ಮಲೆನಾಡಿಗೆ ಕಳಂಕ ತರುತ್ತಿರುವ Spa ಅಡ್ಡೆಗಳು..!?

ಶಿವಮೊಗ್ಗದಲ್ಲಿ ಸ್ಪಾಗಳನ್ನು ಪೊಲೀಸ್ ಇಲಾಖೆ ಬಂದ್ ಮಾಡಿಸುತ್ತಿದ್ದಂತೆ ಇಲ್ಲಿರುವ ದಂಧೆಕೋರರು ಮಲೆನಾಡಿನ ಸಾಗರ ಮತ್ತು ತೀರ್ಥಹಳ್ಳಿಗೆ ಹೋಗಿ ಬರುವಂತೆ ನೋಡಿಕೊಳ್ಳಗುತ್ತಿತ್ತಂತೆ. ಇನ್ನು ಈ Spa ಗಳ ಬಗ್ಗೆ ಮತ್ತೊಂದಿಷ್ಟು ಮಾಹಿತಿ ಏನಂದರೆ ಇಲ್ಲಿ ಕೆಲಸಕ್ಕೆ ಬರುವ ಕಾರ್ಮಿಕರಿಗೆ ಸಂಬಳವಿರುವುದಿಲ್ಲ ಎಂಬುದಾಗಿದೆ. ಇನ್ನು ಮುಖ್ಯ ವಿಚಾರವೇನೆಂದರೆ ಭದ್ರಾವತಿ ಕಿಂಗ್ ಪಿನ್ ಗಳು ಶಿವಮೊಗ್ಗದಲ್ಲಿ ಸಾಮಾಜಿಕ ಸ್ವಾಸ್ತ್ಯ ಹಾಳುಮಡುತ್ತಿರುವ ಆರೋಪಗಳು ಕೇಳಿ ಬರುತ್ತಿದೆ. ಇನ್ನು ವಿದ್ಯಾನಗರದ ಎವರ್ಗ್ರೀನ್ Spa ಮೇಲೆ ವ್ಯಕ್ತಿ ಒಬ್ಬನಿಂದ ಬೇರೆ ಜಿಲ್ಲೆಯಿಂದ ಯುವತಿಯರು ಹಾಗೂ ನಗರದಲ್ಲಿರುವ […]

Continue Reading

ಶಿವಮೊಗ್ಗ | ಸಾಮಾಜಿಕ ಜಾಲತಾಣದಲ್ಲಿ ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಪೋಸ್ಟ್ : ಶರತ್ ಕಲ್ಯಾಣಿ ನೇತೃತ್ವದಲ್ಲಿ ದೂರು

ಇತನ ಕೃತ್ಯ ಸಮಾಜದಲ್ಲಿ ರಾಜಕೀಯ ಪಕ್ಷಗಳ ಗುಂಪುಗಳ ನಡುವೆ ಘರ್ಷಣೆಯನ್ನು ಉಂಟು ಮಾಡಲು ಪ್ರೇರೇಪಿಸುತ್ತಿರುವುದು ಸ್ಪಷ್ಟವಾಗಿರುತ್ತದೆ ಎಂದು ಉಲ್ಲೇಖಸಿದ್ದಾರೆ . ಆದ್ದರಿಂದ, ನಂಜೇಗೌಡ ಎಂಬ ವ್ಯಕ್ತಿ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕಾಗಿ ಮನವಿ.ಈ ದೂರಿನೊಂದಿಗೆ ಮಾನ್ಯ ಪ್ರಧಾನಮಂತ್ರಿಗಳ ವಿರುದ್ಧ ಮಾಡಿರುವ ಸುಳ್ಳು ಪೋಸ್ಟ್ ಅನ್ನು ಲಗ್ಗತಿಸಲಾಗಿದೆ ಎಂದು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಶರತ್ ಎಸ್. ವಿ. ಕಲ್ಯಾಣಿ, ದಿನೇಶ್ ಆಚಾರ್ಯ, ವಕೀಲರಾದ ಸುರೇಶ್ ಬಾಬು ಮತ್ತಿತರರು ಉಪಸ್ಥಿತರಿದ್ದರು.

