ದಾವಣಗೆರೆ | ಕಾಂಗ್ರೆಸ್ ನಿಂದ ಆರು‌ ಮುಖಂಡರು ಉಚ್ಛಾಟನೆ..!

ಈಗಾಗಲೇ ಉಚ್ಚಾಟನೆ ಆಗಿರುವ ಅಬ್ದುಲ್ ಜಬ್ಬಾರ್ ಅವರನ್ನು ವಾಪಾಸ್ ಪಕ್ಷಕ್ಕೆ ಕರೆತರವುದು ಬೇಡ. ಎಐಸಿಸಿ ಕೆಪಿಸಿಸಿ ಆರು ವರ್ಷ ಪಕ್ಷದಿಂದ ಉಚ್ಚಾಟನೆ ಮಾಡಿದೆ. ಅದರೂ ಅವರನ್ನು ವಾಪಾಸ್ ಕರೆತರಲು ಪ್ರಯತ್ನ ನಡೆದಿದ್ದು, ಇದಕ್ಕೆ ನಮ್ಮ ವಿರೋಧ ಇದೆ ಎಂದು ಅಸಮಾಧಾನ ಹೊರಹಾಕಿದ್ರು. ಜಬ್ಬಾರ್ ಅವರನ್ನು ವಾಪಸ್ ಪಕ್ಷಕ್ಕೆ ಕರೆತಂದ್ರೆ ಪ್ರತಿಭಟನೆ : ಉಪಚುನಾವಣೆ ವೇಳೆ ಕೆಲವರು ಪಕ್ಷಕ್ಕೆ ಅವಮಾನ ಆಗುವಂತೆ ನಾಯಕರನ್ನು ನಿಂದಿಸಿದ್ದರು. ಈ ಹಿನ್ನೆಲೆಯಲ್ಲಿ ಒಟ್ಟು ಆರು ಜನರನ್ನು ಉಚ್ಚಾಟಿಸಲಾಗಿದೆ. ಇವರ ಪಕ್ಷ ವಿರೋಧಿ ಚಟುವಟಿಕೆ […]

Continue Reading

ಎಕ್ಸಿಟ್​ ಪೋಲ್ ​: ಪ.ಬಂಗಾಳ, ಅಸ್ಸಾಂ,ಪುದುಚೇರಿಯಲ್ಲಿ
ಬಿಜೆಪಿ, ತಮಿಳುನಾಡಿನಲ್ಲಿ ಡಿಎಂಕೆ, ಕೇರಳದಲ್ಲಿ ಯುಡಿಎಫ್​ಗೆ ಅಧಿಕಾರ

ದೇಶದ ಗಮನ ಸೆಳೆದಿರುವ, ಭಾರೀ ಜಿದ್ದಾಜಿದ್ದಿನ ಕಣವಾಗಿರುವ ಪಶ್ಚಿಮ ಬಂಗಾಳದಲ್ಲಿ ಈ ಬಾರಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಹಲವು ಸಮೀಕ್ಷೆಗಳು ಹೇಳಿವೆ. ಪೋಲ್​ ಆಫ್​ ಎಕ್ಸಿಟ್​ ಸಮೀಕ್ಷೆಯ ಪ್ರಕಾರ, ಟಿಎಂಸಿ 144, ಬಿಜೆಪಿ 143 ಕಾಂಗ್ರೆಸ್​ 5 ಸ್ಥಾನ ಪಡೆದರೆ, ಪಿ ಮಾರ್ಕ್​ ಸಮೀಕ್ಷೆಯ ಪ್ರಕಾರ ಟಿಎಂಸಿ 118-138, ಬಿಜೆಪಿ 150-175 ಸ್ಥಾನ ಪಡೆಯಲಿದೆ. ಮ್ಯಾಟ್ರೀಜ್​ ಸಮೀಕ್ಷೆ ಹೇಳುವಂತೆ ಟಿಎಂಸಿ 125-140, ಬಿಜೆಪಿ 146-161 ಸ್ಥಾನ ಪಡೆದು ಅಧಿಕಾರಕ್ಕೆ ಬರಲಿದೆ ಎಂದಿದೆ. ಪೀಪಲ್ಸ್​​ ಪಲ್ಸ್​ ಪ್ರಕಾರ, […]

Continue Reading

ಸಚಿವ ಸುಧಾಕರ್ ಪುತ್ರ ಬೇಸರ..!

22 ದಿನಗಳಿಂದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶ್ವಾಸಕೋಶ ಸೋಂಕಿನ ಕಾರಣ ಅವರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದೇವೆ. ಈಗ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಸುಹಾಸ್ ಮಾಹಿತಿ ನೀಡಿದ್ದಾರೆ.

