ದ್ವಿತೀಯ PUC, SSLC ಪ್ರಶ್ನೆಪತ್ರಿಕೆ ಲೀಕ್ ಹೆಸರಿನಲ್ಲಿ ಇನ್‌ಸ್ಟಾಗ್ರಾಂನಲ್ಲಿ ಮೋಸ ಯತ್ನ ; ವಿದ್ಯಾರ್ಥಿಗಳಿಗೆ ಎಚ್ಚರಿಕೆ

ಅಧಿಕಾರಿಗಳು ವಿದ್ಯಾರ್ಥಿಗಳು ಯಾವುದೇ ರೀತಿಯ ಹಣ ಪಾವತಿ ಮಾಡಬಾರದು ಹಾಗೂ ಇಂತಹ ಖಾತೆಗಳಿಗೆ ಪ್ರತಿಕ್ರಿಯಿಸಬಾರದು ಎಂದು ಮನವಿ ಮಾಡಿದ್ದಾರೆ.ಸೈಬರ್ ಕ್ರೈಂ ವಿಭಾಗವು ಇಂತಹ ಖಾತೆಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದ್ದು, ಪ್ರಶ್ನೆಪತ್ರಿಕೆ ಭದ್ರತೆಗೆ ಹೆಚ್ಚುವರಿ ಕ್ರಮಗಳನ್ನು ಜಾರಿಗೊಳಿಸುವ ಬಗ್ಗೆ ಸರ್ಕಾರ ಚಿಂತನೆ ನಡೆಸುತ್ತಿದೆ. ಅಧಿಕಾರಿಗಳ ಪ್ರಕಾರ, ಇವು ನಿಜವಾದ ಲೀಕ್ ಅಲ್ಲ; ವಿದ್ಯಾರ್ಥಿಗಳನ್ನು ಮೋಸಗೊಳಿಸುವ ಉದ್ದೇಶದ ಪೋಸ್ಟ್‌ಗಳಾಗಿರಬಹುದು. ಎಚ್ಚರಿಕೆ : ವಿದ್ಯಾರ್ಥಿಗಳು ಮತ್ತು ಪೋಷಕರು ಸಾಮಾಜಿಕ ಜಾಲತಾಣಗಳಲ್ಲಿ ಹರಡುವ ಅಪರಿಶೀಲಿತ ಮಾಹಿತಿಯನ್ನು ನಂಬದೆ, ಅನುಮಾನಾಸ್ಪದ […]

Continue Reading

ಸರ್ಕಾರಿ ಶಾಲೆಯನ್ನು ಮುಚ್ಚುವುದಿಲ್ಲವೆಂಬ ಸರ್ಕಾರಿ ಆದೇಶ, ರಾಜ್ಯ ಸರ್ಕಾರ ತುರ್ತಾಗಿ ಹೊರಡಿಸಲಿ : ಎ ಐ ಎಸ್ ಇ ಸಿ ಸೋಮಶೇಖರ್ ಗೌಡ ಆಗ್ರಹ

ಆದರೆ, ರಾಜ್ಯ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ದಿನಾಂಕ 15, ಅಕ್ಟೋಬರ್ 2025 ರಂದು ಹೊರಡಿಸಿರುವ ಸರ್ಕಾರಿ ಆದೇಶದ ಬಗ್ಗೆ ಸಚಿವರು ಏನು ಹೇಳುತ್ತಾರೆ ಎಂದು ಪ್ರಶ್ನಿಸಿದ್ದಾರೆ? ಈ ಸರ್ಕಾರಿ ಆದೇಶದಲ್ಲಿ ‘ಕೆಪಿಎಸ್ ಮ್ಯಾಗ್ನೆಟ್ ಶಾಲೆ’ ಗಳೊಂದಿಗೆ ಸುತ್ತಲಿನ ಕಡಿಮೆ ದಾಖಲಾತಿಯ ಶಾಲೆಗಳನ್ನು ವಿಲೀನಗೊಳಿಸಬೇಕು ಎಂದು ಆದೇಶಿಸಲಾಗಿದೆ. ಇದರೊಟ್ಟಿಗೆ, ಒಂದು ನಿರ್ದಿಷ್ಟ ‘ಕೆಪಿಎಸ್ ಮ್ಯಾಗ್ನೆಟ್ ಶಾಲೆಗೆ’ ಯಾವ ಯಾವ ಸರ್ಕಾರಿ ಶಾಲೆಗಳು ವಿಲೀನಾಗಬೇಕು (ಅಂದರೆ ಮುಚ್ಚಬೇಕು) ಎಂಬುದರ ಬಗ್ಗೆ ಒಂದಾದ ಮೇಲೆ ಒಂದು ಆದೇಶಗಳನ್ನು […]

