ಸಾವಿನ ಪುರಾವೆ ಕೇಳಿದ ಬ್ಯಾಂಕ್‌; ಸಮಾಧಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ವ್ಯಕ್ತಿ!

ಬ್ಯಾಂಕ್ ನಿಯಮಗಳ ಪ್ರಕಾರ, ಮೃತ ವ್ಯಕ್ತಿಯ ಹಣವನ್ನು ಪಡೆಯಲು ವಾರಸುದಾರರ ಮರಣ ಪ್ರಮಾಣಪತ್ರ ಅಥವಾ ನಾಮಿನಿ ವಿವರ ಬೇಕಾಗುತ್ತದೆ. ಆದರೆ, ಇವುಗಳ ಅರಿವಿಲ್ಲದ ಜಿತು ಮುಂಡಾ ಅವರು, ಬ್ಯಾಂಕ್ ಅಧಿಕಾರಿಗಳು ಪದೇ ಪದೆ ದಾಖಲೆ ಕೇಳುತ್ತಿರುವುದಕ್ಕೆ ಬೇಸರಗೊಂಡಿದ್ದರು. ತನ್ನ ತಂಗಿ ಎರಡು ತಿಂಗಳ ಹಿಂದೆಯೇ ಮೃತಪಟ್ಟಿದ್ದಾಳೆ ಎಂದು ಬ್ಯಾಂಕ್​ ಸಿಬ್ಬಂದಿಗೆ ತಿಳಿಸಿದರೂ, ನಿಯಮಗಳ ಪ್ರಕಾರ ಹಣ ನೀಡಲು ದಾಖಲೆ ಸಲ್ಲಿಸಲು ಅವರು ಸೂಚಿಸಿದ್ದರು. ತಂಗಿ ಮೃತಪಟ್ಟಿದ್ದಾಳೆ ಎಂದು ಸಾಬೀತುಪಡಿಸಲು ಬೇರೆ ದಾರಿಯಿಲ್ಲದೆ, ಆತ ಸ್ಮಶಾನಕ್ಕೆ ತೆರಳಿ ಹೂತಿಟ್ಟ […]

Continue Reading

1.1 ಕೋಟಿ ರೂ ಇನಾಮು ಹೊಂದಿದ್ದ ನಕ್ಸಲ್ ನಾಯಕ ಗಣೇಶ್ ಉಯ್ಕೆ ಸೇರಿ ನಾಲ್ವರು ಹತ

ಭದ್ರತಾ ಸಿಬ್ಬಂದಿ ಎರಡು INSAS ರೈಫಲ್‌ಗಳು ಮತ್ತು 303 ರೈಫಲ್ ಸೇರಿದಂತೆ ಹೆಚ್ಚಿನ ಸಾಮರ್ಥ್ಯದ ಶಸ್ತ್ರಾಸ್ತ್ರಗಳನ್ನು ಸ್ಥಳದಿಂದ ವಶಪಡಿಸಿಕೊಂಡರು ಎಂದು ತಿಳಿದುಬಂದಿದೆ.

Continue Reading

ಒಡಿಶಾ | ಬ್ಯಾಂಕಿಗೆ ಹೋಗಬೇಕಾದರೆ ಇಲ್ಲಿ ಏಣಿ ಹತ್ತಲೇಬೇಕು

ಹಾಗಾಗಿ ಅಧಿಕಾರಿಗಳು ಒತ್ತುವರಿ ಜಾಗದಲ್ಲಿ ನಿರ್ಮಿಸಲಾದ ಮೆಟ್ಟಿಲುಗಳನ್ನು ಧ್ವಂಸಗೊಳಿಸಿದ್ದಾರೆ. ಮೆಟ್ಟಿಲುಗಳನ್ನು ತೆರವುಗೊಳಿಸಿದ ಕಾರಣ ಮೊದಲ ಮಹಡಿಯಲ್ಲಿರುವ ಶಾಖೆಗೆ ಹೋಗಲಾಗದೆ ಬ್ಯಾಂಕ್ ಸಿಬ್ಬಂದಿಗಳು ಹಾಗೂ ಗ್ರಾಹಕರು ಏಣಿಯನ್ನು ಬಳಸಿ ಶಾಖೆಗೆ ಹೋಗಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಸದ್ಯ ಪರ್ಯಾಯ ವ್ಯವಸ್ಥೆ ಆಗುವ ವರೆಗೂ ಸಿಬ್ಬಂದಿಗಳು ಹಾಗೂ ಗ್ರಾಹಕರು ಏಣಿಯನ್ನೇ ಬಳಸಬೇಕಾದ ಅನಿವಾರ್ಯತೆ ಎದುರಾಗಿದ್ದು, ಅಲ್ಲದೆ ವಯೋವೃದ್ಧರು, ಮಹಿಳೆಯರು ಏಣಿ ಹತ್ತಿ ಹೋಗುವುದು ಕಷ್ಟ ಸಾಧ್ಯವಾಗಿದೆ. ಗ್ರಾಹಕರು ಏಣಿ ಬಳಸಿ ಬ್ಯಾಂಕ್ ಶಾಖೆಗೆ ತೆರಳುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ಆಗುತ್ತಿದ್ದಂತೆ ಎಚ್ಚೆತ್ತ […]

Continue Reading