ಕರ್ನಾಟಕ ವೀರಶೈವ ಲಿಂಗಾಯಿತ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

2024-25 ಹಾಗೂ 2025-26 ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿ ಆಯ್ಕೆಯಾಗದವರು ಅದೇ ಯೋಜನೆಗೆ ಈ ವರ್ಷ ಮರು ಅರ್ಜಿ ಸಲ್ಲಿಸುವ ಅಗತ್ಯತೆ ಇರುವುದಿಲ್ಲ.ಆಸಕ್ತರು ಸೇವಾಸಿಂಧು ಪೋರ್ಟಲ್ http:/sevasindhu.karnataka.gov.in ಮುಖಾಂತರ ಗ್ರಾಮ ಒನ್/ ಬೆಂಗಳೂರು ಒನ್/ ಕರ್ನಾಟಕ ಒನ್ ನಾಗರೀಕ ಸೇವಾಕೇಂದ್ರಗಳಲ್ಲಿ ದಾಖಲೆಗಳ ಸಹಿತ ಸೆ. 30 ರೊಳಗಾಗಿ ಅರ್ಜಿ ಸಲ್ಲಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ನಿಗಮದ ಜಾಲತಾಣ https://kvldcl.karnataka.gov.in ಅಥವಾ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ವೀರಶೈವ ಲಿಂಗಾಯಿತ ಅಭಿವೃದ್ಧಿ ನಿಗಮ(ನಿ), […]

Continue Reading

ಶಿವಮೊಗ್ಗ | ಕುವೆಂಪು ವಿಶ್ವವಿದ್ಯಾಲಯದಲ್ಲಿ ಪ್ರೊಜೆಕ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ

ಹೆಚ್ಚಿನ ವಿವರಗಳು ಮತ್ತು ಅರ್ಜಿ ನಮೂನೆಗಾಗಿ ವಿಶ್ವವಿದ್ಯಾಲಯದ ಅಧಿಕೃತ ವೆಬ್‌ಸೈಟ್ http://www.kuvempu.ac.in ಗೆ ಭೇಟಿ ನೀಡಬಹುದು ಎಂದು ಕುವೆಂಪು ವಿವಿಯ ಪ್ರಧಾನ ಸಂಶೋಧಕರಾದ ಪ್ರೊ. ಎನ್.ಬಿ.ತಿಪ್ಪೇಸ್ವಾಮಿ ಪ್ರಕಟಣೆಯಲ್ಲಿ ತಿಳಿದಿದ್ದಾರೆ.

Continue Reading

ಶಿವಮೊಗ್ಗ | ಓದಿನಷ್ಟೇ ಕ್ರೀಡೆಗೂ ಆದ್ಯತೆ ನೀಡಿ : ಸಂಚಾರಿ ಪಿ.ಐ. ದೇವರಾಜ್

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್ ಅವರು ಮಾತನಾಡುತ್ತಾ ಇನ್ಸ್ಪೆಕ್ಟರ್ ದೇವರಾಜ್ ಅವರು ಓದು ಹಾಗೂ ಕ್ರೀಡೆಯನ್ನು ಮುಂದಿದ್ದರಿಂದ ಇಂದು ಹಿರಿಯ ಪೊಲೀಸ್ ಅಧಿಕಾರಿಯಾಗಿದ್ದಾರೆ. ದೈಹಿಕ ಸಾಮರ್ಥ್ಯ ಹಾಗೂ ಮಾನಸಿಕ ಹಿಡಿತ ಸಾಧಿಸಲು ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳು ಅತ್ಯಗತ್ಯ. ಹಾರನಹಳ್ಳಿ ಹಿರಿಯ ಹಾರನಹಳ್ಳಿ ಹಿರಿಯ ಪ್ರಾಥಮಿಕ ಶಾಲೆ ಎಸ್ ಡಿಎಂಸಿ, ಗ್ರಾಮಸ್ಥರ ಸಹಕಾರದಿಂದ ಈ ಕ್ರೀಡಾಕೂಟವನ್ನು ವ್ಯವಸ್ಥಿತವಾಗಿ ಮಾಡಿದ್ದು ಸಂತಸದ ವಿಷಯ. ಇಲ್ಲಿ ಗೆದ್ದ ಮಕ್ಕಳು ಮುಂದೆ ಜಿಲ್ಲಾ, ರಾಜ್ಯ ಹಾಗೂ ರಾಷ್ಟ್ರ ಮತ್ತು […]

