ವಿಚ್ಛೇದನಕ್ಕೆ ಮೊರೆ ಹೋದ ಖ್ಯಾತ ನಟಿ ಹಾಗೂ ಬಿಗ್ ಬಾಸ್ ಮಾಜಿ ಸ್ಪರ್ಧಿ ಶುಭಾ ಪೂಂಜಾ

ಈಗ ಇವರಿಬ್ಬರು ಪರಸ್ಪರ ಒಪ್ಪಿಗೆಯ ಮೇರೆಗೆ ವಿಚ್ಛೇದನ ನೀಡುವಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯ ಪ್ರಕ್ರಿಯೆಯ ಭಾಗವಾಗಿ ಇಂದು ಅಥವಾ ಮುಂದಿನ ವಿಚಾರಣೆಯ ದಿನದಂದು ಶುಭಾ ಪೂಂಜಾ ಮತ್ತು ಸುಮಂತ್ ಬಿಲ್ಲವ ಫ್ಯಾಮಿಲಿ ಕೋರ್ಟ್‌ನಲ್ಲಿ ವಿಚಾರಣೆಗೆ ಖುದ್ದಾಗಿ ಹಾಜರಾಗುವ ಸಾಧ್ಯತೆಯಿದೆ. ನಾಲ್ಕು ವರ್ಷಗಳ ಸುಂದರ ಸಂಸಾರದಲ್ಲಿ ಹಠಾತ್ತನೆ ಇಂತಹ ಬಿರುಕು ಮೂಡಲು ನಿಖರವಾದ ಕಾರಣವೇನು ಎಂಬುದು ಇನ್ನು ಅಧಿಕೃತವಾಗಿ ಹೊರಬಂದಿಲ್ಲ. ಮೊಗ್ಗಿನ ಮನಸ್ಸು, ಚಂಡ ಸೇರಿದಂತೆ ಹಲವು ಯಶಸ್ವಿ ಕನ್ನಡ ಸಿನಿಮಾಗಳಲ್ಲಿ ನಟಿಸಿ, ಬಿಗ್ ಬಾಸ್ […]

Continue Reading

AI ವಿಡಿಯೋ ವೈರಲ್ : ನಟಿ ರುಕ್ಮಿಣಿ ವಸಂತ್ ಗೆ ಕಿಡಿಗೇಡಿಗಳ ಕಾಟ..!

7 ವರ್ಷಗಳ ಹಿಂದೆ ‘ಬೀರ್‌ಬಲ್’ ಸಿನಿಮಾ ಮೂಲಕ ರುಕ್ಮಿಣಿ ಚಂದನವನ ಪ್ರವೇಶಿಸಿದ್ದರು. ‘ಸಪ್ತಸಾಗರದಾಚೆ ಎಲ್ಲೋ’ ಸರಣಿ ಒಳ್ಳೆ ಬ್ರೇಕ್ ಕೊಟ್ಟಿತ್ತು. ಬಳಿಕ ಆಕೆ ನಟಿಸಿದ್ದ ‘ಬಘೀರ’, ‘ಭೈರತಿ ರಣಗಲ್’ ಸಿನಿಮಾಗಳು ಹಿಟ್ ಆಗಿತ್ತು. ‘ಅಪುಡೊ ಇಪುಡೊ ಎಪುಡೊ’ ಸಿನಿಮಾ ಮೂಲಕ ಟಾಲಿವುಡ್ ಪ್ರವೇಶಿಸಿದ್ದರು. ‘ಏಸ್’ ಹಾಗೂ ‘ಮದರಾಸಿ’ ಎಂಬ ತಮಿಳು ಸಿನಿಮಾಗಳಲ್ಲಿ ಕೂಡ ಬಣ್ಣ ಹಚ್ಚಿದ್ದಾರೆ. ಬಾಲಿವುಡ್ ಸಿನಿಮಾ ಕಥೆಗಳನ್ನು ರುಕ್ಮಿಣಿ ಕೇಳುತ್ತಿದ್ದಾರೆ. ಶೀಘ್ರದಲ್ಲೇ ಆಕೆ ನಟಿಸುವ ಹಿಂದಿ ಸಿನಿಮಾ ಬಗ್ಗೆ ಮಾಹಿತಿ ಸಿಗಲಿದೆ. ಸದ್ಯ ‘ಡ್ರ್ಯಾಗನ್’ […]