Continue Reading

ಶಿವಮೊಗ್ಗ | ಹೈಕೋರ್ಟ್ ಪೀಠ ಜಿಲ್ಲೆಗಳ ಜನರ ಸ್ವಾಭಿಮಾನದ ಹಾಗೂ ನ್ಯಾಯದ ಹಕ್ಕಿನ ಹೋರಾಟ : ಸಂಸದ BYR

“ನಮಗೆ ಕರಾವಳಿಯ ಸಹೋದರರ ಬಗ್ಗೆ ಅಪಾರ ಪ್ರೀತಿ ಮತ್ತು ಗೌರವವಿದೆ. ಆದರೆ ಭೌಗೋಳಿಕ ವಾಸ್ತವವನ್ನು ಅರಿಯದವರು ಮಾತ್ರ ಇಂತಹ ಪ್ರಸ್ತಾವನೆ ಮಂಡಿಸಲು ಸಾಧ್ಯ ಎಂದು ಹೇಳಿದರು.ಮಲೆನಾಡು ಮತ್ತು ಮಧ್ಯ ಕರ್ನಾಟಕದ ಲಕ್ಷಾಂತರ ಜನರ ನ್ಯಾಯ ಪ್ರಾಪ್ತಿಯ ಹಕ್ಕಿಗಾಗಿ ಪಕ್ಷಾತೀತವಾಗಿ ಒಗ್ಗೂಡಲು ಕರೆ ನೀಡಿದ ಅವರು, ಭೌಗೋಳಿಕ ಸವಾಲುಗಳನ್ನು ಕಡೆಗಣಿಸಿ ಮಂಗಳೂರು ಪೀಠಕ್ಕೆ ಶಿವಮೊಗ್ಗ ಸೇರಿಸುವ ಪ್ರಸ್ತಾವನೆಗೆ ತೀವ್ರ ಅಸಮ್ಮತಿ ವ್ಯಕ್ತಪಡಿಸಿದರು. ಶಾಸಕರಾದ ಡಿ.ಎಸ್.ಅರುಣ್, ಡಾ||ಧನಂಜಯ ಸರ್ಜಿ, ಪರಿಷತ್ ಮಾಜಿ ಸದಸ್ಯ ಆರ್.ಕೆ. ಸಿದ್ದರಾಮಣ್ಣ, ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಕೆ. […]

Continue Reading

ಕೇಂದ್ರ ಸರ್ಕಾರದಿಂದ ಐಪಿಎಸ್ ಅಧಿಕಾರಿ ಸೋನಿಯಾ ನಾರಂಗ್ ನಿಯೋಜನೆ ಅವಧಿ ಒಂದು ವರ್ಷಕ್ಕೆ ವಿಸ್ತರಣೆ

ಲೋಕಾಯುಕ್ತದಲ್ಲಿದ್ದ ಭ್ರಷ್ಟಾಚಾರ ಜಾಲ ಹಾಗೂ ಪಿಯುಸಿ ಪ್ರಶ್ನೆಪತ್ರಿಕೆ ಸೋರಿಕೆ ಹಗರಣಗಳನ್ನು ಬಯಲಿಗೆಳೆದ ಕೀರ್ತಿ ಇವರದು. 2016 ರಿಂದ ಕೇಂದ್ರ ಸೇವೆಗೆ ನಿಯೋಜನೆಗೊಂಡ ಇವರು, ರಾಷ್ಟ್ರೀಯ ತನಿಖಾ ದಳ (NIA) ಮತ್ತು ಜಾರಿ ನಿರ್ದೇಶನಾಲಯ (ED) ದಂತಹ ದೇಶದ ಪ್ರತಿಷ್ಠಿತ ತನಿಖಾ ಸಂಸ್ಥೆಗಳಲ್ಲಿ ಪ್ರಮುಖ ಜವಾಬ್ದಾರಿಗಳನ್ನು ನಿಭಾಯಿಸಿದ್ದಾರೆ. ಇದೀಗ ಸಿಐಎಸ್‌ಎಫ್‌ನಲ್ಲಿ ಅವರ ಸೇವಾವಧಿಯನ್ನು ವಿಸ್ತರಿಸಲಾಗಿದ್ದು, ಒಟ್ಟಾರೆಯಾಗಿ ಕಳೆದ 13 ವರ್ಷಗಳಿಂದ ಅವರು ಯಶಸ್ವಿಯಾಗಿ ಕೇಂದ್ರ ನಿಯೋಜನೆಯಲ್ಲಿಯೇ ಮುಂದುವರಿದಂತಾಗಿದೆ.