Continue Reading

ರೈತ ಮಹಿಳೆಯರ ಅಕ್ಕರೆಯ ಸತ್ಕಾರ – ಅನ್ನದಾತ ತಾಯಂದಿರ ವಾತ್ಸಲ್ಯಕ್ಕೆ ಎಂದೆಂದಿಗೂ ಋಣಿ.. : ಬಿ. ವೈ.ವಿಜಯೇಂದ್ರ

ಮಣ್ಣನ್ನೇ ನಂಬಿ ಸರಳವಾಗಿ ಬದುಕುವ ರೈತರ ಮತ್ತು ತಾಯಂದಿರ ಅಪ್ಯಾಯತೆ ಮತ್ತು ವಾತ್ಸಲ್ಯ ದಣಿವನ್ನು ದೂರ ಮಾಡಿರುವುದಷ್ಟೇ ಅಲ್ಲ, ಹೊಸ ಚೈತನ್ಯವನ್ನು ನಮಗೆ ತುಂಬಿದೆ.ನಮ್ಮ ರೈತ ತಾಯಂದಿರ ಋಣ ತೀರಿಸಲು,ಅವರ ನೆಮ್ಮದಿಗಾಗಿ,ಅನ್ನದಾತರ ಹಕ್ಕಿಗಾಗಿ ಇನ್ನಷ್ಟು ಬದ್ಧತೆಯಿಂದ ನಮ್ಮ ಹೋರಾಟ ಮುಂದುವರಿಯಲಿದೆ ಎಂದರು.

Continue Reading

ಶಿವಮೊಗ್ಗ | ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ವಿವಿಧ ಕಾಮಗಾರಿಗಳ ಗುದ್ದಲಿ ಪೂಜೆ

ಇದರ ಜೊತೆಗೆ, ನಗರದ ವಾಜಪೇಯಿ ಬಡಾವಣೆಯಲ್ಲಿ ಪ್ರಜಾಪಿತ ಬ್ರಹ್ಮಕುಮಾರೀಸ್ ಈಶ್ವರೀಯ ವಿಶ್ವವಿದ್ಯಾಲಯದ ವತಿಯಿಂದ ನೂತನ ‘ಯೋಗ ಹಾಗೂ ಧ್ಯಾನ ಮಂದಿರ’ ನಿರ್ಮಾಣಕ್ಕೂ ಇಂದು ಗುದ್ದಲಿ ಪೂಜೆ ನೆರವೇರಿಸಲಾಯಿತು. ಇಂದಿನ ಒತ್ತಡದ ಜೀವನದಲ್ಲಿ ಸಾರ್ವಜನಿಕರಿಗೆ ಆಧ್ಯಾತ್ಮಿಕ ಚಿಂತನೆ, ಮಾನಸಿಕ ನೆಮ್ಮದಿ ಹಾಗೂ ಯೋಗಾಭ್ಯಾಸಕ್ಕೆ ಸೂಕ್ತ ವೇದಿಕೆ ಕಲ್ಪಿಸುವ ಸದುದ್ದೇಶವನ್ನು ಈ ಮಂದಿರ ಹೊಂದಿದೆ. ಈ ವೇಳೆ ಮಾಜಿ ಸುಡಾ ಅಧ್ಯಕ್ಷರಾದ ನಾಗರಾಜ್ ಅವರು, ಜ್ಞಾನೇಶ್ವರ್ ಅವರು, ನಗರ ಬಿಜೆಪಿ ಅಧ್ಯಕ್ಷರಾದ ಮೋಹನ್ ರೆಡ್ಡಿ ಅವರು, ಸಸ್ಯಹಾರಿ ಫುಡ್ ಕೋರ್ಟ್ […]

