ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಎಂದು ಭವಿಷ್ಯ ನುಡಿದಿದ್ದ ಸಾಗರದ ಖ್ಯಾತ ಜ್ಯೋತಿಷಿ ಡಾ.ಸಿ.ಕೊಟ್ರೇಶಯ್ಯ ಕಲ್ಯಾಣಮಠ

ರಾಷ್ಟ್ರ ರಾಜ್ಯಕಾರಣದಲ್ಲಿ ಪಕ್ಷವನ್ನು ಸರ್ವಾಗೀಣ ಅಭಿವೃದ್ಧಿ ಮಾಡುವುದರ ಮೂಲಕ ದಿನಾಂಕ : 26-11-2025 ರಿಂದ 28-06-2027ವರೆಗೆ 2027-2028ರಲ್ಲಿ ರಾಜ್ಯದ ಪ್ರಬಲ ಮುಖ್ಯಮಂತ್ರಿಯಾಗಿ ಮೆರೆಯುವ ಯೋಗವಿದೆ.ದಿನಾಂಕ : 15-10-2021 ರಿಂದ 14-12-2024 ರವರೆಗೆ ಶನಿದಶಾ ಶುಕ್ರಭುಕ್ತಿ ಮೇಷ ಲಗ್ನಕ್ಕೆ ಮಾರಕ ಭುಕ್ತಿಯಾಗಿದ್ದು ಲಗ್ನಾತ್ 12 ರಲ್ಲಿ ಉಚ್ಚನಾಗಿದ್ದು ಸ್ವಲ್ಪದರಲ್ಲಿ ಮುಖ್ಯಮಂತ್ರಿ ಪದವಿ ತಪ್ಪಿ ಉಪಮುಖ್ಯಮಂತ್ರಿಗಳಾಗಿದ್ದಾರೆ. ಶುಕ್ರಭುಕ್ತಿ ಮೇಷ ಲಗ್ನಕ್ಕೆ ಮಾರಕವಾಗಿದ್ದು ಶಾಸ್ತ್ರಕ್ಕೋವಾಗಿ ಮಹಾಮೃತ್ಯಂಜಯಜಪಸಹಿತ 5 ಮೇಕೆ (ಆಡು) ಗುರುಮಠಕ್ಕೆ ದಾನ ಕೊಡಬೇಕು ಮತ್ತು ವಾಹನ ಸ್ತ್ರೀ ವಿಚಾರದಲ್ಲಿ ಹಾಗೂ […]

Continue Reading

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ; ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ಪ್ರಮಾಣ ವಚನ ಸ್ವೀಕರಿಸುವ ಮೊದಲು ವೇದಿಕೆಯಲ್ಲಿ ಡಿಕೆ ಶಿವಕುಮಾರ ನೆಲಕ್ಕೆ ಅಡ್ಡ ಬಿದ್ದು ನಮಸ್ಕರಿಸಿದರು. ಬಳಿಕ ಅಜ್ಜಯ್ಯನವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ್ದು ವಿಶೇಷವಾಗಿತ್ತು. ಡಿ.ಕೆ. ಶಿವಕುಮಾರ್ ಅವರ ಪದಗ್ರಹಣಕ್ಕೆ ಜ್ಯೋತಿಷ್ಯ ಮತ್ತು ಸಂಖ್ಯಾಶಾಸ್ತ್ರದ ಹಿನ್ನೆಲೆಯಲ್ಲಿ ಅತ್ಯಂತ ಅಪರೂಪದ ಹಾಗೂ ಶಕ್ತಿಶಾಲಿ ‘ಮಾಲವ್ಯ ಯೋಗ’ದ ಮುಹೂರ್ತವನ್ನು ನಿಗದಿಪಡಿಸಲಾಗಿತ್ತು. ತುಲಾ ಲಗ್ನದಲ್ಲಿ ಡಿಕೆಶಿ ಅವರು ಪ್ರತಿಜ್ಞಾವಿಧಿ ಸ್ವೀಕರಿಸಿದರು. ಪ್ರಸ್ತುತ ಜಾತಕದಲ್ಲಿ ಗುರು ಗ್ರಹವು ಉಚ್ಚ ಸ್ಥಿತಿಯಲ್ಲಿದ್ದು, ದಶಮ ಭಾವ ಬಲವಾಗಿರುವುದರಿಂದ, ಮುಂಬರುವ ದಿನಗಳಲ್ಲಿ ಎಷ್ಟು ದೊಡ್ಡ ಸವಾಲುಗಳು ಎದುರಾದರೂ […]

Continue Reading

ಭದ್ರಾವತಿ | ಮರಳಿ ಮಾತೃ ಧರ್ಮಕ್ಕೆ ಕ್ರ್ರಿಶ್ಚಿಯನ್ ಯುವತಿ..!

