ಶಿವಮೊಗ್ಗ | ವಿಕಲಚೇತನರಿಗೆ ಅನುಕಂಪವಲ್ಲ, ಅವಕಾಶ ಬೇಕು : ಶಾಸಕ ಚನ್ನಬಸಪ್ಪ

ಜಿಲ್ಲೆಯ ಮಹಿಳೆಯರು ಅಂತಾರಾಷ್ಟಿçÃಯ ಮಟ್ಟದಲ್ಲಿ ಸಾಧನೆ ಮಾಡಿ ಈ ದೇಶಕ್ಕೆ ಕೀರ್ತಿ ಮತ್ತು ಗೌರವ ತಂದಿದ್ದಾರೆ. ದೇಹದ ಎಲ್ಲಾ ಅಂಗಗಳು ಸರಿಯಾಗಿದ್ದೂ ಸಾಧನೆ ಮಾಡಲು ಹಿಂಜರಿಯುವ ಪೀಳಿಗೆಗೆ ವಿಶೇಷಚೇತನರು ಮಾದರಿಯಾಗಿದ್ದಾರೆ ಎಂದು ಹರ್ಷ ವ್ಯಕ್ತಪಡಿಸಿದರು. ನಮ್ಮ ಸಮಾಜದಲ್ಲಿ ತಾಯಿಗಿಂತ ದೊಡ್ಡ ಶಕ್ತಿ ಇನ್ನೊಂದಿಲ್ಲ. ಆಕೆಗೆ ಬದಲಿ ವ್ಯವಸ್ಥೆಯೂ ಇಲ್ಲ. ಇಂತಹ ವಿಶೇಷಚೇತನ ಮಕ್ಕಳನ್ನು ಸಾಕಿ, ಸಲುಹಿ ಸಾಧನೆ ಮಾಡಲು ಮಾನಸಿಕವಾಗಿ ಸಿದ್ದಗೊಳಿಸಿದ ತಾಯಂದಿರೆಲ್ಲರಿಗೂ ಅಭಿನಂದನೆಗಳು. ಇಂತಹ ಮಕ್ಕಳು ಇರುವ ಮನೆಗಳು ಬಲಯುತವಾಗಿರುತ್ತದೆ. ವಿಶೇಷಚೇತನರು ಇತರರ ಮೇಲೆ ಅವಲಂಬಿತವಾಗದೆ […]

Continue Reading