ನ್ಯಾ. ಸಂತೋಷ್ ಗಜಾನನ ಭಟ್ ಸೇರಿ 114 ಜಿಲ್ಲಾ ನ್ಯಾಯಾಧೀಶರ ವರ್ಗಾವಣೆ ; ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ನೂತನ ನ್ಯಾಯಧೀಶರ ನೇಮಕ

ಈ ನಡುವೆ ಸಂತೋಷ್ ಗಜಾನನ ಭಟ್ ವರ್ಗಾವಣೆಯಾಗಿರುವುದು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಆದರೆ, ಪ್ರತಿವರ್ಷದಂತೆ ನಡೆಯುವ ಸಾಮಾನ್ಯ ವಾರ್ಷಿಕ ವರ್ಗಾವಣೆ ಪ್ರಕ್ರಿಯೆಯ ಭಾಗವಾಗಿ ಈ ವರ್ಗಾವಣೆ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ವರ್ಗಾವಣೆಗೊಂಡಿರುವ ಎಲ್ಲಾ ನ್ಯಾಯಾಧೀಶರು ಜೂನ್ 1 ರಿಂದಲೇ ಅನ್ವಯವಾಗುವಂತೆ ತಮ್ಮ ಹೊಸಕಾರ್ಯಕ್ಷೇತ್ರಗಳಲ್ಲಿ ಜವಾಬ್ದಾರಿವಹಿಸಿಕೊಳ್ಳಲು ಸೂಚಿಸಲಾಗಿದೆ ಎಂದು ತಿಳಿದುಬಂದಿದೆ. ಸಂತೋಷ್ ಗಜಾನನ ಭಟ್ ಅವರ ವರ್ಗಾವಣೆಯಿಂದ ತೆರವಾದಜನಪ್ರತಿನಿಧಿಗಳ ವಿಶೇಷನ್ಯಾಯಾಧೀಶರ ಸ್ಥಾನಕ್ಕೆ ಕೆ.ಬಿ. ಶಿವಪ್ರಸಾದ್ ಅವರನ್ನು ನೇಮಿಸಲಾಗಿದೆ. ಶಿವಪ್ರಸಾದ್ ಅವರು ಪ್ರಸ್ತುತ ಮಂಡ್ಯದ 1ನೇ ಜಿಲ್ಲಾ ನ್ಯಾಯಾಧೀಶರಾಗಿ ಸೇವೆ ಸಲ್ಲಿಸುತ್ತಿದ್ದು, […]

Continue Reading

ಯೋಗೇಶ್ ಗೌಡ ಹತ್ಯೆ ಪ್ರಕರಣ ; ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ದೋಷಿ ನ್ಯಾಯಾಲಯ ಮಹತ್ವದ ತೀರ್ಪು

ಶಿಕ್ಷೆಯ ಪ್ರಮಾಣವನ್ನು ನ್ಯಾಯಾಲಯ ನಾಳೆ ಪ್ರಕಟಿಸಲಿದೆ. 21 ಆರೋಪಿಗಳ ಪೈಕಿ 17 ಮಂದಿ ದೋಷಿಗಳಾಗಿದ್ದಾರೆ. 20ನೇ ಆರೋಪಿ ವಾಸುದೇವ ನಿಲಕೇಣಿ, 21ನೇ ಆರೋಪಿ ಸೋಮಶೇಕರ್ ನ್ಯಾಮಗೌಡ ಅವರನ್ನು ಕೋರ್ಟ್‌ ಈ ಪ್ರಕರಣದಿಂದ ಖುಲಾಸೆಗೊಳಿಸಿದೆ. ಎಲ್ಲಾ ದೋಷಿಗಳನ್ನು ಕಸ್ಟಡಿಗೆ ಪಡೆಯುವಂತೆ ಕೋರ್ಟ್‌ ಸಿಬಿಐಗೆ ಸೂಚಿಸಿದೆ. ಎ-1 ಬಸವರಾಜ್ ಮುತ್ತಗಿ ಮತ್ತು ಎ17 – ಶಿವಾನಂದ ಬಿರಾದರ್ ಸರ್ಕಾರಿ ಸಾಕ್ಷಿಗಳಾಗಿರುವ ಕಾರಣ ಅವರನ್ನು ಕೋರ್ಟ್‌ ನಿರ್ದೋಷಿ ಎಂದು ಹೇಳಿದೆ. ಸಿಆರ್‌ಪಿಸಿ ಸೆಕ್ಷನ್ 302 (ಕೊಲೆ), 120B (ಕ್ರಿಮಿನಲ್ ಪಿತೂರಿ), ಸೆಕ್ಷನ್ […]

