ಶಿವಮೊಗ್ಗ | ಜೆಡಿಎಸ್ ರಾಜ್ಯ ವಕ್ತಾರರಾದ ರಾಜು ಗೌಡರಿಂದ BLA ತರಬೇತಿ ಕುರಿತು ಕಾರ್ಯಾಗಾರ

ಹಾಗೂ ಬೇರೆ ದೇಶಗಳಗಿಂದ ಬಂದು ನಮ್ಮ ಹಕ್ಕು ಕಸಿದುಕೊಳ್ಳುವಂತೆ ಆಗಬಾರದು ಎಂದರು. ನಕಲಿ ಮತದಾನ ತಡೆಗಟ್ಟುವಲ್ಲಿಯೂ SIR ಮುಖ್ಯವಾಗಿದೆ ಎಂದು ತಿಳಿಸಿದರು. ಪ್ರತಿ BLO ಅಧಿಕಾರಿಗಳು ಅಂದರೆ ಶಿಕ್ಷಕರು ಅಥವಾ ಅಂಗನವಾಡಿ ಸಹಾಯಕರು ಅಧಿಕಾರಿಗಳು ಪ್ರತಿ ಮನೆಗೆ ಭೇಟಿ ನೀಡುವ ಮೂಲಕ ಮತದಾರ ಪಟ್ಟಿ ಪರಿಷ್ಕರಣೆ ಮಾಡುತ್ತಾರೆ ಹಾಗಾಗಿ ಈ ಸಂದರ್ಭದಲ್ಲಿ BLA ಗಳಾದ ಜೆಡಿಎಸ್ ಬೂತ್ ಮಟ್ಟದ ಕಾರ್ಯಕರ್ತರು ತಮ್ಮ ತಮ್ಮ ಬೂತ್ ಮಟ್ಟದಲ್ಲಿ ತಮ್ಮ ಸ್ಥಳೀಯರು ಯಾರದಾದ್ರೂ ಹೆಸರು ಸೇರ್ಪಡೆ ಅಥವಾ ಬಿಟ್ಟು ಹೋಗಿದಲ್ಲಿ […]

Continue Reading

ಶಿವಮೊಗ್ಗ | ಗೃಹಲಕ್ಷ್ಮೀ ಯೋಜನೆ ; 9,247 ಫಲಾನುಭವಿಗಳು ನಿಧನ, 5,618 ಅನರ್ಹರು : ಸಿ.ಎಸ್.ಚಂದ್ರಭೂಪಾಲ್

ಜಿಲ್ಲೆಯ ವರದಿಯ ಪ್ರಕಾರ ಇಂತಹ 5,618 ಅನರ್ಹರು ಯೋಜನೆಯ ಲಾಭ ಪಡೆಯುತ್ತಿದ್ದು, ಇದರಿಂದ ಸರ್ಕಾರದ ಬೊಕ್ಕಸಕ್ಕೆ ನಷ್ಟವಾಗುತ್ತಿದೆ. ಹೀಗಾಗಿ ಇಂತಹ ಅನರ್ಹರನ್ನು ಫಲಾನುಭವಿಗಳ ಪಟ್ಟಿಯಿಂದ ತಕ್ಷಣವೇ ತೆಗೆದುಹಾಕಲು ಕಟ್ಟುನಿಟ್ಟಿನ ಕ್ರಮ ಅನಿವಾರ್ಯವಾಗಿದೆ ಎಂದು ಸಭೆ ತಿಳಿಸಿದೆ. ಉಚಿತ ವಿದ್ಯುತ್ ದುರ್ಬಳಕೆ – ವಾಣಿಜ್ಯ ಬಳಕೆಗೆ ಬ್ರೇಕ್: ‘ಗೃಹಜ್ಯೋತಿ’ ಯೋಜನೆಯಡಿ ಗೃಹಬಳಕೆಗಾಗಿ ನೀಡಲಾಗುವ 200 ಯೂನಿಟ್ ಉಚಿತ ವಿದ್ಯುತ್ ಸೌಲಭ್ಯವನ್ನು ದುರುಪಯೋಗಪಡಿಸಿಕೊಂಡು, ಕೆಲವರು ವಾಣಿಜ್ಯ ಉದ್ದೇಶಗಳಿಗೆ ಬಳಸುತ್ತಿರುವುದು ಕಂಡುಬಂದಿದೆ. ಅಲ್ಲದೆ, ಒಬ್ಬರ ಹೆಸರಲ್ಲೇ ಒಂದಕ್ಕಿಂತ ಹೆಚ್ಚು ಮೀಟರ್‌ಗಳಿರುವುದು ಪತ್ತೆಯಾಗಿದೆ. […]

