Category: ಕರ್ನಾಟಕ
ರಾಜ್ಯದ ಹೈನುಗಾರರ ಪರವಾಗಿ ಸಂಸತ್ತಿನಲ್ಲಿ ಸಂಸದ ಬಿ.ವೈ. ರಾಘವೇಂದ್ರ ಪ್ರಸ್ತಾಪ ; ರಾಜ್ಯದ ಹಾಲು ಉತ್ಪಾದನಾ ವಲಯ ಉತ್ತೇಜನಕ್ಕೆ ಕೇಂದ್ರದಿಂದ 455 ಕೋಟಿ ರೂ. ಯೋಜನೆ
ವಿಶೇಷವಾಗಿ ರಾಜ್ಯದ ಹೈನುಗಾರರ ಹಿತಾಸಕ್ತಿಗಳ ಬಲವರ್ಧನೆ ನಿಟ್ಟಿನಲ್ಲಿ ಸಂಸದ ಬಿ.ವೈ.ರಾಘವೇಂದ್ರ ಅವರು ನಿರಂತರವಾಗಿ ಸಂಸತ್ತಿನಲ್ಲಿ ಧ್ವನಿಯೆತ್ತುತ್ತಿದ್ದು, ಶಿವಮೊಗ್ಗ ಹಾಲು ಒಕ್ಕೂಟದ (ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ) ಹೈನುಗಾರಿಕಾ ಜಾಲಕ್ಕೆ ಕೇಂದ್ರದಿಂದ ಭಾರಿ ಆರ್ಥಿಕ ನೆರವು ದೊರಕಿದೆ. • ಶಿಮುಲ್ ನ 37,750 ರೈತರಿಗೆ ಲಾಭ: ಶಿಮುಲ್ ಒಕ್ಕೂಟದ ವ್ಯಾಪ್ತಿಯಲ್ಲಿ, ಶಿವಮೊಗ್ಗ ಜಿಲ್ಲೆಯ 11,760 ರೈತ ಕುಟುಂಬಗಳು ಸೇರಿದಂತೆ, ಒಟ್ಟು 37,750 ರೈತರು ಈ ಯೋಜನೆಯಿಂದ ನೇರ ಪ್ರಯೋಜನ ಪಡೆದಿದ್ದಾರೆ. • ಸಂಘಗಳ ಸಬಲೀಕರಣ: ಶಿವಮೊಗ್ಗದ 174 ಸಂಘಗಳು […]
Continue Readingರಾಜ್ಯದ ಯುವ ಜನತೆಯ ಕೌಶಲ್ಯಾಭಿವೃದ್ಧಿಗೆ ಸುಮಾರು 100 ಕೋಟಿ ರೂ. ನೇರ ನೆರವು ; ಶಿವಮೊಗ್ಗ ಸೇರಿದಂತೆ ಗ್ರಾಮೀಣ ಭಾಗದಲ್ಲಿ NAPS-2 ಯೋಜನಾ ವಿಸ್ತರಣೆಗೆ ಸಂಸದರ ಕರೆ
ಇದೇ ವೇಳೆ, ಶಿವಮೊಗ್ಗ ಲೋಕಸಭಾ ಕ್ಷೇತ್ರ ಹಾಗೂ ಸುತ್ತಮುತ್ತಲಿನ ಮಲೆನಾಡು ಭಾಗಗಳಲ್ಲಿ NAPS-2 ಯೋಜನೆಯ ಸಂಪೂರ್ಣ ಪ್ರಯೋಜನವನ್ನು ಸ್ಥಳೀಯ ಯುವಕರು ಪಡೆದುಕೊಳ್ಳಲು ಹೆಚ್ಚಿನ ಒತ್ತು ನೀಡಲಾಗುವುದು ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದ್ದಾರೆ. ಶಿವಮೊಗ್ಗ ಜಿಲ್ಲೆಯಲ್ಲಿ ಪ್ರಸ್ತುತ 56 ನಂದಾಯಿತ ಸಂಸ್ಥೆಗಳ ಮೂಲಕ 882 ಯುವಕರು ಅಪ್ರೆಂಟಿಸ್ ತರಬೇತಿ ಪಡೆಯುತ್ತಿದ್ದು, ಪ್ರಧಾನಮಂತ್ರಿ ರಾಷ್ಟ್ರೀಯ ಅಪ್ರೆಂಟಿಸ್ ಮೇಳಗಳನ್ನು (PMNAM – Pradhan Mantri National Apprenticeship Mela) ಹೆಚ್ಚು ಪರಿಣಾಮಕಾರಿಯಾಗಿ ಸಂಘಟಿಸುವ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಮಟ್ಟದ ಅಧಿಕಾರಿಗಳಿಗಳೊಂದಿಗೆ […]