Continue Reading

ಡಾ.ಧನ್ಯತಾ – ಡಾಲಿ ಧನಂಜಯ್ ದಂಪತಿಗೆ ಗಂಡು ಮಗು ಜನನ

ಈ ವರ್ಷಾರಂಭ ಧನಂಜಯ್​​ ತಂದೆಯಾಗುತ್ತಿರುವ ಶುಭ ಸುದ್ದಿ ಹಂಚಿಕೊಂಡಿದ್ದರು ಎಂದು ವರದಿಯಾಗಿವೆ. ಆ ಪ್ರಕಾರ ನಟನಿಗೆ ಈಗಾಲೇ ಶುಭಕೋರಲಾಗಿತ್ತು. 2 ದಿನಗಳ ಹಿಂದೆ ಬೇಬಿ ಬಂಪ್​ ಫೋಟೋಗಳನ್ನು ಹಂಚಿಕೊಳ್ಳುವ ಮೂಲಕ, ಶೀಘ್ರದಲ್ಲೇ ಪೋಷಕರಾಗುತ್ತಿದ್ದೇವೆ ಎಂದು ದಂಪತಿ ತಿಳಿಸಿದ್ರು. ಇಂದು ಮಗುವಿನ ಆಗಮನದ ಬಗ್ಗೆ ಆನ್​​​ಲೈನ್​ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.ಫೋಟೋಗೆ ಅಭಿಮಾನಿಗಳು ಪ್ರೀತಿಯ ಧಾರೆಯೆರೆಯುತ್ತಿದ್ದಾರೆ. ಸೆಲೆಬ್ರಿಟಿಗಳೂ ಸೇರಿದಂತೆ ಫ್ಯಾನ್ಸ್​​ ಕಾಮೆಂಟ್ ಸೆಕ್ಷನ್​ನಲ್ಲಿ ಅಭಿನಂದನೆಗಳ ಮಳೆ ಹರಿಸಿದ್ದಾರೆ. ‘ಅಭಿನಂದನೆಗಳು’ ಎಂದು ಮೇಘನಾ ರಾಜ್​ ತಿಳಿಸಿದ್ರೆ, ‘ನಿಮ್ಮಿಬ್ಬರಿಗೂ ಅಭಿನಂದನೆಗಳು. ಜೂನಿಯರ್ ಡಿ ಗೆ […]

Continue Reading

ಜೈಲಿಗೆ ಹೋಗಿ ಬಂದ್ರು ಬುದ್ಧಿ ಕಲಿಯದ ರಜತ್!

ಹಿಂದೆ ಬೆಂಕಿ.. ಮುಂದೆ ಮಾಡಿಫೈ ಆಗಿರುವ ಬುಲೆಟ್ ಓಡಿಸುತ್ತಾ ತಾವು ಬರುವ ರೀಲ್ಸ್‌ನ ರಜತ್ ಶೇರ್‌ ಮಾಡಿಕೊಂಡಿದ್ದಾರೆ. ಇದಕ್ಕೆ, ಸುಮ್ಮನೆ ತಮಾಷೆಗೆ ಮಾಡಿರೋ ಶೂಟ್. ಇದಕ್ಕೂ ಒಂದು ಕೇಸ್ ಹಾಕ್ಬೇಡ್ರಪ್ಪಾ ರಾಜ’’ ಎಂದು ರಜತ್ ಬರೆದುಕೊಂಡಿದ್ದಾರೆ.ಜೊತೆಗೆ, ‘’ಈ ಕಂಟೆಂಟ್ ಕ್ರಿಯೇಟ್ ಮಾಡಿರೋದು ಚಿತ್ರೀಕರಣದ ಸಲುವಾಗಿ ಮಾತ್ರ. ಎಲ್ಲಾ ಅವಶ್ಯಕ ಸುರಕ್ಷತಾ ಕ್ರಮಗಳನ್ನ ಕೈಗೊಂಡು, ಪರಿಣತಿ ಹೊಂದಿರುವ ತಜ್ಞರಿಂದ ಮುನ್ನೆಚ್ಚರಿಕಾ ಕ್ರಮಗಳನ್ನ ಪಾಲಿಸಿ ಈ ಚಿತ್ರೀಕರಣ ಮಾಡಿದ್ದೇವೆ. ಇದನ್ನ ಅನುಕರಿಸಬೇಡಿ. ಇದನ್ನ ಮರುಸೃಷ್ಟಿಸಬೇಡಿ. ಬೆಂಕಿ ಅಪಾಯಕಾರಿ. ಚಿತ್ರೀಕರಣದ ವೇಳೆ […]