Continue Reading

ಖ್ಯಾತ ಹಿನ್ನೆಲೆ ಗಾಯಕಿ ಶ್ರೀಮತಿ ಆಶಾ ಭೋಂಸ್ಲೆ ಅವರ ನಿಧನದ ಸುದ್ದಿ ತೀವ್ರ ದುಃಖ ಉಂಟುಮಾಡಿದೆ : ಸಚಿವ ಮಧು ಬಂಗಾರಪ್ಪ ಸಂತಾಪ

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ (1967) ಚಿತ್ರದ “ಯಾಕೋ ಏನೋ”, ದೂರದ ಬೆಟ್ಟ ಚಿತ್ರದ “ಸವಾಲು ಹಾಕಿ ಸೋಲಿಸಿ”, ಹಾಗೂ ಮತ್ತೆ ಮುಂಗಾರು ಚಿತ್ರದ “ಹೇಳದೆ ಕಾರಣ” ದಂತಹ ಮರೆಯಲಾಗದ ಗೀತೆಗಳನ್ನು ಅವರು ಕರುನಾಡಿಗೆ ನೀಡಿದ್ದಾರೆ. ಅವರ ಈ ಕೊಡುಗೆಯನ್ನು ಕರ್ನಾಟಕ ಸದಾ ಸ್ಮರಿಸುತ್ತದೆ. ಅವರ ಸಂಗೀತವು ತಲೆಮಾರುಗಳನ್ನು ಮೀರಿ ನಿಂತಿದ್ದು, ಮುಂಬರುವ ಪೀಳಿಗೆಗೂ ಸ್ಫೂರ್ತಿಯಾಗಲಿದೆ. ಅವರ ಕುಟುಂಬ, ಅಪಾರ ಅಭಿಮಾನಿಗಳು ಹಾಗೂ ಸಂಗೀತ ಲೋಕಕ್ಕೆ ಅವರ ಅಗಲಿಕೆ ನೋವನ್ನು ಬರಿಸುವ ಶಕ್ತಿ ದೇವರು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ […]

Continue Reading

ಝಾಂಬಿ ಡ್ರಗ್ಸ್ ; ಸುಳ್ಳು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು,ಆತಂಕ ಸೃಷ್ಟಿಸಿದ್ದ ವ್ಯಕ್ತಿ ಈಗ ಪೊಲೀಸರ ಅತಿಥಿ

ವೈದ್ಯಕೀಯ ವರದಿಯ ಪ್ರಕಾರ ಆ ವ್ಯಕ್ತಿ ಯಾವುದೇ ಮಾದಕವಸ್ತು ಸೇವಿಸಿರಲಿಲ್ಲ. ಅನಾರೋಗ್ಯವೇ ಕಾರಣ: ಆ ವ್ಯಕ್ತಿಗೆ ತೀವ್ರವಾದ ಸಂಧಿವಾತ (ಆರ್ಥೈಟಿಸ್) ಇರುವುದು ದೃಢಪಟ್ಟಿದೆ. ಮಿಶ್ರ ಪ್ರತಿಕ್ರಿಯೆ: ಸಂಧಿವಾತಕ್ಕೆ ವೈದ್ಯರು ನೀಡಿದ್ದ ನೋವು ನಿವಾರಕ ಮಾತ್ರೆಗಳ ಜೊತೆಗೆ ಆತ ಮದ್ಯ ಸೇವಿಸಿದ್ದರಿಂದ ಮೈಮೇಲೆ ಪ್ರಜ್ಞೆ ಇಲ್ಲದಂತೆ ವರ್ತಿಸುತ್ತಿದ್ದ ಎಂಬುದು ವಿಚಾರಣೆಯಿಂದ ತಿಳಿದುಬಂದಿದೆ. ಪೊಲೀಸ್ ಆಯುಕ್ತರ ಎಚ್ಚರಿಕೆ: ಪ್ರಕರಣದ ಕುರಿತು ಮಾತನಾಡಿದ ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್, “ಆಧಾರರಹಿತ ಮಾಹಿತಿ ಅಥವಾ ವಿಡಿಯೋಗಳನ್ನು ಸಾರ್ವಜನಿಕರು ಹಂಚಿಕೊಳ್ಳಬಾರದು. ಈ […]