Continue Readingಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ, ಕರ್ನಾಟಕ ಸರ್ಕಾರ ವತಿಯಿಂದ ಎರಡು ಲಕ್ಷದವರೆಗೆ ಪ್ರೋತ್ಸಾಹ ಧನದೊಂದಿಗೆ ಸಾಲ ಸೌಲಭ್ಯ : ಪಿಎಂ ಮಾಲತೇಶ್
ಮೊತ್ತಕ್ಕೆ ಶೇಕಡ 4 ಬಡ್ಡಿದರದಲ್ಲಿ 34 ತಿಂಗಳು ಅವಧಿಗೆ ಮರುಪಾವತಿಗೆ ಅವಕಾಶವಿರುತ್ತದೆ ಅದರಂತೆ 1 ಲಕ್ಷಕ್ಕೆ 20,000, ಎರಡು ಲಕ್ಷಕ್ಕೆ ರೂ.40,000, ಪ್ರೋತ್ಸಾಹ ಧನ ಒಳಗೊಂಡಿರುತ್ತದೆ. ವಿಪ್ರ ಬಾಂdhaವರು ಇದರ ಸದುಪಯೋಗ ಪಡೆದುಕೊಳ್ಳಲು ಕರ್ನಾಟಕ ಸರ್ಕಾರ ನಿರ್ದೇಶಕರಾದ ಪಿಎಂ ಮಾಲತೇಶ್ ಅವರು ವಿನಂತಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ : 8029605888 /8762249230 ಸಂಪರ್ಕಿಸಬಹುದಾಗಿದೆ.
Continue Readingಜಾಗತಿಕ ‘ಎಲ್ ನಿನೋ’ ಹವಾಮಾನ ವೈಪರೀತ್ಯ ಹಾಗೂ ಬರದ ಭೀತಿ : ಎದುರಿಸಲು ಕರ್ನಾಟಕ ಸರ್ಕಾರದಿಂದ ಬೃಹತ್ ಮುನ್ನೆಚ್ಚರಿಕೆ ಕಾರ್ಯತಂತ್ರ
ದಕ್ಷಿಣ ಪೆಸಿಫಿಕ್ ಮಹಾಸಾಗರದ ಕೇಂದ್ರ ಮತ್ತು ಪೂರ್ವ ಭಾಗಗಳಲ್ಲಿ ಸಮುದ್ರದ ಮೇಲ್ಮೈ ನೀರು ಸಾಮಾನ್ಯಕ್ಕಿಂತ ಹೆಚ್ಚು ಕಾಯುವ ವಿದ್ಯಮಾನವನ್ನು ‘ಎಲ್ ನಿನೋ’ (ಸ್ಪ್ಯಾನಿಷ್ ಭಾಷೆಯಲ್ಲಿ ‘ಪುಟ್ಟ ಬಾಲಕ’ ಅಥವಾ ‘ಯೇಸು ಕ್ರಿಸ್ತ’) ಎನ್ನಲಾಗುತ್ತದೆ. ಈ ಘಟನೆಯು ಜಾಗತಿಕ ಗಾಳಿಯ ಮಾದರಿ ಹಾಗೂ ಮಳೆಯ ಪ್ರಮಾಣವನ್ನು ಏರುಪೇರು ಮಾಡುತ್ತದೆ. ಕಳೆದ 150 ವರ್ಷಗಳಲ್ಲೇ ಅತ್ಯಂತ ಪ್ರಬಲ ಎಲ್ ನಿನೋ ಆವರಿಸುವ ಸಾಧ್ಯತೆಯಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ. ಇದರ ಪರಿಣಾಮವಾಗಿ ಭಾರತದಲ್ಲಿ, ವಿಶೇಷವಾಗಿ ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಮಳೆ ಕ್ಷೀಣಿಸಿ […]
Continue Readingತಮ್ಮ ತಾಯಿಯನ್ನು ಶಿವನೇ ತನ್ನಲ್ಲಿಗೆ ಕರೆಸಿಕೊಂಡಿದ್ದಾನೆ : ಭಾವುಕ ಟ್ವೀಟ್ ಮಾಡಿದ ಕುಮಾರಸ್ವಾಮಿ..!
