Category: ವಿದೇಶ
ನೇಪಾಳ ದುರಂತ : ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ಸರ್ಕಾರ ಮನವಿ
ಸಾರ್ವಜನಿಕರು +977 9851316807, +977 9709107500 ಅಥವಾ +977 9810326117 ಸಂಖ್ಯೆಗಳನ್ನು ನೇರವಾಗಿ ಅಥವಾ ವಾಟ್ಸಾಪ್ ಮೂಲಕ ಸಂಪರ್ಕಿಸಿ ಮಾಹಿತಿ ಪಡೆಯಲು ಹಾಗೂ ನೆರವು ಕೋರಲು ಪ್ರಕಟಣೆಯಲ್ಲಿ ತಿಳಿಸಿದೆ.
Continue Readingಜರ್ಮನಿಯಲ್ಲಿ ಅದ್ಧೂರಿಯಾಗಿ ನಡೆಯಲಿರುವ ‘ಬಸವ ಜಯಂತಿ 2026’ ಮಹಾಸಮಾವೇಶ ಪೂಜ್ಯ ಡಾ. ಬಸವ ಮರುಳಸಿದ್ದ ಸ್ವಾಮೀಜಿಗಳ ದಿವ್ಯ ಉಪಸ್ಥಿತಿ – ಯುರೋಪಿನ ಬಸವಾಭಿಮಾನಿಗಳ ಮಹಾಸಂಗಮ
ಈ ಮಹಾಸಮಾವೇಶದಲ್ಲಿ ಜರ್ಮನಿಯ ಭಾರತೀಯ ರಾಯಭಾರಿಯಾಗಿರುವ ಶ್ರೀ ಅಜಿತ್ ವಿನಾಯಕ್ ಗುಪ್ತೆ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಕಾರ್ಯಕ್ರಮದ ಶೋಭೆ ಹೆಚ್ಚಿಸಲಿದ್ದಾರೆ.ಕಾರ್ಯಕ್ರಮದ ಅತ್ಯಂತ ವಿಶೇಷ ಆಕರ್ಷಣೆಯಾಗಿ ಚಿಕ್ಕಮಗಳೂರಿನ ಬಸವತತ್ವ ಪೀಠ ಹಾಗೂ ಶಿವಮೊಗ್ಗದ ಬಸವ ಕೇಂದ್ರದ ಶ್ರೀ ಮ.ನಿ.ಪ್ರ. ಡಾ. ಬಸವ ಮರುಳಸಿದ್ದ ಸ್ವಾಮೀಜಿಗಳು ದಿವ್ಯ ಉಪಸ್ಥಿತಿ ವಹಿಸಿ ಆಶೀರ್ವಚನ ನೀಡಲಿದ್ದಾರೆ. ತಮ್ಮ ಉಪನ್ಯಾಸದಲ್ಲಿ ಬಸವಣ್ಣನವರ ವಚನ ತತ್ವ, ಸಾಮಾಜಿಕ ಸಮಾನತೆ, ಮಾನವೀಯ ಮೌಲ್ಯಗಳು ಹಾಗೂ ಶಾಂತಿಯ ಸಂದೇಶವನ್ನು ಭಕ್ತರಿಗೆ ಉಣಬಡಿಸಲಿದ್ದಾರೆ. ಅಲ್ಲದೆ, ಎರ್ಲಾಂಗೆನ್ ನಗರದ ಉಪ […]
Continue Readingಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು ; ಮೇಜಿನ ಕೆಳಗೆ ಅಡಗಿ ಕುಳಿತ ಟ್ರಂಪ್
ಒಂದು ಮೂಲೆಯಿಂದ ಗಾಡ್ ಬ್ಲೆಸ್ ಅಮೆರಿಕಾ ಎಂಬ ಘೋಷಣೆ ಕೇಳಿಬಂದಿತು, ಈ ವೇಳೆ ಡೊನಾಲ್ಡ್ ಟ್ರಂಪ್ ಅವರನ್ನು ವೇದಿಕೆಯಿಂದ ಸುರಕ್ಷಿತವಾಗಿ ಕರೆದುಕೊಂಡು ಹೋಗಲಾಯಿತು. ಅವರು ಕ್ಷಣಿಕವಾಗಿ ಜಾರಿಬಿದ್ದು, ಬಳಿಕ ಸೀಕ್ರೆಟ್ ಸರ್ವಿಸ್ ಸಿಬ್ಬಂದಿಯ ಸಹಾಯದಿಂದ ಎದ್ದರು. ಒಬ್ಬ ಕಾನೂನು ಜಾರಿಗೆ ಸಂಬಂಧಿಸಿದ ಅಧಿಕಾರಿ ಗುಂಡು ಹಾರಿಸಿದ ವ್ಯಕ್ತಿಯಿದ್ದಾನೆ ಎಂದು ದೃಢಪಡಿಸಿದರೂ, ಹೆಚ್ಚಿನ ವಿವರಗಳು ತಕ್ಷಣ ಲಭ್ಯವಾಗಲಿಲ್ಲ. ಸೀಕ್ರೆಟ್ ಸರ್ವಿಸ್ ರಕ್ಷಣೆಯಲ್ಲಿದ್ದ ಎಲ್ಲಾ ಅಧಿಕಾರಿಗಳನ್ನು ಸ್ಥಳಾಂತರಿಸಲಾಯಿತು. ಕಾರ್ಯಕ್ರಮವನ್ನು ಮತ್ತೆ ಪ್ರಾರಂಭಿಸಲು ಆಯೋಜಕರು ಪ್ರಯತ್ನಿಸುತ್ತಿದ್ದರು.
