ನಾಲ್ಕು ರಾಜ್ಯ ಹಾಗೂ ಒಂದು ಕೇಂದ್ರಾಡಳಿತ ಪ್ರದೇಶದ ಚುನಾವಣೆ ದಿನಾಂಕ ಪ್ರಕಟ ; ಮೇ 4ರಂದು ಚುನಾವಣಾ ಫಲಿತಾಂಶ ಪ್ರಕಟ

ಅಸ್ಸಾಮ್, ಕೇರಳ ಮತ್ತು ಪುದುಚೆರಿಯಲ್ಲಿ ಏಪ್ರಿಲ್ 9ರಂದು ಒಂದೇ ಹಂತದಲ್ಲಿ ಮತದಾನವಾಗಲಿದೆ. ತಮಿಳುನಾಡಿನಲ್ಲೂ ಏಪ್ರಿಲ್ 23ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಆದರೆ, ಪಶ್ಚಿಮ ಬಂಗಾಳದಲ್ಲಿ ಬಹಳಷ್ಟು ಜಾಗಗಳು ಹಿಂಸಾಚಾರಗಳಿಗೆ ಸೂಕ್ಷ್ಮವಾಗಿರುವುದರಿಂದ ಎರಡು ಹಂತದಲ್ಲಿ ಚುನಾವಣೆ ನಡೆಯುತ್ತದೆ. ಏಪ್ರಿಲ್ 23 ಮತ್ತು 29ರಂದು ಮತದಾನ ನಡೆಯಲಿದೆ. ಈ ಮೇಲಿನ ನಾಲ್ಕು ರಾಜ್ಯಗಳು ಹಾಗೂ ಒಂದು ಕೇಂದ್ರಾಡಳಿತ ಪ್ರದೇಶಗಳ ಚುನಾವಣೆಯಲ್ಲಿ ಮೇ 4ರಂದು ಮತ ಎಣಿಕೆ ನಡೆದು ಫಲಿತಾಂಶ ಪ್ರಕಟವಾಗಲಿದೆ. ಐದು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶದಲ್ಲಿ ಒಟ್ಟು […]

Continue Reading

“ ನಾನು ಭ್ರಷ್ಟನಲ್ಲ” : ಅರವಿಂದ್ ಕೇಜ್ರಿವಾಲ್ ಕಣ್ಣೀರಿನಲ್ಲಿ ಹೇಳಿಕೆ

ಕೇಜ್ರಿವಾಲ್ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಸಂಚು ಆರೋಪ ಮಾಡಿದರು. “ಆಮ್ ಆದ್ಮಿ ಪಕ್ಷದ ಐವರು ಪ್ರಮುಖ ನಾಯಕರನ್ನು ಬಂಧಿಸಲಾಯಿತು. ಅಧಿಕಾರದಲ್ಲಿದ್ದ ಮುಖ್ಯಮಂತ್ರಿಯನ್ನೇ ಬಂಧಿಸಲಾಯಿತು. ಆದರೆ ನಾನು ಸಂಪಾದಿಸಿರುವುದು ಪ್ರಾಮಾಣಿಕತೆ ಮಾತ್ರ,” ಎಂದು ಭಾವುಕರಾಗಿ ನುಡಿದರು. ವಿಶೇಷ ನ್ಯಾಯಾಧೀಶ ಜಿತೇಂದ್ರ ಸಿಂಗ್ ರವರು ಕೇಜ್ರಿವಾಲ್, ಸಿಸೋಡಿಯಾ ಸೇರಿದಂತೆ ಇನ್ನೂ 21 ಮಂದಿಗೆ ವಿನಾಯಿತಿ ನೀಡಿದರು. ಆರೋಪಪಟ್ಟಿಯಲ್ಲಿ ಸಾಕ್ಷ್ಯಾಧಾರಗಳ ಕೊರತೆ ಮತ್ತು ಹಲವು ದೋಷಗಳಿವೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. […]

