ರಕ್ಕಸಪುರದೋಳ್ (Rakkasapuradhol) ; ಪ್ರೇಕ್ಷಕರ ಮನಗೆದ್ದ ರಾಜ್ ಬಿ. ಶೆಟ್ಟಿ

ಈ ಪೊಲೀಸ್ ಪಾತ್ರ ಸ್ವಲ್ಪ ಡಿಫರೆಂಟ್ ಆಗಿದೆ. ಮಾನಸಿಕ ಸಮಸ್ಯೆ ಹೊಂದಿರುವ ಆತನನ್ನು ರಕ್ಕಸಪುರ ಎಂಬ ಊರಿಗೆ ಕಳಿಸಲಾಗುತ್ತದೆ. ಆತ ಕಾಲಿಟ್ಟ ನಂತರವೇ ಆ ಊರಿನಲ್ಲಿ ಸರಣಿ ಕೊಲೆ ಸಂಭವಿಸುತ್ತವೆ. ಆ ಸಾವುಗಳಿಗೂ, ಕಥಾನಾಯಕನಿಗೂ ಏನಾದರೂ ಸಂಬಂಧ ಇದೆಯಾ ಎಂಬ ಅನುಮಾನ ಆರಂಭದಲ್ಲೇ ಮೂಡುತ್ತದೆ. ನಂತರ ಅನುಮಾನದ ದೃಷ್ಟಿ ಬೇರೆ ಬೇರೆ ಪಾತ್ರಗಳ ಮೇಲೆ ಬೀಳುತ್ತದೆ. ಇದರ ನಡುವೆ ದೆವ್ವ ಭೂತದ ಕಾಟ ಕೂಡ ಶುರುವಾಗತ್ತದೆ. ಈ ಕೊಲೆಗಳಿಗೆ ಕಾರಣ ಆಗಿರುವುದು ಮನುಷ್ಯನಾ ಅಥವಾ ದೆವ್ವನಾ ಎಂಬ […]

Continue Reading

ಟಾಕ್ಸಿಕ್ ಟೀಸರ್‌ನಲ್ಲಿ ವಿಪರೀತ ಅಶ್ಲೀಲ ; ಸೆನ್ಸಾರ್ ಮಂಡಳಿಗೆ ದೂರು

ಟಾಕ್ಸಿಕ್ ಟ್ರೈಲರ್ ವಿಪರೀತ ವೈರಲ್ ಆಗಿದ್ದು, ಕೆಜೆಎಫ್‌ ದಾಖಲೆಯನ್ನು ಮುರಿದು ಮುಂದೆ ಸಾಗಿದೆ. ಈ ನಡುವೆಯೂ ಸಾಮಾಜಿಕ ಜಾಲತಾಣದಲ್ಲಿ ಟ್ರೈಲರ್ ನಲ್ಲಿರುವ ದೃಶ್ಯದ ಬಗ್ಗೆ ವ್ಯಾಪಕ ಟೀಕೆ ವ್ಯಕ್ತವಾಗುತ್ತಿದೆ. ಹೀಗಾಗಿ, ಸೆನ್ಸಾರ್ ಮಂಡಳಿಗೆ ದೂರು ನೀಡಲಾಗಿದೆ.

