ಯಶಸ್ವಿಯಾಗಿ ಸಂಪನ್ನಗೊಂಡ ಅಭೂತಪೂರ್ವ, ಐತಿಹಾಸಿಕ ‘ಬಿಎಸ್ ವೈ ಅಭಿಮಾನೋತ್ಸವ’ ; ಎಲ್ಲರ ಬೆಂಬಲಕ್ಕೆ ಧನ್ಯವಾದ ಅರ್ಪಿಸಿದ ಸಂಸದ ಬಿ.ವೈ.ರಾಘವೇಂದ್ರ..!

ಸನ್ಮಾನ್ಯ ಬಿ.ಎಸ್.ಯಡಿಯೂರಪ್ಪನವರ ಮೇಲಿರುವ ಅಚಲವಾದ ಪ್ರೀತಿ, ಅಭಿಮಾನ ಮತ್ತು ವಿಶ್ವಾಸದಿಂದ, ದೂರವನ್ನಾಗಲಿ, ಸುಡುವ ಬಿಸಿಲನ್ನಾಗಲಿ ಲೆಕ್ಕಿಸದೆ ನಾಡಿನ ಮೂಲೆ ಮೂಲೆಗಳಿಂದ ಚಿತ್ರದುರ್ಗಕ್ಕೆ ಬಂದ ಅಭಿಮಾನಿಗಳು, ಕಾರ್ಯಕರ್ತರು, ಸ್ವಯಂಸೇವಕರು, ತಾಯಂದಿರು, ಸೋದರಿಯರು, ಶ್ರೀಸಾಮಾನ್ಯರ ಜನಸಾಗರದ ಸಂಪೂರ್ಣ ಸಹಕಾರದಿಂದ ತಮ್ಮ ನಾಯಕನ ಅಭಿಮಾನೋತ್ಸವ, ನಾಡಿನ ಜನೋತ್ಸವವಾಗಿ ಮಾರ್ಪಟ್ಟಿತು. ಪೂಜ್ಯ ತಂದೆಯವರ ಮೇಲೆ ಜನರ ಅತಿಶಯವಾದ ಪ್ರೀತಿ, ವಿಶ್ವಾಸಗಳಿಗೆ ಪ್ರತಿಯಾಗಿ ನಾವು ಏನು ಹೇಳುವುದು ಸಾಧ್ಯ, ಆಗಮಿಸಿದ ಪ್ರತಿಯೊಬ್ಬ ಅಭಿಮಾನಿಗಳಿಗೂ, ಅತ್ಯಂತ ವಿನೀತ ಭಾವದಿಂದ ಹೃದಯತುಂಬಿ ಸಾಷ್ಟಾಂಗ ನಮನಗಳನ್ನು ಸಲ್ಲಿಸುತ್ತೇನೆ ಎಂದು […]

Continue Reading

ಪೆಟ್ರೋಲ್ ಬಂಕ್‌ಗಳು ನಿಮಗೆ ಒದಗಿಸಬೇಕಾದ ಕಡ್ಡಾಯ ಸೌಲಭ್ಯಗಳು ಮತ್ತು ಅವು ಪಾಲಿಸದಿದ್ದರೆ ದೂರು ಹೇಗೆ ಸಲ್ಲಿಸಬೇಕು ಎಂಬ ಮಾಹಿತಿ ಇಲ್ಲಿದೆ..!

