ಶಿವಮೊಗ್ಗ | (POSH) ಅನುಷ್ಟಾನ, ಮಹಿಳಾ ಸ್ಪಂದನ, ಪ್ರಗತಿ ಪರಿಶೀಲನಾ ಸಭೆಯಲ್ಲಿ ನಾಗಲಕ್ಷ್ಮಿ ಚೌಧರಿಯವರು ತಿಳಿಸಿದ್ದೇನು?

ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪ ನಿರ್ದೇಶಕಿ ಭಾರತಿ ಬಣಕಾರ್ ಮಾತನಾಡಿ, ಜಿಲ್ಲೆಯಲ್ಲಿ 3612 ಸರ್ಕಾರಿ ಕಚೇರಿಗಳಿದ್ದು 10 ಜನಕ್ಕಿಂತ ಹೆಚ್ಚು ಮಹಿಳೆಯರು ಕಾರ್ಯ ನಿರ್ವಹಿಸುತ್ತಿರುವ 1050 ಕಚೇರಿಗಳಲ್ಲಿ ಆಂತರಿಕ ದೂರು ಸಮಿತಿ ರಚಿಸಲಾಗಿದೆ ಎಂದರು. ಅಧ್ಯಕ್ಷರು, ಕಚೇರಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಹೆಣ್ಣುಮಕ್ಕಳು, ಹಿರಿಯ ಅಧಿಕಾರಿಗಳು, ಸಹೋದ್ಯೋಗಿಗಳು ಯಾವುದೇ ರೀತಿಯಲ್ಲಿ ದೈಹಿಕ, ಮಾನಸಿಕ ದೌರ್ಜನ್ಯ, ಕಿರುಕುಳ ನೀಡುತ್ತಿದ್ದರೆ ಯಾವುದೇ ಭಯ-ಆತಂಕಕ್ಕೆ ಒಳಗಾಗದೇ ಆಂತರಿಕ ದೂರು ಸಮಿತಿಗೆ ದೂರು ನೀಡಬೇಕೆಂದು ತಿಳಿಸಿದರು. ಮೆಗ್ಗಾನ್ ಆಸ್ಪತ್ರೆಯ ಮಹಿಳಾ ಜನರಲ್ […]

Continue Reading

ಓದುಗರು ಹಾಗೂ ಶಿಕ್ಷಕರಾದ ವಾಸುದೇವಮೂರ್ತಿ ಅವರಿಂದ ಇ-ಕನ್ನಡ ಮಾಧ್ಯಮಕ್ಕೆ ಶುಭಾಶಯ

ಹೊಸ ಪ್ರಯಾಣಕ್ಕೆ ಮತ್ತೊಮ್ಮೆ ಹಾರ್ದಿಕ ಶುಭಾಶಯಗಳು.ನಿಮ್ಮ ನ್ಯೂಸ್ ಚಾನೆಲ್ ರಾಜ್ಯ,ದೇಶ-ವಿದೇಶಗಳಲ್ಲಿ ಖ್ಯಾತಿ ಪಡೆದು ಜನಪ್ರಿಯವಾಗಲಿ ಎಂದು ಹಾರೈಸುತ್ತೇನೆ ಎಂದು ಮೈಸೂರು ಜಿಲ್ಲೆಯ ಶಿಕ್ಷಕರು ಹಾಗೂ ಓದುಗರಾದ ವಾಸುದೇವಮೂರ್ತಿ ಎಸ್ ಅವರು ಹಾರೈಸಿದ್ದಾರೆ. ಈ ಮೂಲಕ ನಿಮ್ಮ ಶುಭ ಹಾರೈಕೆಗೆ ನಮ್ಮಿಂದ ಹೃದಯಪೂರ್ವಕ ಧನ್ಯವಾದಗಳನ್ನು ತಿಳಿಸುತ್ತಿದ್ದೇವೆ.

Continue Reading

ರಾಜ್ಯದ 10 ಕಡೆ ಏಕಕಾಲಕ್ಕೆ ಲೋಕಾಯುಕ್ತ ದಾಳಿ

ನಗರದ ಆಂಜನೇಯ ಬಡಾವಣೆಯ 12 ಕ್ರಾಸ್‌ನಲ್ಲಿರುವ ಪ್ರಭು ಅವರ ಮನೆ‌, ತಾಲ್ಲೂಕಿನ ದೊಡ್ಡಘಟ್ಟ ಗ್ರಾಮದ ತೋಟದ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಎಂ.ಎಸ್. ಕೌಲಾಪೊರೆ ನೇತೃತ್ವದಲ್ಲಿ ದಾಳಿ ನಡೆದಿದೆ.ಅಕ್ರಮ ಆಸ್ತಿ ಸಂಪಾದನೆಯ ಆರೋಪದ ಮೇರೆಗೆ ಈ ದಾಳಿ ನಡೆದಿದ್ದು, ದಾಖಲೆಗಳನ್ನು ಪರಿಶೀಲಿಸಲಾಗುತ್ತಿದೆ. ಡಿವೈಎಸ್‌ಪಿ ಕಲಾವತಿ, ಇನ್‌ಸ್ಪೆಕ್ಟರ್‌ ಗುರುಬಸವರಾಜ್ ತಂಡ ಪರಿಶೀಲನೆ ನಡೆಸುತ್ತಿದೆ ಎಂದು ಲೋಕಾಯುಕ್ತ ಕಚೇರಿ ಮೂಲಗಳು ಮಾಹಿತಿ ನೀಡಿವೆ. ಕರ್ನಾಟಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಸುಭಾಷ ನಾಟಿಕರ್ ಅವರ ನಿವಾಸದಲ್ಲಿ ಲೋಕಾಯಕ್ತ ಪೋಲೀಸರು […]

