ಸುಲ್ತಾನ್ ಡೈಮಂಡ್ ಆಂಡ್ ಗೋಲ್ಡ್ ಬಿಲ್ಡಿಂಗ್ ಶಿವಮೊಗ್ಗ ಮಹಾನಗರ ಪಾಲಿಕೆ ವಶಕ್ಕೆ
ಇದೀಗ ಶಿವಮೊಗ್ಗ ಮಹಾನಗರಪಾಲಿಕೆ ಈ ಸ್ವತ್ತನ್ನು ತಮ್ಮ ವಶಕ್ಕೆ ತೆಗೆದುಕೊಂಡಿದ್ದು ಬೋರ್ಡ್ ಕೂಡ ಅಳವಡಿಸಿದ್ದಾರೆ.
Continue Readingಇದೀಗ ಶಿವಮೊಗ್ಗ ಮಹಾನಗರಪಾಲಿಕೆ ಈ ಸ್ವತ್ತನ್ನು ತಮ್ಮ ವಶಕ್ಕೆ ತೆಗೆದುಕೊಂಡಿದ್ದು ಬೋರ್ಡ್ ಕೂಡ ಅಳವಡಿಸಿದ್ದಾರೆ.
Continue Readingಪಂದ್ಯಾವಳಿಯಲ್ಲಿ 40 ತಂಡಗಳು ಭಾಗವಹಿಸಲು ಅವಕಾಶವಿದ್ದು, ಪ್ರವೇಶ ಶುಲ್ಕ 2000 ರೂಪಾಯಿಗಳನ್ನು ನಿಗಧಿಪಡಿಸಲಾಗಿದೆ. ಪಂದ್ಯಾವಳಿಯಲ್ಲಿ ಭಾಗವಹಿಸಲಿಚ್ಛಿಸುವ ತಂಡಗಳು ಫೆಬ್ರವರಿ 6ರೊಳಗೆ ಹೆಸರು ನೋಂದಾಯಿಸಬೇಕು. ಪಂದ್ಯಾವಳಿಯು ಪ್ರತಿದಿನ ಬೆಳಿಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆವರೆಗೆ ನಡೆಯಲಿದೆ. ಶಿವಮೊಗ್ಗ ಜಿಲ್ಲೆಯ ಆಟಗಾರರಿಗೆ ಮಾತ್ರ ಅವಕಾಶವಿದ್ದು, ಪ್ರತಿ ಪಂದ್ಯಗಳೂ ನಾಕೌಟ್ ಪಂದ್ಯಗಳಾಗಿರುತ್ತವೆ. ಪ್ರತಿ ಪಂದ್ಯವೂ 5 ಓವರ್ಗೆ ಸೀಮಿತವಾಗಿದ್ದು, ಪ್ರತಿ ಪಂದ್ಯಕ್ಕೂ ‘ಪಂದ್ಯ ಪುರುಷೋತ್ತಮ’ ಘೋಷಣೆ ಮಾಡಲಾಗುವುದು. ಗೆಲುವು ಸಾಧಿಸಿದ ತಂಡಗಳಿಗೆ ಪ್ರಥಮ ಬಹುಮಾನವಾಗಿ 30 ಕೆ.ಜಿ. ತೂಕದ 2 […]
Continue Readingಫೆಬ್ರವರಿ 20 ರಂದು ಸುಶ್ರಾವ್ಯ ಸಂಗೀತದೊಂದಿಗೆ ಬಣ್ಣದ ಚಿತ್ತಾರದ ಅನಾವರಣವಾದ ಕಾವ್ಯ-ಸಂಗೀತ-ಕಲಾಕುಂಚ ಕಾರ್ಯಕ್ರಮ ನಡೆಯಲಿದೆ. ಈ ಎಲ್ಲಾ ಭಕ್ತಿ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸಾರ್ವಜನಿಕರು ಮತ್ತು ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಸಮಿತಿ ಮನವಿ ಮಾಡಿದೆ.