Continue Reading

ದ್ವಿತೀಯ ಪಿಯು ಫಲಿತಾಂಶ ಸರ್ಕಾರದ ಅಧಿಕೃತ ವೆಬ್‌ಸೈಟ್‌ ಎಡವಟ್ಟಿನಿಂದ ವಿದ್ಯಾರ್ಥಿಗಳಿಗೆ 600ಕ್ಕೆ 630, 680 ಅಂಕ

ಶಿಕ್ಷಣ ಇಲಾಖೆಯ ನಿರ್ಲಕ್ಷ್ಯದಿಂದ ವಿದ್ಯಾರ್ಥಿಗಳ ಭವಿಷ್ಯವೇ ಹಾಳಾಗುತ್ತಿದೆ ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದು, ಫಲಿತಾಂಶ ಪ್ರಕಟಿಸುವಾಗ ಅಧಿಕಾರಿಗಳ ಗಮನ ಎಲ್ಲಿತ್ತು ಎಂಬ ಪ್ರಶ್ನೆಯನ್ನೂ ಎತ್ತಿದ್ದಾರೆ. ವಿಷಯವನ್ನು ಗಂಭೀರವಾಗಿ ಪರಿಗಣಿಸಿರುವ ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿ ಈ ದೋಷವನ್ನು ಒಪ್ಪಿಕೊಂಡು, ತಾಂತ್ರಿಕ ಸಮಸ್ಯೆಯಿಂದ ವ್ಯತ್ಯಯ ಉಂಟಾಗಿದೆ ಎಂದು ಸ್ಪಷ್ಟಪಡಿಸಿದ್ದು, ತಪ್ಪಾಗಿ ಮುದ್ರಿತವಾಗಿರುವ ಅಂಕಪಟ್ಟಿಗಳಿಗೆ ಪರಿಷ್ಕೃತ ಫಲಿತಾಂಶವನ್ನು ಶೀಘ್ರದಲ್ಲೇ ಬಿಡುಗಡೆ ಮಾಡುವುದಾಗಿ ಭರವಸೆ ನೀಡಿದೆ. ಏಪ್ರಿಲ್ 9ರಂದು ಪ್ರಕಟವಾದ 2026ರ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಕಲಾ […]

Continue Reading

ವಾಹನ ಮಾರಾಟವಾದರೂ `RC’ ಬದಲಾಗದಿದ್ದರೆ ಅಪಘಾತದ ಹೊಣೆ ಹಳೇ ಮಾಲೀಕರದ್ದು ; ಹೈಕೋರ್ಟ್ ಮಹತ್ವದ ಆದೇಶ

ಮಾರತ್‌ಹಳ್ಳಿ ನಿವಾಸಿಯಾಗಿರುವ ಎ. ಸುನೀಲ್ ಕುಮಾರ್ ಎಂಬುವರು ತಾನು ಖರೀದಿಸಿದ್ದ ಬೈಕ್ ಅನ್ನು ತದನಂತರ ತಬ್ರೇಜ್ ಎಂಬುವರಿಗೆ ಮಾರಾಟ ಮಾಡಿದ್ದರು. 2020ರ ಜೂನ್ 18ರಂದು ಈ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಹನುಮಂತ ಎಂಬುವರು ಮೃತಪಟ್ಟಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ್ದ ನ್ಯಾಯಾಧೀಕರಣ ಮೃತನ ಕುಟುಂಬಕ್ಕೆ 33.07 ಲಕ್ಷ ರೂಪಾಯಿಗಳನ್ನು ಪರಿಹಾರವಾಗಿ ನೀಡುವಂತೆ ಹಾಗೂ ಈ ಮೊತ್ತವನ್ನು ಸುನೀಲ್ ಕುಮಾರ್ ಮತ್ತು ತಬ್ರೇಜ್ ಇಬ್ಬರೂ ಜಂಟಿಯಾಗಿ ಪಾವತಿಸುವಂತೆ ಆದೇಶಿಸಿತ್ತು. ನ್ಯಾಯಾಧೀಕರಣದ ಈ ಆದೇಶವನ್ನು ಪ್ರಶ್ನಿಸಿ ವಾಹನದ ಮಾಲೀಕ […]

