‘ಚಿನ್ನ ಖರೀದಿ ಬೇಡ’ ಪ್ರಧಾನಿ ಮನವಿ : ಇತಿಹಾಸ ಮರೆಯಿತ ಕಾಂಗ್ರೆಸ್?

ದೇಶದ ಆರ್ಥಿಕ ಪರಿಸ್ಥಿತಿಯನ್ನು ದೃಷ್ಟಿಯಲ್ಲಿಟ್ಟುಕೊಂಡು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದ ಹೇಳಿಕೆಗಳು ವೈರಲ್ ಆಗುತ್ತಿರುವಂತೆ ಈ ಹಿಂದೆ ಮಾಜಿ ಪ್ರಧಾನಿ ಇಂದಿರಾಗಾಂಧಿ, ವಿತ್ತ ಸಚಿವ ಪಿ ಚಿದಂಬರಂ ಮತ್ತು ಅಂದಿನ ಕೇಂದ್ರ ಸಚಿವ ವೀರಪ್ಪ ಮೊಯ್ಲಿ ಮಾಡಿದ್ದ ಹೇಳಿಕೆಗಳೂ ಕೂಡ ಇದೀಗ ವೈರಲ್ ಆಗುತ್ತಿದೆ. ಮಾಜಿ ಪ್ರಧಾನಿ ಇಂದಿರಾಗಾಂಧಿ ಕೂಡ 1967ರ ಆರ್ಥಿಕ ಸಂಕಷ್ಟದ ಸಮಯದಲ್ಲಿ ಇದೇ ರೀತಿಯ ಮನವಿ ಮಾಡಿದ್ದರು ಎಂಬ ಹೇಳಿಕೆಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಕರ್ನಾಟಕ ಬಿಜೆಪಿ ವಿಪಕ್ಷ ನಾಯಕ R. […]

Continue Reading

“ಸನಾತನ ಧರ್ಮ ನಿರ್ಮೂಲನೆ ಮಾಡಬೇಕು” : ಮತ್ತೊಮ್ಮೆ ವಿವಾದಾತ್ಮಕ ಹೇಳಿಕೆ ನೀಡಿದ ತಮಿಳುನಾಡು ಶಾಸಕ ಉದಯನಿಧಿ ಸ್ಟಾಲಿನ್..!

“ಅಲೆಕ್ಸಾಂಡರ್, ಘೋರಿ, ಗಜ್ನಿ, ಖಿಲ್ಜಿ, ಬ್ರಿಟಿಷರು, ಫ್ರೆಂಚರು ಮತ್ತು ಕಮ್ಯುನಿಸ್ಟರಿಗೂ ಸನಾತನ ಧರ್ಮವನ್ನು ಅಳಿಸಲು ಸಾಧ್ಯವಾಗಲಿಲ್ಲ… ಆದರೀಗ ತನ್ನ ಸ್ವಂತ ಕುಟುಂಬದವರನ್ನೇ ಈ ಬಗ್ಗೆ ಒಪ್ಪಿಸಲು ಸಾಧ್ಯವಾಗದ ವ್ಯಕ್ತಿಯೊಬ್ಬರು ಸನಾತನ ಧರ್ಮವನ್ನು ಅಳಿಸುವ ಮಾತನಾಡುತ್ತಿದ್ದಾರೆ!! ಭಾರತ ಮತ್ತು ಸನಾತನ ಧರ್ಮವು ಕಾಲದ ಪರೀಕ್ಷೆಗಳನ್ನು ಮತ್ತು ತಲೆಮಾರುಗಳನ್ನು ಮೀರಿ ಗಟ್ಟಿಯಾಗಿ ನಿಂತಿದೆ” ಎಂದು ಹೇಳಿದ್ದಾರೆ. ಬಿಎಲ್ ಸಂತೋಷ್ ಅವರು ತಮ್ಮ ಟ್ವೀಟ್‌ನಲ್ಲಿ ಉಲ್ಲೇಖಿಸಿರುವ ‘ಸ್ವಂತ ಕುಟುಂಬದವರನ್ನೇ ಒಪ್ಪಿಸಲು ಸಾಧ್ಯವಾಗದ ವ್ಯಕ್ತಿ’ ಎಂಬ ಸಾಲು ತೀವ್ರ ಚರ್ಚೆಗೆ ಗ್ರಾಸವಾಗಿದೆ. ಇದು […]