Continue Readingಇಸ್ಲಾಮಾಬಾದ್ ನಲ್ಲಿ ಅಮೆರಿಕ-ಇರಾನ್ ಶಾಂತಿ ಮಾತುಕತೆ
ಮೊಹಮ್ಮದ್ ಬಘೇರ್ ಖಲಿಬಾಫ್ ನಿಯೋಗದಲ್ಲಿ ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ, ಸುಪ್ರೀಂ ನ್ಯಾಷನಲ್ ಸೆಕ್ಯುರಿಟಿ ಕೌನ್ಸಿಲ್ನ ಕಾರ್ಯದರ್ಶಿ ಅಲಿ ಅಕ್ಬರ್ ಅಹ್ಮದಿಯಾನ್, ಇರಾನ್ ಕೇಂದ್ರೀಯ ಬ್ಯಾಂಕ್ ಗವರ್ನರ್ (ಆರ್ಥಿಕ ನಿರ್ಬಂಧಗಳ ಚರ್ಚೆಗಾಗಿ) ಅಬ್ದೋಲ್ನಾಸರ್ ಹೆಮ್ಮತಿ, ಹಿರಿಯ ರಾಜತಾಂತ್ರಿಕ ಮಜಿದ್ ತಖ್ತ್ ರಾವಂಚಿ ಮತ್ತು ಮಾಜಿ ಐಆರ್ಜಿಸಿ ಕಮಾಂಡರ್ ಮೊಹಮ್ಮದ್ ಬಘೇರ್ ಜೊಲ್ಘಾದರ್ ಇರಲಿದ್ದಾರೆ. ಮಧ್ಯಸ್ಥಿಕೆ ವಹಿಸುತ್ತಿರುವ ಪಾಕಿಸ್ತಾನದ ಪರವಾಗಿ ಪ್ರಧಾನ ಮಂತ್ರಿ ಶೆಹಬಾಜ್ ಷರೀಫ್ ಜೊತೆ ವಿದೇಶಾಂಗ ಸಚಿವ ಇಶಾಕ್ ದಾರ್, ಸೇನಾ ಮುಖ್ಯಸ್ಥ (ಭದ್ರತೆ […]
Continue Readingದಿನಕ್ಕೊಂದು, ಕ್ಷಣಕ್ಕೊಂದು ಮಾತನಾಡಬೇಡಿ ; ಇರಾನ್ ಯುದ್ಧದ ಬಗ್ಗೆ ಟ್ರಂಪ್ಗೆ ಮ್ಯಾಕ್ರನ್ ಕಿವಿ ಮಾತು
“ಮಿಲಿಟರಿ ಕಾರ್ಯಾಚರಣೆಯ ಮೂಲಕ ಬಲವಂತವಾಗಿ ಹಾರ್ಮುಜ್ ಜಲಸಂಧಿಯನ್ನು ವಿಮೋಚನೆಗೊಳಿಸಲು ಪ್ರತಿಪಾದಿಸುವವರಿದ್ದಾರೆ, ಈ ನಿಲುವನ್ನು ಕೆಲವೊಮ್ಮೆ ಯುನೈಟೆಡ್ ಸ್ಟೇಟ್ಸ್ ವ್ಯಕ್ತಪಡಿಸಿದೆ. ಇದು ಅವಾಸ್ತವಿಕ. ಏಕೆಂದರೆ ಇದು ಹೆಚ್ಚಿನ ಸಮಯವನ್ನು ತೆಗೆದುಕೊಳ್ಳುತ್ತದೆ ಮತ್ತು ಜಲಸಂಧಿಯನ್ನು ದಾಟುವ ಪ್ರತಿಯೊಬ್ಬರು ಇರಾನಿನ ಕ್ರಾಂತಿಕಾರಿ ಗಾರ್ಡ್ಗಳಿಂದ ಭಾರೀ ಬೆದರಿಕೆ ಎದುರಿಸಬೇಕಾಗುತ್ತದೆ. ಹೀಗಾಗಿ ಕದನ ವಿರಾಮ ಘೋಷಿಸಬೇಕು” ಎಂದು ಮ್ಯಾಕ್ರನ್ ಹೇಳಿದ್ದಾರೆ. ‘ನ್ಯಾಟೋವನ್ನು ದುರ್ಬಲಗೊಳಿಸಿದ ಟ್ರಂಪ್*ಮ್ಯಾಕ್ರಾನ್ ಅವರು ಗುರುವಾರ ದಕ್ಷಿಣ ಕೊರಿಯಾಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ, ಟ್ರಂಪ್ ಅವರು ಅಮೆರಿಕದ ಮೈತ್ರಿಕೂಟದ ಬದ್ಧತೆಯ ಬಗ್ಗೆ “ನಿತ್ಯವೂ […]