Continue Reading

ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ

2025-26ನೇ ಸಾಲಿನ ದ್ವಿತೀಯ ಪಿಯು ಪರೀಕ್ಷೆ- 1 ಫೆಬ್ರವರಿ 28ರಿಂದ ಆರಂಭವಾಗಿ ಮಾರ್ಚ್ 17ರವರೆಗೆ ನಡೆಯಿತು. ರಾಜ್ಯದ 1,217 ಪರೀಕ್ಷಾ ಕೇಂದ್ರಗಳಲ್ಲಿ ನಡೆದಿದ್ದವು. 5,174 ಕಾಲೇಜುಗಳ 7.10 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೋಂದಣಿ ಮಾಡಿ ಕೊಂಡಿದ್ದರು. ಕಲಾ ವಿಭಾಗದಲ್ಲಿ 1.42 ಲಕ್ಷ, ವಿಜ್ಞಾನ ವಿಷಯದಲ್ಲಿ 2.92 ಲಕ್ಷ, ವಾಣಿಜ್ಯದಲ್ಲಿ 2.11 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಆಳ್ವಾಸ್ಗೆ ಮೊದಲ ರ್ಯಾಂಕ್ ಇದೇ ಪ್ರಥಮ ಬಾರಿಗೆ ದಾಖಲೆಯ ಶೇ. 86ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ. ರಾಜ್ಯಕ್ಕೆ ಮೂಡಬಿದರೆಯ ಆಳ್ವಾಸ್ […]

Continue Reading

ನಾಳೆ ದ್ವಿತೀಯ ಪಿಯು ಫಲಿತಾಂಶ ಪ್ರಕಟ

ಕೊನೆಯ ಹಂತದ ಮೌಲ್ಯಮಾಪನ ಕೆಲಸ ಬಾಕಿ ಇರುವುದರಿಂದ ಫಲಿತಾಂಶ ಪ್ರಕಟಿಸಲಾಗುತ್ತಿಲ್ಲ ಎಂದು ಪರೀಕ್ಷೆ ಹಾಗೂ ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷ ಪ್ರಕಾಶ್ ಮಾಹಿತಿ ಕೊಟ್ಟಿದ್ದರು. ಇದೀಗ ಗುರುವಾರ, ಏಪ್ರಿಲ್ 9 ಕ್ಕೆ ಪರೀಕ್ಷೆ ದಿನಾಂಕ ಮರುನಿಗದಿಯಾಗಿದೆ. ಇನ್ನೊಂದೆಡೆ 2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಗುರುವಾರ (ಏ.9) ಪ್ರಕಟಿಸುವುದಾಗಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ನಿರ್ದೇಶಕ ಎಚ್‌.ಎನ್‌.ಗೋಪಾಲಕೃಷ್ಣ ತಿಳಿಸಿದ್ದಾರೆ. ‘‘ಈ ಬಾರಿ ಡಿಜಿ ಲಾಕರ್‌ ಮೂಲಕವೂ ವಿದ್ಯಾರ್ಥಿಗಳು ಫಲಿತಾಂಶ ಪಡೆಯಲು ಅವಕಾಶ ಕಲ್ಪಿಸಲಾಗುತ್ತಿದ್ದು, […]

Continue Reading

ರಾಜ್ಯದ ವಿವಿಧೆಡೆ ಲೋಕಾಯುಕ್ತ ದಾಳಿ

ಶಿವಮೊಗ್ಗ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಶೋಭಾ ಅವರ ಮನೆ, ಶಿಕಾರಿಪುರ ಹಾಗೂ ಸಾಗರದಲ್ಲಿರುವ ಮನೆಗಳ ಮೇಲೂ ದಾಳಿ ನಡೆಸಿದ್ದಾರೆ. ಅವರ ಮ್ಯಾನೇಜರ್ ರಾಘವೇಂದ್ರ ಅವರ ಶಿಕಾರಿಪುರ ಮನೆ ಮೇಲೂ ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

Continue Reading