Continue Reading

ಅಡುಗೆ ಎಣ್ಣೆ ದರ ಇಳಿಸಲು ಕೇಂದ್ರ ಸರ್ಕಾರದಿಂದ ಮಹತ್ವದ ನಿರ್ಧಾರ

ಈಗ ಈ ಸುಂಕವನ್ನು ಶೇ.10ಕ್ಕೆ ಇಳಿಸಲಾಗಿದೆ. ಇದರ ಪರಿಣಾಮವಾಗಿ ಈ ಮೂರು ಎಣ್ಣೆಗಳ ಮೇಲಿನ ಒಟ್ಟು ತೆರಿಗೆ ಹೊರೆ 27.5% ರಿಂದ 16.5% ಕ್ಕೆ ಇಳಿಕೆ ಆಗಲಿದೆ. ಸೆಪ್ಟೆಂಬರ್ 2024ರಲ್ಲಿ ಅಡುಗೆ ಎಣ್ಣೆಗಳ ಮೇಲಿನ ತೆರಿಗೆ ಹೆಚ್ಚಳದಿಂದ ಬೆಲೆಗಳು ಗಗನಕ್ಕೇರಿದ್ದವು. ಈಗಿನ ಸುಂಕ ಕಡಿತದಿಂದ ಮಾರುಕಟ್ಟೆಯಲ್ಲಿ ಸ್ಥಿರತೆ ಮೂಡಿಸಿ, ಹಣದುಬ್ಬರವನ್ನು ನಿಯಂತ್ರಿಸುವುದು ಸರ್ಕಾರದ ಉದ್ದೇಶವಾಗಿದೆ. ಕೆಲವು ಕಂಪನಿಗಳು ಈಗಾಗಲೇ ಪ್ಯಾಕೆಟ್ ಸೂರ್ಯಕಾಂತಿ ಮತ್ತು ಸೋಯಾಬೀನ್ ಎಣ್ಣೆಗಳ ಬೆಲೆ ಇಳಿಕೆ ಘೋಷಿಸಿವೆ. ಮುಂದಿನ ದಿನಗಳಲ್ಲಿ ಕಡಿಮೆ ಸುಂಕದ ಹೊಸ […]

Continue Reading

T-20 ವಿಶ್ವಕಪ್ -26 ; ಭಾರತದ ವಿರುದ್ಧದ ಪಂದ್ಯ ಬಹಿಷ್ಕಾರಕ್ಕೆ ಪಾಕಿಸ್ತಾನ ನಿರ್ಧಾರ

ನಂತರ ಬಾಂಗ್ಲಾದೇಶ ತಂಡ ಪಂದ್ಯಾವಳಿಯಿಂದ ಹಿಂದೆ ಸರಿದಿದ್ದು, ಅದರ ಬದಲಿಗೆ ಸ್ಕಾಟ್ಲೆಂಡ್ ತಂಡವನ್ನು ಸೇರಿಸಲಾಯಿತು.ಬಾಂಗ್ಲಾದೇಶದ ನಿಲುವಿಗೆ ಬೆಂಬಲ ಸೂಚಿಸಿದ್ದ ಪಾಕಿಸ್ತಾನ, ಪಂದ್ಯ ಬಹಿಷ್ಕರಿಸುವ ಸಾಧ್ಯತೆಯನ್ನು ಮುಂಚೆಯೇ ಸೂಚಿಸಿತ್ತು.ಕಳೆದ ವಾರ ನಡೆದ ICC ಮಂಡಳಿಯ ವರ್ಚುವಲ್ ಸಭೆಯಲ್ಲೂ ಇದೇ ನಿಲುವನ್ನು ಪುನರುಚ್ಚರಿಸಿದೆ. ಕಳೆದ ವರ್ಷದ ಚಾಂಪಿಯನ್ಸ್ ಟ್ರೋಫಿ ವೇಳೆ ಭದ್ರತಾ ಕಾರಣಗಳನ್ನು ಉಲ್ಲೇಖಿಸಿ ಭಾರತದ ಪಂದ್ಯಗಳನ್ನು ಪಾಕಿಸ್ತಾನದಿಂದ ದುಬೈಗೆ ಸ್ಥಳಾಂತರಿಸಿದ್ದ ಘಟನೆಯನ್ನೂ ಪಾಕಿಸ್ತಾನ ಉಲ್ಲೇಖಿಸಿದೆ ಎಂದು ತಿಳಿದು ಬಂದಿದೆ. 2008ರಿಂದ ಭಾರತ ತಂಡವು ಪಾಕಿಸ್ತಾನ ಪ್ರವಾಸ ಕೈಗೊಂಡಿಲ್ಲ. 2025ರ […]