Continue Readingರಸ್ತೆಯಲ್ಲಿ ಪಾನ್ ಉಗುಳಿದ ಭಾರತೀಯ ಮೂಲದ ಇಬ್ಬರಿಗೆ ತಲಾ 1.7 ಲಕ್ಷ ದಂಡ ವಿಧಿಸಿದ ಲಂಡನ್ ನ್ಯಾಯಾಲಯ
ಇದೇ ರೀತಿಯ ಪ್ರತ್ಯೇಕ ಪ್ರಕರಣದಲ್ಲಿ, ರುಯಿಸ್ಲಿಪ್ನಲ್ಲಿ ವಾಸಿ ಹಿತೇಶ್ ಪಟೇಲ್ (32) ಅವರಿಗೂ ನ್ಯಾಯಾಲಯವು 1,391 ಯುರೋ (1.7 ಲಕ್ಷ ರೂ.) ದಂಡ ವಿಧಿಸಿದೆ. ಜೂನ್ 12, 2025 ರಂದು ವೆಂಬ್ಲಿ ಹಿಲ್ನ ರಸ್ತೆಯೊಂದರಲ್ಲಿ ಪಾನ್ ಉಗುಳಿದ್ದರು. ಅವರು ವಿಚಾರಣೆಗೆ ಹಾಜರಾಗಿರಲಿಲ್ಲ. ಅನುಪಸ್ಥಿತಿಯಲ್ಲೇ ವಿಚಾರಣೆ ನಡೆಸಿದ ನ್ಯಾಯಾಲಯ ದಂಡ ವಿಧಿಸಿದೆ. ಪಾನ್ ಉಗುಳುವುದರಿಂದ ಉಂಟಾಗುವ ಕಲೆಗಳನ್ನು ಸ್ವಚ್ಛಗೊಳಿಸಲು ಪ್ರತಿ ವರ್ಷ 30,000 ಯೂರೋಗಳಿಗಿಂತ (32,08,920 ರೂ.) ಹೆಚ್ಚು ಖರ್ಚು ಮಾಡಲಾಗುತ್ತದೆ. ಯಂತ್ರಗಳು ಸಹ ಆ ಕಲೆಯನ್ನು ಸಂಪೂರ್ಣವಾಗಿ […]
Continue Readingವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಮಾತುಕತೆ ಯಶಸ್ವಿ ; ಹಾರ್ಮುಜ್ ಜಲಸಂಧಿ ಡಾಟಲು ಇರಾನ್ ಸಮ್ಮತಿ
ಮುಂಬೈ ತಲುಪಿದ ಹಡಗು: ಇಸ್ರೇಲ್-ಇರಾನ್ ಯುದ್ಧ ಆರಂಭವಾದ ನಂತರ, ಹಾರ್ಮುಜ್ ಜಲಸಂಧಿಯನ್ನು ಯಶಸ್ವಿಯಾಗಿ ದಾಟಿ ಮುಂಬೈ ಬಂದರು ತಲುಪಿದ ಮೊದಲ ಭಾರತೀಯ ಹಡಗು ಎಂಬ ಹೆಗ್ಗಳಿಕೆಗೆ ‘ಶೆನ್ಲಾಂಗ್ ಸೂಯೆಜ್ಮ್ಯಾಕ್ಸ್’ ಪಾತ್ರವಾಗಿದೆ. ಭಾರತಕ್ಕೆ ಬೇಕಾದ ಕಚ್ಚಾ ತೈಲ ಮತ್ತು ಅಡುಗೆ ಅನಿಲದ (LPG) ಸುಮಾರು ಅರ್ಧದಷ್ಟು ಪಾಲು ಈ ಹಾರ್ಮುಜ್ ಜಲಸಂಧಿಯ ಮೂಲಕವೇ ಬರಬೇಕಿದೆ. ಒಂದು ವೇಳೆ ಈ ಮಾರ್ಗ ಸಂಪೂರ್ಣ ಬಂದ್ ಆಗಿದ್ದರೆ ದೇಶದಲ್ಲಿ ಪೆಟ್ರೋಲ್-ಡೀಸೆಲ್ ದರ ಏರಿಕೆಯಾಗುವ ಮತ್ತು ಇಂಧನ ಅಭಾವ ಸೃಷ್ಟಿಯಾಗುವ ಭೀತಿಯಿತ್ತು.
Continue Readingಇರಾನ್ | ಅಲಿ ಖಮೇನಿ ಪುತ್ರ ಮೊಜ್ತಬಾ ಸರ್ವೋಚ್ಚ ನಾಯಕನಾಗಿ ಆಯ್ಕೆಯಾಗುತ್ತಿದ್ದಂತೆ ಇಸ್ರೇಲ್ ನಿಂದ ಭೀಕರ ದಾಳಿ
ಇರಾನ್ನಲ್ಲಿ ಸರ್ವೋಚ್ಚ ನಾಯಕನ ಆಯ್ಕೆಯ ನಂತರ, ಇಸ್ರೇಲ್ನ ರಕ್ಷಣಾ ಸಚಿವ ಇಸ್ರೇಲ್ ಕಾಟ್ಜ್, ಎಕ್ಸ್-ಪೋಸ್ಟ್ ಮೂಲಕ ಕಠಿಣ ಎಚ್ಚರಿಕೆ ನೀಡಿದರು. ಸರ್ವೋಚ್ಚ ನಾಯಕನ ಸ್ಥಾನಕ್ಕೆ ಆಯ್ಕೆಯಾದ ವ್ಯಕ್ತಿ ‘ಹತ್ಯೆಯೇ ನಮ್ಮ ಗುರಿ’ ಎಂದು ಅವರು ಹೇಳಿದ್ದಾರೆ. ಇಸ್ರೇಲ್ ಕಾಟ್ಜ್ X ನಲ್ಲಿ ಹೇಳಿಕೆ ನೀಡಿದ್ದು, ‘ಇಸ್ರೇಲ್ ಅನ್ನು ನಾಶಮಾಡಲು ಪ್ರಯತ್ನಿಸುವುದು, ಅಮೆರಿಕ ಮತ್ತು ಇತರ ದೇಶಗಳಿಗೆ ಬೆದರಿಕೆ ಒಡ್ಡುವ ಅಥವಾ ಇರಾನಿನ ಜನರನ್ನು ದಮನಿಸುವ ಕಾರ್ಯವನ್ನು ಮುಂದುವರಿಸುವ ಇರಾನ್ನ ಭಯೋತ್ಪಾದಕ ಸರ್ಕಾರವು ಯಾರನ್ನೇ ತನ್ನ ಮುಂದಿನ ಸರ್ವೋಚ್ಛ […]
Continue Readingಹಾರ್ಮುಜ್ ಜಲಸಂಧಿ ಬಂದ್ ಮಾಡಿದ ಇರಾನ್ ; ತೈಲ ಬೆಲೆಯಲ್ಲಿ ಭಾರಿ ಪ್ರಮಾಣದ ಏರಿಕೆ
ಅಷ್ಟೇ ಅಲ್ಲದೆ, ಈ ಜಲಮಾರ್ಗದ ಮೂಲಕ ಹಾದುಹೋಗಲು ಪ್ರಯತ್ನಿಸುವ ಯಾವುದೇ ಹಡಗನ್ನು ಸುಟ್ಟು ಭಸ್ಮ ಮಾಡಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ. ಇರಾನ್ ಮತ್ತು ಒಮಾನ್ ದೇಶಗಳನ್ನು ಬೇರ್ಪಡಿಸುವ ಈ ಜಲಸಂಧಿಯ ಸುತ್ತ ಕನಿಷ್ಠ ಐದು ಟ್ಯಾಂಕರ್ಗಳು ಹಾನಿಗೊಳಗಾಗಿವೆ, ಇಬ್ಬರು ಸಿಬ್ಬಂದಿ ಸಾವನ್ನಪ್ಪಿದ್ದಾರೆ ಮತ್ತು ಸುಮಾರು 150 ಹಡಗುಗಳು ಮಧ್ಯದಾರಿಯಲ್ಲೇ ಸಿಲುಕಿಕೊಂಡಿವೆ ಎಂದು ಅಲ್-ಜಝೀರಾ ವರದಿ ಮಾಡಿದೆ. ಶನಿವಾರ ಅಮೆರಿಕ ಮತ್ತು ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ನಡೆಸಿದ ದಾಳಿಯ ಮುನ್ಸೂಚನೆಯಿಂದಾಗಿ ಉಂಟಾದ ಉದ್ವಿಗ್ನತೆಯ ಮಧ್ಯೆ, ಶುಕ್ರವಾರ […]
Continue Reading