Continue Reading

ಅತ್ಯಾಚಾರದಂತಹ ಸೂಕ್ಷ್ಮ ಪ್ರಕರಣದಲ್ಲೂ ಜೋಕ್ ಮಾಡಿ ನಕ್ಕಿದ್ದ ಮೂವರು ಐಪಿಎಸ್ ಅಧಿಕಾರಿಗಳ ಸಸ್ಪೆಂಡ್ ಮಾಡಿದ ಸಿಎಂ ವಿಜಯ್​

ಇದರ ಬೆನ್ನಲ್ಲೇ, ಪ್ರಕರಣದ ವಿವರಗಳನ್ನು ಮಾಧ್ಯಮಗಳಿಗೆ ತಿಳಿಸಲು ಒಬ್ಬರು ಮಹಿಳಾ ಐಜಿ (IG) ಅಧಿಕಾರಿ ಹಾಗೂ ಇಬ್ಬರು ಐಪಿಎಸ್ ಅಧಿಕಾರಿಗಳು ಜಂಟಿ ಪತ್ರಿಕಾಗೋಷ್ಠಿ ಕರೆದಿದ್ದರು. ಆದರೆ, ಸುದ್ದಿಗೋಷ್ಠಿ ಆರಂಭವಾಗುವ ಮುನ್ನ ಈ ಮೂವರು ಅಧಿಕಾರಿಗಳು ಅತ್ಯಂತ ಬೇಜವಾಬ್ದಾರಿಯಿಂದ ಒಬ್ಬರಿಗೊಬ್ಬರು ಜೋಕ್ ಮಾಡುತ್ತಾ, ನಗುತ್ತಾ ಕಾಲ ಕಳೆದಿದ್ದಾರೆ. ವಿಶೇಷವಾಗಿ ಆ ಮಹಿಳಾ ಐಜಿ ಅಧಿಕಾರಿ, ಸಂತ್ರಸ್ತೆಯ ನೋವನ್ನು ಮರೆತು ನಗುನಗುತ್ತಾ ಮುಖದ ಮೇಲೆ ಯಾವುದೇ ಗಂಭೀರತೆ ಇಲ್ಲದೆ ವರ್ತಿಸಿದ್ದಾರೆ.​ ಸೋಶಿಯಲ್ ಮೀಡಿಯಾದಲ್ಲಿ ಆಕ್ರೋಶ: ​ಈ ಅಧಿಕಾರಿಗಳು ನಗುತ್ತಿರುವ ದೃಶ್ಯಗಳು […]

Continue Reading

ಶಿವಮೊಗ್ಗ | ಮೈದಾನದಲ್ಲೇ ಕುಸಿದು ಬಿದ್ದು ಯುವ ಆಟಗಾರ ಅಕ್ಷಯ್ ದುರ್ಮರಣ

ಕರ್ನಾಟಕ ಪ್ರೀಮಿಯರ್ಲೀಗ್ (KPL) ಟೂರ್ನಿಗಳಲ್ಲಿ ಮಲ್ನಾಡ್ ಗ್ಲಾಡಿಯೇಟರ್ಸ್, ಬಿಜಾಪು‌ರ್ ಬುಲ್ಸ್, ಬಳ್ಳಾರಿ ಟಸ್ಕರ್ಸ್ ಹಾಗೂ ಮೈಸೂರು ವಾರಿಯರ್ಸ್‌ ತಂಡಗಳ ಪರವಾಗಿ ಅತ್ಯುತ್ತಮ ಪ್ರದರ್ಶನ ನೀಡಿದ್ದರು. ಮೃತರ ಕುಟುಂಬ ಹಾಗೂ ಬಂಧು ಬಳಗಕ್ಕೆ, ದುಃಖ ಭರಿಸುವ ಶಕ್ತಿ ನೀಡಲೆಂದು ಹಾಗೂ ಈ ಮೂಲಕ ಕ್ರಿಕೆಟ್ ಪ್ರೇಮಿಗಳು, ಆತ್ಮೀಯರು ಮತ್ತು ಕ್ರಿಕೆಟ್ ಮಂಡಲಿಯವರು ಅಕ್ಷಯ್ ಅವರ ಆತ್ಮಕ್ಕೆ ಶಾಂತಿ ಕೊರಿದ್ದಾರೆ.