Continue Reading

ಸರ್ಕಾರದ ಮೂರು ಕರ್ತವ್ಯಗಳನ್ನು ಪಟ್ಟಿ ಮಾಡಿದ ನಿರ್ಮಲಾ ಸೀತಾರಾಮನ್

ಎರಡನೆ ಕರ್ತವ್ಯವೆಂದರೆ ಜನರ ಆಕಾಂಕ್ಷೆಗಳನ್ನು ಈಡೇರಿಸುವುದು ಮತ್ತು ಅವರ ಸಾಮರ್ಥ್ಯವನ್ನು ಹೆಚ್ಚಿಸುವುದು ಮತ್ತು ಭಾರತದ ಸಮೃದ್ಧಿಯ ಹಾದಿಯಲ್ಲಿ ಅವರನ್ನು ಬಲವಾದ ಪಾಲುದಾರರನ್ನಾಗಿ ಮಾಡುವುದು. ಮೂರನೇ ಕರ್ತವ್ಯವೆಂದರೆ ಸಬ್ ಕಾ ಸಾಥ್, ಸಬ್ ಕಾ ವಿಕಾಸ್’ ಎಂದು ಖಚಿತಪಡಿಸಿಕೊಳ್ಳುವುದು . ಪ್ರತಿಯೊಂದು ಕುಟುಂಬ, ಸಮುದಾಯ, ಪ್ರದೇಶವು ಸಂಪನ್ಮೂಲಗಳು, ಸೌಲಭ್ಯಗಳು ಮತ್ತು ಅರ್ಥಪೂರ್ಣ ಭಾಗವಹಿಸುವಿಕೆಗೆ ಅವಕಾಶಗಳನ್ನು ಹೊಂದಿದೆ ಎಂಬುದನ್ನು ಖಚಿತಪಡಿಸಿಕೊಳ್ಳುವುದು ಎಂದು ನಿರ್ಮಲಾ ಸೀತಾರಾಮನ್ ಅವರು ಹೇಳಿದರು.

Continue Reading

ಕೇಂದ್ರ ಬಜೆಟ್ 2026-27 ; ಈ ಬಾರಿ ಯಾವುದು ಅಗ್ಗ, ಯಾವುದು ದುಬಾರಿ?