Continue Reading

ನವದೆಹಲಿ | POCSO ಪ್ರಕರಣ ; ಮಾಜಿ ಸಿಎಂ ಬಿ.ಎಸ್.ವೈ ವಿಚಾರಣೆಗೆ ತಡೆಯಾಜ್ಞೆ ನೀಡಿದ ಸುಪ್ರೀಂ ಕೋರ್ಟ್‌

ಕರ್ನಾಟಕ ಹೈಕೋರ್ಟ್ ಪ್ರಕರಣವನ್ನು ರದ್ದುಗೊಳಿಸಲು ನಿರಾಕರಿಸಿದ್ದನ್ನು ಯಡಿಯೂರಪ್ಪ ಪ್ರಶ್ನಿಸಿದ್ದಾರೆ. ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆ, 2012 ಬಿಎಸ್ ಯಡಿಯೂರಪ್ಪ ವಿರುದ್ಧ ಕರ್ನಾಟಕ ರಾಜ್ಯ ಅಡಿಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ದಾಖಲಾಗಿರುವ ಪ್ರಕರಣದ ವಿಚಾರಣೆಗೆ ಸುಪ್ರೀಂ ಕೋರ್ಟ್ ಮಂಗಳವಾರ ತಡೆ ನೀಡಿದೆ. ಕರ್ನಾಟಕ ಹೈಕೋರ್ಟ್ ಪ್ರಕರಣವನ್ನು ರದ್ದುಗೊಳಿಸಲು ನಿರಾಕರಿಸಿದ್ದನ್ನು ಪ್ರಶ್ನಿಸಿ ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ನಂತರ ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರ […]

Continue Reading

ಉಡುಪಿ | ಕೃಷ್ಣ ಮಠ ಭೇಟಿಗೂ ಮೊದಲೇ,ನಡೆಯಲಿದೆ ಪ್ರಧಾನಿ ಮೋದಿ ರೋಡ್ ಶೋ

ನವೆಂಬರ್ 28ರಂದು ಬೆಳಿಗ್ಗೆ 11.05ಕ್ಕೆ ದೆಹಲಿಯಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, ತಕ್ಷಣವೇ 11.10ಕ್ಕೆ ಹೆಲಿಕಾಪ್ಟರ್ ಮೂಲಕ ಉಡುಪಿಗೆ ತೆರಳಲಿದ್ದಾರೆ. ಅವರು ಬೆಳಿಗ್ಗೆ 11.35ಕ್ಕೆ ಉಡುಪಿಯ ಹೆಲಿಪ್ಯಾಡ್ ತಲುಪಲಿದ್ದಾರೆ. ಪ್ರಧಾನಿ ಮೋದಿ ಅವರು ಕೃಷ್ಣ ಮಠದ ಸುವರ್ಣ ಮುಖಮಂಟಪ ಮತ್ತು ಕನಕನ ಕಿಂಡಿಯ ಸ್ವರ್ಣ ಕವಚವನ್ನು ಲೋಕಾರ್ಪಣೆಗೊಳಿಸಲಿದ್ದಾರೆ. ಶ್ರೀಕೃಷ್ಣನ ದರ್ಶನ ಪಡೆಯಲಿರುವ ಪ್ರಧಾನಿ ಮೋದಿ ಲಕ್ಷಕಂಠ ಗೀತ ಗಾಯನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ವೇಳೆ ಭಗವದ್ಗೀತೆಯ 10 ಶ್ಲೋಕಗಳನ್ನು ಕೂಡ ಅವರು ಪಠಿಸಲಿದ್ದಾರೆ. ಈ ಧಾರ್ಮಿಕ […]