Continue Reading

ಕಾಂಗ್ರೆಸ್ ಜೊತೆ ಮೈತ್ರಿಮಾಡಿಕೊಳ್ಳದೆ ಇರುವುದೇ ಮಮತಾಗೆ ಈಗಿನ ದುಸ್ಥಿತಿಗೆ ಕಾರಣ..! : ರಾಜ್ಯಸಭಾ ಸಂಸದ ಪ್ರಮೋದ್ ತಿವಾರಿ ಹೇಳಿಕೆ

ತಿವಾರಿ ಅವರೊಂದಿಗೆ ಉತ್ತರ ಪ್ರದೇಶ ವಿಧಾನಸಭೆಯ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕಿ ಆರಾಧನಾ ಮಿಶ್ರಾ ಇದ್ದರು.ಬಿಜೆಪಿ ಮತ್ತು ಚುನಾವಣಾ ಆಯೋಗದ ಮೇಲೆ ತೀವ್ರ ವಾಗ್ದಾಳಿ ನಡೆಸಿದ ಅವರು, ಇತ್ತೀಚೆಗೆ ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಲ್ಲಿ ನಡೆದ ವಿಧಾನಸಭಾ ಚುನಾವಣೆಗಳನ್ನು ಉಲ್ಲೇಖಿಸಿದರು. ದೇಶದಲ್ಲಿ ಪ್ರಜಾಪ್ರಭುತ್ವದ ಕೊಲೆಯಾಗುತ್ತಿದೆ ಮತ್ತು ಸಾಂವಿಧಾನಿಕ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ. ಚುನಾವಣಾ ಪ್ರಕ್ರಿಯೆಗಳಲ್ಲಿ ಕೇಂದ್ರ ಸರ್ಕಾರ ಮತ್ತು ಸಾಂವಿಧಾನಿಕ ಸಂಸ್ಥೆಗಳು ಹಸ್ತಕ್ಷೇಪ ಮಾಡುತ್ತಿರುವ ರೀತಿ ಸಂವಿಧಾನಕ್ಕೆ ಹಾನಿಕಾರಕವಾಗಿದೆ ಎಂದು ಆರೋಪಿಸಿದರು.