Continue Reading

ಶಿವಮೊಗ್ಗ | ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಮನವಿ ತಿರಸ್ಕರಿಸಲು ಪ್ರಧಾನಿಗೆ ಈಶ್ವರಪ್ಪ ಆಗ್ರಹ

ಈ ಇಡೀ ವಿಷಯವು ಪ್ರಸ್ತುತ ನ್ಯಾಯಾಲಯದಲ್ಲಿ ಬಾಕಿ ಇರುವಾಗಲೇ ಕೇಂದ್ರಕ್ಕೆ ಮನವಿ ಸಲ್ಲಿಸಲಾಗಿದೆ. ಅಷ್ಟೇ ಅಲ್ಲದೆ, ಯಾವುದೇ DPR ಇಲ್ಲದೆಯೇ ಟೆಂಡರ್ ಕರೆದಿರುವ ಮೊದಲ ಯೋಜನೆ ಇದಾಗಿದ್ದು, ಇಲ್ಲಿ ಯಾವುದೇ ನೀತಿ-ನಿಯಮಗಳನ್ನು ಪಾಲಿಸಿಲ್ಲ ಎಂದು ಅವರು ದೂರಿದರು. ಹಾಗೆಯೇ, ಸಿದ್ದರಾಮಯ್ಯ ಅವರ ದಡ್ಡತನಕ್ಕೆ ಮತ್ತು ಡಿ.ಕೆ. ಶಿವಕುಮಾರ್ ಅವರ ಬುದ್ಧಿವಂತಿಕೆಗೆ ಇಲ್ಲಿ ಅವಕಾಶ ನೀಡಬಾರದು.ಮುಖ್ಯಮಂತ್ರಿಗಳು ನೀಡಿರುವ ಈ ಮನವಿಯನ್ನು ಪ್ರಧಾನಿ ಮೋದಿ ಅವರು ಖಂಡಿತವಾಗಿ ತಿರಸ್ಕರಿಸುತ್ತಾರೆ ಎಂಬ ನಂಬಿಕೆ ನಮಗಿದೆ. ಕೇಂದ್ರದ ಅನೇಕ ತಜ್ಞರು ಸಹ ನಮ್ಮ […]

Continue Reading

ಮೋಹನ್ ಭಾಗವತ್‌ಗೆ RSS ನೋಂದಣಿ ಬಗ್ಗೆ ಕಾನೂನು ಪಾಲನೆ ಕುರಿತು ಸ್ಪಷ್ಟನೆ ಕೇಳಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪತ್ರ

ಇಷ್ಟೊಂದು ಬೃಹತ್ ಗಾತ್ರ, ಪ್ರಭಾವ ಮತ್ತು ವ್ಯಾಪ್ತಿಯನ್ನು ಹೊಂದಿರುವುದರಿಂದಲೇ, ಆರ್‌ಎಸ್‌ಎಸ್ (RSS) ಸಂಘಟನೆಯು ಪಾರದರ್ಶಕತೆ, ಹೊಣೆಗಾರಿಕೆ ಮತ್ತು ಸಾಂವಿಧಾನಿಕ ಅನುಸರಣೆಯ ಉನ್ನತ ಮಾನದಂಡಗಳನ್ನು ಕಾಯ್ದುಕೊಳ್ಳುವುದು ಅತ್ಯಗತ್ಯವಾಗಿದೆ ಎಂದು ಅವರು ಪತ್ರದಲ್ಲಿ ಉಲ್ಲೇಖ ಮಾಡಿದ್ದಾರೆ. ನಾಗರಿಕರು, ಕಾರ್ಮಿಕರು, ಎನ್‌ಜಿಒಗಳು, ಟ್ರಸ್ಟ್‌ಗಳು, ದೇವಾಲಯಗಳು ಮತ್ತು ಕಂಪನಿಗಳು ನೋಂದಾಯಿಸಲು, ಪಾರದರ್ಶಕತೆ ಕಾಯ್ದುಕೊಳ್ಳಲು ಮತ್ತು ಕಾನೂನನ್ನು ಅನುಸರಿಸಲು ಬಯಸುತ್ತಿವೆ. ಆದರೆ, ಆರ್‌ಎಸ್‌ಎಸ್ ಗೆ ಏಕೆ ವಿನಾಯಿತಿ ನೀಡಬೇಕು? ಎಂದು ಪ್ರಶ್ನಿಸಿದ್ದಾರೆ. ಆರ್‌ಎಸ್‌ಎಸ್‌ನ ಸಾರ್ವಜನಿಕ ಒಗ್ಗೂಡುವಿಕೆ ಕೂಡ ಅಷ್ಟೇ ವಿಸ್ತಾರವಾಗಿದೆ. ನಿಮ್ಮ ವರದಿಯ ಪ್ರಕಾರ, […]