ಗಂಡ ಮಾಜಿ ಪಿಎಂ, ಒಬ್ಬ ಮಗ ಮಾಜಿ ಸಿಎಂ, ಇನ್ನೊಬ್ಬ ಮಗ ಮಾಜಿ ಸಚಿವ. ಇಡೀ ರಾಜಕೀಯ ನಾಯಕರನ್ನು ತನ್ನ ಅಕ್ಕಪಕ್ಕದಲ್ಲೇ ಇರಿಸಿಕೊಂಡರೂ ಚೆನ್ನಮ್ಮ ದೇವೇಗೌಡರು ಹೊರಗೆ ಕಾಣಿಸಿಕೊಳ್ಳುತ್ತಿದ್ದದ್ದು ಬಹಳ ವಿರಳ. ದೇವೇಗೌಡರ ಜೊತೆ ಒಮ್ಮೊಮ್ಮೆ ಮಗ ಕುಮಾರಸ್ವಾಮಿ ಜೊತೆ ಫೋಟೋದಲ್ಲಿ ಕಾಣಿಸಿಕೊಳ್ಳುತ್ತಿದ್ದರು. ಮೊಮ್ಮಕ್ಕಳು, ಮರಿಮೊಮ್ಮಕ್ಕಳನ್ನು ಎತ್ತಿ ಆಡಿಸಿದ ಹಿರಿಯ ಜೀವ ಅದು. ಎಚ್ಡಿ ದೇವೇಗೌಡರ ಜೊತೆ 72 ವರ್ಷಗಳ ತುಂಬು ಸಂಸಾರ ನಡೆಸಿದ್ದ ಚೆನ್ನಮ್ಮ ಶನಿವಾರ ಸಂಜೆ 4 ಗಂಟೆಗೆ ವಿಧಿವಶರಾದರು.
Continue Readingಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡರ ಪತ್ನಿ ಚೆನ್ನಮ್ಮ ಹೃದಯಾಘಾತದಿಂದ ವಿಧಿವಶ
ಹೆಚ್ಡಿ ದೇವೇಗೌಡ ಮತ್ತು ಚೆನ್ನಮ್ಮಾ ದಂಪತಿಗೆ ಆರು ಮಕ್ಕಳಿದ್ದು, ರಾಜಕೀಯ-ವೈದ್ಯಕೀಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಗುರುತಿಸಿಕೊಂಡಿದ್ದಾರೆ. ಹೆಚ್ಡಿ ರೇವಣ್ಣ (ಹಿರಿಯ ಮಗ) ಹೆಚ್ಡಿ ಕುಮಾರಸ್ವಾಮಿ (ಎರಡನೇ ಮಗ) ಕೇಂದ್ರ ಸಚಿವ ಹೆಚ್ಡಿ ಬಾಲಕೃಷ್ಣ (ಮೂರನೇ ಮಗ) ಉದ್ಯಮಿ ಹೆಚ್ಡಿ ರಮೇಶ್ (ನಾಲ್ಕನೇ ಮಗ) ವೈದ್ಯಕೀಯ ವಿಭಾಗ ಹೆಚ್ಡಿ ಅನುಸೂಯಾ (ಮಗಳು) ಹೆಚ್ಡಿ ಶೈಲಜಾ (ಮಗಳು).
