Category: ರಾಜಕೀಯ
ಜಮೀರ್…. ಜಮೀರ್ ಎಂದು ಸಿದ್ದರಾಮಯ್ಯ ಹೋದರು, ಅಂತಿಮವಾಗಿ ಯಾರೂ ಸಿದ್ದರಾಮಯ್ಯ ಹಿಂದೆ ನಿಲ್ಲಲಿಲ್ಲ : ಶಾಸಕ ಯತ್ನಾಳ್ ಹೇಳಿಕೆ
ಹಾಲುಮತ ಸಮಾಜದವರಿಗೂ ಸಿದ್ದರಾಮಯ್ಯ ಏನೂ ಮಾಡಲಿಲ್ಲಾ. ಹಾಲುಮತ ಸಮಾಜದ ಸಿದ್ದರಾಮಯ್ಯ ಬಿಟ್ಟು ಹೋಗಲಿಲ್ಲಾ,ಅಲ್ಪಸಂಖ್ಯಾತರಿಗೆ ಎಲ್ಲಾ ಮಾಡಿದರು ಎಂದು ಆರೋಪಿಸಿದ್ದಾರೆ. ಇತರೆ ಸಮಾಜ ಹಾಗೂ ಹಾಲುಮತ ಸಮಾಜದವರಿಗೆ ಏನೂ ಮಾಡಲಿಲ್ಲಾ.ಸತೀಶ ಜಾರಕಿಹೊಳಿ, ಎಚ್ ಸಿ ಮಹಾದೇವಪ್ಪರನ್ನಾ ನಿರ್ಲಕ್ಷ್ಯ ಮಾಡಿದರು. ಜಮೀರ್…. ಜಮೀರ್ ಎಂದು ಸಿದ್ದರಾಮಯ್ಯ ಹೋದರು.ಅಂತಿಮವಾಗಿ ಯಾರೂ ಸಿದ್ದರಾಮಯ್ಯ ಹಿಂದೆ ನಿಲ್ಲಲಿಲ್ಲ ಎಂದು ವಿಜಯಪುರ ಶಾಸಕ ಯತ್ನಾಳ ಹೇಳಿದ್ದಾರೆ.
Continue Readingಶಿವಮೊಗ್ಗ | ಅಧಿಕಾರಿಗಳು ಸಾರ್ವಜನಿಕರೊಂದಿಗೆ ತಾಳ್ಮೆಯಿಂದ ವ್ಯವಹರಿಸಿ, ಸಂತೃಪ್ತ ಸೇವೆಯ ಆನಂದ ಪಡೆಯಿರಿ ಶಾಸಕಿ ಶ್ರೀಮತಿ ಶಾರದಾ ಪೂರ್ಯಾನಾಯ್ಕ್
ವಿಶೇಷವಾಗಿ ಅಧಿಕಾರಿಗಳು ಮಳೆ ಮಾಪನ ಕೇಂದ್ರ ನಿರ್ವಹಣೆ ಬಗ್ಗೆ ಗಮನಹರಿಸಿ. ರೈತರಿಗೆ ಬೆಳೆ ವಿಮೆ ಸೌಲಭ್ಯ ನೀಡುವಲ್ಲಿ ಮಳೆಮಾಪನ ಕೇಂದ್ರಗಳ ವರದಿಯೊಂದನ್ನೇ ಅಂತಿಮವಾಗಿ ಪರಿಗಣಿಸದಂತೆ ಸೂಚಿಸಿದ ಅವರು, ಅಧಿಕಾರಿಗಳು ತಮ್ಮ ಜವಾಬ್ದಾರಿ ಅರಿತು ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸುತ್ತಿರುವಂತೆ ಸೂಚಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಎನ್. ಹೇಮಂತ್, ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ., ಉಪವಿಭಾಗಾಧಿಕಾರಿ ಡಾ. ಮೈತ್ರಿ, ತಹಸೀಲ್ದಾರ್ ರಾಜೀವ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ […]
Continue Readingಬಿಜೆಪಿಗೆ ಗುಡ್ ಬೈ ಹೇಳಿದ ನರೇಂದ್ರಬಾಬು
ಬಿಜೆಪಿ ಅಪ್ಪ-ಮಕ್ಕಳ ಪಕ್ಷವಾಗಿದೆ. ಗೋಪಾಲಯ್ಯಸೇರಿದಂತೆ 17ಮಂದಿ ಶಾಸಕರು ಬಿಜೆಪಿ ಸೇರಿದಾಗ ಮಹಾಲಕ್ಷ್ಮಿ ಲೇಔಟ್ ಕ್ಷೇತ್ರದ ಉಪಚುನಾವಣೆ ಸಂದರ್ಭದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ನೀವು ಸಹಕಾರ ನೀಡಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹಾಗೂ ಆರೆಸ್ಸೆಸ್ ಮುಖಂಡ ಬಿ.ಎಲ್.ಸಂತೋಷ್ ತಮ್ಮನ್ನು ಮನವೊಲಿಸಿದ್ದರು ಎಂದರು.