ಪ್ರಥಮ ಚಿಕಿತ್ಸಾ ಪೆಟ್ಟಿಗೆ (First Aid): ತುರ್ತು ಸಂದರ್ಭಗಳಿಗಾಗಿ ಪ್ರಥಮ ಚಿಕಿತ್ಸಾ ಕಿಟ್ ಇರಬೇಕು. ದೂರು / ಸಲಹೆ ಪುಸ್ತಕ: ಗ್ರಾಹಕರು ತಮ್ಮ ಅನುಭವಗಳನ್ನು ದಾಖಲಿಸಲು ಸಲಹೆ ಮತ್ತು ದೂರು ಪುಸ್ತಕ ಇರಬೇಕು . ಟೆಲಿಫೋನ್ ಸೌಲಭ್ಯ: ತುರ್ತು ಸಂದರ್ಭದಲ್ಲಿ ಪೊಲೀಸ್ ಅಥವಾ ಸಂಬಂಧಿಕರನ್ನು ಸಂಪರ್ಕಿಸಲು ದೂರವಾಣಿ ವ್ಯವಸ್ಥೆ ಇರಬೇಕು . ಸಲಕರಣೆಗಳು ಮತ್ತು ಸುರಕ್ಷತಾ ಸಾಧನಗಳು: ಅಗ್ನಿ ಸುರಕ್ಷತಾ ಸಾಧನ ಸೇರಿದಂತೆ ಅಗತ್ಯ ಸುರಕ್ಷತಾ ಸಲಕರಣೆಗಳು ಇರಬೇಕು . ಪ್ರಮುಖ ಮಾಹಿತಿ: ಇಂಧನ ತುಂಬಿಸಿದ ಬಳಿಕವೂ […]

Continue Reading

74 ಡಿವೈಎಸ್‌ಪಿ ಹಾಗೂ 293 ಇನ್ಸ್‌ಪೆಕ್ಟರ್‌ಗಳ ವರ್ಗಾವಣೆ

ಇನ್ಸ್‌ಪೆಕ್ಟರ್‌ಗಳ ಜೊತೆಗೆ 74 ಡಿವೈಎಸ್‌ಪಿ (DySP) ದರ್ಜೆಯ ಅಧಿಕಾರಿಗಳಿಗೂ ಹೊಸ ಸ್ಥಳಗಳನ್ನು ನಿಯುಕ್ತಿಗೊಳಿಸಲಾಗಿದೆ. ಉಪವಿಭಾಗಗಳ ಎಸಿಪಿ (ACP) ಮತ್ತು ಡಿವೈಎಸ್‌ಪಿ ಹುದ್ದೆಗಳಲ್ಲಿ ಮಹತ್ತರ ಬದಲಾವಣೆಗಳಾಗಿವೆ. ಬೆಂಗಳೂರು ನಗರದ ಸಂಚಾರ ವಿಭಾಗ, ವಿಶೇಷ ಜಾರಿ ಕೋಶ (EEC) ಮತ್ತು ಜಿಲ್ಲಾ ಪೊಲೀಸ್ ಉಪವಿಭಾಗಗಳಲ್ಲಿ ಹೊಸ ಅಧಿಕಾರಿಗಳು ಅಧಿಕಾರ ಸ್ವೀಕರಿಸಲಿದ್ದಾರೆ. ವರ್ಗಾವಣೆಗೊಂಡ ಎಲ್ಲಾ ಅಧಿಕಾರಿಗಳು ತಕ್ಷಣದಿಂದ ಜಾರಿಗೆ ಬರುವಂತೆ ತಮ್ಮ ಹಳೆಯ ಹುದ್ದೆಗಳಿಂದ ಬಿಡುಗಡೆಗೊಂಡು, ನಿಯೋಜಿತ ಹೊಸ ಸ್ಥಳಗಳಲ್ಲಿ ವರದಿ ಮಾಡಿಕೊಳ್ಳುವಂತೆ ಆದೇಶದಲ್ಲಿ ಸೂಚಿಸಲಾಗಿದೆ. ಸ್ಥಳ ನಿರೀಕ್ಷೆಯಲ್ಲಿದ್ದ ಅನೇಕ ಅಧಿಕಾರಿಗಳಿಗೆ […]