Continue Reading

ಶೈಕ್ಷಣಿಕ ವ್ಯವಸ್ಥೆ ಮತ್ತು ನೇಮಕಾತಿ ಪರೀಕ್ಷೆಯಲ್ಲಿ ಬದಲಾವಣೆ ಅಗತ್ಯ : ಸಚಿವ ಮಧು ಬಂಗಾರಪ್ಪ

ಪರೀಕ್ಷೆಗಳು ಮತ್ತು ನೇಮಕಾತಿಗಳ ಸಮಗ್ರತೆ. ಶಿಕ್ಷಣದ ವೆಚ್ಚ, ಶುಲ್ಕ ಹಾಗೂ ಕೋಚಿಂಗ್ ಕೇಂದ್ರಗಳ ನಿಯಂತ್ರಣ. ಸಾರ್ವಜನಿಕ ಶಿಕ್ಷಣ ಸಂಸ್ಥೆಗಳ ಮೂಲಸೌಕರ್ಯ ಮತ್ತು ಗುಣಮಟ್ಟ. ಪಠ್ಯಕ್ರಮ, ಕೌಶಲ್ಯಾಭಿವೃದ್ಧಿ ಹಾಗೂ ಉದ್ಯೋಗ ಸಂಪರ್ಕ5. ವಿದ್ಯಾರ್ಥಿಗಳ ಮಾನಸಿಕ ಆರೋಗ್ಯ ಮತ್ತು ಕ್ಷೇಮಾಭಿವೃದ್ಧಿ6 . ಪ್ರವೇಶಾವಕಾಶ ಮತ್ತು ಸಮಾನತೆ ತಜ್ಞರ ಅಭಿಪ್ರಾಯ ಸಂಗ್ರಹಿಸಲು ಮಧು ಬಂಗಾರಪ್ಪ ಸಲಹೆ : ಈ ಮಹತ್ವದ ಸಭೆಯಲ್ಲಿ ಮಾತನಾಡಿದ ಸಚಿವ ಮಧು ಬಂಗಾರಪ್ಪ ಅವರು, “ಶಿಕ್ಷಣ ಕ್ಷೇತ್ರದಲ್ಲಿ ಅಗತ್ಯ ಬದಲಾವಣೆಗಳನ್ನು ತರಲು ತಜ್ಞರ ಅಭಿಪ್ರಾಯ ಸಂಗ್ರಹಿಸುವುದು ಅತ್ಯಂತ […]

Continue Reading

ಶಿವಮೊಗ್ಗ | ವಿದ್ಯಾನಗರದ ಎಂ.ಆರ್.ಎಸ್. ವೃತ್ತಕ್ಕೆ “ಬ್ರಹ್ಮಶ್ರೀ ನಾರಾಯಣ ಗುರು” ವೃತ್ತವೆಂದು ನಾಮಕರಣವಾಗಬೇಕು : ಶ್ರೀ ನಾರಾಯಣಗುರು ಸೇವಾ ಸಮಿತಿಯಿಂದ (ರಿ). ಮತ್ತೊಮ್ಮೆ ಒತ್ತಾಯ..!