ಯಾವುದು ಅಗ್ಗ? ಕ್ರೀಡಾ ಉಪಕರಣಗಳು,ಮೈಕ್ರೋವೇವ್ಓವನ್‌ಗಳು ಸೌರ ಫಲಕಗಳು, ಇವಿ ಬ್ಯಾಟರಿಗಳು,ಸ್ಮಾರ್ಟ್‌ಫೋನ್‌ಗಳು,ಮದ್ಯ, ಬೀಡಿ, ಸಿಗರೇಟ್​, ಔಷಧಿಗಳು ಅಗ್ಗ 7 ಅಪರೂಪದ ಕಾಯಿಲೆಗಳ ಔಷಧ,ಚರ್ಮ ಉತ್ಪನ್ನಗಳು,ಮೈಕ್ರೋವೇವ್‌ವಿಮಾನ ಬಿಡಿಭಾಗಗಳು,ಬಯೋ ಗ್ಯಾಸ್‌,ಸಿಎನ್‌ಜಿ,ಸೆಣಬು, ಸೋಲಾರ್‌ ಬಿಡಿಭಾಗ ಬ್ಯಾಟರಿ, ಪಾದರಕ್ಷೆ, ವಿದೇಶಿ ಯಾತ್ರೆ, ಬೀಡಿ,ವಿದೇಶ ಪ್ರಯಾಣ,ಆಟೋಇಮ್ಯೂನ್ ಔಷಧಿಗಳು,ಕ್ಯಾನ್ಸರ್ ಮತ್ತು ಮಧುಮೇಹ ಔಷಧಿ ಯಾವುದು ದುಬಾರಿ?ಆಲ್ಕೋಹಾಲ್‌, ತಂಬಾಕು, ಆಮದು ಮಾಡಿಕೊಳ್ಳುವ ಯಂತ್ರೋಪಕರಣಗಳು, ಹೊರದೇಶಗಳಿಂದ ಆಮದು ಮಾಡಿಕೊಳ್ಳುವ ವಸ್ತುಗಳು, ಅನಗತ್ಯ ಆಮದು ವಸ್ತುಗಳು,ವಿದೇಶದಿಂದ ಆಮದಾಗುವ ಪ್ಲಾಸ್ಟಿಕ್ ವಸ್ತುಗಳು, ಹಾಗೂ ನಿರ್ದಿಷ್ಟ ಟೆಲಿಕಾಂ ಉಪಕರಣಗಳು.

Continue Reading

ಮಹಿಳೆಯರ 3,500 ಅಶ್ಲೀಲ ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದ ಎಕ್ಸ್

ಎಐ-ರಚಿತ ವಿಷಯದ ದುರುಪಯೋಗವನ್ನು ತಡೆಗಟ್ಟಲು, ಕಟ್ಟುನಿಟ್ಟಾದ ಬಳಕೆದಾರ ನೀತಿಗಳನ್ನು ಜಾರಿಗೊಳಿಸಲು ಮತ್ತು ಉಲ್ಲಂಘಿಸುವವರನ್ನು ಅಮಾನತುಗೊಳಿಸಲು ಅಥವಾ ಅಂತ್ಯಗೊಳಿಸಲು ಎಕ್ಸ್ ತನ್ನ ತಾಂತ್ರಿಕ ಮತ್ತು ಆಡಳಿತ ಚೌಕಟ್ಟುಗಳನ್ನು ಪರಿಶೀಲಿಸುವಂತೆಯೂ ನೋಟಿಸ್ ನಿರ್ದೇಶಿಸಿದೆ. “ಈ ನಡವಳಿಕೆಯು ಪ್ಲಾಟ್‌ಫಾರ್ಮ್-ಮಟ್ಟದ ಸುರಕ್ಷತಾ ಕ್ರಮಗಳು ಮತ್ತು ಜಾರಿ ಕಾರ್ಯವಿಧಾನಗಳ ಗಂಭೀರ ವೈಫಲ್ಯವನ್ನು ಪ್ರತಿಬಿಂಬಿಸುತ್ತದೆ ಮತ್ತು ಅನ್ವಯವಾಗುವ ಕಾನೂನುಗಳನ್ನು ಉಲ್ಲಂಘಿಸಿ AI ತಂತ್ರಜ್ಞಾನಗಳ ಸಂಪೂರ್ಣ ದುರುಪಯೋಗಕ್ಕೆ ಸಮನಾಗಿರುತ್ತದೆ” ಎಂದು ಸಚಿವಾಲಯ ಹೇಳಿದೆ.