Continue Reading

ಭಾರತೀಯ ಸಂಸ್ಕೃತಿ ಸಾರುವ ಶಿಶುಗೀತೆಗಳ ರಚನೆ : ಮೆಚ್ಚುಗೆಗಳಿಸಿದ ಬೆಳಗಾವಿಯ ಬಾಲಕಿ

ಈ ಪುಸ್ತಕವನ್ನು ಏಪ್ರಿಲ್ 18ರಂದು ಮುಂಬೈನಲ್ಲಿ ಚೇತನ್ ಭಗತ್ ಅವರು ಲೋಕಾರ್ಪಣೆಗೊಳಿಸಿ, ಲಾವಣ್ಯಳ ಪ್ರಯತ್ನವನ್ನು ಶ್ಲಾಘಿಸಿದ್ದಾರೆ. ಪೂರ್ವ ಪ್ರಾಥಮಿಕ ಹಂತದಲ್ಲಿ ಮಕ್ಕಳಿಗೆ ‘ಟ್ವಿಂಕಲ್ ಟ್ವಿಂಕಲ್ ಲಿಟಲ್ ಸ್ಟಾರ್’ ಅಥವಾ ‘ಜಾಕ್ ಆ್ಯಂಡ್ ಜಿಲ್’ ನಂತಹ ಪಾಶ್ಚಾತ್ಯ ಮೂಲದ ಕವಿತೆಗಳನ್ನು ಕಲಿಸುವುದು ಸಾಮಾನ್ಯ. ಆದರೆ, ನಮ್ಮ ದೇಶದ ಮಕ್ಕಳಿಗೆ, ಭಾರತೀಯ ಸಂಸ್ಕೃತಿ, ಮೌಲ್ಯಗಳು ಮತ್ತು ನಾಯಕರನ್ನು ಪರಿಚಯಿಸಬೇಕು. ನಮ್ಮತನದ ಶಿಶುಗೀತೆಗಳ ಮೂಲಕ ಮಕ್ಕಳಿಗೆ ನಮ್ಮ ದೇಶದ ಇತಿಹಾಸವನ್ನು ತಿಳಿಸುವ ಉದ್ದೇಶದಿಂದ ಈ ಪುಸ್ತಕವನ್ನು ರಚಿಸಿದ್ದೇನೆ ಎಂದು ಲಾವಣ್ಯ ಹೇಳಿದರು.

Continue Reading

ಶಾಲಾ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅಶ್ಲೀಲ ನೃತ್ಯಕ್ಕೆ ಬ್ರೇಕ್ : ಸರ್ಕಾರ ಆದೇಶ

ಶಾಲೆಯು ಮಕ್ಕಳಿಗೆ ಜ್ಞಾನ ದೇಗುಲವಿದ್ದಂತೆ. ಮಗುವಿನ ಭವಿಷ್ಯದ ನಿರ್ಮಾಣ, ಸಂಸ್ಕಾರ, ವಿನಯತೆ, ಒಳ್ಳೆಯ ನಡತೆ, ಮಾನಸಿಕ ಸ್ಥಿತಿ ಮತ್ತು ನೈತಿಕ ಮೌಲ್ಯಗಳ ಬೆಳವಣಿಗೆಯು ಶಾಲೆಯಿಂದಲೇ ಪ್ರಾರಂಭವಾಗುತ್ತದೆ. ಆದರೆ, ಇತ್ತೀಚಿನ ದಿನಗಳಲ್ಲಿ ಕೆಲವು ಶಾಲೆಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸುವಾಗ ಅಶ್ಲೀಲ ಹಾಡುಗಳು ಮತ್ತು ನೃತ್ಯಗಳನ್ನು ಪ್ರದರ್ಶಿಸಲಾಗುತ್ತಿದೆ ಎಂಬ ದೂರುಗಳು ಕೇಳಿಬಂದಿದ್ದವು. ಈ ರೀತಿ ಮಾಡುವುದರಿಂದ ವಿದ್ಯಾರ್ಥಿಗಳ ಮಾನಸಿಕ ಆರೋಗ್ಯ ಮತ್ತು ನೈತಿಕ ಮೌಲ್ಯಗಳ ಮೇಲೆ ತೀವ್ರ ಕೆಟ್ಟ ಪರಿಣಾಮ ಬೀರಲಿದ್ದು, ಶಿಕ್ಷಣದ ಪಾವಿತ್ರ್ಯತೆಗೆ ಧಕ್ಕೆ ಉಂಟಾಗಲಿದೆ. ಶಾಲಾ ಶಿಕ್ಷಣ […]

Continue Reading

ಶಿವಮೊಗ್ಗ | ಎಸ್‌ಎಸ್‌ಎಲ್‌ಸಿ ಅನುತ್ತೀರ್ಣ ವಿದ್ಯಾರ್ಥಿಗಳಿಗೆ ಉಚಿತವಾಗಿ ಪರೀಕ್ಷೆ-2 ಅವಕಾಶ : ಸಚಿವ ಎಸ್. ಮಧು ಬಂಗಾರಪ್ಪ

ಜೊತೆಗೆ, ಫಲಿತಾಂಶವನ್ನು ಸುಧಾರಿಸಿಕೊಳ್ಳಲು ಬಯಸುವವರಿಗೆ “ಇಂಪ್ರೂವ್ಮೆಂಟ್” ಅವಕಾಶವೂ ನೀಡಲಾಗಿದೆ.