ಆದರೆ ಯುವತಿಯ ಕುಟುಂಬದವರು ಕ್ರೈಸ್ತ ಧರ್ಮದವರಾಗಿದ್ದಾರೆ. ಆದರೆ ಮದುವೆ ಹಿಂದೂ ಧರ್ಮದ ಸಂಪ್ರದಾಯದ ಪ್ರಕಾರ ನಡೆಯಲಿದ್ದು, ಇದಕ್ಕೆ ತೊಡಕಾಗಬಾರದು ಎಂಬ ಕಾರಣಕ್ಕೆ ಯುವತಿ ಹಿಂದು ಧರ್ಮದ ಯುವಕನನ್ನು ವರಿಸಲಿದ್ದು ತಾನೂ ಸಹ ಹಿಂದೂ ಧರ್ಮ ಸ್ವೀಕಾರ ಮಾಡುವ ಮೂಲಕ ಮರಳಿ ಮಾತೃ ಧರ್ಮಕ್ಕೆ ಬರುತ್ತೇನೆ ಎಂದು ತಿಳಿಸಿದ್ದಳು. ಈ ಕುಟುಂಬದವರು ಮೂಲತಃ ಹಿಂದೂ ಧರ್ಮದವರಾಗಿದ್ದರು ಯಾವುದೋ ಕಾರಣಕ್ಕೆ ಕ್ರೈಸ್ತ ಧರ್ಮಕ್ಕೆ ಮತಾಂತರ ಆಗಿದ್ದರು. ಅದರಂತೆ ಜನ್ನಾಪುರದ ಶ್ರೀ ಗಣಪತಿ ದೇವಸ್ಥಾನದಲ್ಲಿ ದೇವಸ್ಥಾನದ ಪ್ರಮುಖ ಅರ್ಚಕರಾದ ಹಾಗು ಧರ್ಮ […]

Continue Reading

ಅಡುಗೆ ಎಣ್ಣೆ ದರ ಇಳಿಕೆ ; ಅಕ್ಕಿ ದರ ಏರಿಕೆ

ಒಂದು ಟಿನ್ ಅಡುಗೆ ಎಣ್ಣೆಯಲ್ಲಿ 30-40 ರೂಪಾಯಿವರೆಗೂ ಇಳಿಕೆಯಾಗಿದೆ. ಅಡುಗೆ ಎಣ್ಣೆಯ ಆಮದು ಪ್ರಮಾಣ ಸುಧಾರಣೆ, ಪೂರೈಕೆ ಹೆಚ್ಚಳ ಹಾಗೂ ಮೋದಿ ಕರೆಯೂ ಈ ದರ ಇಳಿಕೆಗೆ ಕಾರಣ ಎಂದು ವ್ಯಾಪಾರಿಗಳು ಹೇಳಿದ್ದಾರೆ. ಅಡುಗೆ ಎಣ್ಣೆ ದರಅಡುಗೆ ಎಣ್ಣೆ – ಹಳೆಯ ದರ (1 ಲೀ.) – ಹೊಸ ದರ (1 ಲೀ.)ಫಾಮ್ ಆಯಿಲ್ – 143 ರೂ. – 141 ರೂ.ಸನ್ ಪ್ಯೂರ್ – 170 ರೂ. – 167 ರೂ.ಕಡಲೆಕಾಯಿ – 190 ರೂ. […]

Continue Reading

ಕನ್ನಡದ ಖ್ಯಾತ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ!

