಾಗಿದೆ. ಬಾಲಿವುಡ್‌ನ ‘ಧುರಂಧರ್ 2’ ಮತ್ತು ಸ್ಯಾಂಡಲ್‌ವುಡ್‌ನ ‘ಟಾಕ್ಸಿಕ್’ ನಡುವೆ ನೇರ ಹಣಾಹಣಿ ಏರ್ಪಟ್ಟಿದೆ. ಒಂದೇ ದಿನ ಎರಡು ದೊಡ್ಡ ಸಿನಿಮಾಗಳು ಬರುವುದರಿಂದ ಚಿತ್ರಮಂದಿರಗಳ ಹಂಚಿಕೆಯಲ್ಲಿ ಪೈಪೋಟಿ ಶುರುವಾಗಿದೆ. ಇದು […]

Continue Reading

ಟಾಕ್ಸಿಕ್​ ಚಿತ್ರದ ವಿರುದ್ದ ನ್ಯಾಷನಲ್​ ಕ್ರಿಸ್ಚಿಯನ್ ಫೆಡರೇಷನ್​ ದೂರು

ಕ್ರೈಸ್ತರ ಒಕ್ಕೂಟ ಚಲನಚಿತ್ರ ವಾಣಿಜ್ಯ ಮಂಡಳಿಗೆ ದೂರು ದಾಖಲು ಮಾಡಿದೆ. ಸರ್ಕಾರದ ಮುಖ್ಯ ಕಾರ್ಯದರ್ಶಿ, ಗೃಹಸಚಿವರು, ಸೆನ್ಸರ್ ಬೋರ್ಡ್​​ಗೂ ದೂರು ನೀಡಲಾಗಿದ್ದು, ಈ ವಿಚಾರವಾಗಿ ಚಿತ್ರತಂಡ ಕ್ಷಮೆ ಕೇಳಬೇಕು ಎಂದು ಒತ್ತಾಯ ಮಾಡಲಾಗಿದೆ. ಅಲ್ಲದೆ, ಸಿನಿಮಾ ವಿರುದ್ದ ಕಾನೂನು ಹೋರಾಟದ ಎಚ್ಚರಿಕೆ ನೀಡಲಾಗಿದೆ.

Continue Reading

ರಕ್ಕಸಪುರದೋಳ್ (Rakkasapuradhol) ; ಪ್ರೇಕ್ಷಕರ ಮನಗೆದ್ದ ರಾಜ್ ಬಿ. ಶೆಟ್ಟಿ

ಈ ಪೊಲೀಸ್ ಪಾತ್ರ ಸ್ವಲ್ಪ ಡಿಫರೆಂಟ್ ಆಗಿದೆ. ಮಾನಸಿಕ ಸಮಸ್ಯೆ ಹೊಂದಿರುವ ಆತನನ್ನು ರಕ್ಕಸಪುರ ಎಂಬ ಊರಿಗೆ ಕಳಿಸಲಾಗುತ್ತದೆ. ಆತ ಕಾಲಿಟ್ಟ ನಂತರವೇ ಆ ಊರಿನಲ್ಲಿ ಸರಣಿ ಕೊಲೆ ಸಂಭವಿಸುತ್ತವೆ. ಆ ಸಾವುಗಳಿಗೂ, ಕಥಾನಾಯಕನಿಗೂ ಏನಾದರೂ ಸಂಬಂಧ ಇದೆಯಾ ಎಂಬ ಅನುಮಾನ ಆರಂಭದಲ್ಲೇ ಮೂಡುತ್ತದೆ. ನಂತರ ಅನುಮಾನದ ದೃಷ್ಟಿ ಬೇರೆ ಬೇರೆ ಪಾತ್ರಗಳ ಮೇಲೆ ಬೀಳುತ್ತದೆ. ಇದರ ನಡುವೆ ದೆವ್ವ ಭೂತದ ಕಾಟ ಕೂಡ ಶುರುವಾಗತ್ತದೆ. ಈ ಕೊಲೆಗಳಿಗೆ ಕಾರಣ ಆಗಿರುವುದು ಮನುಷ್ಯನಾ ಅಥವಾ ದೆವ್ವನಾ ಎಂಬ […]

Continue Reading

ಟಾಕ್ಸಿಕ್ ಟೀಸರ್‌ನಲ್ಲಿ ವಿಪರೀತ ಅಶ್ಲೀಲ ; ಸೆನ್ಸಾರ್ ಮಂಡಳಿಗೆ ದೂರು

ಟಾಕ್ಸಿಕ್ ಟ್ರೈಲರ್ ವಿಪರೀತ ವೈರಲ್ ಆಗಿದ್ದು, ಕೆಜೆಎಫ್‌ ದಾಖಲೆಯನ್ನು ಮುರಿದು ಮುಂದೆ ಸಾಗಿದೆ. ಈ ನಡುವೆಯೂ ಸಾಮಾಜಿಕ ಜಾಲತಾಣದಲ್ಲಿ ಟ್ರೈಲರ್ ನಲ್ಲಿರುವ ದೃಶ್ಯದ ಬಗ್ಗೆ ವ್ಯಾಪಕ ಟೀಕೆ ವ್ಯಕ್ತವಾಗುತ್ತಿದೆ. ಹೀಗಾಗಿ, ಸೆನ್ಸಾರ್ ಮಂಡಳಿಗೆ ದೂರು ನೀಡಲಾಗಿದೆ.