Continue Reading

ಹುಬ್ಬಳ್ಳಿ ಮಹಿಳೆ ವಿವಸ್ತ್ರ ಪ್ರಕರಣ ; ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡ ರಾಷ್ಟ್ರೀಯ ಮಹಿಳಾ ಆಯೋಗ ; ರಾಜ್ಯ ಸರ್ಕಾರಕ್ಕೆ ಘಟನೆ ವರದಿ ಸಲ್ಲಿಸಲು 5 ದಿನದ ಗಡುವು ನೀಡಿದ ಆಯೋಗ

ಈ ಮೂಲಕ ರಾಷ್ಟ್ರೀಯ ಮಹಿಳಾ ಆಯೋಗವು ರಾಜ್ಯ ಪೊಲೀಸ್‌ ಮಹಾನಿರ್ದೇಶಕರಿಗೆ (ಡಿಜಿಪಿ) ಪತ್ರ ಬರೆದಿದ್ದಾರೆ. ಈ ಘಟನೆಗೆ ಸಂಬಂಧಿಸಿ ತಕ್ಷಣವೇ ಎಫ್‌ಐಆ‌ರ್ ದಾಖಲಿಸಿ ಲಭ್ಯವಿರುವ ವಿಡಿಯೋ ಸಾಕ್ಷ್ಯಗಳ ಬಳಸಿಕೊಂಡು ನಿಖರ ಹಾಗೂ ಸಮಯಬದ್ಧ ತನಿಖೆ ನಡೆಸಬೇಕು. ಕರ್ತವ್ಯ ಲೋಪ ಎಸಗಿದ ಹಾಗೂ ಮಹಿಳೆಯ ಜತೆಗೆ ಅಸಭ್ಯವಾಗಿ ವರ್ತಿಸಿದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಈ ಪತ್ರದಲ್ಲಿ ತಿಳಿಸಿದ್ದಾರೆ. ಸಂತ್ರಸ್ತ ಮಹಿಳೆಗೆ ಅಗತ್ಯ ವೈದ್ಯಕೀಯ ಚಿಕಿತ್ಸೆ, ಮಾನಸಿಕ ಬೆಂಬಲ, ಕಾನೂನುಬದ್ಧ ಪರಿಹಾರವನ್ನು ಒದಗಿಸಬೇಕು ಎಂದು ಹೇಳಿದ್ದಾರೆ. ಈ […]

Continue Reading

5 ರೂಪಾಯಿಗೆ ದಿನಕ್ಕೆ ಎರಡು ಬಾರಿ ಊಟ ; 45 ಅಟಲ್ ಕ್ಯಾಂಟೀನ್‌ಗಳನ್ನು ಉದ್ಘಾಟಿಸಿದ ಸಿಎಂ ರೇಖಾ ಗುಪ್ತಾ

ಪ್ರತಿ ಕ್ಯಾಂಟೀನ್‌ಗೆ ನಿತ್ಯ ಸುಮಾರು 1,000 ಊಟಗಳನ್ನು ವಿತರಿಸಲಾಗುವುದು. ಈ ಯೋಜನೆಯಿಂದ ನಿತ್ಯ 1 ಲಕ್ಷ ಜನರಿಗೆ ಅನುಕೂಲವಾಗಲಿದೆ. ರಾಜಧಾನಿಯಲ್ಲಿ ಕೂಲಿ ಕೆಲಸಗಾರರು, ಕಾರ್ಮಿಕರು, ಬಡವರಿಗೆ ಪೌಷ್ಟಿಕ ಆಹಾರ ದೊರೆಯಲಿ ಎಂಬುದು ಯೋಜನೆಯ ಉದ್ದೇಶ. ಈ ಯೋಜನೆಗಾಗಿ ಸರ್ಕಾರ ₹104.24 ಕೋಟಿ ಮಂಜೂರು ಮಾಡಿದೆ ಎಂದು ವಿವರಿಸಿದರು. ಪ್ರತಿನಿತ್ಯ ಬೆಳಿಗ್ಗೆ 11.30ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಹಾಗೂ ರಾತ್ರಿ 6.30ರಿಂದ 9 ಗಂಟೆಯವರೆಗೆ ಊಟ ವಿತರಿಸಲಾಗುವುದು. ಒಂದು ಊಟಕ್ಕೆ ₹5 ನಿಗದಿಪಡಿಸಲಾಗಿದೆ. ಸರ್ಕಾರ ಪ್ರತಿ ಊಟಕ್ಕೆ ತಲಾ […]

Continue Reading