ಕಿರುತೆರೆಯಿಂದಲೇ ಬೆಳ್ಳಿತೆರೆಗೆ ಬಂದಿದ್ದ ಅವರು ಕೆಲವು ಸಿನಿಮಾಗಳ ಬಳಿಕ ಮತ್ತೆ ಕಿರುತೆರೆಯಲ್ಲಿ ಕಾಣಿಸಿಕೊಂಡಿದ್ದರು. ಸಿನಿಮಾ ಮತ್ತು ಟಿವಿ ಎರಡರಲ್ಲೂ ತೊಡಗಿಕೊಂಡಿದ್ದರು. 2005ರಲ್ಲಿ ತೆರೆ ಕಂಡಿದ್ದ ‘ಬಾಯ್‌ ಫ್ರೆಂಡ್’ ಸಿನಿಮಾದಲ್ಲಿ ನಾಯಕ ನಟರಾಗಿ ಬಣ್ಣಲೋಕ ಪ್ರವೇಶಿಸಿದ್ದರು. ಇನ್ನೂ ಅಪ್ಪು ಅಭಿನಯನದ ‘ಮಿಲನ’ ಸಿನಿಮಾದಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದರು.

Continue Reading

ಮದರಸಗಳಲ್ಲಿ ಕನ್ನಡ- ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿದ ಮುಸ್ಲಿಂ ಬಾಂಧವ್ಯ ವೇದಿಕೆ

ವೇದಿಕೆ ನೀಡಿದ ಸಲಹೆಗಳು ಸರಳವಾಗಿದ್ದು ಅನುಷ್ಠಾನಕ್ಕೆ ಅನುಕೂಲವಾಗಿದೆ ಎಂದು ಅಭಿಪ್ರಾಯ ಪಟ್ಟ ಬಿಳಿಮಲೆಯವರು, ತಮ್ಮ ಅವಧಿ ಮುಗಿಯುವುದರ ಒಳಗೆ ರಾಜ್ಯಾದ್ಯಂತ ಜಾರಿ ಮಾಡಲು ಗರಿಷ್ಠ ಪ್ರಯತ್ನ ಪಡುವುದಾಗಿ ಭರವಸೆ ಇತ್ತರು. ನಿಯೋಗದಲ್ಲಿ ವೇದಿಕೆಯ ಗೌರವಾಧ್ಯಕ್ಷ ಡಾ. ಮುಹಮ್ಮದ್ ಶಫಿ ಮುಲ್ಲಾ, ಅಧ್ಯಕ್ಷ ಝಾಕಿರ್ ಹುಸೇನ್ ಉಚ್ಚಿಲ್ಲ, ಕಾರ್ಯದರ್ಶಿ ರಹಮತ್ ದಾವಣಗೆರೆ, ಮಾಜಿ ಅಧ್ಯಕ್ಷ ಅನೀಸ್ ಪಾಷಾ, ಕೋಟ ಇಬ್ರಾಹಿಂ ಸಾಹೇಬ್, ಮೌಲಾನಾ ಅಬ್ದುಲ್ ಹಫೀಜ್ ಕಾಶ್ಮೀ, ದಸ್ತಗೀರ್ ಕಲ್ಲಹಳ್ಳಿ, ಅಸ್ಲಾಂ ಹೈಕಾಡಿ, ಅಶ್ರಫ್ ಕುಂದಾಪುರ, ಅಬ್ದುಲ್ ರೌಫ್, […]

Continue Reading

ಯಶಸ್ವಿಯಾಗಿ ಸಂಪನ್ನಗೊಂಡ ಅಭೂತಪೂರ್ವ, ಐತಿಹಾಸಿಕ ‘ಬಿಎಸ್ ವೈ ಅಭಿಮಾನೋತ್ಸವ’ ; ಎಲ್ಲರ ಬೆಂಬಲಕ್ಕೆ ಧನ್ಯವಾದ ಅರ್ಪಿಸಿದ ಸಂಸದ ಬಿ.ವೈ.ರಾಘವೇಂದ್ರ..!