Continue Reading

ಬುರುಡೆ ಚಿನ್ನಯ್ಯಗೆ ಜಾಮೀನು ಮಂಜೂರು ಆದರೆ ಶರತ್ತು ವಿಧಿಸಿದ ನ್ಯಾಯಾಲಯ

ಆರೋಪಿ ಇದೇ ರೀತಿಯ ಅಪರಾಧವನ್ನು ಮತ್ತೆ ಮಾಡಬಾರದು ಮತ್ತು ಪರಾರಿಯಾಗಬಾರದು, ಬೆದರಿಕೆ, ಪ್ರಚೋದನೆಗಳ ಮೂಲಕ ಪ್ರಾಸಿಕ್ಯೂಷನ್ ಸಾಕ್ಷಿಗಳನ್ನು ಹಾಳು ಮಾಡಬಾರದು ಮತ್ತು ಪ್ರಾಸಿಕ್ಯೂಷನ್ ಸಾಕ್ಷ್ಯಗಳನ್ನು ನಾಶಪಡಿಸಬಾರದು ಎಂಬ ಷರತ್ತುಗಳನ್ನು ಕೋರ್ಟ್ ವಿಧಿಸಿದೆ. ಅಲ್ಲದೆ, ಆರೋಪಿ ತನಿಖಾ ಅಧಿಕಾರಿಗೆ ಲಭ್ಯವಾಗಬೇಕು ಮತ್ತು ತನಿಖೆಗೆ ಸಹಕರಿಸಬೇಕು ಎಂದು ಸೂಚಿಸಿದೆ.ಪೂರ್ವಾನುಮತಿ ಇಲ್ಲದೆ ನ್ಯಾಯಾಲಯದ ವ್ಯಾಪ್ತಿಯನ್ನು ಬಿಟ್ಟು ಹೋಗಬಾರದು ಮತ್ತು ಧರ್ಮಸ್ಥಳ ಪೊಲೀಸ್ ಠಾಣೆಯ ಅಪರಾಧ ಸಂಖ್ಯೆ 39/2025 ಕ್ಕೆ ಸಂಬಂಧಿಸಿದ ಯಾವುದೇ ರೀತಿಯ ಸಂದರ್ಶನ/ಹೇಳಿಕೆಯನ್ನು ಸಾಮಾಜಿಕ ಮಾಧ್ಯಮ ಅಥವಾ ಟಿವಿ ಚಾನೆಲ್‌ಗಳು […]

Continue Reading
logo_e-kannada

ಇ-ಕನ್ನಡ ನ್ಯೂಸ್ | ಸತ್ಯ ಶೋಧ ನಿರ್ಭೀತ

ನಮ್ಮ ಇ- ಕನ್ನಡ.ಇನ್ ನ್ಯೂಸ್ ಎಂಬ ಅಂತರ್ಜಾಲ ಸುದ್ದಿ ಮಾಧ್ಯಮ ಪ್ರಾರಂಭಿಸಿದ್ದೇವೆ. ನಮ್ಮ ಸುದ್ದಿ ಮಾಧ್ಯಮವು ಯಾವುದೇ ರೀತಿಯ ಸೈದ್ಧಾಂತಿಕ ವಿಚಾರ, ಸಿದ್ಧಾಂತಕ್ಕೆ ಅಥವಾ ಯಾರ ಪರ ಅಥವಾ ವಿರುದ್ಧದ ನಿಲುವು ಹೊಂದಿಲ್ಲ. ನಿಷ್ಪಕ್ಷವಾದ ಸುದ್ದಿಯನ್ನು ನಿಮ್ಮ ಮುಂದೆ ಇಡುವುದರ ಜೊತೆಗೆ ಎಲ್ಲಾ ರೀತಿಯ ಕ್ಷೇತ್ರಕ್ಕೂ ತಮ್ಮ ಅಭಿಪ್ರಾಯ ವಿಚಾರಗಳನ್ನು ಮಂಡಿಸುವ ಮುಕ್ತವಾದ ವೇದಿಕೆ ಹಾಗೂ ಅವಕಾಶವನ್ನು ನಾವು ನಮ್ಮ ಮಾಧ್ಯಮ ಮುಖಾಂತರ ನೀಡಲಿದ್ದೇವೆ. ನಮ್ಮ ಮಾಧ್ಯಮದ ಮುಖ್ಯ ಗುರಿ ಹಾಗೂ ಉದ್ದೇಶ ಸಮಾಜ ಮುಖಿಯಾಗಿರುವುದು. ವಸ್ತು […]

Continue Reading