ಶಿವಮೊಗ್ಗ | ಕಸ್ತೂರಿ ರಂಗನ್ ವರದಿ : ಸಂಸದ ರಾಘವೇಂದ್ರ ಅಂದು ಏನು ಮಾಡುತ್ತಿದ್ದರು? : ಸಚಿವ ಮಧು ಬಂಗಾರಪ್ಪ ಪ್ರಶ್ನೆ?
ಕೇಂದ್ರ ಸರ್ಕಾರದ ಈ ಕ್ರಮವನ್ನು ರಾಜ್ಯ ಸರ್ಕಾರ ಸ್ಪಷ್ಟವಾಗಿ ವಿರೋಧಿಸಿದೆ. ಈ ಸಂಬಂಧ ಚರ್ಚಿಸಲೆಂದೇ ವಿಶೇಷ ಅಧಿವೇಶನ ಕರೆಯುವ ತೀರ್ಮಾನವನ್ನು ಮಾನ್ಯ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತೆಗೆದುಕೊಂಡಿದ್ದಾರೆ. ಯಾವ ಕಾರಣಕ್ಕೂ ಈ ವರದಿ ಜಾರಿಗೆ ಅವಕಾಶ ನೀಡಬಾರದು, ಬಿಜೆಪಿಯವರು, ಕೇಂದ್ರ ಸರ್ಕಾರದವರು ಏನು ಬೇಕಾದರೂ ಮಾಡಿಕೊಳ್ಳಲಿ, ಇದಕ್ಕೆ ನಾವೇ ಬೇಕಾದರೂ ನ್ಯಾಯಾಲಯಕ್ಕೆ ಹೋಗಿ ಮಲೆನಾಡಿನ ಜನರನ್ನು ರಕ್ಷಿಸೋಣ ಎಂದು ಅವರು ಹೇಳಿದ್ದಾರೆ ಎಂದರು. ಸಂಸದರು ಏನು ಮಾಡುತ್ತಿದ್ದರು? ಕಸ್ತೂರಿ ರಂಗನ್ ವರದಿ ಕುರಿತು 2016ರ ಆಗಸ್ಟ್ 11ರಂದು […]
Continue Reading