Continue Readingಅಪೆಕ್ಸ್ ಬ್ಯಾಂಕ್ ಅಧ್ಯಕ್ಷರಾಗಿ ವಿಧಾನ ಪರಿಷತ್ ಸದಸ್ಯ ಎಸ್. ರವಿ ಆಯ್ಕೆ
ಬಳಿಕ ಸವದಿ ಮತ್ತು ರಾಜಣ್ಣ ನಡುವೆ ಪ್ರತ್ಯೇಕವಾಗಿ ಮಾತುಕತೆ ನಡೆದಿದ್ದು, ಅಂತಿಮವಾಗಿ ಎಸ್. ರವಿ ಅವರನ್ನು ಆಯ್ಕೆ ಮಾಡಲಾಗಿದೆ.
Continue Readingಕಸ್ತೂರಿ ರಂಗನ್ ವರದಿ ಜಾರಿಗೆ ವಿರೋಧ : ಈಸೂರಿನಿಂದ ಶಿಕಾರಿಪುರದವರೆಗೆ ಪಾದಯಾತ್ರೆ : ಸಚಿವ ಮಧು ಬಂಗಾರಪ್ಪ ಕರೆ
ಭಾರತದ ಮೊದಲ ಸ್ವಾತಂತ್ರ್ಯ ಗ್ರಾಮ ಎಂದು ಘೋಷಿಸಲ್ಪಟ್ಟಿರುವ ಈಸೂರಿನಿಂದ ಸೆಪ್ಟೆಂಬರ್ 11ರಂದು ಬೆಳಿಗ್ಗೆ 9 ಗಂಟೆಗೆ ಪಾದಯಾತ್ರೆ ಆರಂಭವಾಗಲಿದ್ದು, ಶಿಕಾರಿಪುರದವರೆಗೆ ಸಾಗಲಿದೆ. ನಾನೂ ಸಹ ಈ ಪಾದಯಾತ್ರೆಯಲ್ಲಿ ಭಾಗವಹಿಸಲಿದ್ದೇನೆ. ಕಾಂಗ್ರೆಸ್ ಕಾರ್ಯಕರ್ತರು ಮಾತ್ರವಲ್ಲದೆ, ಕಸ್ತೂರಿ ರಂಗನ್ ವರದಿ ವಿರುದ್ಧ ಹೋರಾಡುವ ಮನಸ್ಥಿತಿ ಹೊಂದಿರುವ ಎಲ್ಲರೂ ಪಕ್ಷಾತೀತವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಬೇಕು ಎಂದು ಸಚಿವರು ಕರೆ ನೀಡಿದರು. ನಮ್ಮ ನಾಯಕರಾದ ಸಿದ್ದರಾಮಯ್ಯ ಅವರು 2013ರಿಂದ 2018ರವರೆಗೆ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಕಸ್ತೂರಿ ರಂಗನ್ ವರದಿಯನ್ನು […]
Continue Readingಶಿಕಾರಿಪುರ | ಜನರ ಬಳಿಗೇ ಸರ್ಕಾರಿ ಸೇವೆ ತಲುಪಿಸುವುದು ಪ್ರಜಾಸೇವೆಯ ಆಶಯ : ಮಧು ಬಂಗಾರಪ್ಪ
ಜನರ ತೆರಿಗೆ ಹಣದಿಂದಲೇ ನಾವು ವೇತನ ಪಡೆಯುತ್ತಿದ್ದೇವೆ. ಪ್ರಜೆಗಳೇ ಪ್ರಭುಗಳು, ಸಾಮಾನ್ಯ ಜನರೇ ನಮ್ಮ ನಿಜವಾದ ಮಾಲೀಕರು ಎಂಬುದನ್ನು ಅಧಿಕಾರಿಗಳು ಅರಿತುಕೊಳ್ಳಬೇಕು. ಪ್ರಜಾಸೇವೆ ಕಾರ್ಯಕ್ರಮವನ್ನು ಆದ್ಯತೆಯಾಗಿ ಪರಿಗಣಿಸಿ, ಜನರ ಸಮಸ್ಯೆಗಳಿಗೆ ಯಾವುದೇ ವಿಳಂಬವಿಲ್ಲದೆ ಪರಿಹಾರ ಒದಗಿಸಬೇಕು ಎಂದು ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.