ಶಿವಮೊಗ್ಗ | ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ವಿವಿಧ ಕಾಮಗಾರಿಗಳ ಗುದ್ದಲಿ ಪೂಜೆ
ಇದರ ಜೊತೆಗೆ, ನಗರದ ವಾಜಪೇಯಿ ಬಡಾವಣೆಯಲ್ಲಿ ಪ್ರಜಾಪಿತ ಬ್ರಹ್ಮಕುಮಾರೀಸ್ ಈಶ್ವರೀಯ ವಿಶ್ವವಿದ್ಯಾಲಯದ ವತಿಯಿಂದ ನೂತನ ‘ಯೋಗ ಹಾಗೂ ಧ್ಯಾನ ಮಂದಿರ’ ನಿರ್ಮಾಣಕ್ಕೂ ಇಂದು ಗುದ್ದಲಿ ಪೂಜೆ ನೆರವೇರಿಸಲಾಯಿತು. ಇಂದಿನ ಒತ್ತಡದ ಜೀವನದಲ್ಲಿ ಸಾರ್ವಜನಿಕರಿಗೆ ಆಧ್ಯಾತ್ಮಿಕ ಚಿಂತನೆ, ಮಾನಸಿಕ ನೆಮ್ಮದಿ ಹಾಗೂ ಯೋಗಾಭ್ಯಾಸಕ್ಕೆ ಸೂಕ್ತ ವೇದಿಕೆ ಕಲ್ಪಿಸುವ ಸದುದ್ದೇಶವನ್ನು ಈ ಮಂದಿರ ಹೊಂದಿದೆ. ಈ ವೇಳೆ ಮಾಜಿ ಸುಡಾ ಅಧ್ಯಕ್ಷರಾದ ನಾಗರಾಜ್ ಅವರು, ಜ್ಞಾನೇಶ್ವರ್ ಅವರು, ನಗರ ಬಿಜೆಪಿ ಅಧ್ಯಕ್ಷರಾದ ಮೋಹನ್ ರೆಡ್ಡಿ ಅವರು, ಸಸ್ಯಹಾರಿ ಫುಡ್ ಕೋರ್ಟ್ […]
Continue Reading