Continue Reading

ಇಂಧನ ಬಳಕೆ ಕಡಿಮೆಗೆ ಪ್ರಧಾನಿ ಸಲಹೆ : ಡಿಸಿಎಂ ಡಿಕೆಶಿ ತಿರುಗೇಟು

ಅವರ ಕೇಂದ್ರ ಸಚಿವರಿಗೆ ತಾಕೀತು ಮಾಡಲಿ. ನಾವು ಮೊದಲು ನಡೆದುಕೊಂಡು ನಂತರ ಸಾಮಾನ್ಯ ಜನಕ್ಕೆ ಸಂದೇಶ ನೀಡಬೇಕು ಎಂದು ತಿರುಗೇಟು ನೀಡಿದರು. ಬಿಜೆಪಿ ಶಾಸಕರು, ನಾಯಕರು, ಕಾರ್ಯಕರ್ತರಿಂದ ತ್ಯಾಗ ಪ್ರಾರಂಭವಾಗಲಿಜಗತ್ತಿನ ಪರಿಸ್ಥಿತಿ ಸರಿಯಿಲ್ಲ ಕೆಲವೊಮ್ಮೆ ತ್ಯಾಗಕ್ಕೂ ಸಿದ್ಧವಾಗಿರಬೇಕು ಎಂಬ ಕಾರಣಕ್ಕೆ ಸಂದೇಶ ನೀಡಿದ್ದಾರೆ ಎಂದಾಗ, “ಮೊದಲು ತ್ಯಾಗವನ್ನು ಮಂತ್ರಿಗಳು, ಕೇಂದ್ರ ಸರ್ಕಾರದ ಸಚಿವರು, ಅಧಿಕಾರಿಗಳು, ಬಿಜೆಪಿ ಆಡಳಿತ ರಾಜ್ಯಗಳಲ್ಲಿರುವ ಅಧಿಕಾರಿಗಳಿಂದ, ಅವರ ಪಕ್ಷದ ಶಾಸಕರು, ನಾಯಕರು ಹಾಗೂ ಕಾರ್ಯಕರ್ತರಿಂದ ತ್ಯಾಗ ಆರಂಭವಾಗಲಿ. ನಂತರ ಬೇರೆಯವರಿಗೆ ತ್ಯಾಗದ ಸಲಹೆ […]

Continue Reading

ಪ್ರಧಾನಿ ದೇಶ ನಡೆಸಲು ಅಸಮರ್ಥ ; ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ..!

“12 ವರ್ಷಗಳಲ್ಲಿ ದೇಶವನ್ನು ಇಂತಹ ಸ್ಥಿತಿಗೆ ತಳ್ಳಲಾಗಿದೆ. ಈಗ ಜನರಿಗೆ ಏನು ಖರೀದಿಸಬೇಕು, ಎಲ್ಲಿ ಹೋಗಬೇಕು ಎಂಬುದನ್ನೂ ಸರ್ಕಾರ ಹೇಳುವ ಪರಿಸ್ಥಿತಿ ಬಂದಿದೆ. ತಮ್ಮ ವೈಫಲ್ಯದಿಂದ ತಪ್ಪಿಸಿಕೊಳ್ಳಲು ಸರ್ಕಾರ ಹೊಣೆಗಾರಿಕೆಯನ್ನು ಜನರ ಮೇಲೆ ಹಾಕುತ್ತಿದೆ ಎಂದು ಆರೋಪಿಸಿದ್ದಾರೆ. ಇವರು ರಾಜಿ ಮಾಡಿಕೊಂಡ ಪ್ರಧಾನಮಂತ್ರಿಯಾಗಿದ್ದು, ದೇಶ ನಡೆಸುವ ಸಾಮರ್ಥ್ಯವನ್ನು ಕಳೆದುಕೊಂಡಿದ್ದಾರೆಂದು ಕಿಡಿಕಾರಿದ್ದಾರೆ. ‘ಇನ್ನೊಂದ್ ವರ್ಷ ಖರೀದಿ ಮಾಡ್ಬೇಡಿ..’ಪ್ರಧಾನಿ ಮೋದಿ ಕರೆ ಬೆನ್ನಲ್ಲೇ ಪಾತಾಳಕ್ಕೆ ಕುಸಿದ ಚಿನ್ನಾಭರಣ ಷೇರು Advertisement ಇದರ ನಡುವೆ ಕಾಂಗ್ರೆಸ್ ಪಕ್ಷವೂ ಪ್ರಧಾನಿ ವಿರುದ್ಧ ತೀವ್ರ […]