ಪ್ರಜಾಸೇವೆ ಯಾವುದೇ ಪಕ್ಷದ ಕಾರ್ಯಕ್ರಮವಲ್ಲ. ಪಕ್ಷಾತೀತವಾಗಿ ಎಲ್ಲರೂ ಕೈಜೋಡಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಕರೆ ನೀಡಿದರು. ಜನಸ್ನೇಹಿ ಆಡಳಿತಕ್ಕೆ ಆದ್ಯತೆ: ಆಡಳಿತವನ್ನು ಜನಸ್ನೇಹಿ, ಪಾರದರ್ಶಕ ಹಾಗೂ ಉತ್ತರದಾಯಿತ್ವಯುತವಾಗಿಸುವುದು ಪ್ರಜಾಸೇವೆಯ ಉದ್ದೇಶವಾಗಿದೆ. ಅರ್ಜಿ ಸಲ್ಲಿಕೆ, ಪ್ರಮಾಣಪತ್ರ ಪಡೆಯುವುದು, […]
Continue Readingನಿಮ್ಮ ಬಿಡದಿ ಹೋರಾಟ ಮುಚ್ಚಿಹಾಕುತ್ತೇನೆ ; ನನ್ನ ಕೆಪಿಎಸ್ಸಿ ಹಗರಣ ಮುಚ್ಚಿ ಹಾಕಿ ಎಂದು ಸಿಎಂ ಮತ್ತು ಬಿ. ವೈ. ವಿಜಯೇಂದ್ರ ಹೊಂದಾಣಿಕೆ ಮಾಡಿಕೊಂಡಿದ್ದಾರೆ : ಶಾಸಕ ಯತ್ನಾಳ್ ಗಂಭೀರ ಆರೋಪ
ಕೆಪಿಎಸ್ಸಿ ಸಾಹುಕಾರ್ ನಿಮಗೆ ಎಷ್ಟು ಪರ್ಸಂಟೇಜ್ ಕೊಟ್ಟಿದ್ದಾನೆ ಗೊತ್ತಿದೆ ನನಗೆ ಎಂದಿದ್ದಾರೆ. ಮುಂದುವರೆದು 75% ವಿಜಯೇಂದ್ರಗೆ 25% ಸಾಹುಕಾರ್ ತೆಗೆದುಕೊಳ್ಳುತ್ತಾನೆ ಎಂದಿದ್ದಾರೆ. ಇನ್ನು ಶಾಸಕ ಯತ್ನಾಳ್ ಮಾತನಾಡಿ ನಿಮಗೆ ತಾಕತ್ತಿದ್ದರೆ ಬಸವಕಲ್ಯಾಣದಿಂದ ಬೆಂಗಳೂರುವರೆಗೂ ಪಾದಯಾತ್ರೆ ಮಾಡಿ ಎಂದು ಮತ್ತೊಂದು ಸವಾಲ್ ಹಾಕಿದ್ದಾರೆ..! ನಾಗೇಂದ್ರ ರಾಜೀನಾಮೆ ಕೊಟ್ಟಮೇಲೂ ಪಾದಯಾತ್ರೆ ನಾಟಕ ಯಾಕೆ ಎಂದು ಪ್ರಶ್ನಿಸಿದ್ದಾರೆ? ಇದೊಂದು ಅನವಶ್ಯಕ ಪಾದಯಾತ್ರೆ ಹಾಗೂ ಪವಿತ್ರ್ಯ ಕಳೆದುಕೊಂಡ ಪಾದಯಾತ್ರೆ ಎಂದು ಟೀಕಿಸಿದ್ದಾರೆ. ವಿಜಯೇಂದ್ರ ಪಾದಯಾತ್ರೆಯಲ್ಲಿ ಹಿರಿಯ ನಾಯಕರು ಭಾಗಿಯಾಗಲು ಆಗಲ್ಲ ಅಂದಿದ್ದಾರೆ.ವಿಜಯೇಂದ್ರ ಜೊತೆಗೆ […]
Continue Reading