Continue Reading

ಸಿಇಟಿ ಪರೀಕ್ಷೆಯಲ್ಲಿ ಅವಾಂತರ : ಜನಿವಾರ ಕತ್ತರಿಸಿ ಕಸದ ಬುಟ್ಟಿಗೆ ಎಸೆದ ಸಿಬ್ಬಂದಿ

ಈ ಸಂದರ್ಭದಲ್ಲಿ ಪರಿಸ್ಥಿತಿ ಇನ್ನಷ್ಟು ಉದ್ವಿಗ್ನಗೊಂಡಿದೆ. ಸುಪ್ರಿತ್ ಜನಿವಾರವನ್ನು ತೆಗೆದು ತನ್ನ ಬಳಿ ಇಟ್ಟುಕೊಳ್ಳಲು ಅನುಮತಿ ಕೇಳಿದಾಗ, ಅದನ್ನೂ ಅಧಿಕಾರಿಗಳು ನಿರಾಕರಿಸಿದರೆಂದು ಆರೋಪಿಸಲಾಗಿದೆ.ನಂತರ ಸ್ಥಳಕ್ಕೆ ಬಂದ ಮಹಿಳಾ ಸಿಬ್ಬಂದಿಯೊಬ್ಬರು ಕತ್ತರಿ ಬಳಸಿ ಜನಿವಾರವನ್ನು ಕತ್ತರಿಸಿ ಕಸದ ಬುಟ್ಟಿಗೆ ಎಸೆದಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ನಡೆ ವಿದ್ಯಾರ್ಥಿಗೆ ತೀವ್ರ ಮಾನಸಿಕ ಆಘಾತ ಉಂಟುಮಾಡಿದೆ.ಈ ಅವಮಾನಕರ ಪರಿಸ್ಥಿತಿಯ ನಡುವೆಯೇ ಸುಪ್ರಿತ್ ಪರೀಕ್ಷೆಯನ್ನು ಬರೆದಿದ್ದಾನೆ. ಪರೀಕ್ಷೆ ಮುಗಿದ ನಂತರ, ಕಸದ ಬುಟ್ಟಿಯಲ್ಲಿ ಹಾಕಲಾಗಿದ್ದ ಜನಿವಾರವನ್ನು ಮರಳಿ ತೆಗೆದುಕೊಂಡು ಮನೆಗೆ ಹೋಗಿದ್ದಾನೆ.ಬಳಿಕ […]

Continue Reading

ಶಿವಮೊಗ್ಗ | ಪ್ರಥಮ ಪಿ.ಯು.ಸಿ. ದಾಖಲಾತಿಗೆ ಆನ್‌ಲೈನ್ ಅರ್ಜಿ ಆಹ್ವಾನ

ಕಾಲೇಜುಗಳ ವಿವರ ಮತ್ತು ಹೆಚ್ಚಿನ ಮಾಹಿತಿಗಾಗಿ ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಪದವಿ ಪೂರ್ವ ಕಾಲೇಜು ಗಾಜನೂರು-56 ಶಿವಮೊಗ್ಗ ತಾಲ್ಲೂಕು ಮೊ.ಸಂ.9739977365, ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಪದವಿ ಪೂರ್ವ ಕಾಲೇಜು ಹೊಸೂರು-908 ಶಿಕಾರಿಪುರ ತಾಲ್ಲೂಕು ಮೊ. ಸಂ. 8971701958, ಅಟಲ್ ಬಿಹಾರಿ ವಸತಿ ವಿಜ್ಞಾನ ಪದವಿ ಪೂರ್ವ ಕಾಲೇಜು ಆವಿನಹಳ್ಳಿ-584 ಸಾಗರ ತಾಲ್ಲೂಕು ಮೊ.ಸಂ.9480767164/6363184683, ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಪದವಿ ಪೂರ್ವ ಕಾಲೇಜು ಆನವೇರಿ-57, ಭದ್ರಾವತಿ ತಾಲೂಕು-8105352698 ಸಂಪರ್ಕಿಸುವಂತೆ ಸಮಾಜ ಕಲ್ಯಾಣ ಇಲಾಖೆ ಉಪ […]

