ಶಿವಮೊಗ್ಗ | ರಾಜ್ಯದ ಸರ್ಕಾರಿ ಕನ್ನಡ ಶಾಲೆಗಳ ಸಬಲೀಕರಣವೇ ನನ್ನ ಏಕೈಕ ಪ್ರಮುಖ ಗುರಿ : ಸಚಿವ ಮಧು ಬಂಗಾರಪ್ಪ
ಬೇಸಿಗೆ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಈಗಾಗಲೇ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಲಾಗಿದ್ದು, ಯಾವುದೇ ತುರ್ತು ಪರಿಸ್ಥಿತಿಯನ್ನು ಎದುರಿಸಲು ಸಿದ್ಧರಿದ್ದೇವೆ ಎಂದರು. ಅಲ್ಲದೆ, ರಾಜ್ಯದಲ್ಲಿ ಇಂಧನ ಅಥವಾ ಅನಿಲದ ಕೊರತೆಯಿದೆ ಎಂಬ ವದಂತಿಗಳಿಗೆ ಕಿವಿಗೊಡಬಾರದು, ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಿಲ್ಲ ಎಂದು ಸ್ಪಷ್ಟಪಡಿಸಿದರು. ರಾಜಕೀಯ ವಿದ್ಯಮಾನಗಳ ಕುರಿತು ಪ್ರತಿಕ್ರಿಯಿಸಿದ ಸಚಿವರು, ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯ ಜವಾಬ್ದಾರಿ ನನ್ನ ಮೇಲಿದೆ. ಪಕ್ಷದಲ್ಲಿ ಯಾವುದೇ ಒಳಜಗಳವಿಲ್ಲದೆ ಒಗ್ಗಟ್ಟಿನಿಂದ ಚುನಾವಣೆ ಎದುರಿಸಿ ಜಯಭೇರಿ ಬಾರಿಸುತ್ತೇವೆ ಎಂದರು. […]
Continue Reading