Continue Reading

The Kerala Story 2 ; ಶೀಘ್ರದಲ್ಲಿ ತೆರೆಮೇಲೆ

ಈ ಸಿನಿಮಾ ಎಡಪಂಥೀಯ – ಬಲಪಂಥೀಯರ ನಡುವೆ ಧಾರ್ಮಿಕವಾಗಿ, ರಾಜಕೀಯವಾಗಿ ಚರ್ಚೆಗೆ ಕಾರಣವಾಗಿದ್ರೂ, 2023ರ 71ನೇ ರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಅತ್ಯುತ್ತಮ ನಿರ್ದೇಶನ ಮತ್ತು ಅತ್ಯುತ್ತಮ ಛಾಯಾಗ್ರಹಣ ವಿಭಾಗಳಲ್ಲಿ ಎರಡು ಪ್ರಶಸ್ತಿಯನ್ನು ಗೆದ್ದಿತ್ತು. ಇದೀಗ ‘ದಿ ಕೇರಳ ಸ್ಟೋರಿ’ ಸೀಕ್ವೆಲ್ ಬಗ್ಗೆ ವರದಿಗಳು ಹೊರಬಿದ್ದಿವೆ. ಮೂಲಗಳ ಪ್ರಕಾರ ‘ದಿ ಕೇರಳ ಸ್ಟೋರಿ -2’ (The Kerala Story 2) ಚಿತ್ರದ ಚಿತ್ರೀಕರಣವನ್ನು ಸಾಕಷ್ಟು ಬಿಗಿ ಭದ್ರತೆಯಲ್ಲಿ ಮಾಡಲಾಗಿದೆ. ‘ಕೇರಳ ಸ್ಟೋರಿ 2’ನ್ನು ಈಗಾಗಲೇ ಅತ್ಯಂತ ಸುರಕ್ಷಿತ ರೀತಿಯಲ್ಲಿ ಚಿತ್ರೀಕರಿಸಲಾಗಿದೆ. […]

Continue Reading

ಭಾರತದ ಮೊದಲ ‘ಮಿಸ್ ಇಂಡಿಯಾ’ ಮೆಹರ್ ಕ್ಯಾಸ್ಟೆಲಿನೊ ನಿಧನ

ಮೊದಲ ಫೆಮಿನಾ ಮಿಸ್ ಇಂಡಿಯಾ ಪ್ರಶಸ್ತಿ ವಿಜೇತೆಯಾಗಿ, ಅವರ ಗೆಲುವು ಭಾರತೀಯ ಸೌಂದರ್ಯ ಸ್ಪರ್ಧೆಯ ಇತಿಹಾಸದಲ್ಲಿ ಒಂದು ನಿರ್ಣಾಯಕ ಕ್ಷಣವನ್ನು ಗುರುತಿಸಿದೆ ಎಂದು ಫೆಮಿನಾ ಮಿಸ್ ಇಂಡಿಯಾ ಸಂಸ್ಥೆ ಹೇಳಿದೆ.

Continue Reading

ನಟ ದರ್ಶನ್​ ಕೇಸ್​ನಲ್ಲಿ ಮತ್ತೊಂದು ಅಪ್​ಡೇಟ್

ನವೆಂಬರ್‌ 3 ರಂದು ದರ್ಶನ್ ಸೇರಿದಂತೆ ಪ್ರಕರಣದ 17 ಆರೋಪಿಗಳ ವಿರುದ್ಧ ಕೊಲೆ, ಅಪಹರಣ, ಹಲ್ಲೆ, ಅಪರಾಧಿಕ ಒಳಸಂಚು, ಅಕ್ರಮ ಕೂಟ ರಚನೆ, ಹಣ ವಸೂಲಿ, ಅಕ್ರಮ ಬಂಧನ ಸೇರಿದಂತೆ ಇನ್ನಿತರ ಆರೋಪಗಳನ್ನ ಕೋರ್ಟ್​ನಲ್ಲಿ ಚಾರ್ಜ್​ ಮಾಡಲಾಗಿತ್ತು. ನವೆಂಬರ್‌ 10 ರಿಂದ ಪ್ರಕರಣದ ಮುಖ್ಯ ವಿಚಾರಣೆ ಕೈಗೆತ್ತಿಕೊಳ್ಳುವುದಾಗಿ ತಿಳಿಸಲಾಗಿತ್ತು. ಇದರ ಬೆನ್ನಲ್ಲೇ ನ್ಯಾಯಾಲಯ ಡಿಸೆಂಬರ್ 17 ರಂದು ಮೊದಲ ಸಾಕ್ಷಿಯನ್ನು ವಿಚಾರಣೆ ನಡೆಸಲಿದೆ.

Continue Reading

“ವಾರಣಾಸಿ’ ಸಿನಿಮಾ, ಹೆಸರು ಬದಲಾಯಿಸಿದರ ರಾಜಮೌಳಿ..?

ತೆಲುಗು ಫಿಲಂ ಪ್ರೊಡ್ಯೂಸರ್ಸ್ ಕೌನ್ಸಿಲ್​​ನವರು ರಾಮ ಬ್ರಹ್ಮ ಹನುಮ ಕ್ರಿಯೇಷನ್ಸ್ ನವರಿಗೆ ‘ವಾರಣಾಸಿ’ ಹೆಸರಿನ ರಿಜಿಸ್ಟರ್ ಮಾಡಿ ದಾಖಲೆಗಳನ್ನು ನಿಡಿದ್ದಾರೆ. 2023 ರಿಂದಲೂ ಈ ಹೆಸರು ರಾಮ ಬ್ರಹ್ಮ ಹನುಮ ಕ್ರಿಯೇಷನ್ಸ್ ಬಳಿಯೇ ಇದೆ. ಜೂನ್ 24, 2025ರಂದು ಹೆಸರನ್ನು ಮತ್ತೆ ಒಂದು ವರ್ಷಗಳ ಕಾಲಕ್ಕೆ ನೊಂದಣಿ ಮಾಡಿಸಲಾಗಿದೆ.ತೆಲುಗಿನಲ್ಲಿ ‘ವಾರಣಾಸಿ’ ಹೆಸರು ಬೇರೆಯವರ ಬಳಿ ಇರುವ ಕಾರಣ ರಾಜಮೌಳಿ, ತಮ್ಮ ಸಿನಿಮಾದ ಹೆಸರನ್ನು ಬದಲಾಯಿಸಿದ್ದಾರೆ. ಹಾಗೆಂದು ಸಂಪೂರ್ಣವಾಗಿ ಬದಲಿಸಿಲ್ಲ, ಬದಲಿಗೆ ‘ವಾರಣಾಸಿ’ ಸಿನಿಮಾವನ್ನು ‘ರಾಜಮೌಳಿ ವಾರಣಾಸಿ’ ಎಂದು […]

Continue Reading

ರಕ್ಷಿತಾ ಶೆಟ್ಟಿ, ನಿವೇದಿತಾ ಗೌಡ ಸೇರಿದಂತೆ ಹಲವರ ವಿರುದ್ಧ ಅಶ್ಲೀಲ ಹಾಡು ರಚಿಸುತ್ತಿದ್ದವನ ಮೇಲೆ ಬಿತ್ತು ಕೇಸ್‌

ಈ ವಿಡಿಯೋಗಳು ಲಕ್ಷಾಂತರ Views ಪಡೆಯುತ್ತಿದ್ದವು. ನೆಟ್ಟಿಗರು ಈತನ ಬಗ್ಗೆ ಮಹಿಳಾ ಆಯೋಗಕ್ಕೆ ದೂರು ನೀಡಿದ ಬೆನ್ನಲ್ಲೇ ಆಯೋಗ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದೆ. jewinsonlewis ಎಂಬಾತ ತನ್ನ ಇನಸ್ಟಾಗಾಮ್ ಖಾತೆಯಲ್ಲಿ ಹೆಣ್ಣು ಮಕ್ಕಳ ಬಗ್ಗೆ ಅಶ್ಲೀಲ ವೀಡಿಯೋ, ಹಾಡು ಹಾಗೂ ಸಂದೇಶಗಳನ್ನು ಹಾಕಿರುವುದು ರಾಜ್ಯ ಮಹಿಳಾ ಆಯೋಗದ ಗಮನಕ್ಕೆ ಬಂದಿರುತ್ತದೆ. ರಾಜ್ಯ ಮಹಿಳಾ ಆಯೋಗವು ಮಹಿಳೆಯರ ಹಿತದೃಷ್ಟಿಯಿಂದ ಕೆಲಸ ಮಾಡುತ್ತಿದ್ದು, ಹೆಣ್ಣಿನ ಮಾನ ಹಾಗೂ ಪ್ರಾಣವನ್ನು ಕಾಪಾಡುವುದರಲ್ಲಿ ಮಹತ್ತರ ಪಾತ್ರ ವಹಿಸುತ್ತದೆ. ಹೆಣ್ಣುಮಕ್ಕಳ ಬಗ್ಗೆ ಈ ರೀತಿ […]

Continue Reading