ಸನ್ಮಾನ್ಯ ಬಿ.ಎಸ್.ಯಡಿಯೂರಪ್ಪನವರ ಮೇಲಿರುವ ಅಚಲವಾದ ಪ್ರೀತಿ, ಅಭಿಮಾನ ಮತ್ತು ವಿಶ್ವಾಸದಿಂದ, ದೂರವನ್ನಾಗಲಿ, ಸುಡುವ ಬಿಸಿಲನ್ನಾಗಲಿ ಲೆಕ್ಕಿಸದೆ ನಾಡಿನ ಮೂಲೆ ಮೂಲೆಗಳಿಂದ ಚಿತ್ರದುರ್ಗಕ್ಕೆ ಬಂದ ಅಭಿಮಾನಿಗಳು, ಕಾರ್ಯಕರ್ತರು, ಸ್ವಯಂಸೇವಕರು, ತಾಯಂದಿರು, ಸೋದರಿಯರು, ಶ್ರೀಸಾಮಾನ್ಯರ ಜನಸಾಗರದ ಸಂಪೂರ್ಣ ಸಹಕಾರದಿಂದ ತಮ್ಮ ನಾಯಕನ ಅಭಿಮಾನೋತ್ಸವ, ನಾಡಿನ ಜನೋತ್ಸವವಾಗಿ ಮಾರ್ಪಟ್ಟಿತು. ಪೂಜ್ಯ ತಂದೆಯವರ ಮೇಲೆ ಜನರ ಅತಿಶಯವಾದ ಪ್ರೀತಿ, ವಿಶ್ವಾಸಗಳಿಗೆ ಪ್ರತಿಯಾಗಿ ನಾವು ಏನು ಹೇಳುವುದು ಸಾಧ್ಯ, ಆಗಮಿಸಿದ ಪ್ರತಿಯೊಬ್ಬ ಅಭಿಮಾನಿಗಳಿಗೂ, ಅತ್ಯಂತ ವಿನೀತ ಭಾವದಿಂದ ಹೃದಯತುಂಬಿ ಸಾಷ್ಟಾಂಗ ನಮನಗಳನ್ನು ಸಲ್ಲಿಸುತ್ತೇನೆ ಎಂದು […]

Continue Reading

ಪೆಟ್ರೋಲ್ ಬಂಕ್‌ಗಳು ನಿಮಗೆ ಒದಗಿಸಬೇಕಾದ ಕಡ್ಡಾಯ ಸೌಲಭ್ಯಗಳು ಮತ್ತು ಅವು ಪಾಲಿಸದಿದ್ದರೆ ದೂರು ಹೇಗೆ ಸಲ್ಲಿಸಬೇಕು ಎಂಬ ಮಾಹಿತಿ ಇಲ್ಲಿದೆ..!

ಪ್ರಥಮ ಚಿಕಿತ್ಸಾ ಪೆಟ್ಟಿಗೆ (First Aid): ತುರ್ತು ಸಂದರ್ಭಗಳಿಗಾಗಿ ಪ್ರಥಮ ಚಿಕಿತ್ಸಾ ಕಿಟ್ ಇರಬೇಕು. ದೂರು / ಸಲಹೆ ಪುಸ್ತಕ: ಗ್ರಾಹಕರು ತಮ್ಮ ಅನುಭವಗಳನ್ನು ದಾಖಲಿಸಲು ಸಲಹೆ ಮತ್ತು ದೂರು ಪುಸ್ತಕ ಇರಬೇಕು . ಟೆಲಿಫೋನ್ ಸೌಲಭ್ಯ: ತುರ್ತು ಸಂದರ್ಭದಲ್ಲಿ ಪೊಲೀಸ್ ಅಥವಾ ಸಂಬಂಧಿಕರನ್ನು ಸಂಪರ್ಕಿಸಲು ದೂರವಾಣಿ ವ್ಯವಸ್ಥೆ ಇರಬೇಕು . ಸಲಕರಣೆಗಳು ಮತ್ತು ಸುರಕ್ಷತಾ ಸಾಧನಗಳು: ಅಗ್ನಿ ಸುರಕ್ಷತಾ ಸಾಧನ ಸೇರಿದಂತೆ ಅಗತ್ಯ ಸುರಕ್ಷತಾ ಸಲಕರಣೆಗಳು ಇರಬೇಕು . ಪ್ರಮುಖ ಮಾಹಿತಿ: ಇಂಧನ ತುಂಬಿಸಿದ ಬಳಿಕವೂ […]