Continue Reading

AI ವಿಡಿಯೋ ವೈರಲ್ : ನಟಿ ರುಕ್ಮಿಣಿ ವಸಂತ್ ಗೆ ಕಿಡಿಗೇಡಿಗಳ ಕಾಟ..!

7 ವರ್ಷಗಳ ಹಿಂದೆ ‘ಬೀರ್‌ಬಲ್’ ಸಿನಿಮಾ ಮೂಲಕ ರುಕ್ಮಿಣಿ ಚಂದನವನ ಪ್ರವೇಶಿಸಿದ್ದರು. ‘ಸಪ್ತಸಾಗರದಾಚೆ ಎಲ್ಲೋ’ ಸರಣಿ ಒಳ್ಳೆ ಬ್ರೇಕ್ ಕೊಟ್ಟಿತ್ತು. ಬಳಿಕ ಆಕೆ ನಟಿಸಿದ್ದ ‘ಬಘೀರ’, ‘ಭೈರತಿ ರಣಗಲ್’ ಸಿನಿಮಾಗಳು ಹಿಟ್ ಆಗಿತ್ತು. ‘ಅಪುಡೊ ಇಪುಡೊ ಎಪುಡೊ’ ಸಿನಿಮಾ ಮೂಲಕ ಟಾಲಿವುಡ್ ಪ್ರವೇಶಿಸಿದ್ದರು. ‘ಏಸ್’ ಹಾಗೂ ‘ಮದರಾಸಿ’ ಎಂಬ ತಮಿಳು ಸಿನಿಮಾಗಳಲ್ಲಿ ಕೂಡ ಬಣ್ಣ ಹಚ್ಚಿದ್ದಾರೆ. ಬಾಲಿವುಡ್ ಸಿನಿಮಾ ಕಥೆಗಳನ್ನು ರುಕ್ಮಿಣಿ ಕೇಳುತ್ತಿದ್ದಾರೆ. ಶೀಘ್ರದಲ್ಲೇ ಆಕೆ ನಟಿಸುವ ಹಿಂದಿ ಸಿನಿಮಾ ಬಗ್ಗೆ ಮಾಹಿತಿ ಸಿಗಲಿದೆ. ಸದ್ಯ ‘ಡ್ರ್ಯಾಗನ್’ […]

Continue Reading

ಐಪಿಎಲ್ 2026 : ಜಾಗತಿಕ ಕ್ರಿಕೆಟ್ ನಲ್ಲಿ ಇತಿಹಾಸ ಬರೆದ Virat ಕೊಹ್ಲಿ!

ವಿರಾಟ್ ಕೊಹ್ಲಿ ತಮ್ಮ ಟಿ20 ವೃತ್ತ ಜೀವನದಲ್ಲಿ 211 ಬಾರಿ 50+ ಜೊತೆಯಾಟದಲ್ಲಿ ಪಾಲ್ಗೊಂಡು ಈ ಸಾಧನೆ ಮಾಡಿದ್ದಾರೆ.ಈ ಮೂಲಕ ಇಂಗ್ಲೆಂಡ್ ಆಟಗಾರ ಅಲೆಕ್ಸ್ ಹೇಲ್ಸ್ (210 ಬಾರಿ) ಅವರ ದಾಖಲೆಯನ್ನು ವಿರಾಟ್ ಕೊಹ್ಲಿ ಹಿಂದಿಕ್ಕಿದ್ದಾರೆ. ಈ ಪಟ್ಟಿಯಲ್ಲಿ ಇದೀಗ ಕೊಹ್ಲಿ ಅಗ್ರಸ್ಥಾನಿಯಾಗಿದ್ದು, ಆಸ್ಟ್ರೇಲಿಯಾದ ಡೇವಿಡ್ ವಾರ್ನರ್ (200 ಬಾರಿ) 3ನೇ ಸ್ಥಾನದಲ್ಲಿದ್ದಾರೆ. 196 ಬಾರಿ ಈ ಸಾಧನೆ ಮಾಡಿರುವ ಪಾಕಿಸ್ತಾನದ ಬಾಬರ್ ಆಜಂ ಮತ್ತು 191 ಬಾರಿ ಈ ಸಾಧನೆ ಮಾಡಿರುವ ವಿಂಡೀಸ್ ದೈತ್ಯ ಕ್ರಿಸ್ […]

Continue Reading