Continue Readingಅಗರದಹಳ್ಳಿಯ 2 2 56, 49 8 508 ಪೌತಿ ಖಾತೆ ಮಾಡಿಸುವ ಜವಾಬ್ದಾರಿಯನ್ನು ತಹಶೀಲ್ದಾರ್ ಅವರು ವಹಿಸಿಕೊಂಡಿದ್ದು, ಆ ಕೆಲಸಕ್ಕಾಗಿ ತಮ್ಮ ಮೇಲೆ ನಿರಂತರ ಮಾನಸಿಕ ಒತ್ತಡ ಹೇರುತ್ತಿದ್ದಾರೆ ಎಂದು ವಿಎ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. “ಕಳೆದ 21 ವರ್ಷಗಳಿಂದ ಗ್ರಾಮ ಲೆಕ್ಕಾಧಿಕಾರಿಯಾಗಿ ಯಾವುದೇ ಲೋಪವಿಲ್ಲದೆ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ನನ್ನ ಕುಟುಂಬಕ್ಕೆ ನಾನೊಬ್ಬನೇ ದುಡಿಯುವ ವ್ಯಕ್ತಿಯಾಗಿದ್ದು, ಅನಾರೋಗ್ಯ ಪೀಡಿತ ತಾಯಿಯನ್ನು ನೋಡಿಕೊಳ್ಳುವ ಜವಾಬ್ದಾರಿ ನನ್ನ ಮೇಲಿದೆ. ಈ ಬಗ್ಗೆ ತಹಶೀಲ್ದಾರ್ ಅವರಿಗೆ ಮನವರಿಕೆ ಮಾಡಿಕೊಟ್ಟಿದ್ದರೂ, ಅವರು […]
Continue Readingರೈತ ಸಂಘದ ರಾಜ್ಯಾಧ್ಯಕ್ಷರಾದ ಹೆಚ್.ಆರ್. ಬಸವರಾಜಪ್ಪ, ಶಾಸಕರಾದ ಶಾಂತನಗೌಡ (ಹೊನ್ನಾಳಿ), ಬಸವರಾಜ್ ಶಿವಗಂಗಾ (ಚನ್ನಗಿರಿ), ಬಸವಂತಪ್ಪ (ಮಾಯಕೊಂಡ), ಲತಾ ಮಲ್ಲಿಕಾರ್ಜುನ (ಹರಪನಹಳ್ಳಿ) ಅವರು ಈ ನಿಯೋಗದಲ್ಲಿದ್ದರು. ಈ ಬಗ್ಗೆ ಸಭೆ ನಡೆಸುವುದಾಗಿ ಹೇಳಿದ ಡಿಸಿಎಂ ಅವರಿಗೆ ನಿಯೋಗವು ಧನ್ಯವಾದ ತಿಳಿಸಿತು.
Continue Readingಅದಕ್ಕೂ ಮೀರಿದ ವೈಶಿಷ್ಟ್ಯವೆಂದರೆ, ಪಾಲಿಮರ್ ಎಂಜಿನಿಯರಿಂಗ್ ಡಿಪ್ಲೋಮಾ ಕೋರ್ಸ್ ರಾಜ್ಯದಲ್ಲಿ ಕೇವಲ ಕೆಪಿಟಿಯಲ್ಲೇ ಲಭ್ಯವಿರುವುದು. ಇದು ಸಂಸ್ಥೆಯ ಶೈಕ್ಷಣಿಕ ದೃಷ್ಟಿಕೋನ ಮತ್ತು ಕೈಗಾರಿಕಾ ಅಗತ್ಯಗಳಿಗೆ ಹೊಂದಿಕೊಳ್ಳುವ ಸಾಮರ್ಥ್ಯವನ್ನು ತೋರಿಸುತ್ತದೆ.ಸುಮಾರು ಎಂಟು ದಶಕಗಳ ಕಾಲ ಸರ್ಕಾರಿ ವ್ಯವಸ್ಥೆಯೊಳಗೆ ಕಾರ್ಯನಿರ್ವಹಿಸಿದ್ದ ಕೆಪಿಟಿ, 2025ರಲ್ಲಿ ಸ್ವಾಯತ್ತ ಸ್ಥಾನಮಾನ ಪಡೆಯುವ ಮೂಲಕ ಹೊಸ ಹಂತಕ್ಕೆ ಕಾಲಿಟ್ಟಿದೆ. ಇದರಿಂದ ಕಾಲೇಜಿಗೆ ಸಿಲಬಸ್ ರೂಪಿಸುವುದು, ಪಠ್ಯಕ್ರಮವನ್ನು ನವೀಕರಿಸುವುದು, ಮೌಲ್ಯಮಾಪನ ವಿಧಾನಗಳನ್ನು ಬದಲಿಸುವುದು ಸೇರಿದಂತೆ ಹಲವು ಶೈಕ್ಷಣಿಕ ನಿರ್ಣಯಗಳಲ್ಲಿ ಸ್ವತಂತ್ರತೆ ಲಭಿಸಿದೆ. ತಾಂತ್ರಿಕ ಶಿಕ್ಷಣ ಕ್ಷೇತ್ರದಲ್ಲಿ ತ್ವರಿತ […]