Continue Reading

ನಿರ್ಮಾಪಕಿಯಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಸ್ಯಾಂಡಲ್​ವುಡ್​ಗೆ ಎಂಟ್ರಿ

‘ಅಣ್ಣ ಫ್ರಮ್​ ಮೆಕ್ಸಿಕೋ’ ಟೀಸರ್ ರಿಲೀಸ್​ ಈವೆಂಟ್ ಇತ್ತೀಚೆಗೆ ಈ ಚಿತ್ರದ ಟೀಸರ್ ಬಿಡುಗಡೆ ಕಾರ್ಯಕ್ರಮ ಬೆಂಗಳೂರಿನ ಖಾಸಗಿ ಹೋಟೆಲ್​​ನಲ್ಲಿ ನಡೆಯಿತು. ಜ್ಯೋತಿ ಬೆಳಗಿಸುವ ಮೂಲಕ ಈ ಕಾರ್ಯಕ್ರಮಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಚಾಲನೆ ನೀಡಿದರು. ಈ ಸಂದರ್ಭ ಸಹೋದರ ಹಾಗೂ ವಿಧಾನ ಪರಿಷತ್ ಸದಸ್ಯ ಚನ್ನರಾಜ್ ಹಟ್ಟಿಹೊಳಿ, ಮೂಡಿಗೆರೆ ಕ್ಷೇತ್ರದ ಶಾಸಕಿ ನಯನ ಮೋಟಮ್ಮ, ಚಿತ್ರದ ನಾಯಕ ನಟ ಡಾಲಿ ಧನಂಜಯ್, ನಟಿ ರೀಷ್ಮಾ ನಾಣಯ್ಯ, ನಿರ್ದೇಶಕ ಶಂಕರ್‌ ಗುರು, ಸಹ ನಿರ್ಮಾಪಕರಾದ ಸತ್ಯ ರಾಯಲ್, […]

Continue Reading

ಮೊನಾಲಿಸಾ ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ (POCSO) ಪ್ರಕರಣ ದಾಖಲು

ಮದುವೆಯ ಸಮಯದಲ್ಲಿ ಮೊನಾಲಿಸಾ ಅಪ್ರಾಪ್ತ ವಯಸ್ಕಳಾಗಿದ್ದಳು ಎಂದು ರಾಷ್ಟ್ರೀಯ ಪರಿಶಿಷ್ಟ ಪಂಗಡಗಳ ಆಯೋಗ (NCST) ನಡೆಸಿದ ತನಿಖೆಯಲ್ಲಿ ತಿಳಿದುಬಂದಿದ್ದು, ಈ ಹಿನ್ನೆಲೆಯಲ್ಲಿ ಮದುವೆಯನ್ನು ಬಾಲ್ಯವಿವಾಹ ಎಂದು ಪರಿಗಣಿಸಿ ಕಾನೂನು ಕ್ರಮ ಜರುಗಿಸಲಾಗಿದೆ. ಕೇರಳದ ದೇವಸ್ಥಾನವೊಂದರಲ್ಲಿ ನಡೆದ ಇವರ ಮದುವೆಯು ಮೊದಲಿನಿಂದಲೂ ಸೋಷಿಯಲ್ ಮೀಡಿಯಾದಲ್ಲಿ ಭಾರಿ ಚರ್ಚೆಗೆ ಕಾರಣವಾಗಿತ್ತು.ಈ ಮೊದಲು ಈ ಮದುವೆಯನ್ನು ವಿರೋಧಿಸಿದ್ದ ನಿರ್ದೇಶಕರೊಬ್ಬರ ಮೇಲೆ ಮೊನಾಲಿಸಾ ಲೈಂಗಿಕ ದೌರ್ಜನ್ಯದ ಆರೋಪ ಹೊರಿಸಿದ್ದರು. ಈಗ ಅಧಿಕೃತ ತನಿಖೆಯಿಂದ ಆಕೆ ‘ಮೈನರ್’ ಎಂಬುದು ಸಾಬೀತಾಗಿರುವುದು ಪ್ರಕರಣಕ್ಕೆ ಹೊಸ ತಿರುವು […]