Continue Reading

ಪೋಕ್ಸೋ ಕೇಸ್ ನಲ್ಲಿ ಮುರುಘಾ ಶರಣರು ನಿರ್ದೋಷಿ ; ಚಿತ್ರದುರ್ಗದ ನ್ಯಾಯಾಲಯ ತೀರ್ಪು

ಇವರು ಸಾಮಾಜಿಕ ಮತ್ತು ವೈಚಾರಿಕ ಸುಧಾರಣೆಗಳಿಗೆ ಹೆಸರುವಾಸಿಯಾಗಿದ್ದಾರೆ, ಆದರೆ ಇವರನ್ನು ಕುರಿತು ವಿವಾದಗಳೂ ಇವೆ. ಚಿತ್ರದುರ್ಗದ 2ನೇ ಅಪರ ಜಿಲ್ಲಾ ನ್ಯಾಯಾಲಯವು ಪೋಕ್ಸೋ ಪ್ರಕರಣದಲ್ಲಿ ಶಿವಮೂರ್ತಿ ಮುರುಘಾ ಶರಣರು ನಿರ್ದೋಷಿ ಎಂದು ತೀರ್ಪು ನೀಡಿದೆ. ನ್ಯಾಯಾಧೀಶ ಗಂಗಾಧರ್ ಚನ್ನಬಸಪ್ಪ ಹಡಪದ ಅವರು ಪ್ರಕರಣದ ವಾದ-ಪ್ರತಿವಾದವನ್ನು ಆಲಿಸಿದ ನಂತರ ಈ ತೀರ್ಪು ಪ್ರಕಟಿಸಿದರು. ಈ ಪ್ರಕರಣವು ಇತ್ತೀಚೆಗೆ ಹೆಚ್ಚು ಗಮನ ಸೆಳೆದಿತ್ತು. ಮುಂಚೆ ಶಿವಮೂರ್ತಿ ಮುರುಘಾ ಶರಣರು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಶರಣರು ಅಸ್ಪೃಶ್ಯತೆ ಮತ್ತು ಇತರ ಸಾಮಾಜಿಕ […]

Continue Reading

BREAKING NEWS ಕಲ್ಬುರ್ಗಿ | ಐಎಎಸ್ ಅಧಿಕಾರಿ, ಬೆಸ್ಕಾಂ ಎಂಡಿ ಮಹಾಂತೇಶ ಬೀಳಗಿ ರಸ್ತೆ ಅಪಘಾತದಲ್ಲಿ ದುರ್ಮರಣ

ಮಹಾಂತೇಶ ಬೀಳಗಿ ಜೊತೆ ಮೃತರಿಬ್ಬರೂ ಅವರ ಸಹೋದರ ಸಂಬಂಧಿಗಳು ಶಂಕರ್ ಬೀಳಗಿ, ಈರಣ್ಣ ಬೀಳಗಿ ಮೃತಪಟ್ಟಿದ್ದಾರೆ.ಇನ್ನೋಬ್ಬರ ಸ್ಥಿತಿ ತೀವ್ರ ಗಂಭೀರವಾಗಿದೆ. ನಾಳೆ ಕಲಬುರಗಿಯಲ್ಲಿ ನಡೆಯಲಿರುವ ಸಂಬಂಧಿಕರ ಮದುವೆಯಲ್ಲಿ ಪಾಲ್ಗೊಳ್ಳಲು ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸುತ್ತಿದ್ದ ಮಹಾಂತೇಶ ಬೀಳಗಿ ಹಾಗೂ ಸಹೋದರರು, ಆಗಮಿಸುತ್ತಿದ್ದ ಮಹಾಂತೇಶ ಬೀಳಗಿ, ವಿಜಯಪುರದಿಂದ ಕಲಬುರಗಿಗೆ ತೆರಳುತ್ತಿದ್ದ ವೇಳೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಗೌನಳ್ಳಿ ಕ್ರಾಸ್​​ ಬಳಿ ಈ ದುರ್ಘಟನೆ ಸಂಭವಿಸಿದೆ. ಅಡ್ಡ ಬಂದ ಶ್ವಾನವನ್ನು ಉಳಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿದ KA […]