Continue Reading

ಕರ್ನಾಟಕ, ಕೇರಳಂನಲ್ಲಿ ಬಿಜೆಪಿ ಅಧಿಕಾರಕ್ಕೆ : ಪ್ರಧಾನಿ ಮೋದಿ

ಇದರಿಂದ ಕಾಂಗ್ರೆಸ್ ನಿರಾಸೆಯಲ್ಲಿ ಮುಳುಗಿದೆ. ಕಾಂಗ್ರೆಸ್ ಪಕ್ಷದಲ್ಲಿ ಈಗ ಯಾವುದೇ ಸಿದ್ಧಾಂತ ಉಳಿದಿಲ್ಲ ಎಂಬುದು ಈಗ ಗೊತ್ತಾಗುತ್ತಿದೆ ಎಂದರು. ಲೋಕಕಲ್ಯಾಣ ಬಿಜೆಪಿಯ ಆದ್ಯತೆಯಾಗಿದೆ ಒಳ್ಳೆಯ ಸರ್ಕಾರ ನಮ ಮಾದರಿ.50 ಕೋಟಿ ಜನ ಬಡತನದಿಂದ ಹೊರಬಂದಿರೋದು ಇದಕ್ಕೆ ಉದಾಹರಣೆಯಾಗಿದೆ ಎಂದು ಹೇಳಿದರು. ಕಾಂಗ್ರೆಸ್‌ನ ಆಡಳಿತ ವಿರೋಧಿ ಅಲೆ ಶುರುವಾಗುತ್ತೆ. ಕಾಂಗ್ರೆಸ್‌ನ ಗ್ಯಾರಂಟಿಯೂ ಸುಳ್ಳು. ನಾವು ಮೂರು ವರ್ಷದಿಂದ ಕರ್ನಾಟಕದಲ್ಲಿ ನೋಡಿದ್ದೇವೆ. ಜನರ ಸಮಸ್ಯೆ ಬಗೆಹರಿಸುವ ಬದಲು ಆಂತರಿಕ ಜಗಳದಲ್ಲಿ ಮುಳುಗಿದ್ದಾರೆ. ಇಲ್ಲಿನ ಸಿಎಂ ಎಷ್ಟು ದಿನ ಉಳಿಯುತ್ತಾರೋ, ಮತ್ತೊಬ್ಬರಿಗೆ […]

Continue Reading

ಚಿತ್ರದುರ್ಗದಲ್ಲಿ ನಡೆದ ‘ಅಭಿಮಾನೋತ್ಸವ’ ಕಾರ್ಯಕ್ರಮ ಹೃದಯಸ್ಪರ್ಶಿ : ಪ್ರಧಾನಿ ಮೋದಿ ಸಂದೇಶ

ಶ್ರೀ ಬಿ.ಎಸ್. ಯಡಿಯೂರಪ್ಪ ಜಿ ಅವರೊಂದಿಗೆ ಹಲವು ವರ್ಷಗಳಿಂದ ನಿಕಟವಾಗಿ ಕೆಲಸ ಮಾಡುವ ಸೌಭಾಗ್ಯ ನನಗೆ ಸಿಕ್ಕಿದೆ. ಅವರು ಯಾವಾಗಲೂ ಆತ್ಮೀಯರು, ಪ್ರೀತಿಯವರು, ಕಠಿಣ ಪರಿಶ್ರಮಿಗಳು ಮತ್ತು ವಿನಮ್ರರು. ಹೋರಾಟದ ಕ್ಷಣಗಳಲ್ಲಿ ಮತ್ತು ಯಶಸ್ಸಿನ ಕ್ಷಣಗಳಲ್ಲಿ ನಾನು ಅವರನ್ನು ನೋಡಿದ್ದೇನೆ. ಪ್ರತಿ ಹಂತದ ಮೂಲಕ, ಒಂದು ವಿಷಯ ಸ್ಥಿರವಾಗಿ ಉಳಿದಿದೆ, ಕರ್ನಾಟಕದ ಜನರಿಗೆ ಮತ್ತು ನಮ್ಮ ಪಕ್ಷದ ಆದರ್ಶಗಳಿಗೆ ಅವರ ಸಂಪೂರ್ಣ ಬದ್ಧತೆ.ಅವರ ರಾಜಕೀಯ ಜೀವನವು ನಮ್ಮ ಪ್ರಜಾಪ್ರಭುತ್ವದ ಶಕ್ತಿಯನ್ನು ಪ್ರತಿಬಿಂಬಿಸುತ್ತದೆ. ಸಾಧಾರಣ ಆರಂಭದಿಂದ ಬೆಳೆದ ಅವರು, […]