Continue Reading

ಬಾಕ್ಸಾಫೀಸ್‌ನಲ್ಲಿ ಧೂಳೆಬ್ಬಿಸುತ್ತಿದೆ ‘ಧುರಂಧರ್‌ 2’

ಆದಾಗ್ಯೂ ಸಿನಿಮಾದ ಗಳಿಕೆಗೆ ಯಾವುದೇ ತೊಂದರೆ ಆಗಿಲ್ಲ. ಆದರೆ, ಒಂದು ವಿಷಯದಲ್ಲಿ ‘ಧುರಂಧರ್ 2’ ಸೋತು ಹೋಗಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಹಾಗಾದರೆ ಅದು ಯಾವ ವಿಷಯದಲ್ಲಿ? ‘ಧುರಂಧರ್ 2’ ಸಿನಿಮಾನ ಆದಿತ್ಯಧಾರ್ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾಗೆ ರಣವೀರ್ ಸಿಂಗ್ ಹೀರೋ. ಸಾರಾ ಅರ್ಜುನ್ ಚಿತ್ರದ ನಾಯಕಿ. ‘ಧುರಂಧರ್’ ಸಿನಿಮಾ ರಿಲೀಸ್​​ಗೂ ಮೊದಲೇ ಸಾಕಷ್ಟು ನೆಗೆಟಿವ್ ಪಡೆದುಕೊಂಡಿತು. ಆದರೆ, ಸಿನಿಮಾ ಗೆಲ್ಲುವಲ್ಲಿ ಯಶಸ್ವಿ ಆಯಿತು. ಮೊದಲ ಭಾಗದ ಕಲೆಕ್ಷನ್ 1300 ಕೋಟಿ ರೂಪಾಯಿ. ಈಗ ಚಿತ್ರದ […]

Continue Reading

ಹೆಣ್ಣಿನ ಬಗ್ಗೆ ಅಸಹ್ಯ ಸಾಹಿತ್ಯ ರಚನೆ : ಕೊನೆಗೂ ಕ್ಷಮೆಯಾಚಿಸಿದ ಪ್ರೇಮ್

ಪ್ರೇಮ್ ಸಿನಿಮಾ ಬಂದರೆ ಹಾಡುಗಳನ್ನು ಭರ್ಜರಿಯಾಗಿ ಮಾಡಿರುತ್ತಾನೆ ಅಂದುಕೊಂಡಿರುತ್ತಾರೆ. ಅದಕ್ಕೆಲ್ಲ ನಾನು ಯಾವಾಗಲೂ ಚಿರಋಣಿ ಆಗಿರುತ್ತೇನೆ” ಎಂದಿದ್ದಾರೆ. https://www.instagram.com/reel/DWBrUvck4c2/?igsh=bzJzY2txa3B5NTFt ಈ ಹಾಡು (ಸರ್ಸೆ ಸೆರಗು) ಬರೆದಾಗ ನಾನು ನನ್ನ ದೃಷ್ಟಿಕೋನದಿಂದ ಬರೆದಿದ್ದೆ. ಒಂದು ಬಾಟಲ್, ಉಪ್ಪಿನ ಕಾಯಿ ಕಂಟೆಂಟ್ ಇಡ್ಕೊಂಡು ಬರೆದಿದ್ದೆ. ಒಂದು ಪದ ತೆಗೆದು ಮೇಲೇ ಹಾಕಬಹುದಿತ್ತು. ಆದರೆ ಕುತೂಹಲ ಇರಲಿ ಅಂತ ಕೊನೆಯಲ್ಲಿ ಬರೆದೆ. ಯಾಕೆ ಅಂದ್ರೆ ಒಬ್ಬ ಸಾಹಿತಿ ಹೀಗೂ ಬರೆಯಬಹುದು ಅಂತ ಬರೆದೆ. ಹಾಗಂತ ನಾನು ಅ*ಶ್ಲೀಲವಾಗಿ ಆಗಲಿ, ಯಾರಿಗೂ ನೋವು […]