Continue Reading

74 ಡಿವೈಎಸ್‌ಪಿ ಹಾಗೂ 293 ಇನ್ಸ್‌ಪೆಕ್ಟರ್‌ಗಳ ವರ್ಗಾವಣೆ

ಇನ್ಸ್‌ಪೆಕ್ಟರ್‌ಗಳ ಜೊತೆಗೆ 74 ಡಿವೈಎಸ್‌ಪಿ (DySP) ದರ್ಜೆಯ ಅಧಿಕಾರಿಗಳಿಗೂ ಹೊಸ ಸ್ಥಳಗಳನ್ನು ನಿಯುಕ್ತಿಗೊಳಿಸಲಾಗಿದೆ. ಉಪವಿಭಾಗಗಳ ಎಸಿಪಿ (ACP) ಮತ್ತು ಡಿವೈಎಸ್‌ಪಿ ಹುದ್ದೆಗಳಲ್ಲಿ ಮಹತ್ತರ ಬದಲಾವಣೆಗಳಾಗಿವೆ. ಬೆಂಗಳೂರು ನಗರದ ಸಂಚಾರ ವಿಭಾಗ, ವಿಶೇಷ ಜಾರಿ ಕೋಶ (EEC) ಮತ್ತು ಜಿಲ್ಲಾ ಪೊಲೀಸ್ ಉಪವಿಭಾಗಗಳಲ್ಲಿ ಹೊಸ ಅಧಿಕಾರಿಗಳು ಅಧಿಕಾರ ಸ್ವೀಕರಿಸಲಿದ್ದಾರೆ. ವರ್ಗಾವಣೆಗೊಂಡ ಎಲ್ಲಾ ಅಧಿಕಾರಿಗಳು ತಕ್ಷಣದಿಂದ ಜಾರಿಗೆ ಬರುವಂತೆ ತಮ್ಮ ಹಳೆಯ ಹುದ್ದೆಗಳಿಂದ ಬಿಡುಗಡೆಗೊಂಡು, ನಿಯೋಜಿತ ಹೊಸ ಸ್ಥಳಗಳಲ್ಲಿ ವರದಿ ಮಾಡಿಕೊಳ್ಳುವಂತೆ ಆದೇಶದಲ್ಲಿ ಸೂಚಿಸಲಾಗಿದೆ. ಸ್ಥಳ ನಿರೀಕ್ಷೆಯಲ್ಲಿದ್ದ ಅನೇಕ ಅಧಿಕಾರಿಗಳಿಗೆ […]

Continue Reading

ಭಾರತೀಯ ಸಂಸ್ಕೃತಿ ಸಾರುವ ಶಿಶುಗೀತೆಗಳ ರಚನೆ : ಮೆಚ್ಚುಗೆಗಳಿಸಿದ ಬೆಳಗಾವಿಯ ಬಾಲಕಿ

ಈ ಪುಸ್ತಕವನ್ನು ಏಪ್ರಿಲ್ 18ರಂದು ಮುಂಬೈನಲ್ಲಿ ಚೇತನ್ ಭಗತ್ ಅವರು ಲೋಕಾರ್ಪಣೆಗೊಳಿಸಿ, ಲಾವಣ್ಯಳ ಪ್ರಯತ್ನವನ್ನು ಶ್ಲಾಘಿಸಿದ್ದಾರೆ. ಪೂರ್ವ ಪ್ರಾಥಮಿಕ ಹಂತದಲ್ಲಿ ಮಕ್ಕಳಿಗೆ ‘ಟ್ವಿಂಕಲ್ ಟ್ವಿಂಕಲ್ ಲಿಟಲ್ ಸ್ಟಾರ್’ ಅಥವಾ ‘ಜಾಕ್ ಆ್ಯಂಡ್ ಜಿಲ್’ ನಂತಹ ಪಾಶ್ಚಾತ್ಯ ಮೂಲದ ಕವಿತೆಗಳನ್ನು ಕಲಿಸುವುದು ಸಾಮಾನ್ಯ. ಆದರೆ, ನಮ್ಮ ದೇಶದ ಮಕ್ಕಳಿಗೆ, ಭಾರತೀಯ ಸಂಸ್ಕೃತಿ, ಮೌಲ್ಯಗಳು ಮತ್ತು ನಾಯಕರನ್ನು ಪರಿಚಯಿಸಬೇಕು. ನಮ್ಮತನದ ಶಿಶುಗೀತೆಗಳ ಮೂಲಕ ಮಕ್ಕಳಿಗೆ ನಮ್ಮ ದೇಶದ ಇತಿಹಾಸವನ್ನು ತಿಳಿಸುವ ಉದ್ದೇಶದಿಂದ ಈ ಪುಸ್ತಕವನ್ನು ರಚಿಸಿದ್ದೇನೆ ಎಂದು ಲಾವಣ್ಯ ಹೇಳಿದರು.

Continue Reading