Continue Reading

ಸಚಿವ ಡಿ ಸುಧಾಕರ್ ಇನ್ನಿಲ್ಲ ; ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ನಿಧನ

ಡಿ. ಸುಧಾಕರ್ ಅವರು ಹಿರಿಯೂರು ಕ್ಷೇತ್ರದ ಶಾಸಕರಾಗಿದ್ದು, ಜಿಲ್ಲಾ ಉಸ್ತುವಾರಿ ಸಚಿವರು ಕೂಡ ಆಗಿದ್ದರು. ಮೊಣಕಾಲು ಶಸ್ತ್ರಚಿಕಿತ್ಸೆ ಸಂಬಂಧ ಸಚಿವ ಸುಧಾಕರ್​​ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಶಸ್ತ್ರಚಿಕಿತ್ಸೆ ನಂತರ ಶ್ವಾಸಕೋಶದಲ್ಲಿ ಸೋಂಕು ಕಾಣಿಸಿಕೊಂಡು ಆರೋಗ್ಯ ಸ್ಥಿತಿ ಚಿಂತಾಜನಕವಾಗಿತ್ತು. ಬಳಿಕ ಅವರನ್ನು ಮಣಿಪಾಲ್‌ ಆಸ್ಪತ್ರೆಯಿಂದ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಕಿಮ್ಸ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಐಸಿಯುನಲ್ಲಿಯೇ ಇದ್ದ ಸುಧಾರಕರ್ ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ

Continue Reading

ಕೇರಳಂ | ಕಾಂಗ್ರೆಸ್‌ನಲ್ಲಿ ವೇಣುಗೋಪಾಲ್ ಹೆಸರು ಮುಂಚೂಣಿ

63 ವರ್ಷದ ವೇಣುಗೋಪಾಲ್ ಅವರು ಪ್ರಸ್ತುತ ಕಾಂಗ್ರೆಸ್ ಸಂಘಟನಾ ಪ್ರಧಾನ ಕಾರ್ಯದರ್ಶಿಯಾಗಿದ್ದು, ಆಲಪ್ಪುಳ ಕ್ಷೇತ್ರದ ಸಂಸದರಾಗಿದ್ದಾರೆ. ಯುಡಿಎಫ್ ಭರ್ಜರಿ ಗೆಲುವಿನ ಹಿಂದೆ ಅವರ ತಂತ್ರಗಾರಿಕೆ ಪ್ರಮುಖ ಕಾರಣ ಎಂದು ಕಾಂಗ್ರೆಸ್ ಕಾರ್ಯಕರ್ತರು ಬಣ್ಣಿಸುತ್ತಿದ್ದಾರೆ. ಪಕ್ಷ ಕಚೇರಿಗಳ ಮುಂದೆ “ನಾಯಕ”, “ಹೀರೋ” ಎಂಬ ಪೋಸ್ಟರ್‌ಗಳು ಕೂಡ ಕಾಣಿಸಿಕೊಳ್ಳುತ್ತಿವೆ.ಮುಂದಿನ ಸೋಮವಾರ ಪ್ರಮಾಣವಚನ ಸಮಾರಂಭ ನಡೆಯುವ ಸಾಧ್ಯತೆ ಇದ್ದು, ರಾಹುಲ್ ಗಾಂಧಿ ಭಾಗವಹಿಸುವ ನಿರೀಕ್ಷೆಯಿದೆ. ಇದೇ ವೇಳೆ ತಮಿಳುನಾಡಿನ ರಾಜಕೀಯ ಬೆಳವಣಿಗೆಗಳ ನಡುವೆಯೂ ವಿಜಯ್ ಹಾಗೂ ನಿರ್ಗಮಿತ ಮುಖ್ಯಮಂತ್ರಿ ಪಿಣರಾಯಿ ವಿಜಯನ್ […]

Continue Reading