Continue Reading

ಕೆಡಿ ಸಿನಿಮಾದಲ್ಲಿ ಹೆಣ್ಣಮಕ್ಕಳು ಬಗ್ಗೆ ಅತಿರೇಕದ ಅಶ್ಲೀಲತೆ, ಅಸಹ್ಯ ಸಾಹಿತ್ಯ ; ಪ್ರೇಮ್ ವಿರುದ್ದ ದೂರು

ಆದರೆ ಈ ಹಾಡಿನ ಸಾಹಿತ್ಯ ತೀವ್ರ ಟೀಕೆಗೆ ಗುರಿ ಆಗಿದ್ದು, ಹಾಡಿನ ವಿರುದ್ಧ ದೂರುಗಳು ದಾಖಲಾಗಿವೆ. ನೋರಾ ಫತೇಹಿ ಮತ್ತು ಸಂಜಯ್ ದತ್ ಅಭಿನಯದ ಈ ಐಟಂ ಸಾಂಗ್ ಬಿಡುಗಡೆಯಾದ ಬೆನ್ನಲ್ಲೇ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿತ್ತು. ಹಾಡಿನಲ್ಲಿರುವ ನೋರಾ ಫತೇಹಿ ಅವರ ನೃತ್ಯದ ಭಂಗಿಗಳು ‘ಅತಿರೇಕದ ಅಶ್ಲೀಲತೆ’ಯಿಂದ ಕೂಡಿವೆ ಎನ್ನಲಾಗಿತ್ತು. ಅದರಲ್ಲೂ ಹಾಡಿನ ಸಾಹಿತ್ಯವಂತೂ ತೀರ ಅಶ್ಲೀಲವಾಗಿದೆ ಎನ್ನಲಾಗುತ್ತಿದೆ. ವಿಶೇಷವಾಗಿ ಹಿಂದಿ ಹಾಡಿನ ಸಾಹಿತ್ಯದ ಬಗ್ಗೆ ತೀವ್ರ ಟೀಕೆಗಳು ವ್ಯಕ್ತವಾಗಿದ್ದು, ಇದೀಗ ದೆಹಲಿಯಲ್ಲಿ ಈ […]

Continue Reading

ಸಿನಿಮಾ ಪ್ರಚಾರಕ್ಕಾಗಿ ಅಮುಕು ಡುಮುಕು ಮಂಜುವಿನಿಂದ ಪೆಟ್ರೋಲ್ ಕುಡಿದಂತೆ ನಾಟಕ ; ದಾಖಲಾಯಿತು FIR

ಈಗ ಅವರ ಹೊಸ ವಿಡಿಯೋ ವೈರಲ್ ಆಗಿದೆ. ಇದರಲ್ಲಿ ಅವರು ಸೂರಿ ಅಣ್ಣ ಸಿನಿಮಾ ಗೆಲ್ಲಬೇಕು ಎಂದು ಪೆಟ್ರೋಲ್ ಕುಡಿದರು. ಆ ಬಳಿಕ ಅವರು ಒದ್ದಾಡಿದರು. ನಂತರ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಇತ್ತೀಚೆಗೆ ಕೆಲ ಅಭಿಮಾನಿಗಳು ತಮ್ಮ ನೆಚ್ಚಿನ ನಟರ ಸಿನಿಮಾ ಪ್ರಚಾರಕ್ಕಾಗಿ ಹೇಗೆಲ್ಲಾ ಕೀಳುಮಟ್ಟಕ್ಕಿಳಿಯುತ್ತಿದ್ದಾರೆ ಅನ್ನೋದಕ್ಕೆ ಅಮುಕು ಡುಮುಕು ಮಂಜು ಘಟನೆ ತಾಜಾ ಉದಾಹರಣೆಯಾಗಿದೆ. ಸೂರಿ ಅಣ್ಣ ಸಿನಿಮಾದ ಪ್ರಚಾರಕ್ಕಾಗಿ ನಕಲಿ ಪೆಟ್ರೋಲ್‌ ಸೇವಿಸಿದ್ದ ಸೋಷಿಯಲ್ ಮೀಡಿಯಾ ಇನ್ ಫ್ಲುಯೆನ್ಸರ್ ವಿರುದ್ಧ ಕೇಸ್‌ ದಾಖಲಾಗಿದೆ. […]

Continue Reading