Continue Reading

ಶಿವಮೊಗ್ಗ | (POSH) ಅನುಷ್ಟಾನ, ಮಹಿಳಾ ಸ್ಪಂದನ, ಪ್ರಗತಿ ಪರಿಶೀಲನಾ ಸಭೆಯಲ್ಲಿ ನಾಗಲಕ್ಷ್ಮಿ ಚೌಧರಿಯವರು ತಿಳಿಸಿದ್ದೇನು?

ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪ ನಿರ್ದೇಶಕಿ ಭಾರತಿ ಬಣಕಾರ್ ಮಾತನಾಡಿ, ಜಿಲ್ಲೆಯಲ್ಲಿ 3612 ಸರ್ಕಾರಿ ಕಚೇರಿಗಳಿದ್ದು 10 ಜನಕ್ಕಿಂತ ಹೆಚ್ಚು ಮಹಿಳೆಯರು ಕಾರ್ಯ ನಿರ್ವಹಿಸುತ್ತಿರುವ 1050 ಕಚೇರಿಗಳಲ್ಲಿ ಆಂತರಿಕ ದೂರು ಸಮಿತಿ ರಚಿಸಲಾಗಿದೆ ಎಂದರು. ಅಧ್ಯಕ್ಷರು, ಕಚೇರಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಹೆಣ್ಣುಮಕ್ಕಳು, ಹಿರಿಯ ಅಧಿಕಾರಿಗಳು, ಸಹೋದ್ಯೋಗಿಗಳು ಯಾವುದೇ ರೀತಿಯಲ್ಲಿ ದೈಹಿಕ, ಮಾನಸಿಕ ದೌರ್ಜನ್ಯ, ಕಿರುಕುಳ ನೀಡುತ್ತಿದ್ದರೆ ಯಾವುದೇ ಭಯ-ಆತಂಕಕ್ಕೆ ಒಳಗಾಗದೇ ಆಂತರಿಕ ದೂರು ಸಮಿತಿಗೆ ದೂರು ನೀಡಬೇಕೆಂದು ತಿಳಿಸಿದರು. ಮೆಗ್ಗಾನ್ ಆಸ್ಪತ್ರೆಯ ಮಹಿಳಾ ಜನರಲ್ […]

Continue Reading

ಓದುಗರು ಹಾಗೂ ಶಿಕ್ಷಕರಾದ ವಾಸುದೇವಮೂರ್ತಿ ಅವರಿಂದ ಇ-ಕನ್ನಡ ಮಾಧ್ಯಮಕ್ಕೆ ಶುಭಾಶಯ

ಹೊಸ ಪ್ರಯಾಣಕ್ಕೆ ಮತ್ತೊಮ್ಮೆ ಹಾರ್ದಿಕ ಶುಭಾಶಯಗಳು.ನಿಮ್ಮ ನ್ಯೂಸ್ ಚಾನೆಲ್ ರಾಜ್ಯ,ದೇಶ-ವಿದೇಶಗಳಲ್ಲಿ ಖ್ಯಾತಿ ಪಡೆದು ಜನಪ್ರಿಯವಾಗಲಿ ಎಂದು ಹಾರೈಸುತ್ತೇನೆ ಎಂದು ಮೈಸೂರು ಜಿಲ್ಲೆಯ ಶಿಕ್ಷಕರು ಹಾಗೂ ಓದುಗರಾದ ವಾಸುದೇವಮೂರ್ತಿ ಎಸ್ ಅವರು ಹಾರೈಸಿದ್ದಾರೆ. ಈ ಮೂಲಕ ನಿಮ್ಮ ಶುಭ ಹಾರೈಕೆಗೆ ನಮ್ಮಿಂದ ಹೃದಯಪೂರ್ವಕ ಧನ್ಯವಾದಗಳನ್ನು ತಿಳಿಸುತ್ತಿದ್ದೇವೆ.

Continue Reading