Continue Reading

ಶಿವಮೊಗ್ಗ | ಎಸ್ ಟಿ ಸಮುದಾಯದ ಅನುದಾನ ದುರ್ಬಳಕೆ ; ಜಿಲ್ಲಾ ಜೆಡಿಎಸ್ ಪ್ರತಿಭಟನೆ

ಜಿಲ್ಲಾ ಎಸ್‌ಟಿ ಘಟಕದ ಅಧ್ಯಕ್ಷ ಹೆಚ್.ಆರ್.ಹನುಮಂತಪ್ಪ ಮಾತನಾಡಿ, ಪರಿಶಿಷ್ಟ ಪಂಗಡದ ಪೌಷ್ಟಿಕ ಆಹಾರ ಯೋಜನೆಯ 120 ಕೋಟಿ ರೂ. ಟೆಂಡರ್‌ನಲ್ಲಿ ಬಹುಕೋಟಿ ದುರ್ಬಳಕೆಯಾಗಿದ್ದು, ಬಡವರ ಅನ್ನಕ್ಕೆ ಕೈಹಾಕಿದ ಈ ಹಗರಣದ ತನಿಖೆ ಆಗಬೇಕಿದೆ. ಕಳೆದ ೨ ವರ್ಷಗಳಿಂದ ಶೇ. 90 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡದೆ, 2024-25 ನೇ ಸಾಲಿನಲ್ಲಿ ಶೇ. 80 ಕ್ಕಿಂತ ಹೆಚ್ಚಿನ ವಿದ್ಯಾರ್ಥಿಗಳಿಗೆ ಇನ್ನೂ ಸಿಕ್ಕಿಲ್ಲ. ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ಯೋಜನೆಯನ್ನು ಸಂಪೂರ್ಣ ನಿಲ್ಲಿಸಲಾಗಿದೆ ಎಂದು ದೂರಿದರು. ಪರಿಶಿಷ್ಟ […]

Continue Reading

ಕೊಲ್ಲೂರು ಮೂಕಾಂಬಿಕ ದರ್ಶನದ ನಂತರ ತಮಿಳುನಾಡು ಸಿಎಂ ವಿಜಯ್ ದಾಂಪತ್ಯದಲ್ಲಿ ಸಿಹಿಸುದ್ದಿ?

ವಿಜಯ್ ಅವರ ತಾಯಿ ಶೋಭಾ ಚಂದ್ರಶೇಖರ್ ಮಧ್ಯವರ್ತಿಯಾಗಿದ್ದು, ಅವರು ದಂಪತಿ ನಡುವಿನ ಭಿನ್ನಾಭಿಪ್ರಾಯಗಳನ್ನು ಖಾಸಗಿಯಾಗಿಯೇ ಪರಿಹರಿಸಿಕೊಳ್ಳಲು ಸಹಾಯ ಮಾಡುತ್ತಿದ್ದಾರೆ ಮತ್ತು ಇಬ್ಬರ ನಡುವೆ ಮಾತುಕತೆಗೆ ಪ್ರೋತ್ಸಾಹಿಸುತ್ತಿದ್ದಾರೆ ಎಂದು ವರದಿಯಾಗಿದ್ದು, ಊಹಾಪೋಹಗಳಿಗೆ ಮತ್ತಷ್ಟು ಪುಷ್ಠಿ ಸಿಕ್ಕಂತಾಗಿದೆ.