Continue Reading

ಶಿವಮೊಗ್ಗ | ಶಿಕ್ಷಕರ ನೇಮಕಾತಿ ನಾಲ್ಕೈದು ತಿಂಗಳಲ್ಲಿ ಮುಕ್ತಾಯ : ಸಚಿವ ಎಸ್. ಮಧು ಬಂಗಾರಪ್ಪ

ಜೂನ್​ನಲ್ಲಿಯೇ ಶಿಕ್ಷಕರ ನೇಮಕ ಮಾಡಬೇಕು ಅಂದುಕೊಂಡಿದ್ವಿ. ನಂತರ ಜುಲೈನಲ್ಲಿ ಅಂದುಕೊಂಡಿದ್ದೆವು. ಎರಡು ಮೂರು ತಿಂಗಳಲ್ಲಿ ಮ್ಯಾಜಿಕ್ ಮಾಡಲು ಆಗಲ್ಲ, ಆದಷ್ಟು ಬೇಗ ಮಾಡಿ ಮುಗಿಸುತ್ತೇವೆ’ ಎಂದು ಹೇಳಿದರು. ‘ಯಾರು ಯಾರು ಓದಿಕೊಂಡಿದ್ದಾರೆ. ಅವರ ಕಷ್ಟ ನನಗೆ ಗೊತ್ತಿದೆ. ನನಗೂ ಕೂಡ ಅವಶ್ಯಕತೆ ಇದೆ. ನನ್ನ ಇಲಾಖೆಯಲ್ಲಿಯೇ ಅತಿ ಹೆಚ್ಚು ನೇಮಕಾತಿ ಮಾಡಿಕೊಡಬೇಕಿದೆ. ಕೆಲವರು ನಮ್ಮ ಬಳಿ ದುಡ್ಡಿಲ್ಲ ಅಂತ ಹೇಳಿದ್ದಾರೆ. ನಮ್ಮಲ್ಲಿ ದುಡ್ಡಿಲ್ಲ ಅನ್ನುವವರಿಗೆ ತಲೆಯಲ್ಲಿ ಬುದ್ಧಿಯೇ ಇಲ್ಲ’ ಎಂದು ಟೀಕಿಸಿದರು. ‘ಸರ್ಕಾರದಿಂದ‌‌ ವಿವಿಧ ಹುದ್ದೆಗಳಿಗೆ ನೇಮಕಾತಿ‌ […]

Continue Reading

ಮೇ.2ಕ್ಕೆ ಅಂಚೆ ಮತಗಳ ಮರುಎಣಿಕೆ ; ಕುತೂಹಲ ಕೆರಳಿಸಿದ ಶೃಂಗೇರಿ ಕ್ಷೇತ್ರ

ಈ ಪ್ರಕ್ರಿಯೆ ವೇಳೆ ಕಾಂಗ್ರೆಸ್ ಶಾಸಕ ಟಿಡಿ ರಾಜೇಗೌಡ, ಹಾಗೂ ಬಿಜೆಪಿ ಪರಾಜಿತ ಅಭ್ಯರ್ಥಿ ಡಿಎನ್ ಜೀವರಾಜ್ ಸೇರಿದಂತೆ ಮತ ಎಣಿಕೆ ಪ್ರತಿನಿಧಿಗಳು ಹಾಜರಾಗುವ ಸಾಧ್ಯತೆ ಇದೆ.ಮರು ಎಣಿಕೆಗೆ ತಡೆ ಕೋರುವ ಗಡುವು ಏಪ್ರಿಲ್ 20 ರಂದು ಮುಗಿದಿದ್ದರಿಂದ, ಮೇ 2 ರಂದು ಮರು ಎಣಿಕೆ ನಡೆಸಲು ಹೈಕೋರ್ಟ್ ಆದೇಶಿಸಿದೆ. 2023ರ ವಿಧಾನಸಭಾ ಚುನಾವಣೆಯಲ್ಲಿ ಟಿಡಿ ರಾಜೇಗೌಡ ಅವರು ಕೇವಲ 201 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಒಟ್ಟು 2,811 ಪೋಸ್ಟಲ್ ಮತಗಳಲ್ಲಿ 279 ಮತಗಳು ಅಮಾನ್ಯಗೊಂಡಿದ್ದವು. […]

Continue Reading

ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ ; ಅಭಿಮಾನಿಗಳ ಕ್ಷಮೆಯಾಚಿಸಿದ ಚೇತನ್‌

21ನೇ ಶತಮಾನದಲ್ಲಿ ಪ್ರಮುಖ ಹೋರಾಟವೇ ಭೂಮಿಯಾಗಿದೆ. ಸರ್ಕಾರ ಅದನ್ನು ಗಮನದಲ್ಲಿಟ್ಟುಕೊಂಡು ಸಾರ್ವಜನಿಕರ ಉಪಯೋಗಕ್ಕೆ ಹಂಚಬೇಕು. ಮತಗಳ ಲಾಭದ ಉದ್ದೇಶದಿಂದ ಹಂಚಬಾರದು ಎಂದು ಪೋಸ್ಟ್ ಮಾಡಿದ್ದರು.

Continue Reading

ಹಾಸನ | ಬಡ್ಡಿ ಸಮೇತ ತೀರಿಸೋವರ್ಗೂ ರಾಜಕೀಯದಲ್ಲಿ ಇರ್ತೀನಿ: ಎಚ್. ಡಿ.ರೇವಣ್ಣ ಕಣ್ಣೀರಿನ ಶಪಥ

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಯಾವ ರೀತಿ ಇದೆ ಅನ್ನೋದು ಗೊತ್ತಿದೆ ನನಗೆ, ಕೆಲವು ಬಡ್ಡಿ ಸಮೇತ ತೀರಿಸಬೇಕಾಗುತ್ತದೆ. ಇನ್ನು ಒಂದೂವರೆ ವರ್ಷ ಅಷ್ಟೇ, ನಮ್ಮ ಕಾರ್ಯಕರ್ತರಿಗೆ ಹೇಳುವುದು ಇಷ್ಟೇ, ಎಷ್ಟೇ ನೋವಾದರೂ ತಡಿಯಿರಿ, ಬಡ್ಡಿ ಸಮೇತ ತೀರಿಸದೆ ಹೋದರೆ ನನ್ನನ್ನು ರೇವಣ್ಣ ಎಂದು ಕರೆಯಬೇಡಿ, ಚಾಲೆಂಜ್ ಹಾಕಿ ಆ ಕೆಲಸ ಮಾಡಿ ತೋರುಸುತ್ತೀನಿ ಎಂದು ಹೆಚ್​.ಡಿ. ರೇವಣ್ಣ ಸವಾಲು ಹಾಕಿದರು. ನನಗೆ ಗೊತ್ತಿದೆ ಏನೇನು ಸುಳ್ಳು ಕೇಸ್ ಹಾಕಿಸಿದ್ದಾರೆ ಅಂತಾ, ನಾನು ಇನ್ನೂ ಶಾಂತ ರೀತಿಯಿಂದ ಇದ್ದೀನಿ, […]

Continue Reading

ರಾಮರಾಜ್ಯ ಸ್ಥಾಪನೆಯಾಗಬೇಕೆ? ನನ್ನ ಕೈಗೆ ಅಧಿಕಾರ ಕೊಡಿ : ಎಚ್ ಡಿ ಕೆ..!

ನನ್ನ ಕೈಗೆ ಅಧಿಕಾರ ಕೊಡಿ ರಾಮರಾಜ್ಯ ಸ್ಥಾಪನೆ ಮಾಡುತ್ತೇನೆ,ಒಮ್ಮೆ ನನ್ನ ಕೈಗೆ ಸರ್ಕಾರ ಕೊಡಿ, ಕರ್ನಾಟಕದಲ್ಲಿ ರಾಮರಾಜ್ಯ ಸ್ಥಾಪನೆ ಮಾಡಿ ತೋರಿಸುತ್ತೇನೆ, ನಾನು ಸಿಎಂ ಆದರೆ 5000 ಕೊಡುತ್ತೇನೆ ಎಂದರು. ಸರ್ಕಾರಿ ನೌಕರರ ವೇತನ ನೀಡಲು ಹಣವಿಲ್ಲ,ರಾಜ್ಯದಲ್ಲಿ ಮಾರ್ಚ್ ತಿಂಗಳ ಸರ್ಕಾರಿ ನೌಕರರ ವೇತನವನ್ನು ಇನ್ನೂ ಕೊಟ್ಟಿಲ್ಲ ಎನ್ನುವ ಮಾಹಿತಿಯು ಇದೆ. ಹಾಗೆಯೇ ಕಾಂಗ್ರೆಸ್ ಆಡಳಿತ ಇರುವ ಹಿಮಾಚಲ ಪ್ರದೇಶದಲ್ಲಿಯೂ ಸರ್ಕಾರಿ ನೌಕರರ ಸಂಬಳವನ್ನು ನೀಡಲು ಪರದಾಡುತ್ತಿದೆ. ಆ ಸರ್ಕಾರವು ನೌಕರರ ಸಂಬಳವನ್ನು ಕಡಿತ ಮಾಡಿಕೊಂಡಿದೆ ಎಂದು […]

Continue Reading