Continue Reading

ಎಸ್ಸೆಸೆಲ್ಸಿ ಪರೀಕ್ಷೆ ಫಲಿತಾಂಶ : ಈ ಬಾರಿಯೂ ಬಾಲಕಿಯರದ್ದೇ ಮೇಲುಗೈ

ಬಾಲಕಿಯರದ್ದೇ ಮೇಲುಗೈ: ಈ ಬಾರಿಯೂ ಬಾಲಕಿಯರೇ ಮೇಲುಗೈ (ಶೇ.96) ಸಾಧಿಸಿದ್ಧಾರೆ. ದಕ್ಷಿಣ ಕನ್ನಡ ಟಾಪ್ (98.40), ಕಲಬುರಗಿ ಕೊನೆಯ (85.06) ಸ್ಥಾನ ಪಡೆದಿದೆ. ಏಳು ವಿದ್ಯಾರ್ಥಿಗಳು 625ಕ್ಕೆ 625 ಅಂಕ ಪಡೆದಿದ್ಧಾರೆ ಎಂದು ಸಚಿವರು ಮಾಹಿತಿ ನೀಡಿದರು. ಜಿಲ್ಲಾವಾರು ಸಾಧನೆ: ದಕ್ಷಿಣ ಕನ್ನಡಕ್ಕೆ ಅಗ್ರಸ್ಥಾನ. ಜಿಲ್ಲಾವಾರು ಫಲಿತಾಂಶದ ಪಟ್ಟಿಯಲ್ಲಿ ಕರಾವಳಿ ಜಿಲ್ಲೆಗಳು ಅದ್ಭುತ ಸಾಧನೆ ಮಾಡಿದ್ದವು. ಶೇ. 91.12ರಷ್ಟು ವಿದ್ಯಾರ್ಥಿಗಳು ಪಾಸ್ ಆಗುವ ಮೂಲಕ ದಕ್ಷಿಣ ಕನ್ನಡ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದರೆ, ಶೇ. 89.96ರೊಂದಿಗೆ […]

Continue Reading

SSLC ಪರೀಕ್ಷಾ ಫಲಿತಾಂಶ ಪ್ರಕಟ : ಶೇ.94.1 ರಷ್ಟು ತೇರ್ಗಡೆ ; ದಕ್ಷಿಣ ಕನ್ನಡ ಜಿಲ್ಲೆ ಫಸ್ಟ್,ಉಡುಪಿ ಜಿಲ್ಲೆ ದ್ವಿತೀಯ- ಕಲಬುರಗಿ ಲಾಸ್ಟ್

ಅಥವಾ kseab.karnataka.gov.in ಈ ಎರಡು ವೆಬ್‌ಸೈಟ್‌ಗಳಲ್ಲಿ ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ ಫಲಿತಾಂಶ ವೀಕ್ಷಿಸಬಹುದಾಗಿದೆ. ಇಷ್ಟೇ ಅಲ್ಲದೇ, ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿರುವ ಮೊಬೈಲ್ ಸಂಖ್ಯೆಗಳಿಗೂ ಎಸ್‌ಎಂಎಸ್ (SMS) ಮೂಲಕ ಫಲಿತಾಂಶ ಕಳುಹಿಸಲು ಶಿಕ್ಷಣ ಇಲಾಖೆ ವ್ಯವಸ್ಥೆ ಮಾಡಿಕೊಂಡಿದೆ. ಮೂವರು ವಿದ್ಯಾರ್ಥಿಗಳು 625 ಅಂಕಕ್ಕೆ625 ಅಂಕ ಪಡೆದಿದ್ದಾರೆ. 7 ಲಕ್ಷದ 24 ಸಾವಿರದ 794 ಮಕ್ಕಳು ಪಾಸ್ ಆಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದಿದೆ. […]

Continue Reading