Continue Reading

The Kerala Story 2 ; ಶೀಘ್ರದಲ್ಲಿ ತೆರೆಮೇಲೆ

ಈ ಸಿನಿಮಾ ಎಡಪಂಥೀಯ – ಬಲಪಂಥೀಯರ ನಡುವೆ ಧಾರ್ಮಿಕವಾಗಿ, ರಾಜಕೀಯವಾಗಿ ಚರ್ಚೆಗೆ ಕಾರಣವಾಗಿದ್ರೂ, 2023ರ 71ನೇ ರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಅತ್ಯುತ್ತಮ ನಿರ್ದೇಶನ ಮತ್ತು ಅತ್ಯುತ್ತಮ ಛಾಯಾಗ್ರಹಣ ವಿಭಾಗಳಲ್ಲಿ ಎರಡು ಪ್ರಶಸ್ತಿಯನ್ನು ಗೆದ್ದಿತ್ತು. ಇದೀಗ ‘ದಿ ಕೇರಳ ಸ್ಟೋರಿ’ ಸೀಕ್ವೆಲ್ ಬಗ್ಗೆ ವರದಿಗಳು ಹೊರಬಿದ್ದಿವೆ. ಮೂಲಗಳ ಪ್ರಕಾರ ‘ದಿ ಕೇರಳ ಸ್ಟೋರಿ -2’ (The Kerala Story 2) ಚಿತ್ರದ ಚಿತ್ರೀಕರಣವನ್ನು ಸಾಕಷ್ಟು ಬಿಗಿ ಭದ್ರತೆಯಲ್ಲಿ ಮಾಡಲಾಗಿದೆ. ‘ಕೇರಳ ಸ್ಟೋರಿ 2’ನ್ನು ಈಗಾಗಲೇ ಅತ್ಯಂತ ಸುರಕ್ಷಿತ ರೀತಿಯಲ್ಲಿ ಚಿತ್ರೀಕರಿಸಲಾಗಿದೆ. […]

Continue Reading

ಭಾರತದ ಮೊದಲ ‘ಮಿಸ್ ಇಂಡಿಯಾ’ ಮೆಹರ್ ಕ್ಯಾಸ್ಟೆಲಿನೊ ನಿಧನ

ಮೊದಲ ಫೆಮಿನಾ ಮಿಸ್ ಇಂಡಿಯಾ ಪ್ರಶಸ್ತಿ ವಿಜೇತೆಯಾಗಿ, ಅವರ ಗೆಲುವು ಭಾರತೀಯ ಸೌಂದರ್ಯ ಸ್ಪರ್ಧೆಯ ಇತಿಹಾಸದಲ್ಲಿ ಒಂದು ನಿರ್ಣಾಯಕ ಕ್ಷಣವನ್ನು ಗುರುತಿಸಿದೆ ಎಂದು ಫೆಮಿನಾ ಮಿಸ್ ಇಂಡಿಯಾ ಸಂಸ್ಥೆ ಹೇಳಿದೆ.

Continue Reading

ನಟ ದರ್ಶನ್​ ಕೇಸ್​ನಲ್ಲಿ ಮತ್ತೊಂದು ಅಪ್​ಡೇಟ್

ನವೆಂಬರ್‌ 3 ರಂದು ದರ್ಶನ್ ಸೇರಿದಂತೆ ಪ್ರಕರಣದ 17 ಆರೋಪಿಗಳ ವಿರುದ್ಧ ಕೊಲೆ, ಅಪಹರಣ, ಹಲ್ಲೆ, ಅಪರಾಧಿಕ ಒಳಸಂಚು, ಅಕ್ರಮ ಕೂಟ ರಚನೆ, ಹಣ ವಸೂಲಿ, ಅಕ್ರಮ ಬಂಧನ ಸೇರಿದಂತೆ ಇನ್ನಿತರ ಆರೋಪಗಳನ್ನ ಕೋರ್ಟ್​ನಲ್ಲಿ ಚಾರ್ಜ್​ ಮಾಡಲಾಗಿತ್ತು. ನವೆಂಬರ್‌ 10 ರಿಂದ ಪ್ರಕರಣದ ಮುಖ್ಯ ವಿಚಾರಣೆ ಕೈಗೆತ್ತಿಕೊಳ್ಳುವುದಾಗಿ ತಿಳಿಸಲಾಗಿತ್ತು. ಇದರ ಬೆನ್ನಲ್ಲೇ ನ್ಯಾಯಾಲಯ ಡಿಸೆಂಬರ್ 17 ರಂದು ಮೊದಲ ಸಾಕ್ಷಿಯನ್ನು ವಿಚಾರಣೆ ನಡೆಸಲಿದೆ.

Continue Reading