Continue Reading

ವಿಧಾನ ಪರಿಷತ್ ಸದಸ್ಯ,ಕಾಂಗ್ರೆಸ್ ಮುಖಂಡ ನಸೀರ್‌ ಅಹ್ಮದ್‌ ದಿವಾಳಿ

ರಾಷ್ಟ್ರೀಯ ಕಂಪನಿ ಕಾನೂನು ನ್ಯಾಯಮಂಡಳಿಯಿಂದ ತೀರ್ಪುಸಾಲ ಮರು ಪಾವತಿಯಾಗದ ಕಾರಣ ಬ್ಯಾಂಕುಗಳು ದಿವಾಳಿತನ ಸಂಹಿತೆ – 2016ರಡಿ ಎನ್‌ಎಸ್‌ಎಲ್‌ಟಿ ಬೆಂಗಳೂರು ವಿಭಾಗದ ಮೊರೆ ಹೋಗಿದ್ದವು. ಆ ಅರ್ಜಿಗಳ ವಿಚಾರಣೆ ನಡೆಸಿದ ರಾಷ್ಟ್ರೀಯ ಕಂಪನಿ ಕಾನೂನು ನ್ಯಾಯಮಂಡಳಿ (ಎನ್‌ಸಿಎಲ್‌ಟಿ) ಬೆಂಗಳೂರು ಪೀಠ ಈ ತೀರ್ಪು ನೀಡಿದೆ. 2023 ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದರು. ಇವರಿಗೆ ಕ್ಯಾಬಿನೆಟ್ ದರ್ಜೆಯ ಸ್ಥಾನಮಾನವನ್ನು ನೀಡಲಾಗಿತ್ತು. ದಾವಣಗೆರೆ ಉಪ ಚುನಾವಣೆಗೆ ಸಂಬಂಧಿಸಿದಂತೆ ಅಭ್ಯರ್ಥಿ ವಿರುದ್ಧ ಕೆಲಸ ಮಾಡಿದ್ದಾರೆ ಎಂಬ ಆರೋಪ […]

Continue Reading

ಶಿವಮೊಗ್ಗ | ಸಂಸದರಿಂದ ಸುಳ್ಳು ಮಾಹಿತಿ, ಶಾಸಕರಿಂದ ಮತ್ತೆ ಗುದ್ದಲಿಪೂಜೆ : ಎಚ್. ಸಿ. ಯೋಗೇಶ್ ವಾಗ್ದಾಳಿ

ಸೇತುವೆ ಮಂಜೂರಾತಿ ಜಟಾಪಟಿ: ವಿದ್ಯಾನಗರದ ಶಿಥಿಲಗೊಂಡಿರುವ ತುಂಗಾ ಸೇತುವೆ ಕುರಿತು ೨೦೧೮ ರಿಂದಲೇ ಸರ್ಕಾರದ ಗಮನ ಸೆಳೆಯುವ ಕೆಲಸವನ್ನು ಕಾಂಗ್ರೆಸ್ ವತಿಯಿಂದ ಮಾಡಲಾಗಿದೆ. ಅಂದಿನ ಹಾಗೂ ಹಾಲಿ ಲೋ ಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಹಲವು ಬಾರಿ ಮನವಿ ಸಲ್ಲಿಸಿದ್ದು, ಅದರ ಪರಿಣಾಮವಾಗಿ ಸೇತುವೆ ಕಾಮಗಾರಿಗೆ ೪೦ ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ. ಸೇತುವೆ ಮಂಜೂರಾತಿಗೆ ಶಾಸಕ ಎಸ್.ಎನ್.ಚನ್ನಬಸಪ್ಪ ಅವರ ಶ್ರಮವೂ ಇದೆ. ಆದರೆ ಅನುದಾನ ಬಿಡುಗಡೆಯಾದ ನಂತರವೂ ರಾಜ್ಯ ಸರ್ಕಾರ ದಿವಾಳಿಯಾಗಿದೆ ಎಂದು ಶಾಸಕರು […]

Continue Reading