Continue Readingಇದನ್ನು ನಂಬಿದ ಶಿವಮೊಗ್ಗದ ಕಾರ್ಖಾನೆ ಮ್ಯಾನೇಜರ್, ಜನವರಿ 28 ರಂದು ಹೊಸ ಖಾತೆಗೆ ಹಣ ವರ್ಗಾವಣೆ ಮಾಡಿದ್ದರು.ನಂತರ ಪರಿಶೀಲಿಸಿದಾಗ, ಅನಾಮಧೇಯ ವ್ಯಕ್ತಿಗಳು ಪೂರೈಕೆದಾರ ಕಂಪನಿಯ ಇಮೇಲ್ ಐಡಿಯನ್ನು ಹ್ಯಾಕ್ ಮಾಡಿ ಈ ಕೃತ್ಯ ಎಸಗಿರುವುದು ಪತ್ತೆಯಾಗಿದೆ. ವಂಚಕರು ನಕಲಿ ಬ್ಯಾಂಕ್ ವಿವರಗಳನ್ನು ನೀಡಿ ಕಾರ್ಖಾನೆಯ ಹಣ ಆರ್ಟಿಜಿಎಸ್ ಮೂಲಕ ವರ್ಗಾವಣೆ ಮಾಡಿಕೊಂಡು ವಂಚಿಸಿದ್ದಾರೆ.ಶಿವಮೊಗ್ಗದ ಸಿ.ಇ.ಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Continue Readingವೈದ್ಯೆಯ ವಿರುದ್ಧ ಕರ್ತವ್ಯಲೋಪ, ಕರ್ತವ್ಯ ನಿರ್ಲಕ್ಷ್ಯ ಮತ್ತು ಬೇಜವಾಬ್ದಾರಿತನದ ಗಂಭೀರ ಆರೋಪಗಳು ಮೇಲ್ನೋಟಕ್ಕೆ ಸಾಬೀತಾಗಿವೆ. ಅದನ್ನು ಆಧರಿಸಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತ ಗುರುದತ್ತ ಹೆಗಡೆ ಅವರು ವೈದ್ಯೆಯನ್ನು ಅಮಾನತು ಮಾಡಿ ಎಂದು ಮಂಗಳವಾರ ಆದೇಶಿಸಿದ್ದಾರೆ.
Continue Readingತೀರ್ಥಹಳ್ಳಿ ಕಡೆಯಿಂದ ವೇಗವಾಗಿ ಬಂದ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿ ನಿಂತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯಾದ ರಭಸಕ್ಕೆ ನಿಂತಿದ್ದ ಕಾರಿನಲ್ಲಿದ್ದ ದಂಪತಿ ತೀವ್ರವಾಗಿ ಗಾಯಗೊಂಡಿದ್ದರು. ಇಬ್ಬರನ್ನೂ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಮಾರ್ಗಮಧ್ಯೆ ಮಲ್ಲಿಕಾ ಜೋಗಿ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಅರ್ಚಕ ಅಶೋಕ್ ಜೋಗಿ ಅವರು ಪ್ರಸ್ತುತ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಗುಂಬೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Continue Reading