ಮಹಾರಾಷ್ಟ್ರ | ವಿಮಾನ ಅಪಘಾತ ; ಡಿಸಿಎಂ ಅಜಿತ್ ಪವಾರ್ ದುರ್ಮರಣ

ಹಾಗೇ ವಿಮಾನಕ್ಕೆ ಬೆಂಕಿ ಹೊತ್ತಿಕೊಂಡು ಧಗಧಗಿಸಿದ್ದು, ಕೂಡಲೇ ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಪರದಾಡಿದ್ದಾರೆ. ಅಲ್ಲದೆ ವಿಮಾನ ಅಪಘಾತದ ವೇಳೆ ದೊಡ್ಡ ಮಟ್ಟದಲ್ಲಿ ಸದ್ದು ಕೂಡ ಕೇಳಿಬಂದಿದೆ ಎನ್ನಲಾಗಿದ್ದು, ಪವಾರ್ ಖಾಸಗಿ ಚಾರ್ಟರ್ಡ್ ವಿಮಾನದಲ್ಲಿ ಪ್ರಯಾಣ ಮಾಡುತ್ತಿದ್ದರು. 66 ವರ್ಷದ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಜೊತೆಗೆ ಅಂಗರಕ್ಷಕರು ಕೂಡ ಇದ್ದರು ಎನ್ನಲಾಗಿದ್ದು, ಪೈಲಟ್ ಸೇರಿದಂತೆ ಒಟ್ಟಾರೆ 5 ಜನರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಅಲ್ಲದೆ ದುರಂತ ಸಂಭವಿಸಿದ ವಿಮಾನ ನಿಲ್ದಾಣದಲ್ಲಿ ಇದೀಗ […]

Continue Reading

ಮಗಳ ಮದುವೆಗೆ 25 ಲಕ್ಷ ರೂಪಾಯಿ ವೆಚ್ಚದಲ್ಲಿ 3 ಕೆಜಿ ಬೆಳ್ಳಿಯಿಂದ ವಿವಾಹ ಆಮಂತ್ರಣ ಪತ್ರಿಕೆ ಮಾಡಿಸಿದ ತಂದೆ

ಬೆಳ್ಳಿ ವಿವಾಹ ಆಮಂತ್ರಣ ಪತ್ರಿಕೆ ವಿನ್ಯಾಸಗೊಳಿಸಿದರು ಕೈಯಿಂದಲೇ 65 ದೇವರುಗಳ ಕಲಾಕೃತಿ ಕೆತ್ತನೆ: ಆಮಂತ್ರಣ ಪತ್ರಿಕೆ 8 ಇಂಚು ಉದ್ದ, 6.5 ಇಂಚು ಅಗಲ ಹಾಗೂ 3 ಇಂಚು ಆಳ ಇದೆ. ಕಲಾವಿದರು ಇಷ್ಟು ದೊಡ್ಡ ಬೆಳ್ಳಿ ಆಮಂತ್ರಣ ಪತ್ರಿಕೆ ತಯಾರಿಕೆಯಲ್ಲಿ ತಮ್ಮ ಕೌಶಲ್ಯವನ್ನು ಅನಾವರಣಗೊಳಿಸಿದ್ದಾರೆ. ಈ ಆಹ್ವಾನ ಪತ್ರಿಕೆ ಸಿದ್ಧಪಡಿಸಲು ಕಲಾವಿದರಿಗೆ ಒಂದು ವರ್ಷ ಹಿಡಿದಿದೆ. ಆಮಂತ್ರಣ ಪತ್ರಿಕೆಯನ್ನು 128 ಪ್ರತ್ಯೇಕ ಭಾಗಗಳನ್ನು ಜೋಡಿಸಿ ತಯಾರಿಸಲಾಗಿದೆ. ಬೆಳ್ಳಿ ಆಹ್ವಾನ ಪತ್ರಿಕೆಯು ಗಣೇಶ, ರಾಮ ದರ್ಬಾರ್, ಶಿವ-ಪಾರ್ವತಿ […]

Continue Reading

ತಮಿಳುನಾಡು ಸರ್ಕಾರದಿಂದ ಕನ್ನಡ ಸಹಿತ ಹಿಂದಿಯೇತರ ಭಾಷಾ ಸಾಹಿತ್ಯ ಪ್ರಶಸ್ತಿ ಘೋಷಣೆ

ಪ್ರಶಸ್ತಿಗಳ ಮೇಲಿನ ಅನಿಶ್ಚಿತತೆಯನ್ನು ಒತ್ತಿ ಹೇಳಿದ ಅವರು, “ಕಲೆ ಮತ್ತು ಸಾಹಿತ್ಯ ಪ್ರಶಸ್ತಿಗಳಲ್ಲಿಯೂ ಸಹ ರಾಜಕೀಯ ಹಸ್ತಕ್ಷೇಪಗಳು ಅಪಾಯಕಾರಿ” ಎಂದು ಅವರು ಹೇಳಿದರು. ಅಂತಹ ಸಂದರ್ಭಗಳಲ್ಲಿ, ಹಲವಾರು ಬರಹಗಾರರು ಮತ್ತು ಕಲಾ/ಸಾಹಿತ್ಯ ಸಂಸ್ಥೆಗಳ ಪ್ರತಿನಿಧಿಗಳು ಸೂಕ್ತ, ರಚನಾತ್ಮಕ, ಪ್ರತಿ-ಕ್ರಿಯಾ ಯೋಜನೆಗಾಗಿ ತಮ್ಮಲ್ಲಿ ಮನವಿ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಹೇಳಿದರು. “ಇದು ಈ ಸಮಯದ ಅಗತ್ಯವಾಗಿದೆ ಎಂದು ನಮಗೆ ಅರಿವಾಗಿದೆ, ನಿಮ್ಮೆಲ್ಲರನ್ನು ಸಂತೋಷಪಡಿಸುವ ಘೋಷಣೆಯನ್ನು ನಾನು ಮಾಡಲು ಬಯಸುತ್ತೇನೆ. ಅದರಂತೆ, ಪ್ರತಿ ವರ್ಷ ತಮಿಳುನಾಡು ಸರ್ಕಾರದ ಪರವಾಗಿ, ಆಯ್ದ […]

Continue Reading

ಮಹಾರಾಷ್ಟ್ರ | ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿ ಕಮಾಲ್!

2020 ರ ವಿಧಾನಸಭಾ ಚುನಾವಣೆಯ ನಂತರ ಬಿಜೆಪಿಗೆ ಕೈಕೊಟ್ಟ ಶಿವಸೇನೆ ಕಾಂಗ್ರೆಸ್, ಎನ್ಸಿಪಿ ಜೊತೆ ಸೇರಿ ಮೈತ್ರಿ ಮಾಡಿಕೊಂಡಿತ್ತು. ನಂತರದ ಬೆಳವಣಿಗೆಯಲ್ಲಿ ಏಕನಾಥ್ ಶಿಂಧೆ ಬಣದ ಶಾಸಕರು ಶಿವಸೇನೆಯನ್ನು ತೊರೆದು ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡು ಮಹಾಯುತಿ ಸರ್ಕಾರ ಅಧಿಕಾರಕ್ಕೆ ಬಂದಿತ್ತು. ಏಕನಾಥ್ ಶಿಂದೆ ಮುಖ್ಯಮಂತ್ರಿಯಾಗಿದ್ದರು. ಈ ಮೈತ್ರಿ ನಂತರ ಲೋಕಸಭೆ, ವಿಧಾನಸಭೆ, ಸ್ಥಳೀಯ ಚುನಾವಣೆಯಲ್ಲೂ ಅಬ್ಬರಿಸುತ್ತಿದೆ. ತಮ್ಮ ಎಕ್ಸ್‌ ಖಾತೆಯಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ “ರಾಜ್ಯದ ಉತ್ಸಾಹಭರಿತ ಜನರು ಎನ್‌ಡಿಎಯ ಸಾರ್ವಜನಿಕ ಕಲ್ಯಾಣ […]

Continue Reading

777ಚಾರ್ಲಿ ನೆನಪಿಸಿದ ಬ್ರೌನಿ!

ಒಟ್ಟಾರೆ ಶ್ವಾನ ಪ್ರಿಯರಿಗೆ ಇದು ಒಂದು ಸಂತಸದ ವಿಷಯವೇ ಸರಿ! ಹಾಗೂ ಬ್ರೌನಿ ಹೆಸರು ಮಾತ್ರ ಇಂಗ್ಲಿಷ್ ಆದರೆ ಬ್ರೌನಿ ಅಪ್ಪಟ ಕನ್ನಡತಿ ಕನ್ನಡದಲ್ಲಿ ಹೇಳುವುದನ್ನ ಬೇಗ ಗ್ರಹಿಸುತ್ತಾಳೆ. ಸೂಕ್ಷ್ಮವಾಗಿ ಸ್ಪಂದಿಸುತ್ತಾಳೆ.ಬ್ರೌನಿ ಗೆ ಇಂಗ್ಲಿಷ್ ಅಂದರೆ ಅಲೆರ್ಜಿ ಕನ್ನಡದಲ್ಲಿ ಹೇಳಿ ತಕ್ಷಣವೇ ಸ್ಪಂದಿಸುತ್ತಾಳೆ. ಚಾರ್ಲಿ ಸಿನಿಮಾದ ಚಾರ್ಲಿಯಷ್ಟೇ ಭಾವನಾತ್ಮಕ ಜೀವಿ ಆಗಿದ್ದಾಳೆ.ಹೌದು ಯಾಕಪ್ಪ ಈಗ ಈ ವಿಶೇಷವಾಗಿ ಬ್ರೌನಿ ವಿಷಯ ತಿಳಿಸಿದ್ದು ಅಂದರೆ ನಾವು ಸುದ್ದಿ ಸಂಬಂಧ ಬಾಪೂಜಿ ನಗರ ತೆರಳಿದ್ದಾಗ ಬ್ರೌನಿ ವಾಕಿಂಗ್ ಗೆ ಬಂದಿದ್ದಳು […]

Continue Reading

ಕೇರಳ | ಭಾರತೀಯ ಕ್ರೀಡಾ ಪ್ರಾಧಿಕಾರದ ಹಾಸ್ಟೆಲ್‌ನಲ್ಲಿ ಇಬ್ಬರು ಬಾಲಕಿಯರ ಶವಗಳು ಪತ್ತೆ

ಕೊಲ್ಲಂ ಪೂರ್ವ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.ಸಾವಿಗೆ ಕಾರಣ ಇನ್ನೂ ತಿಳಿದುಬಂದಿಲ್ಲ, ಮತ್ತು ಕೋಣೆಯಲ್ಲಿ ಯಾವುದೇ ಆತ್ಮಹತ್ಯೆ ಪತ್ರ ಕಂಡುಬಂದಿಲ್ಲ. ಸಹ ತರಬೇತಿದಾರರು, ತರಬೇತುದಾರರು ಮತ್ತು ಕುಟುಂಬ ಸದಸ್ಯರಿಂದ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗುವುದು. ಮರಣೋತ್ತರ ಪರೀಕ್ಷೆಯ ನಂತರ ಮೃತದೇಹಗಳನ್ನು ಸಂಬಂಧಿಕರಿಗೆ ಹಸ್ತಾಂತರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

Continue Reading

ಮನುಷ್ಯತ್ವವನ್ನೇ ಮರೆತು ಸುಮಾರು 500 ಬೀದಿನಾಯಿಗಳಿಗೆ ವಿಷ ಹಾಕಿ ಕೊಂದಿರುವ ಭೀಕರ ಘಟನೆ ಬೆಳಕಿಗೆ

ವಿಶೇಷವೆಂದರೆ, ಬೀದಿನಾಯಿಗಳ ಹಾವಳಿ ತಡೆಯುವಲ್ಲಿ ಸರ್ಕಾರಗಳು ವಿಫಲವಾಗಿವೆ ಎಂದು ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದ ಬೆನ್ನಲ್ಲೇ ಈ ಘಟನೆ ನಡೆದಿದೆ. ನಾಯಿ ಕಡಿತಕ್ಕೆ ಒಳಗಾದವರಿಗೆ ಸರ್ಕಾರಗಳು ಭಾರಿ ಪರಿಹಾರ ನೀಡಬೇಕಾಗುತ್ತದೆ ಎಂದು ಎಚ್ಚರಿಸಿದ್ದ ನ್ಯಾಯಾಲಯ, ಆದರೆ ಯಾವುದೇ ಕಾರಣಕ್ಕೂ ಪ್ರಾಣಿಗಳನ್ನು ಕೊಲ್ಲುವುದು ಕಾನೂನುಬಾಹಿರ ಮತ್ತು ಅಸಮ್ಮತ ಪರಿಹಾರ ಎಂದು ಸ್ಪಷ್ಟವಾಗಿ ಹೇಳಿತ್ತು. ಪ್ರಾಣಿ ಪ್ರೇಮಿಗಳು ಈ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದು, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕೆಂದು ಒತ್ತಾಯಿಸಿದ್ದಾರೆ

Continue Reading

ಕೇರಳದ ಎರುಮಲೈನಲ್ಲಿ ಅಯ್ಯಪ್ಪ ಮಾಲಾಧಾರಿಗಳಿಗೆ ನಿರ್ಬಂಧ ; ಮಾಲಾಧಾರಿಗಳಿಂದ ಪ್ರತಿಭಟನೆ

ಎರುಮಲೈದಿಂದ ಪಂಪಗೆ ಹೋಗಲು ಕೇರಳ ಬಸ್ ಗಳಲ್ಲಿ ಹೋಗುವಂತೆ ಹಾಗೂ ಕರ್ನಾಟಕದಿಂದ ವಾಹನ ಮಾಡಿಕೊಂಡು ಬರುವ ಯಾತ್ರಾತ್ರಿಗಳಿಗೆ ಪಾರ್ಕಿಂಗ್ ಗೆ ಹಣಪಡೆಯಲಾಗುತ್ತಿದೆ. ಇದು ಕೇರಳ ಸರ್ಕಾರದ ಲೂಟಿ ಎಂದು ಆರೋಪಿಸಿರುವ ಮಾಲಾಧಾರಿಗಳು ರಾಜ್ಯದ ಸಿಎಂ, ಡಿಸಿಎಂ ಹಾಗೂ ಕೇಂದ್ರ ಸಚಿವ ಕುಮಾರಸ್ವಾಮಿ ಸಹಾಯಕ್ಕೆ ಧಾವಿಸುವಂತೆ ಭಕ್ತಾದಿಗಳು ಕೋರಿದ್ದಾರೆ.

Continue Reading