ಅದಕ್ಕಾಗಿ, ಶಿವಮೊಗ್ಗ ಜಿಲ್ಲಾ ಆಡಳಿತ ಮತ್ತು ನಗರಾಭಿವೃದ್ಧಿ ಪ್ರಾಧಿಕಾರವು ಸರ್ಕಾರದ ಮೂಲಕ ಕ್ರಮ ಕೈಗೊಂಡು, ಆ ವೃತ್ತಕ್ಕೆ “ಬ್ರಹ್ಮಶ್ರೀ ನಾರಾಯಣ ಗುರು ವೃತ್ತ” ಎಂದು ನಾಮಕರಣ ಮಾಡುವಂತೆ ತುರ್ತು ಕ್ರಮ ಕೈಗೊಳ್ಳುವಂತೆ ವಿನಂತಿಸುತ್ತೇವೆ.ಈ ಮನವಿಯನ್ನು ಪುರಸ್ಕರಿಸಿ, ಸಮಾಜಕ್ಕೆ ಮಾದರಿಯಾದ ಈ ಮಹಾನ್ ಗುರುವರ್ಯರ ಹೆಸರಿನಲ್ಲಿ ನಾಮಕರಣ ಮಾಡುವ ಮೂಲಕ ಅವರ ಆದರ್ಶಗಳು ಮುಂದಿನ ಪೀಳಿಗೆಗೆ ಪರಿಚಿತರಾಗುವಂತೆ ಮಾಡುವುದೇ ಸರ್ಕಾರದ ಗೌರವಾನ್ವಿತ ಕರ್ತವ್ಯವೆಂದು ನಾವು ನಂಬುತ್ತೇವೆ ಎಂದು, ಶ್ರೀ ಶ್ರೀ ಶ್ರೀ ನಾರಾಯಣಗುರು ಸೇವಾ ಸಮಿತಿ (ರಿ). ದಿನಾಂಕ […]

Continue Reading

ಶಿವಮೊಗ್ಗ | ದೇವಸ್ಥಾನದ ಬಾಗಿಲು ಮುರಿದು ಕಳ್ಳತನ ಮಾಡಿದ್ದವನ್ನು ಎಳೆತಂದ ಗ್ರಾಮಸ್ಥರು

ಇನ್ನೊಂದೆಡೆ ಯುವಕನು ಗ್ರಾಮದ ಕೆಲವರ ವಿರುದ್ಧ ದೂರ ನೀಡಿದ್ದಾನೆ. ಸಿರಿಯೂರಿನಲ್ಲಿದ್ದ ತನ್ನ ಜೊತೆಗೆ ಮಾತನಾಡಬೇಕು ಎಂದು ಕೆಲವರು ನಿದಿಗೆ ಗ್ರಾಮಕ್ಕೆ ಕರೆದು ತಂದರು. ಅಲ್ಲಿ ಚೌಡಮ್ಮ ದೇವಸ್ಥಾನದ ಬಳಿ ಹಲ್ಲೆ ನಡೆಸಿದರು. ಕಳ್ಳತನ ಮಾಡಿದ ವಸ್ತುಗಳನ್ನು ಹಿಂತಿರುಗಿಸುವುದಾಗಿ ತಿಳಿಸಿದರೂ ದೊಣ್ಣೆಗಳಿಂದ ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿದ್ದಾರೆ. ತನ್ನ ತಂದೆ ಸ್ಥಳಕ್ಕೆ ಬಂದಿದ್ದನ್ನ ಗಮನಿಸಿ ಅವರೆಲ್ಲ ಅಲ್ಲಿಂದ ಹೋದರು. ವಿಷಯ ತಿಳಿದು ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ತನ್ನನ್ನು ವಶಕ್ಕೆ ಪಡೆದು, ಮೆಗ್ಗಾನ್‌ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ […]

Continue Reading

ಶಿವಮೊಗ್ಗ | ಬಂಧನಕ್ಕೆ ತೆರಳಿದ್ದ ಪೊಲೀಸ್‌ ಸಿಬ್ಬಂದಿ ಮೇಲೆ ಆರೋಪಿ, ಆತನ ಕುಟುಂಬದಿಂದ ಹಲ್ಲೆ, ಆರೋಪಿ ಪರಾರಿ

ಆರೋಪಿಯ ಕುಟುಂಬದವರು ಪೊಲೀಸ್‌ ಸಿಬ್ಬಂದಿ ಸಂತೋಷ್‌ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಗಾಯಗೊಂಡ ಸಿಬ್ಬಂದಿ ಆಯನೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಘಟನೆ ಸಂಬಂಧ ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading