‘ರಾಜ್ಯಪಾಲ ಹಠಾವೋ ; ಕರ್ನಾಟಕ ಬಚಾವೋ’ ; ಶಿವಮೊಗ್ಗದಲ್ಲಿ ಯುವ ಕಾಂಗ್ರೆಸ್ ಆಕ್ರೋಶ
ರಾಜ್ಯಪಾಲರು ಸದನದ ಗಾಂಭೀರ್ಯವನ್ನು ಕಾಪಾಡಬೇಕಾದ ಹೊಣೆಗಾರಿಕೆಯನ್ನು ಹೊಂದಿದ್ದಾರೆ. ಆದರೆ ಅವರ ಅಸಂವಿಧಾನಿಕ ನಡೆ ಸದನದಲ್ಲಿ ಗದ್ದಲ ಮತ್ತು ಅಸ್ಥಿರತೆಗೆ ಕಾರಣವಾಗಿದೆ. ಇಂತಹ ರಾಜ್ಯಪಾಲರು ಕರ್ನಾಟಕಕ್ಕೆ ಅಗತ್ಯವಿಲ್ಲ ಎಂದು ಪ್ರತಿಭಟನಾಕಾರರು ಘೋಷಣೆ ಕೂಗಿದರು. ಈ ಹಿನ್ನೆಲೆಯಲ್ಲಿ ರಾಷ್ಟ್ರಪತಿಗಳು ಕೂಡಲೇ ಕರ್ನಾಟಕದ ರಾಜ್ಯಪಾಲರಾದ ಥಾವರ್ಚಂದ್ ಗೆಹೋಟ್ ಅವರನ್ನು ವಾಪಾಸ್ ಕರೆಸಿಕೊಳ್ಳಬೇಕು ಎಂದು ಆಗ್ರಹಿಸಿ, ಮಹಾನಗರ ಪಾಲಿಕೆ ಸಮೀಪದ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆ ಬಳಿ ಘೋಷಣೆಗಳೊಂದಿಗೆ ಯುವ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಕೂಡಲೇ ರಾಜ್ಯಪಾಲರನ್ನು ವಾಪಾಸ್ ಕರೆಸಿಕೊಳ್ಳದಿದ್ದಲ್ಲಿ ಯುವ […]
Continue Reading