Continue Readingಐಎಸ್ಒ ಪ್ರಮಾಣ ಪತ್ರ ಪಡೆದ ದ.ಭಾರತದ ಶಿವಮೊಗ್ಗದ ಮೊದಲ ರಾಘವೇಂದ್ರ ಸ್ವಾಮಿ ಮಠ
ISO 9001:2015– ಗುಣಮಟ್ಟ ನಿರ್ವಹಣಾ ವ್ಯವಸ್ಥೆ. ISO 14001:2015– ಪರಿಸರ ನಿರ್ವಹಣಾ ವ್ಯವಸ್ಥೆ. ISO 45001: 2018– ಔದ್ಯೋಗಿಕ ಆರೋಗ್ಯ ಮತ್ತು ಸುರಕ್ಷತಾ ನಿರ್ವಹಣಾ ವ್ಯವಸ್ಥೆ.ಹೀಗೆ ಮೂರು ಹಂತದ ಪ್ರಶಸ್ತಿಯನ್ನು ಪಡೆದ ಮೊದಲ ಮಠವಾಗಿದೆ. ಇವು ಕೇವಲ ಪ್ರಮಾಣ ಪತ್ರಗಳಲ್ಲ. ಇದು ಮಠವನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಕರೆದುಕೊಂಡು ಹೋಗಿವೆ. ಮಠದ ಆಡಳಿತದಲ್ಲಿನ ಪಾರರ್ದಶಕತೆ, ಗುಣಮಟ್ಟ, ಪರಿಸರ ಕಾಳಜಿ ಹಾಗೂ ಸುರಕ್ಷತೆಯ ಬಗ್ಗೆ ಪರಿಶೀಲಿಸಿ, ಜಾಗತಿಕ ಮಟ್ಟದಲ್ಲಿ ಧೃಢೀಕರಿಸುವ ಮಾನ್ಯತೆಗಳಾಗಿವೆ. ಅಲ್ಲದೆ ಐಎಸ್ಒದವರು ಶ್ರೀ ರಾಘವೇಂದ್ರ ಸೇವಾ ಸಮಿತಿ […]
Continue Readingರಾಜ್ಯದಲ್ಲಿ ಮುಂಗಾರು ಮಳೆ ಕುಂಠಿತ ಹೆಚ್ಚಿಸಿದ ಆತಂಕ
ಈ ಬಾರಿ ರಾಜ್ಯದಲ್ಲಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿಗೆ ಕುಡಿಯುವ ನೀರು ಒದಗಿಸುವ ಕಾವೇರಿ ಕಣಿವೆಯ ಜಿಲ್ಲೆಗಳಲ್ಲಿ ವಾಡಿಕೆಗಿಂತ ಶೇ.36ರಷ್ಟು ಕಡಿಮೆ ಮಳೆಯಾಗಿದೆ. ರಾಜ್ಯದಲ್ಲೇ ಅತಿ ಹೆಚ್ಚು ಮಳೆ ಸುರಿಯುವ ಕರಾವಳಿಯಲ್ಲೂ ಶೇ.41ರಷ್ಟು ಕಡಿಮೆ ಮಳೆಯಾಗಿದೆ. ಇನ್ನು ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನಲ್ಲಿ ಕ್ರಮವಾಗಿ ಶೇ.2 ಮತ್ತು ಶೇ.1ರಷ್ಟು ಕಡಿಮೆ ಮಳೆಯಾಗಿದೆ.
Continue Readingಇರುಮುಡಿ ಹೊತ್ತು ಮಣಿಕಂಠನ ದರ್ಶನಕ್ಕಾಗಿ ಶಬರಿಮಲೆ ಯಾತ್ರೆ ಕೈಗೊಂಡ ಹೆಚ್.ಡಿ. ಕುಮಾರಸ್ವಾಮಿ
ಕೇರಳದ ಅತ್ಯುತ್ತಮ ತೀರ್ಥಯಾತ್ರಾ ಸ್ಥಳ ಶಬರಿಮಲೆ ಆಗಿದೆ. ಭಾರತದ ದಕ್ಷಿಣ ರಾಜ್ಯಗಳು, ದೇಶದ ಮತ್ತು ವಿದೇಶದಲ್ಲಿ ಇತರ ಭಾಗಗಳಿಂದ ಯಾತ್ರಾರ್ಥಿಗಳನ್ನು ಸೆಳೆಯುತ್ತದೆ. ಶಬರಿಮಲೆಗೆ ತೆರಳುವ ಭಕ್ತರು ಕಠಿಣ ವ್ರತ ಆಚರಣೆ ಮಾಡುತ್ತಾರೆ.
Continue Reading